ಕುಂದಾಪುರ(ಆ,09): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ವಿಜೃoಭಣೆಯಿ೦ದ ನಡೆಯಿತು. ಭಕ್ತಾದಿಗಳಿಗೆ ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀಯ ಪೂಜೆಯ ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರದ ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಮಧ್ಯಾಹ್ನ ನಡೆದ ಮಹಾ ಅನ್ನಸಂತರ್ಪಣೆಯಲ್ಲಿ 2500ಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸೇವಿಸಿದರು. ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಮೊಗವೀರ ಮಹಾಜನ ಸೇವಾ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]
ಆತ್ಮಸ್ಥೈರ್ಯ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಿ – ಈಶ್ವರ್ ಮಲ್ಪೆ
ಕುಂದಾಪುರ (ಆ. 06): ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ […]
ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾದ ಸಂದೀಪ್ ಪೂಜಾರಿ ತ್ರಾಸಿ
ಉಡುಪಿ (ಆ, 04): ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠ, ಉಡುಪಿ ಕರ್ನಾಟಕ ಯೋಗಾಸನ ಸ್ಪೋಟ್ಸ್ ಅಸೋಸಿಯೇಶನ್ (ಬೆಂಗಳೂರು ಪತಂಜಲಿ ಯೋಗ ಪೀಠ (ಹರಿದ್ವಾರ )ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಂಡಲೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ -2025 ರ 28 ರಿಂದ 35 ವಯೋಮಿತಿ 3 ರ ವಿಭಾಗದಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿ ಪ್ರಥಮ ಸ್ಥಾನ […]
ಎಐಸಿಸ್, ಸಿಬಿಸ್ ಸಿ & ಐಸಿಏಸ್ಇ ಸ್ಕೂಲ್ಸ್ ಕ್ರಾಸ್ ಕಂಟ್ರಿ ಮ್ಯಾರಥಾನ್ ಚಾಂಪಿಯನ್ ಶಿಪ್ -2025 : ನವ್ಯ ಆಚಾರ್ ಉತ್ತಮ ಸಾಧನೆ
ಉಡುಪಿ(ಆ,02): ಉಡುಪಿ ಪಾಜಕದ ಆನಂದತೀರ್ಥ ವಿದ್ಯಾಯಲಯ ಆಯೋಜಿಸಿದ ಎಐಸಿಸ್, ಸಿಬಿಸ್ ಸಿ &ಐಸಿಏಸ್ ಇ ಸ್ಕೂಲ್ಸ್ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ – 2025 ನಲ್ಲಿ ಕುಂದಾಪುರದ ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾ ಸಂಸ್ಥೆಯ ನವ್ಯ ಆಚಾರ್ 17 ರ ಕೆಳ ವಯೋಮಾನದ 4 ಕಿಲೋ ಮೀಟರ್ ಕ್ರಾಸ್ ಕಂಟ್ರಿ ಮ್ಯಾರಥಾನ್ ನಲ್ಲಿ 5 ನೇ ಸ್ಥಾನ ಪಡೆಯುವುದರೊಂದಿಗೆ ಉತ್ತಮ ಸಾಧನೆಗೈದಿದ್ದರೆ. ಇವರಿಗೆ ಕುಂದಾಪುರ ಟ್ರ್ಯಾಕ್ & ಫೀಲ್ಡ್ […]
ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ
ಕಾರ್ಕಳ(ಜು,30): ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ […]
ಗಂಗೊಳ್ಳಿ : ಧ್ವನಿಬೆಳಕು ಸಂಯೋಜಕರ ಸಂಘಟನೆ ನಾರಾಯಣ ಖಾರ್ವಿ ಆಯ್ಕೆ
ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಿ.ಬಿ. ಹೆಗ್ಡೆ ಕಾಲೇಜು: ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ […]
ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ
ಗಣಿತನಗರ( ಜು,28): ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ 38ರಲ್ಲಿ ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ‘ಬಹುರತ್ನ […]
ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಡಾ.| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿ ಪ್ರದಾನ
ಹೆಮ್ಮಾಡಿ(ಜು,28): ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗಣೇಶ ಮೊಗವೀರರವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಜುಲೈ 25 ರಂದು ಮುಂಬೈನ ಪ್ರಸಿದ್ಧ […]










