ರಾಜ್ಯದಲ್ಲಿ ಜೂನ್, 21 ರ ಸೋಮವಾರದಿಂದ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಿದೆ. 16 ಜಿಲ್ಲೆಗಳಲ್ಲಿ ಕೆಲವೊಂದು ನಿರ್ಬಂಧಗಳನ್ನು ಒಳಗೊಂಡಂತೆ ಸಡಿಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಉಳಿದ 13 ಜಿಲ್ಲೆಗಳಲ್ಲಿ ಸೋಂಕು ಪೂರ್ಣಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ 2ರವರೆಗೆ ಮಾತ್ರ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ಆದರೆ ಭಾರತದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಏಮ್ಸ್ ಮುಖ್ಯಸ್ಥ ಡಾ.ರಣದೀಪ್ ಗುಲೇರಿಯಾರವರು ಬೆಚ್ಚಿಬೀಳಿಸುವ ಸಂಗತಿಯೊಂದನ್ನು ಹೊರಹಾಕಿದ್ದಾರೆ. ಭಾರತದಲ್ಲಿ ಮೂರನೇ ಕೋವಿಡ್ ಅಲೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಹೇಳದೆ ಹೋದ ಅಪ್ಪನಿಗಾಗಿ…
ಅಂದು ಶಿವರಾತ್ರಿಯ ಅಮಾವಾಸ್ಯೆ, ಸಂಜೆ ಹೊತ್ತು ನನ್ನ ಬಾಲ್ಯದ ಸ್ನೇಹಿತರ ಜೊತೆ ಆಟ ಮುಗಿಸಿ ಮನೆಗೆ ಹೋಗುವಾಗ, ಗೆಳೆಯ ಅಶೋಕ್ ಹೇಳಿದ “ಇವತ್ತು ಕೋಟೇಶ್ವರ ದೇವಸ್ಥಾನದಲ್ಲಿ ಯಕ್ಷಗಾನ ಇದೆ, ನನ್ನ ಬಳಿ ಹಣ ಇದೆ, ಈವಾಗಲೇ ಹೋಗಿ ಅಲ್ಲೇ ಏನಾದ್ರೂ ತಿಂದು ಯಕ್ಷಗಾನ ನೋಡಿಕೊಂಡು ಬರೋಣ” ಎಂದು ಹೇಳುತ್ತಿದ್ದಂತೆ ಹಿಂದೆ ಮುಂದೆ ನೋಡದೆ ಅವನೊಂದಿಗೆ ಯಕ್ಷಗಾನ ನೋಡಲು ಹೋಗಿದ್ದೆ. ಇತ್ತ ಊಟ ಸಿದ್ದಪಡಿಸಿಕೊಂಡು ಕಾದಿದ್ದ ಅಮ್ಮನಿಗೆ ಚಿಂತೆ ಹೆಚ್ಚಾಗಿ ಅಪ್ಪನಿಗೆ […]
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ: ಸಚಿವ ಆರ್. ಅಶೋಕ್
ಬೆಂಗಳೂರು (ಜೂ, 20): ಕರ್ನಾಟಕ ರಾಜ್ಯ ಸರ್ಕಾರವು ಮಳೆಗಾಲ ಸಂದರ್ಭದಲ್ಲಿನ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ, ಹಾಗೆಯೇ ಭಾಗಶಃ ಹಾನಿಯಾಗಿರುವ ಮನೆಗೆ 1ಲಕ್ಷ ರೂ. ಮತ್ತು ನೀರು ನುಗ್ಗಿ ಮನೆಗೆ ಹಾನಿಯಾಗಿದ್ದರೆ 10 […]
ಕುಂದಗನ್ನಡದಲ್ಲೊಂದು ಪ್ರೇಮಪತ್ರ
ನಾನು ನೀನು ಹೈಕಂಡದ್ ಆಣ್ಭಾಷಿ ತೀರ್ಮಾನ ಆಯ್ಕರೆ ಯಾವ್ ದೈದ್ ಮನಿಗ್ ಹೊಯ್ಕೋ ಗುತ್ತಿಲ್ಲ. ಆರೆ ಎಂತ ಮಾಡುದ್ ನೀ ಜಾಸ್ತಿ ಸಿಟ್ ಮಾಡುಕು ನನ್ನಾಣಿ ನೀ ನನ್ ಗೊಂಬಿ ತುಂಡ್ ಅಂತಿದ್ದಿದೆ. ನೀ ಸಿಟ್ಟಂಗೆ ದೂರ್ವಾಸ್ರ್ ಹತ್ರದ್ ಪೈಕಿ ನೀನ್. ಅಲ್ದಿರೆ ಹಬ್ಬದಗೆ ಬಳಿ ತ್ಯಾಗ್ಸಿ ಕೊಡ್ಲ ಅಂದೇಳಿ ತಿಂಗ್ಳನಾಗಟ್ಲೆ ಮಾತೇ ಆಡ್ಲಾ ನೀನ್. ನಿಂಗೆಂತ ಗೊತಿತ್ ನನ್ ಕಷ್ಟ ಮಾರಾಯ್ತಿ, ಹೆಣ್ಮಕ್ಕಳ್ ಅಂದ್ರೆ ನಾಚ್ಕಿ ಕೊಟ್ಟಿ ನಾನ್. […]
ಲಾಕ್ ಡೌನ್ ಸಂದರ್ಭದಲ್ಲಿ ವಿಕಲಚೇತನರ ಸಂಕಷ್ಟಕ್ಕೆ ಸ್ಪಂದಿಸಲು ಸಚಿವ ಶ್ರೀನಿವಾಸ ಪೂಜಾರಿಗೆ ಮನವಿ
ಕೋಟ (ಜೂ, 19): ಕರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಿಕಲಚೇತನರು ಅನುಭವಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಲು ಉಡುಪಿ ಜಿಲ್ಲೆಯ ಅಂಗವಿಕಲರ ಮತ್ತು ಪಾಲಕರ ಜಿಲ್ಲೆಯಾಧ್ಯಕ್ಷರಾದ ಶ್ರೀ ಮಂಜುನಾಥ ಹೆಬ್ಬಾರ್ ನೇತೃತ್ವದಲ್ಲಿ ಧಾರ್ಮಿಕ ದತ್ತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಚಿವರು ಮಾತನಾಡಿ ಅತ್ಯಂತ ತೀವ್ರತೆ ಮತ್ತು ಕಷ್ಟದಲ್ಲಿದ್ದ ವಿಕಲಚೇತನರಿಗೆ ಆಹಾರ ಸಾಮಗ್ರಿಗಳ ಕಿಟ್ […]
ಬದುಕು ಮತ್ತು ಕಲೆ ಎರಡನ್ನು ಸಮಾನವಾಗಿ ಪ್ರೀತಿಸುವ ಉಪ್ಪುಂದ ಮೇಲ್ಮನೆ ಜಗದೀಶ್ ದೇವಾಡಿಗ
ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾ, ಮಿತ್ರ ಬಳಗವನ್ನು ಬೆಳೆಸುತ್ತಾ, ತಮ್ಮ ಬದುಕಿನ ಇತಿಮಿತಿಯ ಒಳಗೆ ಉತ್ತಮ ಕೆಲಸ ಮಾಡುವುದರೊಂದಿಗೆ ಹ್ರದಯ ವೈಶಾಲ್ಯತೆಯನ್ನು ತೋರುವ ಒಬ್ಬ ಯುವಕನ ಬಗ್ಗೆ ನಿಮಗೆ ಹೇಳಲೇ ಬೇಕು. ಅವರೇ ಸರಳ ಸ್ವಭಾವದ ಸೇವಾ ಜೀವಿ,ಯುವ ಸಾಹಿತಿ ಉಪ್ಪುಂದ ಮೇಲ್ಮನೆ ಜಗದೀಶ್ ದೇವಾಡಿಗ. ಗೆಳೆಯರು ಇವರನ್ನು ಪ್ರೀತಿಯಿಂದ” ಜಗ್ಗು” ಎಂದು ಕರೆಯುತ್ತಾರೆ. ಶ್ರೀಯುತರು 1985ರ ಮಾರ್ಚ್ ,7 ರಂದು ಭದ್ರ ದೇವಾಡಿಗ & ಚಂದು ದೇವಾಡಿಗರ ಎರಡನೆಯ […]
ಸಮಾಜ ಸೇವೆಯಿಂದ ಸಂತ್ರಪ್ತಿ ಪಡೆದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಮನದಾಳದ ಮಾತು
ಪ್ರೀತಿಯ ಬಂಧು ಮಿತ್ರರೇ, ನಾನು ನಿಮ್ಮ ಗೋವಿಂದ ಬಾಬು ಪೂಜಾರಿ.ಕರೋನದಿಂದ ಇಡೀ ಜಗತ್ತೇ ತತ್ತರಿಸಿದೆ. ಕಳೆದ ಎರಡು ವರ್ಷಗಳಿಂದ ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವವರನ್ನು ಗುರುತಿಸಿ ಆಹಾರದ ಕಿಟ್ ಗಳನ್ನು ಅವರವರ ಗ್ರಾಮಕ್ಕೆ ಇಂತಿಷ್ಟು ಎಂದು ನನ್ನ ಕೈಲಾದಷ್ಟು ಸ್ವತಃ ನಾನೇ ಗ್ರಾಮಗಳಿಗೆ ಭೇಟಿ ನೀಡಿ ಕಿಟ್ ಹಸ್ತಾಂತರಿಸಿದ್ದೇನೆ. ಯಾವುದೇ ಜಾತಿ, ಮತ, ಧರ್ಮ, ರಾಜಕೀಯ ಭೇದಭಾವ ಇಲ್ಲದೆ ಎಲ್ಲಾ ವರ್ಗದವರನ್ನು ಸಮಾನರಂತೆ ಪರಿಗಣಿಸಿ ಬೈಂದೂರು ಭಾಗದ ಮೂಲೆ -ಮೂಲೆಗೆ […]
ವಿಶ್ವ ವಿಖ್ಯಾತ ಮುರ್ಡೇಶ್ವರದ ಶಿವನ ಮೂರ್ತಿಯ ಸೊಬಗಿಗೆ ಅಂತರಾಷ್ಟ್ರೀಯ ಪ್ರಶಸ್ತಿ
ಭಟ್ಕಳ (ಜೂ, 18) : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ವಿಶ್ವ ವಿಖ್ಯಾತ ಮುರ್ಡೇಶ್ವರದ ಶಿವನ ಮೂರ್ತಿಯ ಎಲ್ ಇ ಡಿ ವಿದ್ಯುತ್ ಅಲಂಕಾರಕ್ಕೆ ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತಿದೆ. ಅಮೆರಿಕಾದ ಇ- ಗ್ಲೋಬಲ್ ಫಿಲಿಪ್ಸ್ ಆಯೋಜಿಸಿದ್ದ ಸರ್ಟಿಫೈಡ್ ಸಿಸ್ಟಮ್ ಇಂಟಿಗ್ರೇಟರ್ ಸಮಿಟ್ನಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಸ್ಪರ್ಧೆಯಲ್ಲಿ ಜಗತ್ತಿನ 24 ಪ್ರಾಜೆಕ್ಟ್ ಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಮುರ್ಡೇಶ್ವರದ ಶಿವನ ಮೂರ್ತಿಗೆ ಮಾಡಲಾದ ವಿದ್ಯುತ್ ಅಲಂಕಾರ […]
ಯುವ ಸಾಹಿತಿ ಕೊಡಗಿನ ಕಿಗ್ಗಾಲು ಜಿ. ಹರೀಶ್ ಕುಂದವಾಹಿನಿಯಲ್ಲಿ ತಮ್ಮ ಸಾಹಿತ್ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ
ಯುವ ಸಾಹಿತಿ ಕಿಗ್ಗಾಲು ಜಿ. ಹರೀಶ್ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದವರು. ಮೂರ್ನಾಡುವಿನ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಈಗಾಗಲೇ ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಇವರ ರಾಯರ ತೋಟ ಎಂಬ ಲಲಿತ ಪ್ರಬಂಧಗಳ ಸಂಕಲನ 2011 ರಲ್ಲಿ ಬಿಡುಗಡೆಯಾಗಿದೆ. ಕಥೆ,ಕವನ ,ಲೇಖನ ರಚನೆಯ ಜೊತೆಗೆ ವರದಿಗಾರಿಕೆಯನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಶಕ್ತಿ ದಿನಪತ್ರಿಕೆಯಲ್ಲಿ, ಸುಧಾ, […]










