ಕುಂದಾಪುರ (ಆ,15:) ದೇಶದ ಅಭಿವೃದ್ಧಿ ಕೇವಲ ಒಬ್ಬ ಪ್ರಧಾನಿ ಅಥವಾ ಸೇನೆಯಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬ ಪ್ರಜೆ ಹಾಗೂ ವಿದ್ಯಾರ್ಥಿಗಳು ದೇಶದ ಪ್ರಗತಿಯ ಕಡೆಗೆ ಚಿಂತನೆ ಮಾಡಬೇಕು ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಶ್ರೀ ಮಂಜುನಾಥ್ ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣಗೈದು ಮಾತನಾಡಿದರು. ಇನೋರ್ವ ಮುಖ್ಯ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ: ರೋವರ್ಸ್ & ರೇಂಜರ್ಸ್ ಘಟಕ ಉದ್ಘಾಟನೆ
ನಾವುಂದ (ಆ,19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 15 ರಂದು ರೇಂಜರ್ಸ್ ರೋವರ್ಸ್ ಘಟಕವನ್ನು ಸ್ಕೌಟ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆನಂದ್ ಅಡಿಗ ಉದ್ಘಾಟಿಸಿದರು. ಸ್ಕೌಟ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ […]
ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ಮೂಡುಗೋಪಾಡಿ: ಸ್ವಾತಂತ್ಯ ಸಂಭ್ರಮ
ಕೋಟೇಶ್ವರ( ಆ,19): ಇಲ್ಲಿನ ಮೂಡುಗೋಪಾಡಿ ಫಸ್ಟ್ ಸ್ಟೆ ಪ್ಲೇ ಹೋಮ್ ಮತ್ತು ನರ್ಸರಿ ಸ್ಕೂಲ್ ನಲ್ಲಿ ಸ್ವಾತಂತ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹವನ್ನು ಶ್ರೀಕಿರಣ್ ಕುಮಾರ್ ಕೆ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಸುಜಾತ ವಾಸುದೇವ, ಶ್ರೀಮತಿ ಇಂದಿರಾ ಜಿ ಮೂಡುಗೋಪಾಡಿ, ಮತ್ತಿತರು ಭಾಗವಹಿಸಿದರು.ಹಾಗೆಯೇ ಶಾಲಾ ಮಕ್ಕಳ ಚದ್ಮವೇಷ ಸ್ವರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ರವಿಚಂದ್ರ ನಡುಮನೆ, […]
ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ : ಮಾಸ್ಟರ್ ಶ್ರೀಶ ಗುಡ್ರಿ ಇವರಿಗೆ ಚಿನ್ನದ ಪದಕ
ಕುಂದಾಪುರ(ಆ,19): ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇವರ ವತಿಯಿಂದ ಆಗಸ್ಟ್ 18 ರ ರವಿವಾರದಂದು ಥಂಡರ್ಸ್ ಗ್ರ್ಯಾಂಡ್ ಬೇ, ಸುಭಾಸ್ನಗರ, ಕುರ್ಕಾಲು ಇಲ್ಲಿ ನಡೆದ ದ್ವಿತೀಯ ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನಮ್ಮೂರ ಪ್ರತಿಭೆಯಾದ ಮಾಸ್ಟರ್ ಶ್ರೀಶ ಗುಡ್ರಿ ಇವರು ಭಾಗವಹಿಸಿ ಕಟಾ ಮತ್ತು ಕುಮಿಟಿ ಈ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಚಿನ್ನದ ಪದಕ ಗೆದ್ದು ಹುಟ್ಟೂರಿಗೆ […]
ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ರವರ ಮನೆಗೆ “ಸ್ವಾತಂತ್ರ್ಯ ಹೋರಾಟಗಾರರ ಮನೆ” ನಾಮ ಫಲಕ ಅನಾವರಣ
ಉಡುಪಿ( ಆ.16): ”ಸ್ವರಾಜ್ಯ 75” ತಂಡದ 31ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಮಾ೯ಳ್ ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಮಾ೯ಳ್ ರಾಮಪ್ಪ ಜಿ ಸಾಲ್ಯಾನ್ ಮನೆಯಲ್ಲಿ ಆಗಸ್ಟ್ 15 ರಂದು ನಡೆಯಿತು. ಕಾಯ೯ಕ್ರಮದ ಮೊದಲಿಗೆ ರಾಷ್ಟ್ರ ಧ್ವಜಕ್ಕೆ ಪುಷ್ಪಾಚ೯ನೆಯನ್ನು ಮಾಡಲಾಯಿತು. ಶ್ರೀ ಚೇತನ್ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಯ೯ವೇದ ವೈದ್ಯರಾದ ಡಾ.ವೈ .ಎನ್ .ಶೆಟ್ಟಿ ನಾಮಫಲಕ ಅನಾವರಣ […]
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.) ಮೊಳಹಳ್ಳಿ : ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ
ಕೋಟೇಶ್ವರ ( ಆ .19): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯ ರತ್ನ ಟ್ರಸ್ಟ್ (ರಿ.) ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಟ್ರಸ್ಟಿನ ಕಾರ್ಯವೈಖರಿ ಸರ್ವರಿಗೂ ಮಾದರಿಯಾದದ್ದು ಹಾಗೂ ಇದನ್ನುಫಲಾನುಭವಿಗಳು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೊಳಹಳ್ಳಿ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುರೇಂದ್ರ ಶೆಟ್ಟಿ ಹೇಳಿದರು. ಅವರು ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.)ಮೊಳಹಳ್ಳಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್( […]
ಎಐಸಿಎಸ್ ,ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 :ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ (ಆ. 17): ಇಲ್ಲಿನ ಭುವನೇಂದ್ರ ವಸತಿ ಶಾಲೆಯಲ್ಲಿ ಆಗಸ್ಟ್ 17 ರಂದು ಆಯೋಜಿಸಿದ ಎಐಸಿಎಸ್ ಸಿ ಬಿ ಎಸ್ ಸಿ ಕ್ರಾಸ್ ಕಂಟ್ರಿ ಮ್ಯಾರಥಾನ್ ಉಡುಪಿ ಜಿಲ್ಲಾ ಚಾಂಪಿಯನ್ ಶಿಪ್ 2024 ನಲ್ಲಿ ಕುಂದಾಪುರದ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. 14 ವರ್ಷ ಒಳಗಿನ ಹುಡುಗರ ವಿಭಾಗದಲ್ಲಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆ ಹಟ್ಟಿಯಂಗಡಿ ವಿದ್ಯಾರ್ಥಿ ಸಿದ್ದಲಿಂಗ ಪ್ರಥಮ ಸ್ಥಾನ ಹಾಗೆಯೇ 14 […]
ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನ: ವರಮಹಾಲಕ್ಷ್ಮೀ ಪೂಜೆ ಪ್ರಯುಕ್ತ ಹರಿದು ಬಂದ ಭಕ್ತ ಸಾಗರ
ಬಗ್ವಾಡಿ (ಆ,16): ಇಲ್ಲಿನ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಶುಕ್ರವಾರ ಸಂಭ್ರಮದಿಂದ ನಡೆಯಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ವರಮಹಾಲಕ್ಷ್ಮೀ, ಶೀ ಮಹಿಷಾಸುರಮರ್ದಿನಿಗೆ ಪೂಜೆ ಸಲ್ಲಿಸಿದರು. ಬೆಳಿಗ್ಗೆಯಿಂದ ಹೋಮ, ಹವನಾಧಿಗಳು ಶ್ರೀ ಕ್ಷೇತ್ರದಲ್ಲಿ ನಡೆಯಿತು. ಮಹಿಳೆಯರು ಸಾಮೂಹಿಕ ವರಮಹಾಲಕ್ಷ್ಮೀ ವ್ರತದಲ್ಲಿ ಪಾಲ್ಗೊಂಡರು. 108 ಬಾರಿ ವರಮಹಾಲಕ್ಷ್ಮೀಯ ನಾಮಾವಳಿ ಪಠಿಸಿ ಕುಂಕುಮಾರ್ಚನೆ ಮಾಡಲಾಯಿತು. ಬಳಿಕ ಮಹಾ ಮಂಗಳಾರತಿ ನಡೆಯಿತು. ನಂತರ ವರವಮಹಾಲಕ್ಷ್ಮೀವೃತ ಮಹಾತ್ಮೆಯನ್ನು ತಂತ್ರಿಗಳು […]
ಬಾವುಟದ ಪಾಠ
ಬಾವುಟದ ಪಾಠ ತ್ರಿವರ್ಣ ಧ್ವಜದ ಮಹಿಮೆನಮ್ಮೆಲ್ಲರ ಗರಿಮೆಉತ್ತುಂಗಕ್ಕೆ ಹಾರುತಿರುವ ನಮ್ಮ ಬಾವುಟಸಾರುತಿಹುದು ಜೀವನದ ಪಾಠ. ಬಾವುಟದ ಮೊದಲ ಬಣ್ಣ ಕೇಸರಿತ್ಯಾಗ-ಶೌರ್ಯದ ಪ್ರತೀಕವೇ ಸರಿವಿಶ್ವಕ್ಕೆ ಹೇಳುತಿಹುದು ಸಾರಿ ಸಾರಿಭಾರತೀಯರ ಬಲ, ಬೆಂಬಲ ಹಂಬಲದ ಐಸಿರಿ. ಮಧ್ಯಮ ಬಣ್ಣ ಶ್ವೇತಸತ್ಯ – ಶಾಂತಿಯ ಇದು ಸಂಕೇತಭಾರತ ಎಂದಿಗೂ ವಿಶ್ವ ಶಾಂತಿಯ ಧೂತಸತ್ಯ ಪ್ರತಿಷ್ಠಾಪನೆಗೆ ಆಗುವುದು ಅವಧೂತ. ಬಿಳಿಯ ಮಧ್ಯ ಅಶೋಕ ಚಕ್ರ ನೀಲಿಏನು ಹೇಳುತ್ತಿದೆ ನೀವು ಕೇಳಿ?24 ತಾಸು ನಡೆಮುಂದೆ ಧರ್ಮದ ಹಾದಿಯಲಿಪ್ರಗತಿ […]
ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ : 78ನೇ ಸ್ವಾತಂತ್ರ್ಯ ಸಂಭ್ರಮ
ಕೋಟೇಶ್ವರ (ಆ, 15): ದೇಶ ಕಾಯುವಾಗ ಎದುರಾದ ಸವಾಲುಗಳು, ಗಾಯಗಳು,ದೇಶಪ್ರೇಮವನ್ನು ಇಮ್ಮಡಿ ಗೊಳಿಸಿದೆ ಬಿಟ್ಟರೆ ನೋವೆನಿಸಲಿಲ್ಲ ಎಂದು ಮಾಜಿ ಸೈನಿಕ ಹುಣ್ಸೆಮಕ್ಕಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿ ಶ್ರೀ ಸುಮೇಶ ಗೋಪಿಜಿ ಅವರು ಹೇಳಿದರು. ಅವರು ರೋಟರಿ ಕ್ಲಬ್ ಹಾಗೂ ಆ್ಯನ್ಸ್ ಕ್ಲಬ್ ಕೋಟೇಶ್ವರ ಜಂಟಿಯಾಗಿ ಕೋಟೇಶ್ವರ ರೋಟರಿ ಭವನದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ರೋಟರಿ ಕ್ಲಬ್ ಕೋಟೇಶ್ವರದ ಅಧ್ಯಕ್ಷ ಸತೀಶ್ ಎಂ […]










