ಕೋಟೇಶ್ವರ(ಮಾ.11): ಜೆಸಿಐ ಬ್ರಹ್ಮಾವರ ಸೇವಾಮೆ ಬ್ರಹ್ಮಾವರ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾರ್ಚ್ ,11 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬ್ರಹ್ಮಾವರದಲ್ಲಿ ನಡೆಯಿತು. ಗ್ರಾಮೀಣ ಭಾಗದಲ್ಲಿ ಮೊದಲ ಬಾರಿಗೆ ಮಹಿಳಾ ದಿನಾಚರಣೆ ಆಚರಿಸಿದ್ದು ,ಆಗಮಿಸಿದ ಎಲ್ಲಾ ಮಹಿಳೆಯರಿಗೆ ಸಂಪ್ರದಾಯ ಬದ್ದವಾಗಿ ಅರಶಿನ ಕುಂಕುಮ ,ರವಿಕೆ ವಸ್ತ್ರ ಮತ್ತು ಹೂವನ್ನು ನೀಡಿ ಗೌರವಯುತವಾಗಿ ಸ್ವಾಗತಿಸಲಾಯಿತು.ಆವರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಮತ್ತು ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ: ಪದಾಧಿಕಾರಿಗಳ ಆಯ್ಕೆ
ಹೆಮ್ಮಾಡಿ ( ಮಾ .13): ಮಹಾಲಿಂಗೇಶ್ವರ ದೇವಸ್ಥಾನ ನೈಕಂಬ್ಳಿ ಇಲ್ಲಿನ ಪ್ರಧಾನ ಅರ್ಚಕರಾಗಿ ಮಾಧವ ಅಡಿಗರು, ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾಗಿರುತ್ತಾರೆ. ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ […]
ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ(ಮಾ.14): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಮಾರ್ಚ್ 13ರಂದು “ಫಿನಿಶಿಂಗ್ ಟಚ್ : ಟಾಪರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ” ಕಾರ್ಯಕ್ರಮ ನಡೆಯಿತು. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಉನ್ನತ ಸ್ಥಾನ ಗಳಿಸಿದ ಶಾಲೆಯ ಹಳೆವಿದ್ಯಾರ್ಥಿಗಳಾದ ಅಭಿಲಾಷ್ ಎಸ್. ಹತ್ವಾರ್, ಅಶ್ವಿನಿ ಕೆ. ಮತ್ತು ಅನಿರುದ್ಧ ಎಸ್. ಹತ್ವಾರ್ ಮಾತನಾಡಿ ತಮ್ಮ […]
ಡಾ|ಬಿ. ಬಿ.ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿಯ ಉದ್ಘಾಟನೆ
ಕುಂದಾಪುರ ( ಮಾ.14): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸರಕಾರಿ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಕೌಶಲ್ಯಗಳನ್ನು ಹೆಚ್ಚಿಸುವ ಉದ್ಧೇಶದಿಂದ ಆರಂಭಗೊAಡಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮ ವಹಿಸಿ, ಪರೀಕ್ಷೆಯಲ್ಲಿ ಯಶಸ್ಸು ತಮ್ಮದಾಗಿಸಿಕೊಳ್ಳಲಿ ಎಂದು ಕಾಲೇಜಿನ […]
ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮಂಗಳೂರು ವಿ.ವಿ.ಯ ಮೂರು ರ್ಯಾಂಕ್ಗಳು
ಕುಂದಾಪುರ, ಮಾರ್ಚ್ 11: ಮಂಗಳೂರು ವಿ.ವಿ.ಯ 2021-22ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶುಭಲಕ್ಷ್ಮಿ ಬಿ.ಬಿ.ಎ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷಯ್ ಶೆಟ್ಟಿ ಬಿ.ಎಸ್ಸಿ. ಪದವಿಯಲ್ಲಿ ದ್ವಿತೀಯ ರ್ಯಾಂಕ್, ಅಕ್ಷತಾ ಬಿ.ಕಾಂ. ಪದವಿಯಲ್ಲಿ ಒಂಭತ್ತನೇ ರ್ಯಾಂಕ್ ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿ, ಪ್ರಾಂಶುಪಾಲರಾದ ಪ್ರೊ| ಕೆ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ-ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ(ಮಾ.,08): ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ […]
ವಂಡ್ಸೆ: ಕಂದಾಯ ಇಲಾಖೆಯ ವಿವಿಧ ಸವಲತ್ತು ವಿತರಿಸಿದ ಶಾಸಕ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ
ವಂಡ್ಸೆ(ಮಾ,08): ಕಂದಾಯ ಇಲಾಖೆಯ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವು ವಂಡ್ಸೆಯ ಮಹಾತ್ಮ ಗಾಂಧಿ ಸಭಾಭವನದಲ್ಲಿ ಮಾರ್ಚ್ 08 ರಂದು ನಡೆಯಿತು.ಬೈಂದೂರು ಶಾಸಕರಾದ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಸೌಕರ್ಯಗಳನ್ನು ನೀಡಬೇಕು.ರಸ್ತೆ ಕಾಮಗಾರಿ, ಬೆಳಕು ಯೋಜನೆ, ಕುಡಿಯುವ ನೀರಿನ ವ್ಯವಸ್ಥೆ,94ಸಿ ಹಕ್ಕು ಪತ್ರ , ಏತ ನೀರಾವರಿ ಯೋಜನೆ ಮತ್ತಿತರ ಹಲವು ಯೋಜನೆ ಗಳು ತನ್ನ […]
ಆಕೆ ಹೆಣ್ಣಲ್ಲ…. ಜಗನ್ಮಾತೆ….
ಜಗತ್ತೀನ ಬಹುತೇಕ ರಾಷ್ಟ್ರಗಳಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಹಕ್ಕು ನೀಡಬೇಕು, ಮಹಿಳೆಯನ್ನು ಪುರುಷರಿಗೆ ಸರಿಸಮನಾಗಿ ನೋಡಿ, ಆಕೆ ಯಾವುದರಲ್ಲೂ ಪುರುಷರಿಗಿಂತ ಕಡಿಮೆ ಇಲ್ಲ, ಪುರುಷರಷ್ಟೇ ಮಹಿಳೆಯರು ಸಮರ್ಥರು ಅವರ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಕಸಿದುಕೊಳ್ಳಬೇಡಿ ಎನ್ನುವ ಕೂಗು ಕೇಳಿಬರುತ್ತಿದೆ. ಆದರೆ ನಮ್ಮ ಸನಾತನ ಧರ್ಮ ಮತ್ತು ಸಂಸ್ಕ್ರತಿಯಲ್ಲಿ ಶತ -ಶತಮಾನಗಳ ಹಿಂದೆಯೇ ಮಹಿಳೆಯನ್ನು ಪುರುಷರಿಗಿಂತ ಉನ್ನತ ಸ್ಥಾನ ನೀಡಿರುವುದು ಈ ಮಾನವ ಜಗತ್ತಿಗೆ ಗೊತ್ತೇ ಇಲ್ಲ. ವೇದಗಳ ಮೊದಲನೇ ಮಂತ್ರ […]
ಉಡುಪಿ: ಎಂಜಿಎಂ ಕಾಲೇಜಿಗೆ ಎರಡು ರ್ಯಾಂಕ್
ಉಡುಪಿ( ಮಾ.07): : ಇಲ್ಲಿನ ಎಂಜಿಎಂ ಪದವಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು 2021-22 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದಿರುತ್ತಾರೆ. ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ಪೂಜಾ ಆರ್. 96.34% ಅಂಕಗಳೊಂದಿಗೆ ತೃತೀಯ ರ್ಯಾಂಕ್ , ತೃತೀಯ ಬಿ.ಎ. ವಿದ್ಯಾರ್ಥಿನಿ ಚಿನ್ಮಯಿ 85.18% ಅಂಕಗಳೊಂದಿಗೆ ಹತ್ತನೇ ರ್ಯಾಂಕ್ ಪಡೆದಿರುತ್ತಾರೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪುರ : ಉಚಿತ ಮೂಳೆ ಸಾಂದ್ರತೆ ಹಾಗೂ ವೈದ್ಯಕೀಯ ತಪಾಸಣೆ ಶಿಬಿರ
ಕುಂದಾಪುರ(ಮಾ.06): ಶಿವಾನಿ ಡಯಾಗ್ನೋಸ್ಟಿಕ್ & ರಿಸರ್ಚ್ ಸೆಂಟರ್, ನವ್ಯ ಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಫಾರ್ಮೆಡ್ ಲಿಮಿಟೆಡ್ ಬೆಂಗಳೂರು, ಇವರ ಜಂಟಿ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತೆ ಮತ್ತು ವೈದ್ಯಕೀಯ ತಪಾಸಣೆ ಶಿಬಿರ ಇಂದು ಕುಂದಾಪುರದ ಶಿವಾನಿ ಡಯಾಗ್ನೋಸ್ಟಿಕ್ ಆವರಣದಲ್ಲಿ ನಡೆಯಿತು. ಶ್ರೀದೇವಿ ನರ್ಸಿಂಗ್ ಹೋಮ್ ಕುಂದಾಪುರದ ರ್ದೇಶಕರಾದ ಡಾ. ರವೀಂದ್ರ ರಾವ್ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಆರೋಗ್ಯ […]










