ಕುಕ್ಕೆ ಸುಬ್ರಹ್ಮಣ್ಯ(ಜೂ ,06): ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಈಶ್ವರ್ ಮಲ್ಪೆ ಅವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಈಶ್ವರ ಮಲ್ಪೆ ಅವರ ಟ್ರಸ್ಟ್ ಗೆ ಗ್ರಾಮ ಪಂಚಾಯತ್ ಸದಸ್ಯರ ಗೌರವಧನದಿಂದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಸುಜಾತಾ ಕಲ್ಲಾಜೆ, ಉಪಾಧ್ಯಕ್ಷ ರಾಜೇಶ್ ಎನ್ ಎಸ್,ಸದಸ್ಯರಾದ ವೆಂಕಟೇಶ್ ಎಚ್ ಎಲ್, ಗಿರೀಶ್ ಆಚಾರ್ಯ, ದಿಲೀಪ್ ಕಲ್ಲಾಜೆ, ಸವಿತಾ ಭಟ್, ಭಾರತಿ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ದಯಾನಿಧಿ ಬಂಟರ ಬಳಗ ಹುಣ್ಸೆಮಕ್ಕಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ
ಕೋಟೇಶ್ವರ (ಜೂ ,07): ದಯಾನಿಧಿ ಬಂಟರ ಬಳಗ ಹುಣ್ಸೆಮಕ್ಕಿವತಿಯಿಂದ ಪ್ರತಿ ವರ್ಷದಂತೆ ಐದು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಶ್ರೇಣಿಯಲ್ಲಿ ಪಾಸಾದ 10 ಜನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ವಸಂತಿ ಮಂಜಯ್ಯಶೆಟ್ಟಿ ,ಅಧ್ಯಕ್ಷರಾದ ಗಣೇಶ್ ಶೆಟ್ಟಿ ,ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ,ಗೌರವ ಸದಸ್ಯರಾದ ದಿನಕರ ಹೆಗ್ಡೆ, ಅನಿಲ್ ಕುಮಾರ್ ಶೆಟ್ಟಿ ,ಉದಯ್ […]
ಅಂತರಾಷ್ಟ್ರೀಯ ಯುವ ಶೃಂಗ ಸಭೆಗೆ ಸರಸ್ವತಿ ವಿದ್ಯಾಲಯ ಪಿ.ಯು ಕಾಲೇಜಿನ ಧನ್ಯ. ಯು ಆಯ್ಕೆ
ಗಂಗೊಳ್ಳಿ (ಜೂ ,2) : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ […]
ಜೆ.ಇ.ಇ ಅಡ್ವಾನ್ಸ್ಡ್ನಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಕಾರ್ಕಳ (ಜೂ ,02): ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಜೆ.ಇ.ಇ (JEE) ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ನ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ್ಯಾಂಕ್ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ್ಯಾಂಕ್, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ […]
ಯಕ್ಷಗಾನ ಕಲಾರಂಗದ 75ನೇ ಮನೆ ಹಸ್ತಾಂತರ
ಕುಂದಾಪುರ(ಜೂ ,03): ತಾಲೂಕಿನ ಹಟ್ಟಿಕುದ್ರುವಿನಲ್ಲಿ ನೀಲಾವರ ಮೇಳದ ಭಾಗವತ ತಿಮ್ಮಪ್ಪ ದೇವಾಡಿಗರಿಗೆ ಸುಮಾರು ಎಂಟು ಲಕ್ಷ ರೂಪಾಯಿ ವೆಚ್ಚದಲ್ಲಿ ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ತನ್ನ ತೀರ್ಥರೂಪರ ಸ್ಮರಣಾರ್ಥ ನಿರ್ಮಿಸಿಕೊಟ್ಟ ಮನೆ ‘ಶ್ರೀ ಮುರಳಿ’ ಯನ್ನು ಉಡುಪಿ ಸಿವಿಲ್ ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ ಸಂಸ್ಥೆಯ ಅಧ್ಯಕ್ಷರಾದ ಯೋಗೀಶ್ಚಂದ್ರಾಧರ ಉದ್ಘಾಟಿಸಿ ಯಕ್ಷಗಾನ ಕಲಾರಂಗದ ನಿಸ್ಪೃಹ ಸಾಮಾಜಿಕ ಸೇವೆ, ಪಾರದರ್ಶಕ ವ್ಯವಹಾರ ಎಲ್ಲರನ್ನೂ ಸಂಸ್ಥೆಯತ್ತ ಆಕರ್ಷಿಸಿದೆ. ಈ ಸಂಸ್ಥೆಗೆ […]
ಜೆ.ಇ.ಇ ಅಡ್ವಾನ್ಸ್ಡ್-2025 ಫಲಿತಾಂಶ : ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ ( ಜೂ ,02): ಕೆ.ಸಿ.ಇ.ಟಿ. ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6 ನೇ ರ್ಯಾಂಕ್ ಪಡೆದ ತರುಣ್ ಸುರಾನಾನಿಗೆ ರಾಷ್ಟ್ರ ಮಟ್ಟದಲ್ಲಿ ಜನರಲ್ ಮೆರಿಟ್ ನಲ್ಲಿ 2403 ನೇ ರ್ಯಾಂಕ್ ,ಇoಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರವೇಶಾತಿಗಾಗಿ ನಡೆಸಲಾಗುವ ಜೆ.ಇ.ಇ.ಅಡ್ವಾನ್ಸ್ಡ್- 2025 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಐವರು ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗಿನ ರ್ಯಾಂಕ್ ಗಳಿಸಿದ್ದಾರೆ. ಜನರಲ್ ಮೆರಿಟ್ ನಲ್ಲಿ ತರುಣ್ ಎ. ಸುರಾನಾ (2403) ( […]
ಡಾl ಬಿ. ಬಿ. ಹೆಗ್ಡೆ ಕಾಲೇಜು ಎನ್. ಎಸ್ಎ.ಸ್ ಘಟಕದಿಂದ ನಮ್ಮ ನಡಿಗೆ ಗ್ರಾಮದೆಡೆಗೆ
ಕುಂದಾಪುರ, (ಜೂ,1 ): ಇಲ್ಲಿನ ಡಾl ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ, ಸ್ವರಾಜ್ಯ 75 ತಂಡದ ಸಂಯೋಜನೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಮತ್ತು ಕುಂದಾಪುರ ತಾಲೂಕು ಘಟಕ, ಜನ ಸೇವಾ ಟ್ರಸ್ಟ್ ಮೂಡು ಗಿಳಿಯಾರು, ಹಸ್ತ ಚಿತ್ರ ಫೌಂಡೇಷನ್ ವಕ್ವಾಡಿ, ಉಸಿರು ಕೋಟ ಸಹಕಾರದೊಂದಿಗೆ ಹೊಂಬೆಳಕು ಕಾರ್ಯಕ್ರಮ ಮೊಳಹಳ್ಳಿ ಬಡಾಮನೆಯಲ್ಲಿ ನಡೆಯಿತು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ […]
ಡಾl ಬಿ.ಬಿ.ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಕಪಿಲೆ ಗೋಸಮೃದ್ಧಿ ಟ್ರಸ್ಟ್ ಗೆ ಭೇಟಿ
ಕುಂದಾಪುರ,(ಜೂ, 1): ಇಲ್ಲಿನ ಡಾl ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆ ಭಾಗವಾಗಿ ವಿದ್ಯಾರ್ಥಿಗಳು ಬೀಜಾಡಿಯ ಕಪಿಲೆ ಗೋ ಸಮೃದ್ಧಿ ಟ್ರಸ್ಟಿಗೆ ಭೇಟಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ, ಕಪಿಲೇ ಗೋಸಮೃದ್ಧಿ ಟ್ರಸ್ಟ್ ಪ್ರವರ್ತಕ ಕುಮಾರ್ ಕಾಂಚನ್ ಕಾರ್ಯಕ್ರಮ ಸಂಯೋಜಿಸಿದರು. ಈ ಸಂದರ್ಭ ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಿದ್ಯಾರ್ಥಿಗಳಿಗೆ ದೇಸಿ ಗೋ ಉತ್ಪನ್ನಗಳ ಮಹತ್ವದ […]
ವಿದ್ಯಾಪೋಷಕ್ 74 ನೆಯ ಮನೆ ಹಸ್ತಾಂತರ
ಕೋಟೇಶ್ವರ( ಜೂ,02): ವಿದ್ಯಾಪೋಷಕ್ ದ್ವಿತೀಯ ಪಿ.ಯು ವಿದ್ಯಾರ್ಥಿನಿ ನವ್ಯಾ (ಶ್ರೀಮತಿ ಮಮತಾ ಮತ್ತು ದಿ ನಾಗರಾಜ ಮೊಗವೀರ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಕುಂಭಾಶಿಯ ಕೊರವಡಿಯಲ್ಲಿ ಕಮಲಾಕ್ಷಿ ಮತ್ತು ಬೈಕಾಡಿ ಶಂಕರನಾರಾಯಣ ರಾಯರ ಸ್ಮರಣೆಯಲ್ಲಿ ಅವರ ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪ್ರಾಯೋಜಕತ್ವದಲ್ಲಿ ನಿರ್ಮಿಸಿಕೊಟ್ಟ ‘ಕಮಲ ಶಂಕರ ನಿಲಯ’ ಮನೆಯನ್ನು ಶ್ರೀ ಬೈಕಾಡಿ ಶ್ರೀನಿವಾಸ ರಾವ್ ದಂಪತಿಗಳು ಇಂದು (01. 06. 2025) ಜ್ಯೋತಿ ಬೆಳಗಿಸಿ ಉದ್ಘಾಟಿಸಿ ತನ್ನ ಮಾತಾ […]
ಹೆಮ್ಮಾಡಿಯಲ್ಲಿ ಜನತಾ ಓರಿoಟೇಶನ್ -ಸಾಧನೆಗೆ ಶ್ರಮವೇ ಗುರು –ಸಿ ಎ ಗೋಪಾಲ ಕೃಷ್ಣ ಭಟ್ ಅಭಿಮತ
ಹೆಮ್ಮಾಡಿ(ಜೂ,02): ಮನಸ್ಸಿನ ಸಮಸ್ಯೆ ಸರಿ ಮಾಡಲು ಡಾಕ್ಟರ್ ಇದ್ದಾರೆ,ಮನಸ್ಥಿತಿಯ ಸಮಸ್ಯೆ ಸರಿ ಮಾಡಲು ಯಾರು ಬರುವುದಿಲ್ಲ ನಾವೇ ಸರಿ ಮಾಡಿಕೊಳ್ಳಬೇಕು, ಅವಕಾಶ ಬಳಸಿಕೊಂಡು ಮನ್ನೆಡೆಯಬೇಕು.ನಮ್ಮ ಜೀವನದ ಯಶಸ್ಸು ಪಡೆಯಬೇಕಾದರೆ ಹಾರ್ಡ್ ವರ್ಕ್ ಮಾಡಲೇ ಬೇಕು ಸಾಧನೆಗೆ ಶ್ರಮವೇ ಗುರು.ಶ್ರಮ ನಮ್ಮದು ಅದಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿ ದಿನ ಪ್ರತಿ ಕ್ಷಣ ಶೈಕ್ಷಣಿಕ ಅಭ್ಯಾಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತ್ರಿಷಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ […]










