ತೆಕ್ಕಟ್ಟೆ (ಸೆ, 10) : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸಕುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆ ಯ ಪ್ರಯುಕ್ತ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹೆಸಕುತ್ತೂರು ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಹೆಸಕುತ್ತೂರು ಒಕ್ಕೂಟ ಇವರ ವತಿಯಿಂದ ಗುರುವಂದನಾ ಕಾರ್ಯಕ್ರಮ ಜರುಗಿತು. ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ಜಯರಾಮ ಶೆಟ್ಟಿ, ವಿಜಯಾ ಅರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಕೊಳಲುವಾದನ ಸ್ಪರ್ಧೆ : ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ
ಕುಂದಾಪುರ (ಸೆ, 9) : ಮಧ್ಯಪ್ರದೇಶದ ಮೊರೆನಾದ ಶಿವ್ಸ್ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ನಡೆದ ಆನ್ಲೈನ್ ಕೊಳಲುವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕೊಳಲುವಾದನದಲ್ಲಿ ಅಪಾರ ಆಸಕ್ತಿಯನ್ನು ಹೊಂದಿರುವ ಶ್ಯಾಮ್ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ.
ಹೆಮ್ಮಾಡಿ : ರಿಕ್ಷಾ ನಿಲ್ದಾಣ ಉದ್ಘಾಟಿಸಿ,ಶುಭ ಹಾರೈಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಹೆಮ್ಮಾಡಿ(ಸೆ,7): ಹೆಮ್ಮಾಡಿ ಭಾಗದ ರಿಕ್ಷಾ ಚಾಲಕ ಮಾಲಕರ ಬಹುದಿನದ ಬೇಡಿಕೆಯಾಗಿದ್ದ ರಿಕ್ಷಾ ನಿಲ್ದಾಣವನ್ನು ಸ್ಥಳಿಯ ಪ್ರದೇಶಾಭಿವೃದ್ಧಿ ಯೋಜನೆಯ ಅಡಿಯಲ್ಲಿ ನಿರ್ಮಿಸಲಾಗಿದ್ದು,ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರು ಉದ್ಘಾಟಿಸಿ ಶುಭಹಾರೈಸಿದರು. ರಿಕ್ಷಾ ಚಾಲಕ- ಮಾಲಕರ ಜನ ಪರ ಕಾಳಜಿಯನ್ನು ಪ್ರಶಂಸಿದ ಶಾಸಕರು ರಿಕ್ಷಾ ನಿಲ್ದಾಣಕ್ಕೆ ಇಂಟರ್ಲಾಕ್ ಅಳವಡಿಸಲು ಒಂದು ಲಕ್ಷ ರೂಪಾಯಿಗಳನ್ನು ನೀಡುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರು, ಪಕ್ಷದ ಕಾರ್ಯಕರ್ತ ಮತ್ತು ರಿಕ್ಷಾ ಚಾಲಕ & ಮಾಲಕರು ಉಪಸ್ಥಿತರಿದ್ದರು.
ಯುವಕರಲ್ಲಿ ದೇಶಪ್ರೇಮ ಹಾಗೂ ದೇಶ ಸೇವೆಗೆ ಅಣಿಗೊಳಿಸುವುದೇ ನಮ್ಮ ಗುರಿ : ಗೋವಿಂದ ಬಾಬು ಪೂಜಾರಿ
ಬೈಂದೂರು (ಸೆ , 9) : ವೀರ ಯೋಧ ಪ್ರಶಾಂತ್ ದೇವಾಡಿಗರ ಮುಂದಾಳತ್ವದ ನೇಶನ್ ಲವರ್ಸ್ ಬೈಂದೂರು ತಂಡ ಯುವಕರಲ್ಲಿ ದೇಶ ಪ್ರೇಮ ಹಾಗೂ ಕ್ರೀಡಾಸಕ್ತಿಯೊಂದಿಗೆ ಸೈನಿಕ ತರಬೇತಿಯಂತಹ ಅರ್ಥಪೂರ್ಣ ಯೋಜನೆಯನ್ನು ಹಾಕಿಕೊಂಡಿದ್ದು ,ಇವರ ಯೋಜನೆಗೆ ಬೆನ್ನೆಲುಬಾಗಿ ನಿಂತ ದೇಶದ ಪ್ರತಿಷ್ಠಿತ ಆಹಾರ ಮತ್ತು ಆತಿಥ್ಯಕ್ಕೆ ಹೆಸರಾದ ಶೆಫ್ ಟಾಕ್ ಸಂಸ್ಥೆಯ ಮುಖ್ಯಸ್ಥರು ಹಾಗೂ ವರಲಕ್ಷೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಸಂಚಾಲಕರಾಗಿರುವ ಗೋವಿಂದ ಬಾಬು ಪೂಜಾರಿಯವರನ್ನು ಗೌರವಾಧ್ಯಕ್ಷರಾಗಿ ಹಾಗೂ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ :ವನಮಹೋತ್ಸವ ಆಚರಣೆ
ಕುಂದಾಪುರ( ಸೆ.03): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 03 ರಂದು ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದಲ್ಲಿ ಆಚರಿಸಲಾಯಿತು. ಕ್ಲಬ್ ನ ಅಧ್ಯಕ್ಷರಾದ ಲ. ಜಯಶೀಲ ಶೆಟ್ಟಿ ಕಂದಾವರ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಲಯಾಧ್ಯಕ್ಷರಾದ ಲ. ಅಶೋಕ್ ಶೆಟ್ಟಿ ಸಂಸಾಡಿ , ನಿಕಟ ಪೂರ್ವ ಅಧ್ಯಕ್ಷರಾದ ಲ.ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಗಿರೀಶ್ ಮೇಸ್ತ, ನಿರ್ದೇಶಕರಾದ ಲ. ಅಂಪಾರು ನಿತ್ಯಾನಂದ ಶೆಟ್ಟಿ, […]
ಸಂಗಮ್: ಕೋವಿಡ್ ಲಸಿಕಾ ಅಭಿಯಾನ ಶಿಬಿರ
ಕುಂದಾಪುರ (ಸೆ, 02) : ಆರೋಗ್ಯ ಇಲಾಖೆ ಕುಂದಾಪುರ ಹಾಗೂ ಸಂಗಮ್ ಫ್ರೆಂಡ್ಸ್ ಸಂಗಮ್ ಇವರ ಸಹ ಸಹಯೋಗದೊಂದಿಗೆ ಚಿಕ್ಕಮ್ಮನ ಸಾಲು ರಸ್ತೆ ಸಂಗಮ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಶಿಬಿರ ಸೆಪ್ಟೆಂಬರ್,02ರಂದು ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಗಮ್ ಫ್ರೆಂಡ್ಸ್ ಸಂಗಮ್ ಇದರ ಸದಸ್ಯರು ಮತ್ತು ಆರೋಗ್ಯ ಇಲಾಖೆಯ ಕಾರ್ಯಕರ್ತರು, ಕುಂದಾಪುರ ಪುರಸಭೆಯ ಸದಸ್ಯರಾದ ದಿವಾಕರ ಪೂಜಾರಿ ಕಡ್ಗಿ,ಸಂತೋಷ್ ಶೆಟ್ಟಿ, ಹಾಗೂ ಕುಂದಾಪುರ ಭಾರತೀಯ ಜನತಾ ಪಾರ್ಟಿಯ ಕಾರ್ಯದರ್ಶಿ […]
ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ
ಕೋಟೇಶ್ವರ (ಸೆ. 01) : ಮೊಗವೀರ ಯುವ ಸಂಘಟನೆ (.ರಿ) ಉಡುಪಿ ಜಿಲ್ಲೆ, ಕೋಟೇಶ್ವರ ಘಟಕದ ವತಿಯಿಂದ ಇತಿಹಾಸ ಪ್ರಸಿದ್ದ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಸುತ್ತ ಸ್ವಚ್ಚಗೊಳಿಸುವ ಕಾರ್ಯಕ್ರಮ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಕೋಟೇಶ್ವರ ಘಟಕದ ನಿಯೊಜಿತ ಅಧ್ಯಕ್ಷರಾದ ಸುನೀಲ್ ಜಿ ನಾಯ್ಕ್, ಕಾರ್ಯದರ್ಶಿ ಪುಂಡಲೀಕ ಮೊಗವೀರ, ಕೋಶಾಧಿಕಾರಿ ಪ್ರದೀಪ್ ಮೊಗವೀರ, ಮಹಿಳಾ ಸಂಘಟನೆಯ ಅಧ್ಯಕ್ಷರಾದ ಅನುಸೂಯ ಕೆದೂರು ಇವರ ನೇತ್ರತ್ವದಲ್ಲಿ ಸ್ವಚ್ಚತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಘಟಕದ ಸ್ಥಾಪಕಾಧ್ಯಕ್ಷರಾದ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ
ಕುಂದಾಪುರ (ಸೆ. 01) : ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ಮದರ್ ತೆರೆಸಾ ಡೇ ಯನ್ನು ಜೆ. ಕೆ. ಹೋಟೆಲ್ ನ ಸಭಾಂಗಣದಲ್ಲಿ ಅಗಸ್ಟ್ 27 ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ದಿನೇಶ್ ಹೆಗ್ಡೆ ಮದರ್ ತೆರೆಸಾ ರವರು ವಿಶ್ವ ಮಾತೆಯಾಗಿ ಗುರುತಿಸಿ ಕೊಳ್ಳುವುದರ ಮೂಲಕ ಜಗತ್ತಿಗೆ ಸಾರಿದ ಸಂದೇಶಗಳ ಬಗ್ಗೆ ವಿವರಣೆ ನೀಡಿದರು. ಲ. ಜಯಶೀಲ ಶೆಟ್ಟಿ […]
ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಸಚಿವರಿಗೆ ಜೆಓಸಿ ನೌಕರರ ಮನವಿ
ಕುಂದಾಪುರ (ಸೆ. 01) : ಸತತ ಐದು ವರ್ಷಗಳ ನಿರಂತರ ಸೇವೆ ಪರಿಗಣಿಸಿ 2011ರಲ್ಲಿ ವಿಶೇಷ ವಿಧೇಯಕದ ಮೂಲಕ ಖಾಯಮಾತಿ ಪಡೆದ ಜೆಒಸಿ ನೌಕರರು ತಮಗೆ ಹಳೆ ಪಿಂಚಣಿ ಸೌಲಭ್ಯ ವಿಸ್ತರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನಿಲ್ ಕುಮಾರ್ ಅವರಿಗೆ ಸಚಿವರ ಕಚೇರಿಯಲ್ಲಿ ಇತ್ತೀಚಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಜೆಒಸಿ ನೌಕರರ ಸಂಘದ ಗೌರವಾಧ್ಯಕ್ಷ ಬಾಲಚಂದ್ರ ಹೆಬ್ಬಾರ್ ಖಾಯಂ ಪೂರ್ವ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಶ್ರೀಕೃಷ್ಣಜನ್ಮಾಷ್ಟಮಿ ಸಂಭ್ರಮ
ವಂಡ್ಸೆ (ಆ, 30) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯ ಹೊಸೂರು ಕಾರ್ಯಕ್ಷೇತ್ರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸಂಭ್ರಮದಿಂದ ಹೊರ್ಲಾಡಿ ಕೆರೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಲಯ ಒಕ್ಕೂಟಗಳ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು ಹಾಗೂ ಬೈಂದೂರು ತಾಲೂಕು ಯೋಜನಾಧಿಕಾರಿ ಶ್ರೀಮತಿ ಶಶಿರೇಖಾ ಪಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಶ್ರೀಕೃಷ್ಣಜನ್ಮಾಷ್ಟಮಿಯ ಮಹತ್ವವನ್ನು ತಿಳಿಸಿದರು. ಜೊತೆಗೆ ಇಡೂರು […]










