ಕಾರ್ಕಳ ( ನ,30): ಕನ್ನಡದ ಕಂಪು ವಿಶ್ವದೆಲ್ಲೆಡೆ ಪಸರಿಸಲು ನಾವು ಕಟಿಬದ್ಧರಾಗಬೇಕು. ಕನ್ನಡದ ನೆಲ, ಜಲ, ಭಾಷೆಗಳು ಉತ್ತುಂಗಕ್ಕೇರಲು ಇಂದಿನ ಯುವ ಪೀಳಿಗೆ ಪ್ರಯತ್ನಿಸಬೇಕು. ನಮ್ಮ ಪೂರ್ವಿಕರು ನಮಗೆ ದೊರಕಿಸಿಕೊಟ್ಟಿರುವ ಈ ಭವ್ಯ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ತಂದೆ-ತಾಯಿಗಳನ್ನು ಪ್ರೀತಿಯಿಂದ ಸಲಹಬೇಕು. ಹಾಗೆಯೇ ನಮ್ಮ ಮಾತೃಭೂಮಿ ತಾಯಿ ಭಾಷೆಯನ್ನು ಬೆಳೆಸಬೇಕು ಎಂದು ಕನ್ನಡದ ಪೂಜಾರಿ ಡಾ. ಹಿರೇಮಗಳೂರು ಕಣ್ಣನ್ ಕರೆ ನೀಡಿದರು. ಅವರು ನವೆಂಬರ್ 29 ರಂದು ಕಾರ್ಕಳದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸಂವಿಧಾನದ ಆಶಯವನ್ನು ಅರಿತು ಬಾಳೋಣ: ಪ್ರವೀಣ್ ಗಂಗೊಳ್ಳಿ
ಗಂಗೊಳ್ಳಿ(ನ,29): ಜಗತ್ತಿನಲ್ಲಿಯೇ ಅತಿ ಶ್ರೇಷ್ಠವಾದ ಮತ್ತು ಬ್ರಹತ್ ಗಾತ್ರದ ಸಂವಿಧಾನವನ್ನು ಹೊಂದಿರುವ ದೇಶ ನಮ್ಮದು.ಸಂವಿಧಾನ ರಚನಾ ಸಮಿತಿಯವರು ಬಲಿಷ್ಠ ಭಾರತದ ನಿರ್ಮಾಣದ ಕನಸ್ಸನ್ನು ಹೊತ್ತು 1949 ರ ನವೆಂಬರ್,26 ರಂದು ಸಂವಿಧಾನವನ್ನು ಶಾಸನಬದ್ದವಾಗಿ ದೇಶದ ಜನರ ಹೆಸರಿನಲ್ಲಿ ಅರ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ಸಂವಿಧಾನದ ಆಶಯಗಳನ್ನು ಅರಿತು ಬಾಳುವುದರೊಂದಿಗೆ ಬಲಿಷ್ಠ ಭಾರತದ ನಿರ್ಮಾಣ ನಮ್ಮ ಜವಾಬ್ದಾರಿಯಾಗಿದೆ ಎಂದು ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.ಅವರು ನ.29 […]
ಯಕ್ಷಲೋಕದ ಅನನ್ಯ ಕಲಾವಿದ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ
ಸಂಸ್ಕಾರ ಭಾರತೀಯ ಮುಖ್ಯಸ್ಥರು, ಸ್ನೇಹಜೀವಿ,ಅದ್ಭುತ ಕಲಾವಿದ, ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರೂ ಸದಾ ಎಲ್ಲರೊಂದಿಗೆ ಬೆರೆಯುವ ಸಹಜ ಪ್ರೀತಿಯ ನಡೆನುಡಿಯ ಧೀಮಂತ ವ್ಯಕ್ತಿ ಶ್ರೀ ಕುಂಬ್ಳೆ ಸುಂದರ ರಾವ್ ಇನ್ನಿಲ್ಲ . ಎಂಬತ್ತು -ತೊಂಬತ್ತರ ದಶಕದ ಸ್ಟಾರ್ ಕಲಾವಿದ. ಧರ್ಮಸ್ಥಳ ಮಂಜುನಾಥೇಶ್ವರ ಮೇಳದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ತನ್ನ ವಿಶಿಷ್ಟ ಪ್ರಾಸಬದ್ಧ ಮಾತಿನ ಶೈಲಿಯ ಮೂಲಕ ಯಕ್ಷಗಾನ ಮತ್ತು ತಾಳಮದ್ದಳೆ ಕೂಟಗಳಲ್ಲಿ ರಂಗೇರಿಸುತ್ತಿದ್ದ ಮೇರು ಕಲಾವಿದ. ಮೂರ್ನಾಲ್ಕು ವರ್ಷಗಳ […]
ಕೊಗಿ೯: ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿಯವರ ಮನೆಗೆ ನಾಮಫಲಕ ಅಳವಡಿಕೆ
ಕುಂದಾಪುರ(ನ,29): ಇಲ್ಲಿನ ಕೊಗಿ೯ ಹೊಸಮಠ ಸ್ವಾತಂತ್ರ್ಯ ಹೋರಾಟಗಾರ ಸಿ.ರಾಜಗೋಪಾಲ ಶೆಟ್ಟಿ ಮನೆಗೆ “ಸ್ವರಾಜ್ಯ 75 ” ಸಂಘಟನೆಯ ಆಯೋಜನೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ನ,27 ರಂದು ನಡೆಯಿತು. ಕುಂದಾಪುರ ತಾಲೂಕು ಕೊಗಿ೯ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಮಠ ಕಂಬಳ ಗದ್ದೆ ಮನೆ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಸಿ.ರಾಜಗೊಪಾಲ ಶೆಟ್ಟಿ ಇವರ ಮನೆಗೆ ಸಾಮಾಜಿಕ ಕಾಯ೯ಕತೆ೯ಯಾಗಿ ಗುರುತಿಸಿಕೊಂಡಿರುವ ಶಾರದಾ ಡೈಮಂಡ್ ಇವರು ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಡಿ.05 ರಂದು ಅoತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ
ಕುಂದಾಪುರ (ನ,29): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಅಂತರ್ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಡಿಸೆಂಬರ್ 05 ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ವ್ಯಾಪ್ತಿಯ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ನೆತ್ತರ ನೆರವು ಅಭಿಯಾನದ ಉದ್ಘಾಟನಾ ಸಮಾರಂಭ
ಕುಂದಾಪುರ(ನ,26) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ಕ್ರಾಸ್ ಘಟಕದ ಜಂಟಿ ಆಶ್ರಯದಲ್ಲಿ ನೆತ್ತರ ನೆರವು ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 23 ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದ ವರ್ಗೀಕರಣ ಮಹತ್ವವನ್ನು ಮತ್ತು ರಕ್ತದ ಅನಿವಾರ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಯುವ ರೆಡ್ಕ್ರಾಸ್ […]
ಶ್ರೀ ದವಲ ಕಾಲೇಜ್ ಮೂಡಬಿದ್ರೆ: ಸಂವಿಧಾನ ದಿನಾಚಾರಣೆ
ಮೂಡಬಿದ್ರೆ ( ನ,26): ಇಲ್ಲಿನ ಶ್ರೀ ದವಲ ಕಾಲೇಜಿನ ಮಾನವ ಹಕ್ಕುಗಳು ಘಟಕದ ವತಿಯಿಂದ ಕಾಲೇಜಿನ ಎ. ವಿ. ಕೊಠಡಿಯಲ್ಲಿ ಸಂವಿಧಾನ ದಿನ ವನ್ನು ನ.26 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಪ್ರೊಫೆಸರ್ ಮಹಾವೀರ ಆಜ್ರಿ ಅವರು ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಓದಿ ಹೇಳುವುದರೊಂದಿಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿದರು. ಅಲ್ಲದೆ ಸಂವಿಧಾನದ ಬಗೆಗಿನ ಜ್ಞಾನವನ್ನು ಪ್ರತಿ ಒಬ್ಬ ಭಾರತೀಯನು ಹೊಂದಿಸಿಕೊಳ್ಳುವುದರೊಂದಿಗೆ ಸಪ್ರಜೆಯಾಗಿ ಭಾರತದಲ್ಲಿ ಬದುಕುವ ಮನಸ್ಸು ಮಾಡಬೇಕು ಎನ್ನುವುದನ್ನು […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ
ಶಿರ್ವ( ನ,26): ಇಂದು ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಹಾಗೂ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಕಾಲೇಜಿನಲ್ಲಿ ವಿವಿಧ ಘಟಕಗಳು ಲಭ್ಯವಿರುವುದು ಎಲ್ಲರಿಗೂ ತಿಳಿದಿದೆ. ಆದರೆ ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಪ್ರಥಮವಾಗಿರುತ್ತದೆ. ಇದಕ್ಕೆ ಕಾರಣವೆಂದರೆ ಇಲ್ಲಿಯ ವಿದ್ಯಾರ್ಥಿಗಳಿಗೆ ಎಲ್ಲಾ ಚಟುವಟಿಕೆಗಳಲ್ಲಿಯೂ ದೇಶ ಕಾಯುವ ಯೋಧರಿಂದ ತರಬೇತಿಗಳನ್ನು ನೀಡಿ ಅವರಲ್ಲಿ ಈ ಭಾವನೆಗಳನ್ನು ಕಾರ್ಯರೂಪಗೊಳಿಸುವರಲ್ಲಿ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಶಿರ್ವ(ನ,26): ಇಲ್ಲಿನ ಸಂತ ಮೇರಿ ಕಾಲೇಜಿನಲ್ಲಿ ನ,26 ರ ಸಂವಿಧಾನ ದಿನಾಚರಣೆ ಅಂಗವಾಗಿ ಮಾನವ ಹಕ್ಕುಗಳು ಮತ್ತು ಕಾನೂನು ಅರಿವು ಜಾಗ್ರತಿ ಘಟಕ, ಎನ್. ಎಸ್. ಎಸ್ ಘಟಕ, ರೋವರ್ಸ್ ಮತ್ತು ರೆಂಜೆರ್ಸ್ ಘಟಕದ ಸಹಾಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ನಾ ವಿಧಿಯನ್ನು ಭೋದಿಸಿ ಅವರಲ್ಲಿ ಮೂಲಭೂತ ಹಕ್ಕುಗಳ ಅರಿವು ಮತ್ತು ಮಹತ್ವವನ್ನು ತಿಳಿದು ಯುವಕರು ಕಾನೂನು ಚೌಕಟ್ಟಿನಲ್ಲಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಅಧ್ಯಕ್ಷ ಸ್ಥಾನವನ್ನು ವಹಿಸಿದ ಡಾ. ಹೆರಾಲ್ಡ್ ಐವನ್ […]
ಸರಕಾರಿ ಪೌಢಶಾಲೆ ಜಾನುವಾರು ಕಟ್ಟೆ: ಸಂವಿಧಾನ ದಿನಾಚರಣೆ
ಬ್ರಹ್ಮಾವರ(ನ,26): ಸರಕಾರಿ ಪೌಢಶಾಲೆ ಜಾನುವಾರು ಕಟ್ಟೆ ಬ್ರಹ್ಮಾವರ ವಲಯದಲ್ಲಿ ನ,26 ರಂದು ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಜರುಗಿತು. ಈ ಪ್ರಯುಕ್ತ ನಾಡಿನ ಪ್ರಸಿದ್ಧ ಗಾಯಕರಾದ ಡಾ.ಗಣೇಶ್ ಗಂಗೊಳ್ಳಿ ಯವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತಾದ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳಲ್ಲಿ ಸಂವಿಧಾನ ಕುರಿತು ಅರಿವು ಮೂಡಿಸಿದರು.ಮುಖ್ಯ ಶಿಕ್ಷಕರಾದ ಶ್ರೀ ರಾಮಕೃಷ್ಣ ನಾಯಕ್ ರವರು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ವಿಧ್ಯಾರ್ಥಿಗಳಿಗೆ ಭೋದಿಸಿದರು.ಸಹ ಶಿಕ್ಷಕರಾದ ಶ್ರೀಮತಿ ಮಮತಾ ಧನ್ಯವಾದ […]










