ಗಂಗೊಳ್ಳಿ(ಅ,19): ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು ಅಕ್ಟೋಬರ್ 24 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳು ಇವೆ. ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ. ವರದಿ : ನರೇಂದ್ರ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ನೆಂಪು ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟದ ಪ್ಲೇಟ್ ಮತ್ತು ಲೋಟ ಕೊಡುಗೆ
ವಂಡ್ಸೆ(ಅ,19); ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರದಗಳಲ್ಲಿ ಒಂದಾದ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮಂಡಳಿಯ ವತಿಯಿಂದ ಉಪ್ಪಿನ ಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹಾಗೂ ಸಮಾಜ ಸೇವಕ ರಾಘವೇಂದ್ರ ನೆಂಪು ರವರ ಕೋರಿಕೆಯ ಮೇರೆಗೆ ಅಂದಾಜು 40 ಸಾವಿರ ರೂಪಾಯಿ ಮೌಲ್ಯದ ಬಿಸಿಯೂಟದ ಪ್ಲೇಟ್ ಮತ್ತು ಲೋಟವನ್ನು ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಕೊಡುಗೆಯಾಗಿ ನೀಡಿದ್ದಾರೆ. ಕ್ಷೇತ್ರದಿಂದ ಕೊಡುಗೆಯಾಗಿ ನೀಡಿದ […]
ಬೈoದೂರು : ಅಕ್ಟೋಬರ್ 30 ರಂದು ವರಲಕ್ಷ್ಮಿ ಬೃಹತ್ ಉದ್ಯೋಗ ಮೇಳ -2022
ಬೈoದೂರು (ಅ,18): ಬೈಂದೂರು ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಉದ್ಯಮಿ ಹಾಗೂ ಸಮಾಜ ಸೇವಕರಾದ ಡಾ. ಗೋವಿಂದ ಬಾಬು ಪೂಜಾರಿಯವರ ಸಾರಥ್ಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಇದೇ ಅಕ್ಟೋಬರ್ ,30 ರಂದು ಉಪ್ಪುಂದ ನಂದನವನದ ಹೊಟೇಲ್ ಪ್ರಜ್ನಾ ಸಾಗರ ಹಾಲ್ ನಲ್ಲಿ ಆಯೋಜಿಸಲಾಗಿದೆ. 30ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ವರಲಕ್ಷ್ಮಿ ಬೃಹತ್ ಉದ್ಯೋಗ ಮೇಳ- 2022 ರ ಒಂದೇ ವೇದಿಕೆಯಲ್ಲಿ ಆಯೋಜನೆಗೊಳ್ಳಲಿದ್ದು , ಪಿ ಯು ಸಿ , ಬಿಕಾಂ, ಬಿಬಿಎ/ಬಿಬಿಎಂ, […]
ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್
ಉಡುಪಿ( ಅ,18): ಎಂ.ಜಿ.ಎಂ. ಕಾಲೇಜಿನಲ್ಲಿ ‘ಏಕ್ ದಿನ್ ಎನ್.ಸಿ.ಸಿ ಆರ್ಮಿ ಕೆ ನಾಮ್’ ಕಾರ್ಯಕ್ರಮ ಇತ್ತೀಚೆಗೆ ಗೀತಾಂಜಲಿ ಸಭಾಂಗಣದಲ್ಲಿ ನಡೆಯಿತು.ಎಂ.ಐ.ಟಿ, ಮಾಹೆಯ ಲೈಪ್ಟಿನ್ಂಟ್ ಕಮಾಂಡರ್ ಗೀತಾಲಕ್ಷ್ಮೀ ಪಿ.ಎಂ. ಮಾತನಾಡಿ ಎನ್.ಸಿ.ಸಿ.ಯು ವಿದ್ಯಾರ್ಥಿಗಳಿಗೆ ಶಿಸ್ತುಬದ್ಧ ಜೀವನವನ್ನು ನಡೆಸಲು, ನಾಯಕತ್ವವನ್ನು ಬೆಳೆಸಲು ಹಾಗೂ ಪ್ರತಿಭೆಯನ್ನು ಪ್ರದರ್ಶಿಸಲು ಇರುವ ಒಂದು ಅತ್ಯುತ್ತಮ ವೇದಿಕೆ ಎಂದು ಹೇಳಿದರು. ಕೆಡೆಟ್ ಹಾಗೂ ಕೆಡೆಟ್ಗಳ ಪೋಷಕರನ್ನು ಅಭಿನಂದಿಸಿ ಇನ್ನೂ ಅತ್ಯುತ್ತಮ ಸಾಧನೆ ಮಾಡಿ ಎಂದು ಹುರಿದುಂಬಿಸಿದರು. ಎಂ.ಜಿ.ಎಂ. ಕಾಲೇಜಿನ […]
ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಸಾಧನೆಗೈದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು
ಹೆಮ್ಮಾಡಿ(ಅ,18): ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ HCES ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿ ಬೆಳ್ಳಿ ಪದಕ,ಆರ್ಯ ಮೊಗವೀರ ದ್ವಿತೀಯ ಪಿ.ಯು.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ, ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಅ,17):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳ ಜೊತೆಗೆ ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಗಣಕ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮವನ್ನು ಅ .15 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ […]
ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ) ಹಾಯ್ಕಾಡಿ : ರಂಗಾಭಿನಯ ತರಬೇತಿ ಮತ್ತು ಬಹುಮಾನ ವಿತರಣಾ ಸಮಾರಂಭ
ಹಾಲಾಡಿ (ಅ,16): ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್ (ರಿ) ಮತ್ತು ಹೆಗ್ಗುಂಜೆ ರಾಜೀವ ಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜು ಹಾಲಾಡಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಅ.10 ರಂದು ಸೋಮವಾರ ರಂಗಾಭಿನಯ ತರಬೇತಿ ಶ್ರೀಮತಿ ಸಾಧು ಅಧ್ಯಕ್ಷರು ಗ್ರಾಮ ಪಂಚಾಯತ್ ಹಾಲಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪೆರ್ಡೂರು ಪ್ರಭಾಕರ ಕಲ್ಯಾಣಿ ಇವರು ಕಾರ್ಯಕ್ರಮದ ಉದ್ಘಾತಿಸಿದರು. ಗ್ರಾಮೀಣ ಭಾಗದಲ್ಲಿ […]
ವಿ. ಕೆ. ಆರ್. ಶಾಲೆಯಲ್ಲಿ ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ
ಕುಂದಾಪುರ(ಅ,16): ಎಸ್. ಎಸ್. ಎಲ್. ಸಿ ಶಿಕ್ಷಣ ವಿದ್ಯಾರ್ಥಿಗಳ ವೃತ್ತಿಪರ ಬದುಕಿನ ಹಾದಿಗೆ ಮೊದಲ ಮೈಲಿಗಲ್ಲಿನ ಹಂತ. ಇದು ವಿದ್ಯಾರ್ಥಿಗಳ ಭವಿಷ್ಯದ ಸಾಧನೆಗೆ ಹೇಗೆ ಪೂರಕವಾದದ್ದು ಮತ್ತು ಆ ಹಾದಿಯ ವಿವಿಧ ಮಜಲುಗಳು ಹೇಗಿರುತ್ತದೆ ಎನ್ನುವುದನ್ನು ಸವಿಸ್ತಾರವಾಗಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ನಾಗರಾಜ ಕಟೀಲ್ ವಿದ್ಯಾರ್ಥಿಗಳಗೆ ಮಾರ್ಗದರ್ಶನ ನೀಡಿದರು. ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ […]
ಮಿಲಾಗ್ರಿಸ್ ಕಾಲೇಜಿನಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ
ಕಲ್ಯಾಣಪುರ( ಅ,16): ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಮತ್ತು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಮತ್ತು ಕ್ಷಿಪಣಿ ತಂತ್ರಜ್ಞಾನದ ವಿಜ್ಞಾನಿ ದಿ. ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಅವರ ಜನ್ಮ ದಿನವಾದ ಅಕ್ಟೋಬರ್ 15ನ್ನು ವಿಶ್ವ ವಿದ್ಯಾರ್ಥಿಗಳ ದಿನಾಚರಣೆಯಾಗಿ ಆರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಅವರು ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಕಲಾಂ […]
ಬೈಂದೂರು:ಅ.16 ರಂದು ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರ
ಬೈಂದೂರು(ಅ,15): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ನಾಡೋಜ ಡಾ. ಜಿ . ಶಂಕರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಟೋಬರ್ .16 ರ […]










