ಏನೆಂದು ಕರೆಯಲಿ ನಿನ್ನ?ನೀ ನನ್ನ ಬಾಳಲಿ ತುಂಬಿದೆ ಬಣ್ಣ.ಆಚಾರ ವಿಚಾರಗಳನ್ನು ತಿಳಿಸಿದ ಆಚಾರ್ಯನೇ?ಅಧ್ಯಯನದ ಕಡೆಗೆ ಧ್ಯಾನ ಹರಿಸಿದ ಅಧ್ಯಾಪಕನೇ?ವಿದ್ಯೆಯನ್ನು ಧಾರೆಯರಿಸಿದ ಉಪಾಧ್ಯಾಯನೇ?ಮನ ಪೀಡಿತರನ್ನು ಪ್ರಜ್ಞೆ – ಪಾಂಡಿತ್ಯದಿಂದ ಪೋಷಿಸಿದ ಪಂಡಿತನೇ?ಶಿಕ್ಷೆ ಇಂದ ಜೀವನವನ್ನು ರೂಪಿಸಿದ ಶಿಕ್ಷಕನೇ?ಶಸ್ತ್ರಾಸ್ತ್ರ – ಶಾಸ್ತ್ರಗಳನ್ನು ಕಲಿಸಿದ ಶಾಸ್ತ್ರಿಯೇ?ಜ್ಞಾನ ಗಂಗೆಯನು ಗೆದ್ದ ಜ್ಞಾನಿಯೇ?ನುಡಿದಂತೆ ನಡೆದ ಮಹನಿಯೇ?ನನ್ನ ಎಳಿಗೆಯ ಮೇಲೆ ಸದಾ ಇರುವುದು ನಿನ್ನ ಗಮನಲಗುವಾಗಿ ಬಾಳನ್ನು ಬೆಳಗಿಸಿದ ಗುರುವೇನಿನಗೆ ಕೋಟಿ ಕೋಟಿ ನಮನ. ಡಾ. ಉಮ್ಮೆ ಸಲ್ಮಾ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸಂಪನ್ನ
ಹೆಮ್ಮಾಡಿ (ಸೆ.01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದೊಂದಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.) ಹೆಮ್ಮಾಡಿ, ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಅಕ್ಟೋಬರ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ)ದ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ […]
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶ್ರೀ ಗಣೇಶ್ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.),ಅಂಬಲಪಾಡಿ,ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶ್ರೀ ಗಣೇಶ್ ಮೊಗವೀರ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ […]
ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ಶಿಪ್ : ಕುಂದಾಪುರ ಟ್ರ್ಯಾಕ್ & ಫೀಲ್ಡ್ ನ ದನ್ವೀನ್ ಸಾಧನೆ
ಕುಂದಾಪುರ ( ಸೆ.02): ಸಿ ಬಿ ಎಸ್ ಇ ಬೋರ್ಡ್ ಹಾಗೂ ಪಿ ಎಸ್ ಎಸ್ ಇ ಎಂ ಆರ್ ಶಾಲೆ ದಾವಣಗೆರೆ ಆಯೋಜಿಸಿದ ರಾಜ್ಯಮಟ್ಟದ ಸಿಬಿಎಸ್ಇ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಹದಿನಾಲ್ಕು ವರ್ಷದ ಒಳಗಿನ ಬಾಲಕರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅಥ್ಲೆಟಿಕ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪ್ರಶಾಂತ್ ಶೆಟ್ಟಿಯವರು ವಿಜೇತರಿಗೆ ಅಭಿನಂದನೆ ತಿಳಿಸಿದ್ದಾರೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಜ್ವಲ್ ಪೈ ರಾಜ್ಯಮಟ್ಟಕ್ಕೆ
ಉಡುಪಿ( ಸೆ .02): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, […]
ಹೆಮ್ಮಾಡಿ: ಜನತಾ ಪಿ ಯು ಕಾಲೇಜಿನ ಮರಿಯಾ ವೈಯೊಲ ಬರೆಟ್ಟೋ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ .02): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಆಯೋಜಿಸಿದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಸಿ.ಎಸ್ ಎಕ್ಸಿಕ್ಯೂಟಿವ್ ಮತ್ತು ಸಿ ಎಂ ಎ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾl ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಸೆ.1): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿ ಎಸ್ ಎಕ್ಸಿಕ್ಯೂಟಿವ್ ಗ್ರೂಪ್-Iಮತ್ತು ಸಿ ಎಂ ಎ ಇಂಟರಮೀಡಿಯಟ್ ಗ್ರೂಪ್ -I ಜೂನ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಡಾl ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಶ್ರೇಯಾ, ಪೂಜಾ ಶೆಟ್ಟಿ, ಆಯುಶ್, ಪೃಥ್ವಿಶ್ ಹೆಬ್ಬಾರ್ ಸಿ.ಎಸ್ ಎಕ್ಸಿಕ್ಯೂಟಿವ್ ಗ್ರೂಪ್-I ರಲ್ಲಿ, ನಿಖಿತಾ ಆರ್ ಪೂಜಾರಿ ಗ್ರೂಪ್ 2 […]
4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿಯನ್ಶಿಪ್ ಅರ್ನೋನ್. ಡಿ ಆಲ್ಮೆಡ ಚಿನ್ನದ ಪದಕ
ಬೆಂಗಳೂರು( ಆ .31): ಇಲ್ಲಿನ ಕೋರಮಂಗಲದಲ್ಲಿ ನಡೆದ 4 ನೇ ಯ ದಕ್ಷಿಣ ಭಾರತ ಕರಾಟೆ ಚಾಂಪಿನ್ಶಿಪ್ 30 ಆಗಸ್ಟ್ 2025 ರಲ್ಲಿ ಕುಂದಾಪುರದ ಅರ್ನೋನ್ ಡಿ ಆಲ್ಮೆಡಾ 11 ರ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ 11 ವಯೋಮಿತಿಯ -40 ಕೆ ಜಿ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಈತ ಕುಂದಾಪುರದ ವಿಲ್ಸನ್ ಹಾಗೂ ಜ್ಯೋತಿ ಡಿ ಆಲ್ಮೆಡ ಇವರ ಪುತ್ರನಾಗಿದ್ದು, ಎಚ್ ಎಮ್ […]
ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆ: ಕರಾಟೆಯಲ್ಲಿ ಪ್ರಥಮ
ಕುಂದಾಪುರ (ಸೆ. 2 ): ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 5ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ 10ರ ವಯೋಮಾನದ ಬಾಲಕರ ವಿಭಾಗದ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ […]
ಜನತಾ ಪಿ.ಯು ಕಾಲೇಜು ಹೆಮ್ಮಾಡಿ: ದಾಖಲೆಯ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.2): ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವು ಜನತಾ ಪಿಯು ಕಾಲೇಜಿನ ಕ್ರೀಡಾoಗಣದಲ್ಲಿ ನಡೆಯಿತು. ಕುಸ್ತಿ ಪಂದ್ಯಾಟವು ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗ ದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು […]










