ಕುಂದಾಪುರ(ಜ,18): ಮೊಗವೀರ ಮಹಾಜನ ಸೇವಾ ಸಂಘ (ರಿ) (ಬಗ್ವಾಡಿ ಹೋಬಳಿ-1941) ಮುಂಬೈ, ಕುಂದಾಪುರ ಶಾಖೆಯ ಆಡಳಿತಕ್ಕೆ ಒಳಪಟ್ಟ , ಕುಂದಾಪುರದಲ್ಲಿ ಚಿಕನ್ಸಾಲ್ ರಸ್ತೆಯಲ್ಲಿ ಪ್ರಸ್ತುತ ಜನರ ಅಭಿರುಚಿ, ಬೇಡಿಕೆಗೆ ಅನುಗುಣವಾಗಿ ಬಹುಕೋಟಿ ವೆಚ್ಚದಲ್ಲಿ ಸುಸಜ್ಜಿತ, ಹವಾನಿಯಂತ್ರಿತ ಮೊಗವೀರ ಭವನ ನಿರ್ಮಾಣವಾಗಿದ್ದು ಇದೇ ಜನವರಿ,22 ರಂದು ಉದ್ಘಾಟನೆ ಗೊಳ್ಳಲ್ಲಿದೆ. ಕೊರೋನಾ ಸಂಕಷ್ಟದ ಕಾರಣಗಳಿಂದಾಗಿ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು ಇತ್ತೀಚೆಗೆ ಕಾಮಗಾರಿ ವೇಗ ಪಡೆದುಕೊಂಡು, ಈಗ ಅಂದುಕೊoಡ ತೆ ಮೊಗವೀರ ಭವನ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಪರೀಕ್ಷೆಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಜ,12): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ (ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ ಡ್ ಅಕೌಂಟೆoಟ್ಸ್ ಆಫ್ ಇಂಡಿಯ ನವೆಂಬರ್ 2022 ರಲ್ಲಿ ನೆಡೆಸಿದ ಸಿಎ ಇಂಟರ್ಮೀಡಿಯೇಟ್ ಮತ್ತು ಸಿಎ ಅಂತಿಮ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊo ದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಬವಳಾಡಿಯಲ್ಲಿ ಸಂಪನ್ನ
ಕುಂದಾಪುರ( ಜ,6): ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬವಳಾಡಿಯಲ್ಲಿ ಡಿಸೆಂಬರ್ 25ರಿಂದ ಆರಂಭಗೊoಡ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಡಿಸೆಂಬರ್ರಂ31ದು ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರು ಸಮಾರೋಪ ಭಾಷಣ ಮಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]
ಕ್ರಿಯೇಟಿವ್ ಪಿ ಯು ಕಾಲೇಜಿನ ನಿಧಿ .ಯು .ಆಚಾರ್ ಗೆ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
ಹಾಡಿಗರಡಿ ದೈವಸ್ಥಾನ: ಜ.14 ಮತ್ತು15 ರಂದು ವಾರ್ಷಿಕ ಜಾತ್ರಾ ಮಹೋತ್ಸವ
ಮುಳ್ಳಿಕಟ್ಟೆ(ಜ,6): ಶ್ರೀ ಹಾಡಿಗರಡಿ ದೇವಸ್ಥಾನ ನಾಡ ಇದರ ವಾರ್ಷಿಕ ಹಾಲುಹಬ್ಬ ,ಗೆಂಡಸೇವೆ ಇದೇ ಜನವರಿ,14 ಹಾಗೂ 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ: ಜ.05 ರಂದು 11 ನೆ ಮನೆ ಹಸ್ತಾಂತರ ಕಾರ್ಯಕ್ರಮ
ಕುಂದಾಪುರ (ಜ,04): ಉದ್ಯಮಿ ಹಾಗೂ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿಯವರು ಅಶಕ್ತರಿಗೆ ಸಹಾಯ ಹಸ್ತ ಚಾಚುವ ಹಿನ್ನೆಲೆಯಲ್ಲಿ ಸ್ಥಾಪಿಸಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.)ಉಪ್ಪುಂದ ಇದರ ವತಿಯಿಂದ ಈಗಾಗಲೇ ಹಲವಾರು ಬಡಕುಟುಂಬಕ್ಕೆ ಮನೆ ನಿರ್ಮಿಸಿ ಕೊಟ್ಟಿದ್ದು ,ಇದರ ಮುಂದುವರಿದ ಭಾಗವಾಗಿ ಅಪಘಾತವಾಗಿ ಕಾಲು ಮುರಿದುಕೊಂಡು ಮನೆ ನಿರ್ಮಿಸುವ ಆಸೆಯಿಂದ ವಂಚಿತರಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ರಾಜು ಮರವಂತೆ ಇವರಿಗೆ ಮನೆ ನಿರ್ಮಿಸಿ ಹಸ್ತತರಿಸುವ ಕಾರ್ಯಕ್ರಮ ವರಲಕ್ಷ್ಮೀ ನಿಲಯದ ಪ್ರವೇಶೋತ್ಸವ ಇದೇ ಜನವರಿ […]
ಎನ್.ಎಸ್.ಎಸ್ ಎಂಬ ಗರಡಿ ಮನೆ -ವಿಶೇಷ ಉಪನ್ಯಾಸ
ಕುಂದಾಪುರ( ಜ,02): ಶಿಸ್ತು, ಸಮಯಪಾಲನೆ, ಶ್ರಮದಾನ, ಊಟೋಪಚಾರ, ಶೈಕ್ಷಣಿಕ, ಸಾಂಸ್ಕೃತಿಕ ಈ ಎಲ್ಲಾ ವಿಚಾರಗಳನ್ನು ಸವಿಸ್ತಾರವಾಗಿ ಕಲಿಯುವ ವೇದಿಕೆಯಾದ ಎನ್.ಎಸ್.ಎಸ್. ಗರಡಿಮನೆಯಂತೆ ವಿದ್ಯಾರ್ಥಿಗಳನ್ನು ಪಳಗಿಸುವುದು ಈ ಎನ್.ಎಸ್.ಎಸ್. ವಾರ್ಷಿಕ ಶಿಬಿರದ ವಿಶೇಷತೆ ಎಂದು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಪ್ರಸಾದ್ ಪಿ. ಬೈಂದೂರು ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ‘ಎನ್.ಎಸ್.ಎಸ್. ಎಂಬ […]
ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ
ಕುಂದಾಪುರ( ಜ,3): ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನು ಮಾಹಿತಿ ಇದ್ದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಎಲ್ಲರೂ ಪೂರ್ಣವಾದ ಕಾನೂನಿನ ಅರಿವು ಪಡೆಯಲು ಸಾಧ್ಯವಿಲ್ಲ ಆದರೂ ನಿಯಮಿತ ಕಾನೂನಿನ ಅರಿವು ಕ್ಲಪ್ತ ಸಮಯದಲ್ಲಿ ನೀಡುವುದು ಅವಶ್ಯಕ ಎಂದು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರದ ನ್ಯಾಯವಾದಿಗಳಾದ ಶ್ರೀ ವಿಶ್ವನಾಥ ಶೆಟ್ಟಿ ಗಂಟಿಹೊಳೆ ಹೇಳಿದರು. ಇವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ […]
ಡಾ| ಬಿ. ಬಿ.ಹೆಗ್ಡೆ ಕಾಲೇಜು: ಕೆಸರಲ್ಲೊoದಿನ – ಕಂಬಳ ಅಣಕು ಪ್ರದರ್ಶನ
ಕುಂದಾಪುರ( ಜ,03): ವಿದ್ಯಾರ್ಥಿ ಸಮುದಾಯಕ್ಕೆ ನೆಲಪರ ಬದುಕಿನ ಸೊಗಡನ್ನು ಪರಿಚಯಿಸುವ ಉದ್ದೇಶದಿಂದ ಸ.ಹಿ.ಪ್ರಾ. ಶಾಲೆ, ಬವಳಾಡಿಯಲ್ಲಿ ನಡೆದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರೀ ವಿವೇಕಾನಂದ ಯುವಕ ಮಂಡಲ, ಗಂಟಿಹೊಳೆ, ಬವಳಾಡಿ, ಶ್ರೀ ಜಟ್ಟಿಗೇಶ್ವರ ಕಲಾ ಮತ್ತು ಕ್ರೀಡಾ ಸಂಘ, ಬವಳಾಡಿ ಇವರ ಸಹಯೋಗದೊಂದಿಗೆ ‘ಕೆಸರಲ್ಲೊಂದಿನ’ ಮತ್ತು ‘ಕಂಬಳ ಅಣಕು ಪ್ರದರ್ಶನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬಿಜೂರು ಗ್ರಾಮ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಹಿoದಿ ಸಂಘ ಉದ್ಘಾಟನೆ
ಕುಂದಾಪುರ (ಜ,03) : ಆಡಳಿತ ಭಾಷೆಯಾಗಿ ಮಾನ್ಯತೆ ಪಡೆದ ಹಿಂದಿ ಭಾಷೆ ದೇಶದಲ್ಲಷ್ಟೇ ಅಲ್ಲದೇ, ವಿದೇಶಗಳಲ್ಲಿಯೂ ವ್ಯವಹಾರದ ಸಂದರ್ಭದಲ್ಲಿ ಅತಿಮುಖ್ಯ ಭಾಷೆಯಾಗಿ ಬಳಸಲ್ಪಡುತ್ತದೆ. ಹಿಂದಿ ಭಾಷೆಯನ್ನು ಕಲಿಯುವ ಮೂಲಕ ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಿ ಎಂದು ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲ ಪೈ ಹೇಳಿದರು. ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಸಂಘ ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭ ಕಾಲೇಜಿನ […]










