ಗುಜ್ಜಾಡಿ ಪರಿಸರದಲ್ಲಿ ಶಿಕ್ಷಣದ ಕಂಪನ್ನು ಪಸರಿಸಿ, ಅಕ್ಷರದ ಅಕ್ಕರೆಯನ್ನು ತೋರಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ವರ್ಷ 2019- 20 ರ ಸವಿನೆನಪಿನ ಶತಮಾನೋತ್ಸವ ಭವನ, ರಂಗಮಂದಿರ ಹಾಗೂ ಸ್ಮಾರ್ಟ್ ತರಗತಿಯ ಉದ್ಘಾಟನಾ ಸಮಾರಂಭ ಜನವರಿ 17, 2021 ರಂದು ನಡೆಯಲಿದೆ. ಶತಮಾನೋತ್ಸವ ಭವನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರಿನ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ವಹಿಸಲಿದ್ದಾರೆ. ಹಾಗೆಯೇ ಉದ್ಯಮಿಗಳಾದ ಶ್ರೀ ಎನ್.ಟಿ ಪೂಜಾರಿ ಶಾಲೆಯ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಹರಿಹರ ದೇವಸ್ಥಾನ – ಮನ್ಮಹಾರಥೋತ್ಸವ
Views: 496
ಕುಂಭಾಶಿ: ಜನವರಿ 16 ರಂದು ಮನ್ಮಹಾರಥೋತ್ಸವ – ಪುರಾಣ ಪ್ರಸಿದ್ಧ ಕುಂಭಾಶಿಯ ಶ್ರೀ ಮಹಾಲಿಂಗೇಶ್ವರ (ಹರಿಹರ) ದೇವಸ್ಥಾನದ ಮನ್ಮಹಾರಥೋತ್ಸವವು ಇದೇ ಜನವರಿ 16 ರ ಬೆಳಿಗ್ಗೆ 11:30 ಕ್ಕೆ ನಡೆಯಲಿದ್ದು ತದನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಹಾಗೂ ಸಂಜೆ 5 ಗಂಟೆಗೆ ಧಾರ್ಮಿಕ ಪ್ರವಚನದ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ .










