ಕೋಟೇಶ್ವರ (ಏ, 8): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 2 ರಂದು ನಡೆಯಲಿರುವ 25 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಹಾಲಾಡಿಯ ಶ್ರೀಮತಿ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಏಪ್ರಿಲ್ 8 […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಕೋವಿಡ್ ಲಸಿಕೆ ಅಭಿಯಾನಕ್ಕೆ ಗೋಪಾಡಿ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಟನೆಗಳ ಸಹಕಾರ
ಕೋಟೇಶ್ವರ (ಏ, 7): ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಮಿಕ್ಕಿ ಗ್ರಾಮಸ್ಥರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡರು. ಈ ಸಂದರ್ಭದಲ್ಲಿ ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ,ಪಂಚಾಯತ್ ನ ಹಿರಿಯ ಸದ್ಯಸರಾದ ಶ್ರೀ ಸುರೇಶ್ ಶೆಟ್ಟಿ ಗೋಪಾಡಿ, ಸದ್ಯಸರಾದ ಪ್ರಕಾಶ್ ಗೋಪಾಡಿ, ಶ್ರೀಮತಿ ನೇತ್ರಾವತಿ ಮಡಿವಾಳ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ರೀನಿವಾಸ್ ಶೆಟ್ಟಿ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುರೇಂದ್ರ ಸಂಗಮ್, ಗೋಪಾಡಿ, ಗೋಮಾತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ […]
ಮೇ 1ರಿಂದ 10 – ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಕ್ರೀಡಾ ಹಬ್ಬ
ಕುಂದಾಪುರ (ಏ, 6): ರಾಜ್ಯದ ಪ್ರತಿಷ್ಠಿತ ಸ್ಪೋರ್ಟ್ ಕ್ಲಬ್ ಗಳಲ್ಲಿ ಒಂದಾದ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಮೇ 01 ರಿಂದ 10ರ ವರೆಗೆ ಕುಂದಾಪುರ ಹಾಗೂ ಮಂಗಳೂರಿನ ವಿವಿಧೆಡೆಗಳಲ್ಲಿ ಟಾರ್ಪಡೋಸ್ ಕ್ರೀಡಾ (ಸ್ಪೋರ್ಟ್ಸ್ ಕಾರ್ನಿವಲ್) ಹಬ್ಬ ನಡೆಯಲಿದೆ ಎಂದು ಪ್ರತಿಷ್ಠಿತ ಟಾರ್ಪಡೋಸ್ ಕ್ಲಬ್ನ ಗೌತಮ್ ಶೆಟ್ಟಿ ತಿಳಿಸಿದ್ದಾರೆ. ಸರಿ ಸುಮಾರು 1 ಕೋ. ರೂ. ವೆಚ್ಚದಲ್ಲಿ ಈ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿತ್ತಿದ್ದು, ಟೆನಿಸ್ ಹಾಗೂ ಲೆದರ್ ಬಾಲ್ ಕ್ರಿಕೆಟ್ […]
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ “ಗೆಲುವಿನ ಹೆಜ್ಜೆ” ಪುಸ್ತಕ ಬಿಡುಗಡೆ
ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು. ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ” […]
ಶ್ರೀ ಜಯ ಸಿ. ಕೋಟ್ಯಾನ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. […]
ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕುಂದಾಪುರ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಸದಸ್ಯರಾದ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು […]
ಯಕ್ಷಗುರು ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಬಡಗುತಿಟ್ಟಿನ ಪ್ರಸಿದ್ಧ ಯಕ್ಷ ಗುರು, ಯಕ್ಷ ಕವಿ,ಭಾಗವತ ,ನಿರ್ದೇಶಕ ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ಇವರನ್ನು ಮೊಗವೀರ ಮಹಾಜನ ಸೇವಾ ಸಂಘ( ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಯಕ್ಷಗಾನ ಕ್ಷೇತ್ರಕ್ಕೆ ಶ್ರೀ ಪ್ರಸಾದ್ ಕುಮಾರ್ ಮೊಗೆಬೆಟ್ಟು ರವರು ಸಲ್ಲಿಸಿದ ಅಪಾರ ಸೇವೆಯನ್ನು […]
ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ
ಹೆಮ್ಮಾಡಿ (ಎ. 4): ಏಪ್ರಿಲ್ 27ರಂದು ನಡೆಯಲಿರುವ ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವದ ಪೂರ್ವ ತಯಾರಿ ಹಾಗೂ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ ಕೋಟ್ಯಾನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊಗವೀರ […]
ಎಪ್ರಿಲ್ 4 ರಂದು ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ
ಹೆಮ್ಮಾಡಿ (ಎ. 2): ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವವು ಇದೇ ಏಪ್ರಿಲ್ 27ರಂದು ನಡೆಯಲಿದ್ದು, ರಥೋತ್ಸವದ ಪೂರ್ವ ತಯಾರಿ ಹಿನ್ನಲೆಯಲ್ಲಿ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆಯು ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಬಳಿ ಇರುವ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಲಿದ್ದು, ಈ ಸಭೆಯನ್ನು ನಾಡೋಜಾ ಡಾ. ಜಿ. ಶಂಕರ್ ರವರು ಉದ್ಘಾಟಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು […]
ಬೈಂದೂರು ಎಳಜಿತ್ ನ ವಿದ್ಯಾಗೌಡರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದ ಬೈಂದೂರಿನ ಶಾಸಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ( BSF) ಆಯ್ಕೆಗೊಂಡ ಬೈಂದೂರು ಎಳಜಿತ್ ನ ವಿದ್ಯಾಗೌಡ ರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದ ಬೈಂದೂರಿನ ಶಾಸಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ










