ಹೆಮ್ಮಾಡಿ( ಸೆ .01): ಶಿಕ್ಷಣ ಎಂಬುದು ಬೆಳಕು.ಆ ಬೆಳಕು ಹಂಚಿದಷ್ಟು ಅದು ಬೆಳೆಗುತ್ತದೆ ಆ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ.ಗೆದ್ದರೆ ಖುಷಿ ಪಡಿ ಸೋತರೆ ಅನುಭವದ ಕಿಡಿ ಪ್ರಜ್ವಲಿಸಲಿ ಎಂದು ರಾಷ್ಟ್ರೀಯ ಈಜುಪಟು ಗಿನ್ನಿಸ್ ದಾಖಲೆ ಖ್ಯಾತಿಯ ನಾಗರಾಜ್ ಖಾರ್ವಿ ಕಂಚಗೋಡು ಹೇಳಿದರು. ಅವರು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಡುಪಿ ಇವರ ಆಸರೆಯಲ್ಲಿ ನಡೆದ ಜಿಲ್ಲಾ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಟೇಬಲ್ ಟೆನಿಸ್ ನಲ್ಲಿ ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ(ಆ. 25) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ವೇದಿಕಾ, ಶ್ರೀಯಾ ಮತ್ತು ವಿಷ್ಮಾ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೆಯೇ ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಆಶಿಶ್, ಪ್ರಣವ್, ನಿಖಿಲ್, ತನಿಷ್ ಮತ್ತು ಶಯಾನ್ ದ್ವಿತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಬಿ.ಕಾಂ. ಕೋರ್ಸ್ ಜೊತೆ ಎಸ್.ಎಸ್.ಸಿ ಗೆ ಚಾಲನೆ
ಕುಂದಾಪುರ (ಆಗಸ್ಟ್ 16): ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ನಿರಂತರ ತರಬೇತಿ ನೀಡುವ ಹಾಗೂ ಪದವಿಪೂರ್ವ ಶಿಕ್ಷಣ ಅರ್ಹತೆಯ ಮೇರೆಗೆ ರಾಜ್ಯ ಸರ್ಕಾರ ಆಯೋಜಿಸುವ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜಿನ ಆವರಣದಲ್ಲಿಯೇ ತರಬೇತಿ ನೀಡುವ ದೃಷ್ಟಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷ 2025-26 ರಿಂದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹೊಸ ಕೋರ್ಸ್ B.Com (SSC)ಯನ್ನು ಆರಂಭಿಸಿದ್ದು, ಆಗಸ್ಟ್ 16 ರಂದು ವಿಧ್ಯುಕ್ತ ಚಾಲನೆ […]
ಸಾರ್ವಕಾಲಿ ಕಮೌಲ್ಯಸಾರಿದ ದಾರ್ಶನಿಕ ಕನಕದಾಸರು–ಡಾ| ಸುಧಾಕರ್ ದೇವಾಡಿಗ ಬಿ.
ಕುಂದಾಪುರ (ಆ. 25): ಕನಕದಾಸರ ಭಕ್ತಿಯ ಸ್ವರೂಪ, ಸಮಾನತೆಯ ಪ್ರಜ್ಞೆ, ಅಹಿಂಸಾನೆಲೆ, ಧಾರ್ಮಿಕ ಆಚರಣೆಗಳ ನಿರಾಕರಣೆ, ಅವರ ಸಮಾಜ ಸುಧಾರಣೆಯ ಅಂಶಗಳು ಇಂದಿಗೂ ಪ್ರಸ್ತುತ. ಕನಕದಾಸರು ತಮ್ಮ ಕೃತಿಗಳ ಮೂಲಕ ಕುಲಕ್ಕಿಂತ ಗುಣಕ್ಕೆ ಪ್ರಾಮುಖ್ಯತೆ ನೀಡಿ, ಜಾತಿಬೇಧ, ಸಾಮಾಜಿಕ ಅಸಮಾನತೆಗಳನ್ನು ವಿರೋಧಿಸಿ, ಸಮಾನತೆ, ಮಾನವೀಯತೆ, ನೈತಿಕತೆ ಮುಂತಾದ ಸಾರ್ವಕಾಲಿಕ ಮೌಲ್ಯಗಳನ್ನು ಸಾರಿದ ಮಹಾನ್ ದಾರ್ಶನಿಕ ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಸುಧಾಕರ್ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ
ಕಾರ್ಕಳ ( ಆ.28): ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ” ತಂದೆ ತಾಯಿ ಮತ್ತುಗುರುಗಳಿಗೆ […]
ಫುಟ್ಬಾಲ್ ಪಂದ್ಯಾಟದಲ್ಲಿ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ.26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.)ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ ನಾಯ್ಕ್, ಮೊಹಮ್ಮದ್ ನಿಬ್ರಾಜ್, ಮೊಹಮ್ಮದ್ ಅಯ್ಯನ್, ಮೊಹಮ್ಮದ್ ಫಥ, , ಮೊಹಮ್ಮದ್ ಫೈಝಲ್, ಪ್ರಜ್ವಲ್.ಸಿ, ಮೊಹಮ್ಮದ್ ಇಮದ್, ಸಾತ್ವಿಕ್.ಎಸ್.ಎಂ, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಇಂದದ್, ಕುಂದಾಪುರ ವಲಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ […]
ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ (ಆ. 26): ಶಿಕ್ಷಣ ಸಂಸ್ಥೆಯೊAದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ […]
ಬಿ. ಬಿ. ಹೆಗ್ಡೆ ಕಾಲೇಜು: ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆ
ಕುಂದಾಪುರ (ಆ.25): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಗಸ್ಟ್ 25ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]










