ಕುಂದಾಪುರ (ಅ, 05) : ಇತ್ತೀಚೆಗೆ ಗದಗ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾಪಟುಗಳಾದ ಲಕ್ಷ್ಮೀಕಾಂತ್ ಎನ್ ಆರ್ (ಸೀನಿಯರ್ -75 ಕೆ.ಜಿ ಕುಮಿಟೆ) ಸ್ವರ್ಣ ಪದಕ, ಅಜಯ್ ಎ ದೇವಾಡಿಗ (-21 ವರ್ಷ -75 ಕೆ.ಜಿ ಕುಮಿಟೆ) ಸ್ವರ್ಣಪದಕ, ಭರತ್ ಬಾಬು ದೇವಾಡಿಗ (-21 ವರ್ಷ -84 ಕೆ.ಜಿ ಕುಮಿಟೆ) ಸ್ವರ್ಣಪದಕ ಹಾಗೂ ಪವನ್ ಎನ್ ಪೂಜಾರಿ (-21 […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಸ್ಟೆಲ್ಲಾ ಮಾರಿ ಪ್ರೌಢಶಾಲೆ ಗಂಗೊಳ್ಳಿ : ಅಭಿನಂದನಾ ಸಮಾರಂಭ
ಗಂಗೊಳ್ಳಿ (ಅ, 04) : ತಮ್ಮ ಸಾರ್ಥಕ ಸೇವೆಯನ್ನು ಪೂರೈಸಿ ನಿವೃತ್ತಿ ಹೊಂದಿದ ಹಿಂದಿ ಶಿಕ್ಷಕಿ ಫೆಲ್ಸಿಯಾನ ಡಿ’ಸೋಜರವರನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳಿಸಿ ಸಾಧನೆ ಮಾಡಿದ ಶ್ರೇಯಾ ಮೇಸ್ತ, ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಒಟ್ಟು 9 ವಿದ್ಯಾರ್ಥಿಗಳಾದ ಅನನ್ಯ ಬಿ, ಶಶಿಕಾಂತ, ಅಮಿಷಾ, ಸಂಜಯ್, ಸ್ವಾತಿ,ಸಿಂಚನ ಬಿ, ಸುಶಾಂತ್, ಆದಿತ್ಯ, ಸ್ವಪ್ನ ಇವರೊಂದಿಗೆ ಭಾರತ್ ಸ್ಕೌಟ್ ಮತ್ತು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
ಶಿರ್ವ (ಅ, 04) : ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ […]
ಮಹಾಲಕ್ಷ್ಮೀ ಬ್ಯಾಂಕ್ ಸಮಾಜಮುಖಿ ಕಾರ್ಯ ಅಭಿನಂದನಾರ್ಹ : ನಾಡೋಜ ಡಾ. ಜಿ. ಶಂಕರ್
ಮಲ್ಪೆ (ಅ, 02) : ಕರೋನಾ ಕಾಲಘಟ್ಟದ ನಡುವೆಯೂ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸ್ವಚ್ಛತಾ ಅಭಿಯಾನ, ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆಯಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕರಾವಳಿ ಭಾಗದ ಪ್ರಸಿದ್ಧ ಬ್ಯಾಂಕ್ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ಚಟುವಟಿಕೆಗಳು ಅಭಿನಂದನಾರ್ಹ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಟೀಮ್ ನೇಷನ್ ಫಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಮಲ್ಪೆ ಪಡುಕೆರೆ ಶಾಂತಿನಗರ ಬೀಚ್ […]
ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ಗಾಂಧೀಜಯಂತಿ ಮತ್ತು ಸ್ವಚ್ಚಾತಾ ಕಾರ್ಯಕ್ರಮ
ಕೋಟೇಶ್ವರ (ಅ, 03) : ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜು ಮತ್ತು ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಸುಣ್ಣಾರಿಯ ಪರಿಸರದಲ್ಲಿ ಸ್ವಚ್ಚಾತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್. ರಮೇಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಗಾಂಧೀಜಿಯ ಸರಳ ಬದುಕು ಮತ್ತು ಕರ್ಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆನೀಡಿದರು. ಎಕ್ಸಲೆಂಟ್ ಶಾಲೆಯ ಮೂಖ್ಯೋಪಾಧ್ಯಾಯ ಉಷಾ ಕಿರಣ್ ಎಸ್. ಶೆಟ್ಟಿ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಫಿಟ್ ಇಂಡಿಯಾ ರನ್ 2.0 ಜಾಥಾ
ಕುಂದಾಪುರ (ಸೆ, 25) : ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ-Azadi ka Amruth Mahotsav- India @ 75 “ಫಿಟ್ ಇಂಡಿಯಾ ಫ್ರೀಡಂ ರನ್-2.0” ಜಾಥಾವನ್ನು ಡಾ.ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್, 25 ರಂದು ಹಮ್ಮಿಕೊಳ್ಳಲಾಯಿತು. ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ ಯವರು ಫಿಟ್ ಇಂಡಿಯಾ ರನ್ 2.0 ಜಾಥಕ್ಕೆ […]
ಅಂಬುಲೆನ್ಸ್ ಸೇವೆಗೆ ಅನುಕೂಲವಾಗಲೆಂದು ನವೀನ ಮಾದರಿಯ “ಸ್ಟ್ರೆಚರ್” ಹಸ್ತಾಂತರ
ಮಲ್ಪೆ (ಅ, 02) : ಜೀವರಕ್ಷಕ ಮತ್ತು ಆಪದ್ಬಾಂಧವ ಎಂದು ಕರೆಲ್ಪಡುವ ಮಲ್ಪೆಯ ಈಶ್ವರ್ ರವರ ಸಮಾಜ ಸೇವೆ ಕಾರ್ಯವನ್ನು ಗುರುತಿಸಿ ಅವರ ಸಮಾಜ ಮುಖಿ ಕಾರ್ಯಕ್ಕೆ ಅನುಕೂಲವಾಗಲೆಂದು ಮಲ್ಪೆಯ ಮತ್ಸ್ಯ ಉದ್ಯಮಿ ಸುರೇಶ್ ರವರು ಅಂಬುಲೆನ್ಸ್ ಸೇವೆಗೆ ಅನುಕೂಲವಾಗಲೆಂದು ನವೀನ ಮಾದರಿಯ “ಸ್ಟ್ರೆಚರ್”ನ್ನು ಉಚಿತವಾಗಿ ನೀಡಿದರು. ಈಶ್ವರ್ ಮಲ್ಪೆ ಈ ಕೊಡುಗೆಯನ್ನು ಸ್ವೀಕರಿಸಿ ಸುರೇಶ್ ರವರಿಗೆ ಅಭಿನಂದನೆ ಮತ್ತು ಕೃತಜ್ಞತೆಯನ್ನು ತಿಳಿಸಿದರು. ವರದಿ ✍️ಈಶ್ವರ್ ಸಿ ನಾವುಂದ.
ಡಾ. ಬಿ. ಬಿ. ಹೆಗ್ಡೆ ಕಾಲೇಜು : ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ
ಕುಂದಾಪುರ (ಅ, 02) : ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಬೋಧಕ ಮತ್ತು ಬೋಧಕೇತರರು ಗಾಂಧೀಜಿ ಮತ್ತು ಶಾಸ್ತ್ರೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ಅನಾವರಣ (ನಾಲ್ಕು ವರ್ಷ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಪ್ರಶಸ್ತಿ)
ಕುಂದಾಪುರ (ಅ, 02) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 2019-20ರ ಶೈಕ್ಷಣಿಕ ವರ್ಷದ ‘ಶಿಖರ’ ವಾರ್ಷಿಕ ಸಂಚಿಕೆಯನ್ನು ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ. ಯವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ವಿಶ್ವವಿದ್ಯಾನಿಲಯದಲ್ಲಿ ಸತತ ನಾಲ್ಕು ವರ್ಷ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ವಾರ್ಷಿಕ ಸಂಚಿಕೆ ವರ್ಷದ ಕಾರ್ಯಕ್ರಮಗಳ ಜೊತೆಗೆ ಸಂಸ್ಥೆಯ ಗುಣಮಟ್ಟದ ಪ್ರತೀಕ ಆಗಿರುತ್ತದೆ ಎಂದು […]
ಮರೆಯಲಾಗದ ಕಾಲೇಜು ನೆನಪು….
ನೆನಪುಗಳ ಮಾತು ಮಧುರ ಎಂಬ ಮಾತು ಎಷ್ಟು ಅರ್ಥಪೂರ್ಣವಾಗಿದೆ ಅಲ್ವ?.. ನನ್ನ ಜೀವನದಲ್ಲಿ ನನಗೆ ಅಚ್ಚೆಳೆದು ಉಳಿದ ನೆನಪು ಎಂದರೆ ಅದು ನನ್ನ ಕಾಲೇಜು ದಿನದ ನೆನಪುಗಳು. ಆ ದಿನವನ್ನೆಲ್ಲಾ ಮತ್ತೇ ನೆನಪಿಸಿಕೊಂಡರೆ ಕಣ್ಣಿನಂಚಿನಲ್ಲಿ ಕಂಬನಿ ಮೂಡುತ್ತದೆ. ಪಿಯುಸಿ ಮುಗಿದಿತ್ತು. ಮುಂದೇನು ಎಂಬ ಪ್ರಶ್ನೆ? ಮನೆಯವರ ಆಸೆ ಈಡೇರಿಸಲಾ? ಅಕ್ಕಪಕ್ಕದ ಮನೆಯವರ ಆಸೆ ಈಡೇರಿಸಲಾ ? ನನ್ನ ಆಸೆ ಈಡೇರಿಸಿಕೊಳ್ಳಲಾ? ಎಂಬ ಗೊಂದಲ.. ಅದೇನೇ ಆಗಲಿ ಎಂದು ಒಂದೆರಡು ಕಾಲೇಜಿನ […]










