ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಇದೇ ಮಾರ್ಚ್ 12 ರಂದು ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ.) ಮತ್ತು ಶ್ರೀ ಶಾರದಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ “ಮಹಿಳೆ ಮತ್ತು ಪುರಾಣ : ಸೃಜನಾತ್ಮಕತೆ”ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಲಿದೆ.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ|ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಮಹಿಳಾ ದಿನಾಚರಣೆ”
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಸ್ಥೆಯ ಆವರಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಕುಂದಗನ್ನಡ ಅಧ್ಯಯನ ಪೀಠಕ್ಕೆ ಮಂಗಳೂರು ವಿವಿಯಲ್ಲಿ ನಿರ್ಣಯ
ಉಡುಪಿ (ಮಾ. 9) ತನ್ನದೆಯಾದ ಸಂಸ್ಕೃತಿಗಳ ಅಸ್ಮಿತೆ, ಜನಪದ ಹಾಡುಗಳು, ಭಾಷಾ ಸೊಗಡು ಹಾಗೂ ವಿಶೇಷ ಆಚರಣೆಯನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ಭಾಗದ ಜನರ ಆಡುಭಾಷೆಯಾಗಿರುವ ಕುಂದಗನ್ನಡದ ಅಧ್ಯಯನಕ್ಕೆ ಸಂಬಂಧಪಟ್ಟಂತೆ ಕುಂದಗನ್ನಡ ಭಾಷಾ ಅಧ್ಯಯನ ಪೀಠ ಸ್ಥಾಪನೆಗೆ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ಮಂಗಳೂರು ವಿವಿಯ ಕುಲಸಚಿವರು ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು […]
ಮೂಡ್ಲಕಟ್ಟೆ ಎಂ. ಐ. ಟಿ. : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಆಚರಿಸಲಾಯಿತು. ಕಾಲೇಜಿನ ಶಿಕ್ಷಕಿಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಮಾ. 9) : ವಿಧ್ಯಾರ್ಥಿಗಳು ಸಮಾಜದ ಆಗು-ಹೋಗುಗಳ ಕುರಿತು ಸೂಕ್ಷ್ಮವಾಗಿ ಗಮನಿಸುವುದರ ಜತೆಗೆ ವಿಧ್ಯಾರ್ಥಿ ದೆಸೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನ ವಿವಿಧ ವೇದಿಕೆಗಳ ಕ್ರಿಯಾಚಟುವಟಿಕೆಗಳಲ್ಲಿ ತಮ್ಮನ್ನು ಸೃಜನಶೀಲವಾಗಿ ತೊಡಗಿಸಿಕೊಂಡು, ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸತ್ವಜೆಗಳಾಗಬೇಕೆಂದು ಕೊಲ್ಲೂರು ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಮಾರ್ಚ್ 05 ರಂದು ಉದ್ಘಾಟಿಸಿ […]
ಇಂದುಧರ ದೇವಸ್ಥಾನ ಗಂಗೊಳ್ಳಿ : ಅಮೃತ ಮಹೋತ್ಸವ ಹಾಗೂ ನೂತನ ಸಭಾಭವನ ಉದ್ಘಾಟನೆ
ಗಂಗೊಳ್ಳಿ (ಮಾ.8): ಗಂಗೊಳ್ಳಿಯಲ್ಲಿ ಕಳೆದ 75 ವರ್ಷಗಳಿಂದ ಧರ್ಮ ಜಾಗ್ರತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುತ್ತಿರುವ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನ ಕುಂದಾಪುರ ಪರಿಸರದ ಪ್ರಮುಖ ಭಕ್ತಿ ಕೇಂದ್ರಗಳಲ್ಲಿ ಒಂದಾಗಿದೆ. ಸರಕಾರದ ಹಾಗೂಇತರ ಅನುದಾನವನ್ನು ಬಳಸಿಕೊಂಡು ವ್ಯವಸ್ಥಿತವಾದ ಸಭಾಭವನವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದು ಬೈಂದೂರಿನ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಮಾರ್ಚ್ 7 ರ ರವಿವಾರ ಶ್ರೀ ಇಂದುಧರ ದೇವಸ್ಥಾನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ – ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ (ಮಾ. 8) ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ಜೇಸಿರೇಟ್ ವಿಂಗ್ ಆಫ್ ಜೆಸಿಐ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ.ಶ್ರಾವ್ಯ (ಸಮಾಜಸೇವೆ), ಮಮತಾ ಆರ್. ಶೆಟ್ಟಿ,ಹದ್ದೂರು(ಕ್ರಷಿ) ಲಿರಾ ಜೂಲಿಯೆಟ್ (ವ್ಯವಹಾರಿಕ), ಡಾ.ಸರೋಜಿನಿ (ಶಿಕ್ಷಣ) ಕಾಲೇಜಿನ ವಿದ್ಯಾರ್ಥಿನಿಯರಾದ ನಿವೇದಿತ (ಕ್ರೀಡೆ) ಶುಭಲಕ್ಷ್ಮಿ (ಶಿಕ್ಷಣ) ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಬಿಡುಗಡೆಗೆ ಸಜ್ಜಾಗುತ್ತಿದೆ ಕುಂದಗನ್ನಡದ ಅಲ್ಬಂ ಹಾಡು “ಹೇಳ್ವರಿಲ್ಲ ಕೇಂಬರಿಲ್ಲ”
ಹಲವು ಅಲ್ಬಂ ಹಾಡು, ಕಿರುಚಿತ್ರ ನಿರ್ಮಿಸಿ ಕರಾವಳಿ ಭಾಗದಲ್ಲಿ ಹೆಸರು ಮಾಡಿರುವ ಅಶ್ನಿಗ್ಧ ಕ್ರಿಯೇಶನ್ಸ್ ತಂಡದ ಮುಂದಿನ ಪ್ರಯತ್ನ ಹೇಳ್ವರಿಲ್ಲ ಕೇಂಬರಿಲ್ಲ. ಈ ಹಾಡಿಗೆ ಸಂಗೀತ ನಿರ್ದೇಶಿಸಿ, ಬರೆದು ಹಾಡಿರುವುದು ಕರಾವಳಿಯ ಹೆಸರಾಂತ ಗಾಯಕ ಅಕ್ಷಯ್ ಬಡಾಮನೆ. ಹಾಡಿನ ಸಂಪೂರ್ಣ ನಿರ್ದೇಶನದ ಹೊಣೆ ಹೊತ್ತವರು ರಿಶಿತ್ ಶೆಟ್ಟಿ ಹಾಗೂ ರಾಘು ಶಿರೂರು. ಹಾಡಿನ ಸಂಪೂರ್ಣ ಚಿತ್ರೀಕರಣ ಗಂಗೊಳ್ಳಿಯ ಕಡಲ ತೀರದಲ್ಲಿ ಮುಗಿಸಿದ್ದು, ಚಿತ್ರೀಕರಣದ ಹೊಣೆ ಹೊತ್ತವರು ಆವರಿಸಿದೆ ಹಾಡಿನ ಖ್ಯಾತೀಯ […]
ಮಾರ್ಚ್, 9 ರಂದು ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ
ಉಡುಪಿ (ಮಾ.7): ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ “ಜ್ಞಾನವಾಹಿನಿ” ಹಾಗೂ ಉಡುಪಿ ವಲಯ ಸಮಿತಿ ಸರಣಿ ಕಾರ್ಯಕ್ರಮಗಳಿಗೆ ಚಾಲನೆ ಇದೇ ಮಾರ್ಚ್ 9ರಂದು ಪರ್ಕಳ ಶ್ರೀ ಸುರಕ್ಷಾ ಸಭಾ ಭವನದಲ್ಲಿ ನಡೆಯಲಿದೆ. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಸಾದ್ವಿ ಶ್ರೀ ಶ್ರೀ ಮಾತಾನಂದಮಯಿ ಯವರ ದಿವ್ಯ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿ ಅಭ್ಯಾಗತರಾಗಿ […]










