ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಜನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಹಾಗೂ ಖ್ಯಾತ ಆಕಾಶವಾಣಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]
ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ : ಯುಜಿಸಿ -ನೆಟ್ ಪರೀಕ್ಷೆ ಮುಂದೂಡಿಕೆ
ನವದೆಹಲಿ (ಏ, 21) : ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ-ನೆಟ್ (NET-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆ ಯನ್ನು ಮುಂದೂಡಲಾಗಿದೆ.ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಮೇ 2ರಿಂದ 17ರ ವರೆಗೆ ನೆಟ್ ಪರೀಕ್ಷೆ ನಡೆಯಬೇಕಿತ್ತು.ಆದರೆ ಕರೋನಾ ಕಾರಣದಿಂದಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿಲ್ಲ. ಮುಂದೆ ನಡೆಯಲಿರುವ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪರೀಕ್ಷೆ ನಡೆಯುವ 15 ದಿನಗಳ ಮುಂಚಿತವಾಗಿ […]
ರಾಜ್ಯದಾದ್ಯಂತ ನೈಟ್ ಕರ್ಪ್ಯೂ & ವೀಕೆಂಡ್ ಕರ್ಪ್ಯೂ ಜಾರಿ : ಶಾಲಾ ಕಾಲೇಜುಗಳು ಬಂದ್
ಬೆಂಗಳೂರು (ಎ. 20): ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 21ರಾತ್ರಿ 9 ಗಂಟೆಯಿಂದ ರಿಂದ ಮೇ 4 ಬೆಳಗ್ಗೆ 6 ಗಂಟೆಯ ವರೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಎಪ್ರಿಲ್ 21ರಿಂದ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ […]
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರಿಂದ ಕರೋನಾ ಕುರಿತಾದ ಸುರಕ್ಷತೆಯ ಪರಿಶೀಲನೆ
ಉಡುಪಿ (ಏ, 20): ಕರೋನಾ ಎರಡನೇ ಅಲೆ ರಾಜ್ಯದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ಉಡುಪಿ ನಗರದಲ್ಲಿ ಏಪ್ರಿಲ್ 19 ರಂದು ಕರೋನಾ ಕುರಿತಾದ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಖಾಸಗಿ ಬಸ್, ಬ್ಯಾಂಕ್ ಹಾಗೂ ಅಂಗಡಿ ಮಾಲಿಕರುಗಳಿಗೆ ದಂಡ ವಿಧಿಸುದರ ಮೂಲಕ ನಿಯಮ ಉಲ್ಲಂಘಿಸದ ಹಾಗೆ ಎಚ್ಚರಿಕೆ ನೀಡಿದರು. ಜೊತೆಗೆ ಮಾಸ್ಕ ಧರಿಸದ ಸಾರ್ವಜನಿಕರಿಗೂ ಎಚ್ಚರಿಕೆ […]
ಕೊಲ್ಲೂರು ಸೌಪರ್ಣಿಕಾ ನದಿ ಕಲುಷಿತಗೊಂಡ ಹಿನ್ನಲೆ : ಜಲಚರಗಳ ಸಾವು
ವಂಡ್ಸೆ (ಏ, 20) : ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಶಂಕರಾಚಾರ್ಯ ಪ್ರತಿಷ್ಠಾಪಿತ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಪವಿತ್ರ ಸೌಪರ್ಣಿಕಾ ನದಿ ಕಲುಷಿತ ಗೊಂಡಿದ್ದು ನದಿಯ ಜಲಚರಗಳು ಸತ್ತು ದಡ ಸೇರಿದ್ದು ಇದೀಗ ಜನರಲ್ಲಿ ಆತಂಕ ಮೂಡಿಸಿದೆ. ಲಾಡ್ಜ್, ಹೋಟೆಲ್ ಉದ್ಯಮ, ಸ್ಥಳೀಯ ಅಂಗಡಿ-ಮುಂಗಟ್ಟುಗಳ ತ್ಯಾಜ್ಯಅಸಮರ್ಪಕ ಚರಂಡಿ ವ್ಯವಸ್ಥೆ ಇಂದಾಗಿ ಸೌಪರ್ಣಿಕಾ ನದಿ ಕಲುಷಿತಗೊಳ್ಳುತ್ತಿದೆ . ಅಲ್ಲದೆ ಕಾನೂನು ಬಾಹಿರವಾಗಿ ನದಿತೀರದ ಪ್ರದೇಶಗಳನ್ನು ಒತ್ತುವರಿ ಮಾಡಲಾಗಿದೆ […]
ಈಜುಪಟು ನಾಗರಾಜ ಖಾರ್ವಿಯವರಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ಸನ್ಮಾನ
ಗಂಗೊಳ್ಳಿ (ಏ, 21): ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು 1 ಕಿ.ಮೀ.ದೂರವನ್ನು 25 ನಿಮಿಷ 16 ಸೆಕೆಂಡುಗಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಪದವೀಧರ ಶಿಕ್ಷಕ ನಾಗರಾಜ ಖಾರ್ವಿ ಇವರನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಈಜು ತರಬೇತುದಾರರಾದ ಬಿ.ಕೆ.ನಾಯ್ಕ್, ಕಾರ್ಪೋರೇಟರ್ ಗಳಾದ ಶೋಭ ರಾಜೇಶ್, ಜಯಲಕ್ಷ್ಮೀ ಶೆಟ್ಟಿ, ಶರತ್, ಮಾಜಿ […]
ಭಾರತೀಯ ಸೇನೆ (SSB – ಸಶಸ್ತ್ರ ಸೀಮಾ ಬಲ್) ಗೆ ಆಯ್ಕೆಯಾದ ಕುಂದಾಪುರದ ಯುವಕ ಕೀರ್ತನ್ ಹೆಬ್ಬಾರ್
ಕುಂದಾಪುರ (ಏ, 20): ಭಾರತೀಯ ಸೇನೆಯ SSB (ಸಶಸ್ತ್ರ ಸೀಮಾ ಬಲ್ ) ಗೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ, ಯಡಮೊಗೆ ಗ್ರಾಮದ ಯುವಕ ಕೀರ್ತನ್ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಇವರು ಶಂಕರನಾರಾಯಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡಿದ್ದು, ಇತ್ತೀಚೆಗೆ SSB Constable recruitment ಅಲ್ಲಿ ನಡೆದ ಎಲ್ಲಾ ರೀತಿಯ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೆರ್ಗಡೆಗೊಂಡು ಅಸ್ಸಾಂ ನ ಗುವ್ವಾಟಿ ಅಲ್ಲಿ ಏಪ್ರಿಲ್ 20ರಿಂದ ಭಾರಾತಂಬೆಯ ಸೇವೆಗೆ […]
ಸಾಮಾಜಿಕ ಜವಾಬ್ದಾರಿ
ಸಾಮಾಜಿಕ_ಜವಾಬ್ದಾರಿ ಸಮಾಜದಲ್ಲಿ ಸಕಲ ಜೀವಿಗಳೊಂದಿಗೆ ಸಹಬಾಳ್ವೆಯಿಂದ ಬಾಳುವ ಪಾಠವನ್ನು ಕಲಿತ ಪ್ರತಿ ಒಬ್ಬ ವ್ಯಕ್ತಿಯೂ ‘ಸಂಘ’ಜೀವಿ. ತನ್ನ ಬದುಕು ತನಗಲ್ಲ ಅದು ಲೋಕದ ಹಿತಕೆ, ತನಗಾಗಿ ಮಾಡಿದ್ದು ತನ್ನೊಂದಿಗೆ ಮುಗಿದುಹೋಗುವುದು ಪರರಿಗಾಗಿ ದುಡಿದಿದ್ದು ತನ್ನ ನಂತರವೂ ಇರುವುದೆಂಬ ‘ಸಂಘ’ಜೀವನದ ಆದರ್ಶ ಬದುಕಿಗೆ ಹಿರಿಯರು ಬೋದಿಸಿದ ‘ವಿವೇಕ’ವಾಣಿ. ಕೊಡುಕೊಳ್ಳವಿಕೆಯ ಸಾಮಾಜಿಕ ವ್ಯವಹಾರದಲ್ಲಿ ಸಮಾಜ ನಮಗೆ ನೀಡಿದ ಉಡುಗೊರೆಗಳ ಮುಂದೆ ನಮ್ಮ ಕೊಡುಗೆಗಳು ಅತ್ಯಂತ ಅಲ್ಪ. ಎಷ್ಟೇ ಸಪ್ಪೆ ನೀರು ಸುರಿದರೂ ಸಮುದ್ರದ […]










