ತನ್ನ ದುಡಿಮೆಯ ಒಂದು ಭಾಗವನ್ನು ಅಶಕ್ತರ ಪಾಲಿಗೆ ಮೀಸಲಿಟ್ಟು, ನಿರಂತರವಾಗಿ ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಉದ್ಯಮಿ, ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ) ನ್ನು ಹುಟ್ಟುಹಾಕಿ, ಆ ಮೂಲಕ ಕಡು ಬಡವರ ಬದುಕಿನಲ್ಲಿ ಆಶ್ರಯದಾತ, ಅನ್ನದಾತ ಮತ್ತು ಆರೋಗ್ಯದಾತರಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ, ಆಶ್ರಯ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಹಿನ್ನೆಲೆಯಲ್ಲಿ ಶ್ರೀ ಗೋವಿಂದ ಬಾಬು ಪೂಜಾರಿಯವರು […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸೋಶಿಯಲ್ ಮೀಡಿಯಾದ ಒಳ-ಹೊರಗು
ಬೆಂಕಿಯನ್ನು ಮನೆಯೊಳಗೆ ಚಿಕ್ಕದಾಗಿ ಹಚ್ಚಿಟ್ಟರೆ ದೀಪವಾಗಿ ಮನೆ ಬೆಳಗುತ್ತದೆ. ಅದೇ ಮನೆಗೆ ಹಚ್ಚಿದರೆ ಮನೆಯನ್ನೇ ಸುಟ್ಟು ನಾಶ ಮಾಡುತ್ತದೆ. ಇಡೀ ಜಗತ್ತನ್ನೇ ತನ್ನತ್ತ ಸೆಳೆಯುತ್ತ ,ವಿಷಯ ,ವಿಚಾರ ಹಾಗೂ ಭಾವನೆಗಳನ್ನು ಒಬ್ಬರಿಂದ ಇನ್ನೊಬ್ಬರಿಗೆ ಬಹುಬೇಗನೆ ತಲುಪಿಸುವ ಉದ್ದೇಶದಿಂದ ಹುಟ್ಟಿಕೊಂಡ ಫೇಸ್ ಬುಕ್ ಹಾಗೂ ಇತರ ಸೋಶಿಯಲ್ ಮೀಡಿಯಾಗಳು ಇಂದು ಇಡೀ ಜಗತ್ತನ್ನೇ ಆವರಿಸಿದೆ. ಆದರೆ ಈ ಸೋಶಿಯಲ್ ಮೀಡಿಯಾಗಳನ್ನು ನಾವು ದೀಪದಂತೆ ನಾವು ಆರೋಗ್ಯಕರವಾಗಿ ಬಳಸುವುದು ಉತ್ತಮ. ಇಲ್ಲವಾದರೆ ಇದು […]
‘ಹೇಳದೆ ಹೋದ ಮಗಳಿಗೆ’ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ.
ಗಂಗೊಳ್ಳಿ (ಜು, 29) : ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಪರಿಚಿತರಾಗಿರುವ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಪುಸ್ತಕಕ್ಕೆ ತುಮಕೂರಿನ ಪ್ರತಿಷ್ಠಿತ ಸಂಸ್ಥೆ ಗುರುಕುಲ ಕಲಾ ಪ್ರತಿಷ್ಠಾನ(ರಿ)ದ ವತಿಯಿಂದ ಕೊಡಮಾಡುವ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ. ವೈವಿಧ್ಯಮಯವಾದ ಪ್ರೇರಣಾತ್ಮಕ ಅಂಕಣ ಬರಹಗಳನ್ನು ಒಳಗೊಂಡಿರುವ ಈ ಕೃತಿ […]
ಕುಡಿ – ನುಡಿ
ಎಲ್ಲಾ ಹೆಂಗಳೆಯರು ನನ್ನನ್ನು ಮೆಚ್ಚಿದ್ದೆ, ಮೆಚ್ಚಿದ್ದು ನಾ ಅವರಿಗೆ ಅಣ್ಣಾ ನಂತೆ…..ಅದಕ್ಕೆ ಕಾರಣ ಕೇಳಿದರೆ …..ನಾ ಕುಡಿಯುದಿಲ್ಲವಂತೆ…….!!! ✍️ಈಶ್ವರ ಸಿ ನಾವುಂದ.
ಮೊಗವೀರ ಯುವ ಸಂಘಟನೆ (ರಿ). ಉಡುಪಿ ಜಿಲ್ಲೆ : ಕೋಟೇಶ್ವರ ಘಟಕದ ನೂತನ ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ ಆಯ್ಕೆ
ಕೋಟೇಶ್ವರ (ಜು, 29) : ಮೊಗವೀರ ಯುವ ಸಂಘಟನೆ(ರಿ). ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ 2021- 2023ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ, 25 ರಂದು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಕಛೇರಿಯಲ್ಲಿ ನಡೆದಿದ್ದು ಮುಂದಿನ ಎರಡು ವರ್ಷಗಳ ಅವಧಿಗೆ ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ ಆಯ್ಕೆಯಾಗಿದ್ದಾರೆ. ಹಲವು ಸ್ವಯಂ ಸೇವಾ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಪುಂಡಲೀಕರವರು ರಕ್ತದಾನ, ಅಶಕ್ತರಿಗೆ ನೆರವು, ಲಾಕ್ಡೌನ್ ಸಂದರ್ಭದಲ್ಲಿನ […]
ಮೊಗವೀರ ಯುವ ಸಂಘಟನೆ (ರಿ). ಉಡುಪಿ ಜಿಲ್ಲೆ : ಕೋಟೇಶ್ವರ ಘಟಕದ 2021- 2023ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ
ಕೋಟೇಶ್ವರ (ಜು, 29) : ರಾಜ್ಯ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ). ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ 2021- 2023 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ,25 ರಂದು ಮೊಗವೀರ ಯುವ ಸಂಘಟನೆ ಕೋಟೇಶ್ವರ ಘಟಕದ ಕಛೇರಿಯಲ್ಲಿ ನಡೆಯಿತು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸುನೀಲ್. ಜಿ. ನಾಯ್ಕ್ ಚಾತ್ರಬೆಟ್ಟು, ಗೌರವಾಧ್ಯಧ್ಯಕ್ಷರಾಗಿ ಸೌರಭ ರಾಜೀವ ಮರಕಾಲ ಬೀಜಾಡಿ, ಕಾರ್ಯದರ್ಶಿಯಾಗಿ ಪುಂಡಲೀಕ ಮೊಗವೀರ ತೆಕ್ಕಟ್ಟೆ, […]
ಗೋಪಾಡಿ : ಶ್ರೀ ರಾಮ ಮಂದಿರದ ಬಳಿ ಪುನುಗು ಬೆಕ್ಕಿನ ರಕ್ಷಣೆ – ಅರಣ್ಯ ಇಲಾಖೆಗೆ ಹಸ್ತಾಂತರ
ಗೋಪಾಡಿ (ಜು, 28) : ಇಲ್ಲಿನ ಶ್ರೀ ರಾಮ ಮಂದಿರದ ಬಳಿ ಅಪರೂಪದ ಪುನುಗು ಬೆಕ್ಕುನ್ನು ಶ್ರೀರಾಮ ಭಜನಾ ಮಂದಿರದ ಸದಸ್ಯರಾದ ಭರತ್ ಶ್ರೀನಿವಾಸ ಕುಂದರ್, ಮಹೇಶ ಕುಂದರ್, ಸಂತೋಷ ಪೂಜಾರಿ ಹಾಗೂ ಕಾರ್ತಿಕ್ ಪೂಜಾರಿಯವರು ಅದನ್ನು ಸುರಕ್ಷಿತವಾಗಿ ರಕ್ಷಿಸಿ ಕುಂದಾಪುರದ ಅರಣ್ಯ ಇಲಾಖೆಯ ಅಧಿಕಾರಿ ಶ್ರೀ ಉಮೇಶ್ ರವರಿಗೆ ಒಪ್ಪಿಸಿದರು.
ಶ್ರೀ ವಿವೇಕಾನಂದರಿಂದ ಮಾನವೀಯ ಮೌಲ್ಯಗಳ ಪುನರುತ್ಥಾನದ ಜನಜಾಗೃತಿ ಪಾದಯಾತ್ರೆ
ಮಾನವೀಯ ಮೌಲ್ಯಗಳ ಪುನರುತ್ಥಾನ ಎಂಬ ವಿಷಯದೊಂದಿಗೆ ಶ್ರೀ ವಿವೇಕಾನಂದ ಹೆಚ್. ಜಿ ಯವರು ಬೀದರ್ ಜಿಲ್ಲೆಯ ವನಮಾರ್ಪಳ್ಳಿಯಿಂದ ನವೆಂಬರ್, 1 ರಂದು ಹೊರಟು ಸುಮಾರು 8 ಸಾವಿರ ಕಿಲೋಮೀಟರ್ ಪಾದಯಾತ್ರೆಗೈಯುತ್ತ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ನೇಹಿತರ ಸರಳ ಆತಿಥ್ಯವನ್ನು ಸ್ವೀಕರಿಸಿ, ಆಶ್ರಯವನ್ನು ಪಡೆದು ರಾಜ್ಯದಾದ್ಯಂತ ಮಾನವೀಯ ಮೌಲ್ಯಗಳ ಕುರಿತಾಗಿ ಅರಿವು ಮೂಡಿಸುತ್ತಿದ್ದಾರೆ. ಇವರ ಪಾದಯಾತ್ರೆ ಜುಲೈ,26 ರಂದು ಬೈಂದೂರಿನ ನಾವುಂದಕ್ಕೆ ಬಂದು ತಲುಪಿದ ಸಂದರ್ಭದಲ್ಲಿ ಬೈಂದೂರಿನ ಜನತೆಯ ವತಿಯಿಂದ ಪ್ರೀತಿಪೂರ್ವಕವಾಗಿ […]
ಮಡಿಕೇರಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ
ಮಡಿಕೇರಿ (ಜು. 28) : ಇಲ್ಲಿನ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಆಗಸ್ಟ್, 11 ರಂದು ಜಿಲ್ಲೆಯ 06 ಕೇಂದ್ರಗಳಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಬಳಸಿ https://cbseitms.nic.in/index.aspx ಲಿಂಕ್ ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನೀರಜ್ 7676825036, ಪದ್ಮ ಡಿ.ಟಿ. 7019054680 ಮತ್ತು ಗಂಗಾಧರನ್ ಕೆ. 6363354829 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ […]










