ಉಡುಪಿ : ಪ್ರಗತಿಪರ ಕೃಷಿಕ, ದೇಶಿಯ ಗೋವುಗಳ ರಕ್ಷಣೆ ಮತ್ತು ಪಂಚಗವ್ಯ ಉತ್ಪನ್ನಗಳ ಮಹತ್ವದ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುತ್ತಿರುವ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದ ಕಪಿಲೆ ಗೋ ಸಮೃದ್ಧಿ ಟ್ರಸ್ಟ್ (ರಿ) ಇದರ ಪ್ರವರ್ತಕರಾದ ಶ್ರೀಕುಮಾರ್. ಎಸ್. ಕಾಂಚನ್ ರವರಿಗೆ ಕರ್ನಾಟಕ ಸರ್ಕಾರ 2020-21 ನೇ ಸಾಲಿನ ಆತ್ಮ ಯೋಜನೆಯಡಿ, ಕೃಷಿ ಸಂಸ್ಕರಣೆ ವಿಭಾಗದಲ್ಲಿ ಉಡುಪಿ ಜಿಲ್ಲಾ ಶ್ರೇಷ್ಠ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ಸರಕಾರದ ಮೀನುಗಾರಿಕೆ […]
Category: ಜಿಲ್ಲಾ ಸುದ್ದಿ
ಸುದ್ದಿ ಸಮಾಚಾರ — > ಜಿಲ್ಲಾ ಸುದ್ದಿ
ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಫಿಲೋಮಿನಾ ಆಯ್ಕೆ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀಮತಿ ಫಿಲೋಮಿನಾ ರವರು ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ 2014 – 15 ನೇ ಸಾಲಿನಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿದ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯಾಗಿ 26 ವರ್ಷಗಳಿಂದ […]
ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ದೇವಾಲಯ ವಾರ್ಷಿಕ ಜಾತ್ರಾ ಮಹೋತ್ಸವ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಪ್ರಸಿದ್ಧ ದೇವಾಲಯವಾದ ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ಜಾತ್ರೆ ಇದೇ ಜನವರಿ 23 ರಿಂದ 25 ರವರೆಗೆ ನಡೆಯಲಿದೆ.
ನಾಡೋಜ ಡಾ. ಜಿ ಶಂಕರ್ ಬ್ರಹತ್ ಆರೋಗ್ಯ ಯೋಜನೆಗೆ ಚಾಲನೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]










