ಗಂಗೊಳ್ಳಿ (ಮೇ ,28) : ಸಮಾಜ ಸೇವಕ ಬೈಲುಮನೆ ಆನಂದ ಬಿಲ್ಲವ ಇವರ ವತಿಯಿಂದ ಗಂಗೊಳ್ಳಿಯ ಶ್ರೀ ಶಿರಸಿ ಅಮ್ಮನವರ ಸನ್ನಿಧಾನದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆನಂದ ಬಿಲ್ಲವ ಅವರು ದೇವರಲ್ಲಿನ ನಂಬಿಕೆ ನಿಮ್ಮ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ನಿಮ್ಮ ಕಲಿಕೆ ಉಳಿದವರಿಗೆ ಪ್ರೇರಣೆಯಾಗುವಂತಿರಲಿ ಎಂದು ಶುಭ ಹಾರೈಸಿದರು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮೇ ,30 ರಂದು ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ
ಗಣಿತ ನಗರ(ಮೇ ,29): : ಕಾರ್ಕಳ ಜ್ಞಾನಸುಧಾ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು ಮೇ ,30 ರ ಶುಕ್ರವಾರದಂದು ಜರುಗಲಿದ್ದು, ಆ ದಿನ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ 2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ. 64 ಲಕ್ಷದ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮ
ಕುಂದಾಪುರ, ಮೇ 28: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಮೇ 28, 2025 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪದವಿಯ ನಂತರ ಉದ್ಯೋಗದಲ್ಲಿ ಪ್ರವೇಶಿಸಬೇಕೆ ಅಥವಾ ಹೆಚ್ಚಿನ ಅಧ್ಯಯನ ಮಾಡಬೇಕೆಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ MITE, ಮೂಡಬಿದ್ರಿಯ ಉದ್ಯೋಗ, […]
ಕರ್ನಾಟಕ ರಾಜ್ಯ ಬೀಚ್ ಅತ್ಲೇಟಿಕ್ ಕ್ರೀಡಾಕೂಟ 2025:ಕುಂದಾಪುರ ಟ್ರ್ಯಾಕ್ & ಫೀಲ್ಡ್ ಕ್ರೀಡಾಪಟುಗಳಿಂದ ಪದಕಗಳ ಬೇಟೆ
ಉಡುಪಿ(ಮೇ ,27): ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಮತ್ತು ಚಾಲೆಂಜರ್ಸ್ ಅತ್ಲೇಟಿಕ್ ಕ್ಲಬ್ ಉಡುಪಿ ಇವರ ಸಹಯೋಗದೊಂದಿಗೆ ನಡೆದ ರಾಜ್ಯ ಮಟ್ಟದ ಕಿರಿಯರ ಬೀಚ್ ಅತ್ಲೇಟಿಕ್ ಕ್ರೀಡಾಕೂಟದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ 5ಚಿನ್ನ,4ಬೆಳ್ಳಿ ಹಾಗೂ 4 ಕಂಚಿನ ಪದಕದೊಂದಿಗೆ ಒಟ್ಟು 13 ಪದಕವನ್ನು ಪಡೆದು ಸಾಧನೆ ತೋರಿದ್ದಾರೆ. 8 ವರ್ಷ ವಯೋಮಾನದ ಹುಡುಗರ ವಿಭಾಗದಲ್ಲಿ ಪ್ರತ್ಯುಶ್ ಜಿ ಶೆಟ್ಟಿ 40 ಮೀ ಓಟದಲ್ಲಿ ಕಂಚಿನ ಪದಕ, ಬಾಲ್ ಥ್ರೋ […]
ಧಾರ್ಮಿಕ ಮುಖಂಡ ,ಕ್ರೀಡಾಪಟು ಜಯಾನಂದ ಖಾರ್ವಿ ನಿಧನ
ಕುಂದಾಪುರ(ಮೇ 26) : ಇಲ್ಲಿನ ಖಾರ್ವಿಕೇರಿ ನಿವಾಸಿ ಧಾರ್ಮಿಕ ಮುಖಂಡ, ಖಾರ್ವಿ ಸಮಾಜದ ನೇತಾರ ಹಾಗೂ ಕ್ರೀಡಾಪಟು ಜಯಾನಂದ ಖಾರ್ವಿಯವರು ಹೃದಯಾಘಾತದಿಂದ ಇಂದು ಮುಂಜಾನೆ 3.00 ಗಂಟೆಯ ವೇಳೆಗೆ ನಿಧನ ಹೊಂದಿದ್ದಾರೆ. ಹಲವಾರು ವರ್ಷಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು ಕೊಂಕಣ ಖಾರ್ವಿ ಸಮಾಜದ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ದೇವಸ್ಥಾನದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಕೊಂಕಣ ಖಾರ್ವಿ ಸಮಾಜ ಬಾಂಧವರು ಹಾಗೂ ವಿವಿಧ […]
KCET-2025 ಫಲಿತಾಂಶ : ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಆಕಾಶ್ ಹೆಬ್ಬಾರ್ 999ನೇ Rank
ಹೆಮ್ಮಾಡಿ( ಮೇ ,26): K-CET 2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಆಕಾಶ್ ಹೆಬ್ಬಾರ್ ವೆಟರ್ನರಿ ಸೈನ್ಸ್- 999,ನ್ಯಾಚುರೋಪತಿ & ಸೈನ್ಸ್- 932,ನರ್ಸಿಂಗ್- 1009ಬಿ ಫಾರ್ಮ್-1382,ಬಿ.ಎಸ್ಸಿ ಅಗ್ರಿ- 1382 Rankಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಪರೀಕ್ಷೆ ಬರೆದ 85 ವಿದ್ಯಾರ್ಥಿಗಳಲ್ಲಿ, 25 ವಿದ್ಯಾರ್ಥಿಗಳು ಹತ್ತು ಸಾವಿರದ ಒಳಗೆ Rankಗಳನ್ನು ಪಡೆದು ಸಾಧನೆ ಮೆರೆದಿರುತ್ತಾರೆ.ಕ್ರಮವಾಗಿ […]
ಸ್ಮಾರ್ಟ್ ಕ್ರೀಯೇಷನ್ ಮಿಷನ್ -40 : ಹೈಕಾಡಿ ಅಂಗನವಾಡಿಗೆ ಪೀಠೋಪಕರಣ ವಿತರಣೆ
ಹಾಲಾಡಿ (ಮೇ ,26): ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿ ಅಂಗನವಾಡಿ ಕೇಂದ್ರಕ್ಕೆ ಸ್ಮಾರ್ಟ್ ಕ್ರಿಯೇಷನ್ ಎಜುಕೇಶನ್ ಟ್ರಸ್ಟ್ (ರಿ ) ಹೈಕಾಡಿ ಸಂಸ್ಥೆಯ ವತಿಯಿಂದ 7000 ಮೊತ್ತದ ಪುಟ್ಟ ಮಕ್ಕಳಿಗೆ 10 ಕುರ್ಚಿಗಳನ್ನು ಮತ್ತು ಅಂಗನವಾಡಿಗೆ 5 ಕುರ್ಚಿಗಳನ್ನು ನೀಡಲಾಯಿತು. ಪೂರ್ವ ಬಾಲ್ಯ ಶಿಕ್ಷಣ ಅತ್ಯಂತ ಅವಶ್ಯಕವಾಗಿದ್ದು ಕಲಿಕೆಗೆ ಅಗತ್ಯ ಅವಶ್ಯಕತೆಗಳನ್ನ ನೀಡುವ ಭರಸೆ ಸಂಸ್ಥೆ ನೀಡಿದೆ. ಕಾರ್ಯಕ್ರಮದಲ್ಲಿ ಆವರ್ಸೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್ ಕುಮಾರ್ […]
ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು: ಉಚಿತ ನೇತ್ರ ತಪಾಸಣೆ
ಕುಂದಾಪುರ(ಮೇ ,24): ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ, ಗ್ರಾಮ ಪಂಚಾಯತ್ ಕಾಲ್ತೋಡು, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಕಾಲ್ತೋಡು, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಬ್ರಹತ್ ರಕ್ತ ದಾನ ಶಿಬಿರ
ಕುಂದಾಪುರ(ಮೇ ,23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮೇ 23 ರಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದಾನದ […]
ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್
ಗಣಿತನಗರ(ಮೇ ,24): : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕನ್ನು ಪಡೆದಿರುತ್ತಾರೆ, ಸಂಸ್ಥೆಯ 40 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ಸಾವಿರದೊಳಗಿನ ರ್ಯಾಂಕ್ ಪಡೆದಿದ್ದಾರೆ. ತರುಣ್ ಎ. ಸುರಾನ 6ನೇ ರ್ಯಾಂಕ್ (ಬಿ.ಫಾರ್ಮದಲ್ಲಿ 30ನೇ ರ್ಯಾಂಕ್, ಅಗ್ರಿಯಲ್ಲಿ 54ನೇ ರ್ಯಾಂಕ್), ವಿಷ್ಣು ಧರ್ಮ ಪ್ರಕಾಶ್ […]










