ಉಡುಪಿ (ಡಿ,26): ನಮ್ಮ ಖಾಸಗಿ ಮಾಹಿತಿಗಳು ಕ್ಲೌಡ್ ಸರ್ವರ್ ಗಳಲ್ಲಿ ಶೇಖರವಾಗುವುದರಿಂದ ಇವು ಸುರಕ್ಷಿತವಲ್ಲ. ಯಾವುದೇ ಮೊಬೈಲ್ ತಂತ್ರಾಂಶಗಳನ್ನು ಉಪಯೋಗಿಸುವಾಗ ಮಾಹಿತಿಗಳನ್ನು ಅಪರಿಚರೊಡನೆ ಹಂಚಿಕೊಳ್ಳಬಾರದು . ನಮಗೆ ಬರುವ ಇಮೇಲ್ ಮತ್ತು ಎಸ್ ಎಂ ಎಸ್ ಗಳ ಬಗೆಗೆ ಜಾಗರೂಕರಾಗಿರಬೇಕು . ಯಾವುದೇ ಬ್ಯಾಂಕ್ ನವರು ಕರೆ ಮಾಡಿ ಒಟಿಪಿ, ಪಾಸ್ವರ್ಡ್ ಅಥವಾ ಸಿವಿವಿ ಗಳನ್ನು ಕೇಳುವುದಿಲ್ಲ. ಬಳಕೆದಾರರು ವಿವೇಚನೆಯನ್ನು ಬಳಸಿ ವ್ಯವಹರಿಸಿದರೆ ಹಾನಿಯನ್ನು ತಪ್ಪಿಸಬಹುದು . ಫೇಸ್ ಬುಕ್ […]
Category: ಜಿಲ್ಲಾ ಸುದ್ದಿ
ಸುದ್ದಿ ಸಮಾಚಾರ — > ಜಿಲ್ಲಾ ಸುದ್ದಿ
ಸೂರ್ಯ ಚೈತನ್ಯ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ಕಾರ್ಯಾಗಾರ ಸಂಪನ್ನ
ಉಡುಪಿ(ಡಿ.18): ಕುತ್ಯಾರಿನ ಸೂರ್ಯ ಚೈತನ್ಯ ಹೈಸ್ಕೂಲಿನಲ್ಲಿ ಶಿಕ್ಷಕರಿಗಾಗಿ ‘ಉತ್ತಮದಿಂದ ಅತ್ಯುತ್ತಮ ಶಿಕ್ಷಕರಾಗುವತ್ತ ಎನ್ನುವ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ತಜ್ಞ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಮೆನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಚಂದ್ರ ಆಚಾರ್ ಮಾತನಾಡಿ, “ಶಿಕ್ಷಕರಲ್ಲಿ ವಿಷಯ ಪಾಂಡಿತ್ಯ ಇರಬೇಕು. ಶಿಕ್ಷಕರೆಂದರೆ ಜೀವನ ಪರ್ಯಂತ ಕಲಿಯುವವರು. ಕಾಲಕಾಲಕ್ಕೆ ಬದಲಾಗುವ ಬೋಧನಾ ಪ್ರಕ್ರಿಯೆಗಳನ್ನು ಕಲಿತು […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಏಡ್ಸ್ ಕುರಿತು ಅರಿವು ಮೂಡಿಸುವ ಭಿತ್ತಿ ಚಿತ್ರ ಸ್ಪರ್ಧೆ
ಕುಂದಾಪುರ (ಡಿ,6): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಹಾಗೂ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ- 2021 ಮತ್ತು 75ನೇ ವರ್ಷದ ಸ್ವತಂತ್ರ ದಿನವನ್ನು ಆಚರಿಸುವ (New India @75) ಪ್ರಯುಕ್ತ ಹೆಚ್ಐವಿ / ಏಡ್ಸ್ ಬಗ್ಗೆ ಅರಿವು ಮೂಡಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಭಿತ್ತಿ ಚಿತ್ರ ಸ್ಪರ್ಧೆಯನ್ನು […]
ತಡರಾತ್ರಿ ಮೀನುಗಾರನ ರಕ್ಷಣೆ: ಆಪತ್ಭಾಂದವ ಈಶ್ವರ ಮಲ್ಪೆಯವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ
ಮಲ್ಪೆ (ಡಿ,03): ಮಲ್ಪೆ ಮೀನಿಗಾರಿಕಾ ಬಂದರಿನಲ್ಲಿ ಡಿ,02 ರ ತಡರಾತ್ರಿ 2.30.ಗಂಟೆಗೆ ಆಂಧ್ರಪ್ರದೇಶ ಮೂಲದ ಮೀನುಗಾರ ಲಕ್ಷ್ಮಣ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದಾರೆ. ವಿಷಯ ತಿಳಿದ ಆಪತ್ಭಾಂದವ ಈಶ್ವರ ಮಲ್ಪೆ ತಕ್ಷಣ ಬೋಟಿನ ಬಳಿ ತೆರಳಿ ರಕ್ಣಿಸುವುದರ ಜೊತೆಗೆ ಪ್ರಥಮ ಚಿಕಿತ್ಸೆ ನೀಡಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸೇರಿಸಿದರು.ಅಲ್ಲಿನ ವೈದ್ಯರು ಹಾಗೂ ಅವರ ತಂಡ ಲಕ್ಷ್ಮಣ್ ರವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಿದ್ದಾರೆ.ಉಡುಪಿ ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳ ತುರ್ತು […]
ಈಶ್ವರ್ ಮಲ್ಪೆಯವರಿಗೆ ಸೇವಾ ರತ್ನ ಪ್ರಶಸ್ತಿ ಪ್ರದಾನ
ಉಡುಪಿ (ನ,28); ಉಡುಪಿಯ ಪ್ರತಿಷ್ಠಿತ ಸಂಸ್ಥೆಯಾದ ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯಿಂದ ಪ್ರತಿವರ್ಷ ಮಹಾಸಭೆಯ ದಿನ ಸಮಾಜ ಸೇವಕರನ್ನು ಗುರುತಿಸಿ ಅರ್ಹ ವ್ಯಕ್ತಿಗಳಿಗೆ ನೀಡುವ ಸೇವಾ ರತ್ನ ಪ್ರಶಸ್ತಿಯನ್ನು ಈ ವರುಷ ಮುಳುಗು ತಜ್ಞ ,ಜೀವರಕ್ಷಕ ,ಆಪದ್ಬಾಂಧವ ಈಶ್ವರ್ ಮಲ್ಪೆ ಬಲರಾಮನಗರ ಇವರಿಗೆ 2021 ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ . ಈಶ್ವರ್ ಮಲ್ಪೆಯವರು ಹಗಲು ರಾತ್ರಿ ಯನ್ನದೇ 24 ಗಂಟೆ ಜನಸೇವೆಯಲ್ಲಿದ್ದು, ಇಲ್ಲಿಯತನಕ […]
ಶ್ರೀ ಧವಲಾ ಕಾಲೇಜು ಮೂಡಬಿದಿರೆ: ಸಂವಿಧಾನ ದಿನಾಚರಣೆ
ಮೂಡಬಿದಿರೆ(ನ,27): ಇಲ್ಲಿನ ಶ್ರೀ ಧವಲಾ ಕಾಲೇಜಿನ ಫೌಂಡೇಶನ್ ಕೋರ್ಸ್ ಮತ್ತು ಮಾನವಹಕ್ಕುಗಳ ಸಂಘಟನೆಯ ಆಯೋಜನೆಯಲ್ಲಿ ನ,26 ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಮಹಾವೀರ ಜೈನ್ ಉಪನ್ಯಾಸಕರು ಪಿಯು ಕಾಲೇಜ್ ಮೂಡಬಿದ್ರಿ ಇವರು ಆಗಮಿಸಿ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಯುವ ಜನರು ಹೇಗೆ ತಮ್ಮ ಆಸಕ್ತಿಯನ್ನು ಬೆಳೆಸಿಕೊಳ್ಳುವುದರ ಮೂಲಕ ಒಬ್ಬ ರಾಷ್ಟ್ರೀಯವಾದಿ ಸಮಾಜದ ಚಿಂತಕ ಆಗಬೇಕು ಎನ್ನುವುದರ ಬಗೆಗೆ ಬಹಳ ಪ್ರಮುಖವಾಗಿ ವಿಶ್ಲೇಷಿಸಿದರು. ತಮ್ಮ ಭಾಷಣದಲ್ಲಿ […]
ನಿರಂತರ ಪರಿಶ್ರಮದಿಂದ ಕಲಾಸಾಧನೆ ಸಾಧ್ಯ: ಡಾ.ಗಣೇಶ್ ಗಂಗೊಳ್ಳಿ ಅಭಿಮತ
ಉಡುಪಿ (ನ,26): ಕಲೆಯು ಯಾವಾಗಲೂ ಓರ್ವ ಸಾಧಕನ ಸ್ವತ್ತು. ತನ್ನ ಆಯ್ದ ಕ್ಷೇತ್ರದಲ್ಲಿ ಸಾಧನೆಗೈಯಲು ಶೃದ್ಧೆ, ಸತತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ವಿನಮ್ರತೆ ಅಗತ್ಯ. ಜೀವನದಲ್ಲಿ ಬರುವ ಅಡೆತಡೆಗಳನ್ನೆದುರಿಸಿ ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಹೆಜ್ಜೆಯಿಡಬೇಕು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸೂರ್ಯ ಚೈತನ್ಯ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾಧ್ಯಕ್ಷ , ಖ್ಯಾತ ಜಾನಪದ ಗಾಯಕ ಡಾ. ಗಣೇಶ್ […]
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]
ಉಡುಪಿ: ಜಾನಪದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
ಉಡುಪಿ (ನ,9): ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಾನಪದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನ,08 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಎಸ್ ಬಾಲಾಜಿ ರವರು ಮಾತನಾಡಿ ಜಾನಪದ ಮೂಕಾದರೆ ಮಾನವ ಜಾನಂಗ ಮೂಕ ಆದಂತೆ,ಆದ್ದರಿಂದ ಜಾನಪದ ಕಲೆ ಸಂಸ್ಕತಿಯನ್ನು ಇಂದಿನ ಯುವ ಜನಾಂಗ ಉಳಿಸಿ ಬೆಳೆಸ ಬೇಕೆಂದು […]
ತೆರೆಮರೆಯ ಸಮಾಜ ಸೇವಕ ಸಾಯಿನಾಥ್ ಶೇಟ್ ಕುಂದಾಪುರ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ (ಅ, 30) : ಪ್ರಚಾರ ಬಯಸದ, ತನ್ನ ಕೈಯಲ್ಲಾದಷ್ಟು ಅಶಕ್ತರಿಗೆ ಸಹಾಯ ಮಾಡುವ ಕುಂದಾಪುರದ ತೆರೆಮರೆಯ ಸರಳ ಸ್ವಭಾವದ ಸಮಾಜ ಸೇವಕ ಶ್ರೀ ಸಾಯಿನಾಥ್ ಶೇಟ್ ರವರು ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ಕಳೆದ ಲಾಕ್ ಡೌನ್ ಸಮಯದಲ್ಲಿ ತಿಂಗಳುಗಟ್ಟಲೆ ಏಕಾಂಗಿಯಾಗಿ ಯಾವುದೇ ಪ್ರಚಾರದ ಅಪೇಕ್ಷೆ ಇಲ್ಲದೆ ಅದೆಷ್ಟೋ ಜನರ ಹಸಿವು ತಣಿಸಿದ ಶೇಟ್ ರವರು ಕಲಾಕ್ಷೇತ್ರ ಕುಂದಾಪುರದ ಸಕ್ರಿಯ ಸದಸ್ಯರಾಗಿದ್ದಾರೆ.










