ಕುಂದಾಪುರ (ಸೆ,21): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಐತಿಹಾಸಿಕ ನಗರವಾದ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಒಂದು ಪತ್ತೆಯಾಗಿದೆ. ಶಿರ್ವಾದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರವಿಭಾಗದ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಈ ನಿಲ್ಸ್ ಕಲ್ಲಿನ ಐತಿಹಾಸಿಕ ಹಿನ್ನೆಲೆಯನ್ನು ಗುರುತಿಸಿದ್ದಾರೆ.
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ: ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕುಂದಾಪುರ (ಸೆ,18): ಬಿ.ಜೆ.ಪಿ ಕುಂದಾಪುರ ಮಂಡಲದ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸಪ್ಟೆಂಬರ್,18 ರಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು. ಕುಂದಾಪುರ ಪುರಸಭೆ ವ್ಯಾಪ್ತಿಯ ಸಂಗಮ್ ವಾರ್ಡ್, ಮಂಗಳೂರು ಟೈಲ್ಸ್ ಪ್ಯಾಕ್ಟರಿ ವಾರ್ಡ್, ಬಹದ್ದೂರ್ ಷಾ ವಾರ್ಡ್ ಬೂತ್ ಅಧ್ಯಕ್ಷರ ಮನೆಗೆ […]
ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನಾಚರಣೆ: ಶಿರೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ರೀ ಗಾರ್ಡ್ ಕೊಡುಗೆ
ಶಿರೂರು(ಸೆ,18): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮ ದಿನದ ಪ್ರಯುಕ್ತಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಶಿರೂರು ಮಹಾಶಕ್ತಿ ಕೇಂದ್ರ ವತಿಯಿಂದ “ಸೇವೆ ಮತ್ತು ಸಮರ್ಪಣಾ ಅಭಿಯಾನ”ದ ಅಂಗವಾಗಿ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿಯವರುಶಿರೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಟ್ರೀ ಗಾರ್ಡ್ ಕೊಡುಗೆ ನೀಡಿದರು. ಕಳೆದ ಎಂಟು ವರ್ಷಗಳಲ್ಲಿ ದೇಶದ ಪ್ರಸಿದ್ದಿ ಜಗತ್ತಿನಾದ್ಯಂತ ಪಸರಿಸಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಈ ದೇಶ ಅತ್ಯಂತ ಅಭಿವೃದ್ಧಿಯ ಪಥದತ್ತ ಸಾಗಿದೆ ಎಂದು ಶಾಸಕರು […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಾಂತ್ರಿಕ ಕಾರ್ಯಾಗಾರ
ಬಂಟಕಲ್ (ಸೆ, 17) : ಇಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗವು ಐಎಸ್ ಟಿಇ ಶಿಕ್ಷಕರ ಘಟಕದ ಸಹಯೋಗದೊಂದಿಗೆ ವಿಶ್ವ ಒಝೋನ್ ದಿನದ ಅಂಗವಾಗಿ “ಒಝೋನ್ ಪದರದ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸುವುದು” ಎಂಬ ವಿಷಯದ ಬಗ್ಗೆ ತಾಂತ್ರಿಕ ಕಾರ್ಯಾಗಾರವನ್ನು 16 ಸಪ್ಟೆಂಬರ್ 2021ರಂದು ಆಯೋಜಿಲಾಗಿತ್ತು. ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಬಾಲಕೃಷ್ಣ ಕೇಶವ್ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. […]
ವರಸಿದ್ದಿವಿನಾಯಕ ಪಿಯು ಕಾಲೇಜು ಕೆರಾಡಿ : ಫ್ರೇಶರ್ಸ್ ಡೇ ಕಾರ್ಯಕ್ರಮ
ಕೆರಾಡಿ (ಸೆ, 17) : ಇಲ್ಲಿನ ವರಸಿದ್ದಿವಿನಾಯಕ ಪಿಯು ಕಾಲೇಜಿ ನಲ್ಲಿ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳಿಗೆ ಫ್ರೇಶರ್ಸ್ ಡೇ ಕಾರ್ಯಕ್ರಮವನ್ನು ಸಪ್ಟೆಂಬರ್ 15ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಉಪನ್ಯಾಸಕರಾದ ಅಭಿಜಿತ್ ಹೆಮ್ಮಾಡಿ, ನೇಹಾ ಶೆಟ್ಟಿ ಮತ್ತು ಶ್ವೇತಾ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಪ್ರಭು ಸ್ವಾಗತಿಸಿ, ಧನುಶ್ ರಾಜ್ ವಂದಿಸಿದರು. ಉಪನ್ಯಾಸಕರಾದ ಅಭಿಜಿತ್ ಹೆಮ್ಮಾಡಿ ಮತ್ತು […]
ವರಸಿದ್ಧಿ ವಿನಾಯಕ ಪಿ.ಯು ಕಾಲೇಜು ಕೆರಾಡಿ: ವೃತ್ತಿಪರ ಕೋರ್ಸ್ ಕುರಿತಾದ ಮಾಹಿತಿ ಕಾರ್ಯಾಗಾರ
ಕೆರಾಡಿ(ಸೆ,17): ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಇದರ ದ್ವಿತೀಯ ಪಿ ಯು ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ ಗಳಾದ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶ ಪರೀಕ್ಷೆಗಳಾದ NEET, CET, ಮತ್ತು JEE ಎದುರಿಸಿ ಯಶಸ್ವಿಯಾಗಲು ಪೂರ್ವ ತಯಾರಿಯ ಕುರಿತು ಒಂದು ದಿನದ ಮಾಹಿತಿ ಕಾರ್ಯಾಗಾರ ದಿನಾಂಕ ಸಪ್ಟೆಂಬರ್ 13 ರಂದು ನಡೆಯಿತುಸಂಪನ್ಮೂಲ ವ್ಯಕ್ತಿ ಎಮ್.ಎಸ್ ರಾಮಚಂದ್ರ ಐಐಟಿ ರೂರ್ಕೆ ರವರು ವಿದ್ಯಾರ್ಥಿಗಳಿಗೆ ಸಮಗ್ರ […]
ಹಾಲಾಡಿ: ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮ
ಹಾಲಾಡಿ(ಸೆ,16): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಳಗಾವಿ, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ-ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸಪ್ಟೆಂಬರ್, 15 ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಮಂಜುನಾಥ ಹೆಬ್ಬಾರ್ ರವರು ಮಾತನಾಡಿ ವಿಶೇಷ ಚೇತನರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ […]
ಭಾರತೀಯ ಸಿನಿಮಾ ರಂಗಕ್ಕೆ ನಾಯಕ ನಟನಾಗಿ ಪಾದಾರ್ಪಣೆಗೈಯಲ್ಲಿರುವ ಕುಂದಾಪುರದ ಯುವ ಪ್ರತಿಭೆ ಸಿ. ಸಿ. ರಾವ್
ಕುಂದಾಪುರ ತಾಲೂಕು ಸಿದ್ಧಾಪುರ ಎಂಬ ಗ್ರಾಮದ ಖಾಸಗಿ ಬಸ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ಚಂದ್ರಶೇಖರ ಭಟ್ ಹಾಗೂ ಸತ್ಯವತಿ ದಂಪತಿಯ ಮಗನಾದ ಚೇತನ್ ಚಂದ್ರಶೇಖರ ರಾವ್ ಯಾನೆ ಸಿ.ಸಿ ರಾವ್ ರವರು ಬಾಲ್ಯದಲ್ಲಿ ತಂದೆ-ತಾಯಿಯ ಪ್ರೀತಿ ಮತ್ತು ಸ್ನೇಹದೊಂದಿಗೆ ಬೆಳೆದರು. ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮುಗಿಯುತ್ತಿದ್ದಂತೆ ತಾನು ಬದುಕಿನಲ್ಲಿ ಏನಾದರು ಸಾಧಿಸಬೇಕು ಎನ್ನುವ ಛಲದೊಂದಿಗೆ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪನ್ನು ಮೂಡಿಸಬೇಕೆಂದು ಹುಟ್ಟೂರ […]
ಶಿಕ್ಷಪ್ರಭಾ ಆಕಾಡೆಮಿ ಕುಂದಾಪುರ : ಸಿ. ಎ. ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ
ಕುಂದಾಪುರ (ಸೆ, 13) : ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡಮಿ ಆಫ್ ಕಾಮರ್ಸ್ ಏಜುಕೇಶನ್ (ಸ್ಪೇಸ್) ಸಿಎ/ಸಿಎಸ್/ಸಿಎಂಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳು ಇನ್ಟಿಟ್ಯೂಟ್ ಆಫ್ ಚಾರ್ಟರ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಸಿಎ ಅಂತಿಮ ಮತ್ತು ಸಿಎ ಪೌಂಡೇಶನ್ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ವಿಲಾಸ್ ಶೆಟ್ಟಿ, ಸಿಎ ಅಂತಿಮ ಪರೀಕ್ಷೆಯಲ್ಲಿ 528 ಅಂಕ ಗಳಿಸುವುದರೊಂದಿಗೆ ಉತ್ತಮ ಅಂಕಗಳೊಂದಿಗೆ ಸಿ.ಎ. […]
ಮಾರಣಕಟ್ಟೆ: ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಗಾನ ಕಲಾವಿದರ ಕಾರ್ಮಿಕರ ಹಿತರಕ್ಷಣಾ ಯಕ್ಷಕಲಾ ಟ್ರಸ್ಟ್ ಉದ್ಘಾಟನೆ
ವಂಡ್ಸೆ(ಸೆ,11): ಕರಾವಳಿಯ ಸಾಂಸ್ಕೃತಿಕ ವೈಭವ ಸಾರುವ ಯಕ್ಷಗಾನ ಇಂದು ಜಗತ್ ಪ್ರಸಿದ್ದ ವಾಗಿದ್ದು , ಯಕ್ಷಗಾನ ಕಲಾವಿದರು ಸಂಘಟಿತರಾಗಿ ಹೊಸ ಟ್ರಸ್ಟ್ ಹುಟ್ಟುಹಾಕಿದ್ದು, ಕಲಾವಿದರು ಜೊತೆಗೆ ಕಾರ್ಮಿಕರನ್ನೂ ಸೇರಿಸಿಕೊಂಡಿರುವುದು ಧನಾತ್ಮಕ ಬೆಳವಣಿಗೆ. ಈ ಟ್ರಸ್ಟ್ ಸಮಾಜದೊಂದಿಗೆ ಸೇರಿ ಸೌಹಾರ್ದತೆಗೆ ದಾರಿಯಾಗಬೇಕು ಹಾಗೂ ಕಲಾವಿದರಿಗೆ, ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಅವರ ಕಷ್ಟಸುಖಗಳಲ್ಲಿ ಭಾಗಿಯಾಗಬೇಕು ಎಂದು ಹೋಟೆಲ್ ಉದ್ಯಮಿ, ಸಹ್ರದಯಿ ಕೃಷ್ಣಮೂರ್ತಿ ಮಂಜ ಹೇಳಿದರು. ಅವರು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಕಲ್ಯಾಣ […]










