ಕುಂದಾಪುರ, (ಡಿ.21): ವಿದ್ಯಾರ್ಥಿಗಳು ನೋಡುಗರಾಗುವುದರ ಜೊತೆಗೆ ತಾವು ಕ್ರಿಯಾಶೀಲವಾಗಿ ಮಾಡುವಂತವರಾಗಬೇಕು. ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನ ಸಿಗಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ, ವ್ಯಕ್ತಿತ್ವ ವಿಕಸನ ಸಾಧ್ಯ. ಇದು ತರಗತಿ ಕೋಣೆಯ ಪಠ್ಯ ಶಿಕ್ಷಣಕ್ಕಿಂತ ಇಂತಹ ಸಾಹಿತ್ಯ ಸ್ಪರ್ಧೆಯಂತಹ ಪಠ್ಯಪೂರಕ ಚಟುವಟಿಕೆಗಳಿಂದ ಸಾಧ್ಯ ಎಂದು ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ಗೌರವ ಕಾರ್ಯದರ್ಶಿಗಳಾದ ಡಾ| ಗಣನಾಥ ಶೆಟ್ಟಿ ಎಕ್ಕಾರ್ ಹೇಳಿದರು. ಅವರು ಇಲ್ಲಿನ ಡಾ| […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ|ಬಿ.ಬಿ.ಹೆಗ್ಡೆ ಕಾಲೇಜು:ಅಂಗಾoಗ ದಾನ ಅರಿವು, ನೋಂದಣಿ
ಕುಂದಾಪುರ (ಡಿ.21): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮೂಲಕ ರಾಜ್ಯ ಅಂಗಾoಗ ಮತ್ತು ಅಂಗಾoಶ ಕಸಿ ಸಂಘಟನೆ (ಸೊಟ್ಟೊ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗಾAಗ ದಾನದ ಕುರಿತು ಅರಿವು ಮತ್ತು ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಾನ್ಸ್ಪ್ಲಾಂಟ್ (ಕಸಿ) ಸಂಯೋಜಕರಾದ ಶ್ರೀಮತಿ ಪದ್ಮಾ ಅವರು ಅಂಗಾoಗ ದಾನದ ಮಹತ್ವ […]
ವಿದ್ಯಾ ಅಕಾಡೆಮಿ ಶಾಲೆ ಮೂಡ್ಲಕಟ್ಟೆ: ವಾರ್ಷಿಕ ಕ್ರೀಡೋತ್ಸವ
ಕುಂದಾಪುರ(ಡಿ,15): ವಿದ್ಯಾ ಅಕಾಡೆಮಿ ಶಾಲೆ, ಮೂಡ್ಲಕಟ್ಟೆ ಕುಂದಾಪುರದಲ್ಲಿ ವಾರ್ಷಿಕ ಕ್ರೀಡೋತ್ಸವ ಇತ್ತೀಚೆಗೆ ನಡೆಯಿತು. ಜೆಸಿಐ ಕುಂದಾಪುರ ಘಟಕದ ಅಧ್ಯಕ್ಷರಾದ ಡಾ. ಸೋನಿ ಡಿ’ಕೋಸ್ಟ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳ ಪೋಷಕರನ್ನು ಉದ್ದೇಶಿಸಿ ಮಾತನಾಡಿ ಮಕ್ಕಳಲ್ಲಿ ಹಾಗೂ ದೇವರಲ್ಲಿ ಶ್ರದ್ಧೆ ಯಿರಬೇಕು ಹಾಗೂ ಮಕ್ಕಳ ಪ್ರತಿಯೊಂದು ವಿಷಯದಲ್ಲಿಯೂ ಶಿಸ್ತು ಬೆಳೆಸುವುದು ನಮ್ಮ ಕರ್ತವ್ಯ. ಪ್ರತಿಯೊಂದು ಮಗುವು ಭಗವಂತನ ಅಮೂಲ್ಯ ಸೃಷ್ಟಿ,ನಿಮ್ಮ ಮಗುವನ್ನು ಇನ್ನೊಂದು ಮಗುವಿಗೆ ಹೋಲಿಸಬೇಡಿ” ಎಂದರು. ಮಕ್ಕಳ ಪಥಸಂಚಲ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಪೋಷಕರಿಗೂ ಸ್ಪರ್ಧೆಗಳನ್ನುಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಐ ಎಂ ಜೆ ವಿದ್ಯಾ […]
ಎಚ್.ಎಮ್.ಎಮ್-ವಿ.ಕೆ.ಆರ್ ಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ
ಕುಂದಾಪುರ : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರು 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕುಂದಾಪುರದ ವತಿಯಿಂದ ಆಯೋಜಿಸಲ್ಪಟ್ಟ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಸ್ಥಾನವನ್ನು ಪಡೆದು , ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಡ್ರಾಯಿಂಗ್ ಶಿಕ್ಷಕ ರಮೇಶ್ ಹಾಂಡಾ ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನವನ್ನು ಮತ್ತು ಸಂಗೀತ […]
ಎಚ್.ಎಮ್. ಎಮ್, ವಿ. ಕೆ. ಆರ್ ನ ಶಿಕ್ಷಕ ರಮೇಶ್ ಹಾಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಡಿ. 7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡರವರು, 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ […]
ಕರಾಟೆಯಲ್ಲಿ ಹೆಚ್ ಎಮ್ ಎಮ್, ವಿ ಕೆ ಆರ್ ನ ವಿದ್ಯಾರ್ಥಿಗಳ ಉತ್ಕೃಷ್ಟ ಸಾಧನೆ
ಕುಂದಾಪುರ (ಡಿ.8) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿ ಕೆ ಬುಡೋಕಾನ್ ಸೆಲ್ಫ್ ಡಿಫೆನ್ಸ್ ಆಂಡ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಮಂದರ್ತಿಯಲ್ಲಿ ಆಯೋಜಿಸಲ್ಪಟ್ಟ ನ್ಯಾಶನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್ ಶಿಪ್ ಮಂದರ್ತಿ ಟ್ರೋಫಿ 2023ರಲ್ಲಿ ಸ್ಪರ್ಧಿಸಿ ಅನೇಕ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ, ಪ್ರತೀಕ್, ರಿಮಿತಾ, ಅಥರ್ವ ಖಾರ್ವಿ ಕುಮಿಟೆ […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ ( ಡಿ.11): ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2023 -2024 ನೇ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಆನಂದ ಅಡಿಗ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು , ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಅನ್ ಬಾಕ್ಸಿoಗ್ ಸಿ ಇ ಒ
ಕುಂದಾಪುರ (ನ.16) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ಅನ್ಬಾಕ್ಸಿಂಗ್ ಸಿ ಇ ಒ ಕಾರ್ಯಕ್ರಮ ನಡೆಯಿತು . ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಮುಂದಿನ ಜೀವನದಲ್ಲಿ ಯಶಸ್ವಿ ವ್ಯಕ್ತಿಗಳು ಅಥವಾ ಉದ್ಯಮಿಗಳು ಆಗುವ ಕನಸನ್ನು ಕಾಣಬೇಕು.ಕನಸು ಕಂಡಾಗ ಮಾತ್ರ ಏನಾದರೂ […]
ಬಂಟರ ಯಕ್ಷ ಸಂಭ್ರಮ :ಸಂಚಾಲಕರಾಗಿ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆ
ಕುಂದಾಪುರ.(ಡಿ, 7): ಕುಂದಾಪುರ ತಾಲೂಕು ಯುವ ಬಂಟರ ಸಂಘದ ದಶಮ ಸಂಭ್ರಮ ಪ್ರಯುಕ್ತ ಡಿಸೆಂಬರ್ 30ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿರುವ ಬಂಟರ ಯಕ್ಷ ಸಂಭ್ರಮ ಕಾರ್ಯಕ್ರಮದ ಸಂಚಾಲಕರಾಗಿ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಆಯ್ಕೆಯಾಗಿರುತ್ತಾರೆ. ತಮ್ಮ ವಿದ್ಯಾರ್ಥಿ ಜೀವನದ ಬದುಕಿನಲ್ಲಿ ಅಪಾರವಾದ ಯಕ್ಷಗಾನ ಆಸಕ್ತಿ ಹೊಂದಿದ ಇವರು ಶಾಲಾ ಕಾಲೇಜುಗಳಲ್ಲಿ, ಅನೇಕ […]
ಡಿ. 13 ರಂದು ಇಡೂರು ಕುಂಜ್ಞಾಡಿಯ ಕಂಬಳ
ಕುಂದಾಪುರ( ಡಿ,07): ತಾಲೂಕಿನ ಪ್ರಸಿದ್ಧ ಸಾಂಪ್ರದಾಯಿಕ ಕಂಬಳವಾದ ಇಡೂರು ಕುಂಜ್ಞಾಡಿಯ ಕಂಬಳವು ಡಿಸೆಂಬರ್ 13 ರ ಬುಧವಾರದಂದು ಮಧ್ಯಾಹ್ನ 12 ಗಂಟೆಗೆ ಮಾರಣಕಟ್ಟೆ ಸಮೀಪದ ಶ್ರೀ ಕ್ಷೇತ್ರ ಕುಂಜ್ಞಾಡಿ ಹಾಯ್ಗುಳಿ ದೇವಸ್ಥಾನದ ಕಂಬಳ ಗದ್ದೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಹಾಗೂ ಕಂಬಳ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಂಬಳ ಗದ್ದೆ ಕುಟುಂಬದವರು, ಸಂಘಟಕರು,ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ವರದಿ : ರಾಘವೇಂದ್ರ ಹರ್ಮಣ್










