ಕಾರ್ಕಳ ( ಆ.28): ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟರು. ” ತಂದೆ ತಾಯಿ ಮತ್ತುಗುರುಗಳಿಗೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಫುಟ್ಬಾಲ್ ಪಂದ್ಯಾಟದಲ್ಲಿ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ.26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.)ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ ನಾಯ್ಕ್, ಮೊಹಮ್ಮದ್ ನಿಬ್ರಾಜ್, ಮೊಹಮ್ಮದ್ ಅಯ್ಯನ್, ಮೊಹಮ್ಮದ್ ಫಥ, , ಮೊಹಮ್ಮದ್ ಫೈಝಲ್, ಪ್ರಜ್ವಲ್.ಸಿ, ಮೊಹಮ್ಮದ್ ಇಮದ್, ಸಾತ್ವಿಕ್.ಎಸ್.ಎಂ, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ಇಂದದ್, ಕುಂದಾಪುರ ವಲಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರಲ್ಲಿ ಮೊಹಮ್ಮದ್ ಸಫಾನ್, ಪ್ರಣೀತ್.ಜಿ, ಆರ್ಯನ್.ಎ […]
ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ (ಆ. 26): ಶಿಕ್ಷಣ ಸಂಸ್ಥೆಯೊAದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ […]
ಬಿ. ಬಿ. ಹೆಗ್ಡೆ ಕಾಲೇಜು: ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನಾ ಸ್ಪರ್ಧೆ
ಕುಂದಾಪುರ (ಆ.25): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಾಗೂ ರೋವರ್ಸ್ & ರೇಂಜರ್ಸ್ ಘಟಕದ ಜಂಟಿ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಆಗಸ್ಟ್ 25ರಂದು ಕಾಲೇಜಿನ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಅತೀಯಾದ ರಾಸಾಯನಿಕ ಬಳಕೆ ಹಾಗೂ ಕೃತಕ ವಸ್ತುಗಳನ್ನು ಬಳಸಿ ಗಣಪತಿ ಮೂರ್ತಿಯನ್ನು ರಚಿಸುವುದು ಪರಿಸರಕ್ಕೆ ಹಾನಿಕಾರಕ ಆ ನಿಟ್ಟಿನಲ್ಲಿ ಪರಿಸರಕ್ಕೆ ಪೂರಕವಾದ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]
ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲರಿಗೆ ಡಾಕ್ಟರೇಟ್ ಪದವಿ
ಕುಂದಾಪುರ(ಆ,25): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ಮಂಡಿಸಿದ “ಕರಾವಳಿ ಕರ್ನಾಟಕದಲ್ಲಿರುವ ಗ್ರಾಮೀಣ ಮಹಿಳಾ ಉದ್ಯಮಿಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕೊಯಮುತ್ತೂರಿನ ಭಾರತೀಯಾರ್ ವಿಶ್ವ ವಿದ್ಯಾನಿಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಇವರ ಸಂಶೋಧನೆಗೆ ಉಡುಪಿ ಜಿಲ್ಲೆಯ ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ನಿವೃತ್ತ ವಾಣಿಜ್ಯ ಪ್ರಾಧ್ಯಾಪಕರಾದ […]
ದೀಕ್ಷಿತ್ .ಕೆ ಯವರಿಗೆ ಪಿಎಚ್.ಡಿ ಪ್ರದಾನ
ಕುಂದಾಪುರ (ಆ. 25): ದೀಕ್ಷಿತ್ ಕೆ ಅವರು ಮಂಡಿಸಿದ ಡಿಸೈನ್ ಆಫ್ ಮೈಕ್ರೋಫ್ಲೋಯಿಡಿಕ್ ನೆಟ್ವರ್ಕ್ಸ್ ವಿದ್ ಅಪ್ಲಿಕೇಶನ್ టు ರೋಬಸ್ ಕೆಮಿಕಲ್ ಗ್ರೇಡಿಯೆಂಟ್ ಜನರೇ ಷನ್ ಆ್ಯಂಡ್ ಪ್ಯಾಸಿವ್ ಫೋ ಕಂಟ್ರೋಲ್’ ಮಹಾ ಪ್ರಬಂಧಕ್ಕೆ ಐಐಟಿ ಬಾಂಬೆ ಪಿಎಚ್.ಡಿ ಪ್ರದಾನ ಮಾಡಿದೆ. ಐಐಟಿ ಬಾಂಬೆಯ ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರೊ. ಸಮೀರ್ ಜಾಧವ್ ಮಾರ್ಗದರ್ಶನದಲ್ಲಿ ಡಾ.ದೀಕ್ಷಿತ್ ರವರು ಸಂಶೋಧನೆ ನಡೆಸಿದ್ದರು. ಇವರು ಈ ಹಿಂದೆ ಬಯೋಕೆಮಿಕಲ್ ಇಂಜಿನಿಯರಿಂಗ್ ನಲ್ಲಿ ಮಣಿಪಾಲ್ […]
ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಜನತಾ ದಿಬ್ಬಣ
ಹೆಮ್ಮಾಡಿ(ಅ 23 ): ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮತ್ತು ಶಿಸ್ತನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಸಮಾಜದಲ್ಲಿ ವಿಜ್ಞಾನಿ, ಡಾಕ್ಟರ್ ಆಗಿ ದೇಶಕ್ಕೆ ಕೊಡುಗೆ ನೀಡಿ ಎಂದು ವಿ ವಿ ವಿ ಮಂಡಳಿ.ರಿ.ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಚಿತ್ರ ಸಾಹಿತಿ ಪ್ರಮೋದ್ ಮರವಂತೆ […]
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]










