ಕುಂದಾಪುರ( ಫೆ.23): ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ದ ಪ್ರಯುಕ್ತ ಬ್ರಹ್ಮಕಲಶಾಭಿಷೇಕ, ಚಂಡಿಕಾಯಾಗ ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ – ವಿಧಾನಗಳೊಂದಿಗೆ ನೆರವೇರಿತು. ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಗಣಪತಿಯಾಗ, ಸತ್ಯನಾರಾಯಣ ಪೂಜೆ, ಗುರು ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಕ್ಲೀನ್ ಕುಂದಾಪುರ ಪ್ರಾಜೆಕ್ಟ್ – ಕೋಡಿ ಕಡಲ ತೀರ : ಸ್ವಚ್ಛತಾ ಕಾರ್ಯಕ್ರಮ
ಕುಂದಾಪುರದ ಪ್ರಸಿದ್ಧ ಪ್ರವಾಸಿ ತಾಣ ಕೋಡಿ ಕಡಲತೀರದಲ್ಲಿ ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 84ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಫೆಬ್ರವರಿ 21ರಂದು ಜರುಗಿತು.
ಮರವಂತೆ ಕಡಲ ತೀರದಲ್ಲಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಭೂಮಿ ಪೂಜೆ
ಸುಶಿ ಗ್ಲೋಬಲ್ ರಿಸರ್ಚ್ ಸೆಂಟರ್ ವತಿಯಿಂದ ಮರವಂತೆಯ ಕಡಲ ಕಿನಾರೆಯಲ್ಲಿ ಸಮುದ್ರದ ಅಲೆಗಳ ಮೂಲಕ ವಿದ್ಯುತ್ ಉತ್ಪಾದನೆಯ ಬಹುದೊಡ್ಡ ಮಹತ್ವಾಕಾಂಕ್ಷೆಯ ಯೋಜನೆಗೆ ಗುದ್ದಲಿ ಪೂಜೆಯ ಕಾರ್ಯಕ್ರಮ ನೆರವೇರಿತು.
ಫೆ : 21 ರಂದು ತೋನ್ಸೆ ರಕ್ತ ದಾನ ಶಿಬಿರ
ಉಡುಪಿ ಹೆಲ್ಪ್ ಲೈನ್ (ರಿ), ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಇವರ ನೇತೃತ್ವದಲ್ಲಿ ,ರಕ್ತ ನಿಧಿ ಕೇಂದ್ರ- ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಫೆಬ್ರವರಿ 21ರಂದು ಕೆಮ್ಮಣ್ಣು ಲಿಟ್ಲ್ ಫ್ಲವರ್ ಚರ್ಚ್ ಹಾಲ್ ನಲ್ಲಿ ಬ್ರಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಗಂಗೊಳ್ಳಿ – ಸೇವಾಸಂಕಲ್ಪ ಮನೆ ಹಸ್ತಾಂತರ ಕಾರ್ಯಕ್ರಮ
ಸೇವಾ ಸಂಕಲ್ಪತಂಡ ದಾನಿಗಳಿಂದ ಸಂಗ್ರಹಿಸಿದ ದೇಣಿಗೆಯಿಂದ ಗಂಗೊಳ್ಳಿಯ ಬೇಲಿಕೇರಿಯಲ್ಲಿ ನಿರ್ಮಾಣವಾದ ನೂತನ ಗ್ರಹ ಪ್ರವೇಶ ಕಾರ್ಯಕ್ರಮ ಫೆಬ್ರವರಿ 21ರಂದು ಚಕ್ರವರ್ತಿ ಸೂಲಿಬೆಲೆ ಅವರ ಉಪಸ್ಥಿತಿ ರಲ್ಲಿ ನಡೆಯಲಿದೆ.
ಸಾಂಸ್ಕೃತಿಕ ಸೌರಭ ಉದ್ಘಾಟನೆ
ಪಠ್ಯ ದೊಂದಿಗೆ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಸತ್ಪ್ರಜೆಗಳಾಗುವುದರ ಜೊತೆಗೆ ಭವಿಷ್ಯ ಬೆಳಗಿಸಿಕೊಳ್ಳಿ ಎಂದು ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ ಹರ್ಕೂರು ಹೇಳಿದರು.
ರಕ್ತದಾನಿ ಸುರೇಂದ್ರ ಸಂಗಮ್ ರವರಿಗೆ ಸನ್ಮಾನ
ಕುಂದಾಪುರದ ಪ್ರಸಿದ್ಧ ಮೈಕ್ ಪ್ರಚಾರಕರಾದ ಸುರೇಂದ್ರ ಕಾಂಚನ್ ಸಂಗಮ್ ರವರನ್ನು ಸನ್ಮಾನಿಸಲಾಯಿತು. ಇವರು ಸತತ 35 ಬಾರಿ ರಕ್ತದಾನ ಮಾಡಿರುವುದು ಪ್ರಶಂಸನೀಯ.
ಫೆ. 19, 20 – ಶ್ರೀ ಬಗಳಾಂಬ ತಾಯಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮಹೋತ್ಸವ
ಕುಂದಾಪುರ (ಫೆ. 15) : ಶ್ರೀ ಬಗಳಾಂಬ ತಾಯಿ ದೇವಸ್ಥಾನ ಚಿಕ್ಕನ್ ಸಾಲ್ ರಸ್ತೆ ಕುಂದಾಪುರ ಇದರ ಪ್ರತಿಷ್ಠಾ ವರ್ಧಂತಿ ಮಹೋತ್ಸವ ಇದೇ ಫೆಬ್ರವರಿ 19 ಹಾಗೂ 20ರಂದು ನಡೆಯಲಿದೆ. ವಿದ್ವಾನ್ ಕೋಟ ಶ್ರೀಚಂದ್ರಶೇಖರ ಸೋಮಯಾಜಿ ಸೋಮಯಾಜಿ ಯವರ ನೇತೃತ್ವದಲ್ಲಿ ದಿನಾಂಕ 20 ರಂದು ಬ್ರಹ್ಮಕಲಶಾಭಿಷೇಕ, ಚಂಡಿಕಾಯಾಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ಶ್ರೀ […]
ವಿಶ್ವ ಸಾಗರ ಕ್ರಿಕೆಟರ್ಸ್ ಗಂಗೊಳ್ಳಿ – ಅಯೋಧ್ಯ ಟ್ರೋಫಿ- 2021
ಗಂಗೊಳ್ಳಿ (ಫೆ:15) : ಇಲ್ಲಿನ ವಿಶ್ವ ಸಾಗರ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ವಲಯ ಮಟ್ಟದ 60 ಗಜಗಳ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಅಯೋಧ್ಯ ಟ್ರೋಫಿ-2021 ಸರಸ್ವತಿ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆಬ್ರವರಿ 12 ರಿಂದ 14 ರ ತನಕ ನಡೆಯಿತು. ಅಯೋಧ್ಯ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಹಿನ್ನೆಲೆಯಲ್ಲಿ ಈ ಪಂದ್ಯಾಕೂಟವನ್ನು ಆಯೋಜಿಸಲಾಗಿತ್ತು. ಸುಮಾರು 24 ತಂಡಗಳು ವಲಯ ಮಟ್ಟದಲ್ಲಿ ಭಾಗವಹಿಸಿದ್ದು, ಫೈನಲ್ ಪಂದ್ಯದಲ್ಲಿ ಅತಿಥೇಯ ವಿಶ್ವ ಸಾಗರ […]
ಗ್ರೌಂಡ್ ರೈಡರ್ ವಲಯ ಮಟ್ಟದ ಕ್ರಿಕೆಟ್ ಪಂದ್ಯಕೂಟ -ಸಾಧಕರಿಗೆ ಸನ್ಮಾನ
ಗೌಂಡ್ ರೈಡರ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿತು.










