ಕುಂದಾಪುರ (ಜ.29): ದೇಶದ ಗಡಿಯಲ್ಲಿ ಎದುರಿನಿಂದ ಶತ್ರುಗಳು, ಆಂತರಿಕವಾಗಿ ಉಗ್ರವಾದಿಗಳ ಜತೆ ಜತೆಯಲ್ಲಿ ಹವಾಮಾನ ವೈಪರೀತ್ಯದ ಕಠಿಣ ಸವಾಲನ್ನು ಎದುರಿಸುವ ಸೈನಿಕರಿಗೆ ನಾಗರಿಕ ಸಮಾಜದ ಆದರ ಮನೋಬಲ ಹೆಚ್ಚಿಸುತ್ತದೆ. ಸರ್ಕಾರದ ಬೆನ್ನೆಲುಬಾಗಿ ನಿಂತಿರುವ ಭಾರತೀಯ ಸೇನೆಯಿಂದಾಗಿ ಸಾಮಾನ್ಯ ನಾಗರಿಕರ ಬದುಕು ನೆಮ್ಮದಿಯುತವಾಗಿದೆ ಮತ್ತು ನಮ್ಮ ಗಣತಂತ್ರ ಯಶಸ್ವಿ ಎನಿಸಿದೆ ಎಂದು ಲೇಖಕ,ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡ ಅಭಿಪ್ರಾಯ ಪಟ್ಟರು. ಅವರು ಬೈಂದೂರು ತಾಲೂಕು ಶಿರೂರಿನ ಜೋಗೂರು ಗ್ರಾಮದಲ್ಲಿ ಸಮರ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರೀ ಗಣೇಶ ಮೊಗವೀರರಿಗೆ ಮಂತ್ರಾಲಯ ಮಠದ ಶ್ರೀ ಪರಿಮಳ ಪ್ರಶಸ್ತಿ
ಹೆಮ್ಮಾಡಿ ( ಜ,27): DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ,ಶಿಕ್ಷಣ ಕ್ಷೇತ್ರದ ಸಾಧಕ ಶ್ರೀ ಗಣೇಶ್ ಮೊಗವೀರರವರನ್ನು ಆಯ್ಕೆಯಾಗಿದ್ದಾರೆ. ಇದುವರೆಗೆ ಶ್ರೀಯುತರು ಶಿಕ್ಷಣ […]
ಶ್ರೀ ಕುಪ್ಪಣ್ಣ ಹಾಯ್ಗೂಳಿ ಜಟ್ಟಿಗ ಹಾಗೂ ಸಪರಿವಾರ ದೈವಸ್ಥಾನ, ಕಟ್ಟು: ಫೆಬ್ರವರಿ 4ರಿಂದ 06 ತನಕ ವಿವಿಧ ಧಾರ್ಮಿಕ ಕಾರ್ಯಕ್ರಮ
ಹೆಮ್ಮಾಡಿ( ಜ,29): ಇಲ್ಲಿನ ಶ್ರೀ ಕುಪ್ಪಣ್ಣ ಹಾಯ್ಗೂಳಿ ಜಟ್ಟಿಗ ಹಾಗೂ ಸಪರಿವಾರ ದೈವಸ್ಥಾನ ಕಟ್ಟು, ಸುಳ್ಸೆ, ದೇಗುಲದಲ್ಲಿ ಮಹಾ ಘಂಟೆ ಲೋಕಾರ್ಪಣೆ ,ಬ್ರಹ್ಮ ಕುಂಭಾಭಿಷೇಕ ಹಾಗೂ ವಾರ್ಷಿಕ ಹೂವಿನ ಪೂಜಾ ಕಾರ್ಯಕ್ರಮ ಫೆಬ್ರುವರಿ 4ರಿಂದ 06, ತನಕ ನಡೆಯಲಿದೆ. ಫೆ, 4ರ ಮಂಗಳವಾರದಂದು ಮಹಾ ಗಂಟೆಯ ಪುರ ಮೆರವಣಿಗೆಯು ಹೆಮ್ಮಾಡಿ ಶ್ರೀ ಲಕ್ಷ್ಮಿನಾರಾಯಣ ದೇವಸ್ಥಾನದಿಂದ ಮಧ್ಯಾಹ್ನ ಗಂಟೆ 3:30ಕ್ಕೆ ಹೊರಡಲಿರುವುದು. ರಾತ್ರಿ ಗಂಟೆ 7:30 ಕ್ಕೆ ಸರಿಯಾಗಿ ಧಾರ್ಮಿಕ ಸಭಾ […]
ಕೋಡಿ ಬ್ಯಾರೀಸ್ ನಲ್ಲಿ 76 ನೇ ಗಣರಾಜ್ಯೋತ್ಸವ
ಕುಂದಾಪುರ(ಜ.26): ಇಲ್ಲಿನ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 76 ನೇ ಗಣರಾಜ್ಯೋತ್ಸವದ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ F.S.L ಇಂಡಿಯಾದ ಸಹ ಸಂಸ್ಥಾಪಕರು ಮತ್ತು ಅಧ್ಯಕ್ಷರು, ತಂತ್ರಜ್ಞ ಸಲಹೆಗಾರ, ಅನುಭವೀ ಶಿಕ್ಷಣ ತಜ್ಞ ಮತ್ತು ವನ್ಯಜೀವಿ ಸಂರಕ್ಷಕರೂ ಆದ ಶ್ರೀ.ರಾಕೇಶ್ ಎಸ್ ಸೋನ್ಸ್ ರವರು “76 ನೇ ಗಣರಾಜ್ಯೋತ್ಸವದ ದ್ವಜಾರೋಹಣವನ್ನು ನೆರವೇರಿಸಿ, ಸಂವಿಧಾನದ ವಿಧಿವಿಧಾನದ ಮೂಲಕ ನಾವೆಲ್ಲರೂ ಸಾಗಿದರೆ ಸರಿಯಾದ ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯುವಂತೆ […]
ಉದಯ ಕುಮಾರ ಶೆಟ್ಟಿ ಯವರಿಗೆ ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರ
ಆಲೂರು ( ಜ.28): ಇಲ್ಲಿನ *ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಉದಯ ಕುಮಾರ ಶೆಟ್ಟಿಯವರು ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದಯ ಕುಮಾರ ಶೆಟ್ಟಿಯವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.
ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿಹಾನಿ ಚಿತ್ರಕಲೆಯಲ್ಲಿ ದ್ವಿತೀಯ
ಕುಂದಾಪುರ(ಜ.20): ಕುಂದಾಪುರ ಎಜ್ಯಕೇಷನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 3ನೇ ತರಗತಿಯ ವಿದ್ಯಾರ್ಥಿನಿ ವಿಹಾನಿ ಎ.ಶೆಟ್ಟಿಗಾರ್, ಉಡುಪಿಯ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣಮಠ, ರಾಜಮಾತೆ ಅಹಲ್ಯಾಬಾಯಿ ಹೋಳ್ಕರ್ ಜನ್ಮತ್ರಿಶತಾಬ್ದಿ ಆಚರಣಾ ಮಹೋತ್ಸವ ಸಮಿತಿ ಹಾಗೂ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ವತಿಯಿಂದ ಉಡುಪಿಯ ಶ್ರೀ ಕೃಷ್ಣ ರಾಜಾಂಗಣದಲ್ಲಿ ಹಮ್ಮಿಕೊಂಡ ಕಿರಿಯರ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈ ಪ್ರತಿಭೆಯನ್ನು ಸಂಸ್ಥೆಯ […]
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ: ಸುವರ್ಣ ಸಂಗಮ ಸಂಪನ್ನ
ನಾಯಕವಾಡಿ (ಜ,22) : ಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ . ಅದಕ್ಕೆ ತಕ್ಕ ಇಚ್ಚಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರದ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ […]
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿ: ಗಾನ ಸಂಭ್ರಮ
ಗಂಗೊಳ್ಳಿ (ಜ,20): ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ರ ಫೈನಲ್ ಸ್ಪರ್ಧೆ ಇತ್ತೀಚೆಗೆ ಸುವರ್ಣ ಸಂಗಮ ವೇದಿಕೆಯಲ್ಲಿ ನಡೆಯಿತು. ಸರಿಗಮಪ ಖ್ಯಾತಿಯ ಗಾಯಕರಾದ ಕಂಬದ ರಂಗಯ್ಯ, ಮತ್ತು ಪ್ರಥ್ವಿ ಭಟ್ ಹಾಗು ಸ್ಟಾರ್ ಸಿಂಗರ್ ಖ್ಯಾತಿಯ ವಿನುಷ್ ಭಾರದ್ವಾಜ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಸರಿಗಮಪ ಖ್ಯಾತಿಯ ಗಾಯಕರಾದ […]
ಜ್ಞಾನಸುಧಾದಲ್ಲಿ ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷಾ ಸಾಧಕರಿಗೆ ಸನ್ಮಾನ
ಕಾರ್ಕಳ(ಜ,23): ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿಯ ಸಿ.ಎ ಮಹೇಂದ್ರ ಶೆಣೈ ಪಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಕಂಪೆನಿ ಸೆಕ್ರೇಟರಿ, ಚಾರ್ಟೆಂಟ್ ಅಕೌಂಟೆನ್ಸ್ನ ಅವಕಾಶಗಳ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ […]
ಪ್ರಾದೇಶಿಕ ಭಿನ್ನತೆಯನ್ನು ಮೀರಿ ಸಮುದಾಯದ ಸಾಮರಸ್ಯ ಗಟ್ಟಿಗೊಳ್ಳಲಿ:- ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ
ಮಡಗಾವ್ (ಜ.19): ತುಳು, ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಜನವರಿ 19 ರಂದು ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. […]










