ಕವಿತೆ ಬಾರದ ನನಗೆ…ನೆನಪಿಗೆಅದು ಎಳೆ ಬಿಸಿಲಿನ ಮುಸ್ಸಂಜೆಯವೇಳೆಗೆ ಏಕೋ ಗೊತ್ತಿಲ್ಲ ನನಗೆಕವಿತೆ ಬಾರದ ನನಗೆ…. ನೆನಪಿಗೆ… ಹನಿ ಹನಿ ಇಬ್ಬನಿಯು ಮಳೆಹನಿಯಾಗಿ ಬೀಳುವ ಸಮಯದಲ್ಲಿಹಚ್ಚ ಹಸಿರಿನಿಂದ ಕೂಡಿದ ಹಚ್ಚಹಸಿರಿನಲ್ಲಿ ಕವಿತೆ ಬಾರದ ನನಗೆ…ನೆನಪಿಗೆ… ಹಸಿರ ಸೀರೆ ಉಟ್ಟು ಕೊಂಡು ನೀನುಕೈ ಗಳಿಗೆ ಹಸಿರ ಬಳೆ ಹಾಕಿ ಕೊಂಡುನಿಂತರೆ ಅದೇನೇ ಎಷ್ಟು ಸುಂದರವಾಗಿಕಾಣತಿ ಕವಿತೆ ಬಾರದ ನನಗೆ ….ನೆನಪಿಗೆ… ಕವಿತೆ ರಾಣಿ ನನ್ನ ಎರಡು ಕಣ್ಣುಗಳುಸಾಲದು ನಿನ್ನನ್ನು ನೊಡಲು ನನ್ನ ಕನಸಿನಕಲ್ಪನೆಯ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ ಮಂಜೂರು
ಬೈಂದೂರು (ಮೇ, 6): ಬೈಂದೂರು ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಆಸ್ಪತ್ರೆಗೆ ಮಂಜೂರರಾಗಿರುವ ಹೊಸ ಆಮ್ಲಜನಕ ಉತ್ಪಾದನಾ ಘಟಕದ ಸ್ಥಳಪರಿಶೀಲನೆ ನಡೆಸಿದರು. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಪ್ರತಿನಿತ್ಯ 80 ಸಿಲಿಂಡರ್ ನಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಅವರು ಹೇಳಿದರು. ಹಾಗೆಯೇ ಶಾಸಕರು ಕೋವಿಡ್ ನಿರ್ವಹಣೆ ಬಗ್ಗೆ ವೈದ್ಯಾಧಿಕಾರಿ ಗಳು ಹಾಗೂ […]
ಮೇ, 10 ರಿಂದ ಮಂಗಳೂರು ವಿ.ವಿ. ವ್ಯಾಪ್ತಿಯ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳು ಪ್ರಾರಂಭ
ಮಂಗಳೂರು (ಮೇ, 6) : ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ಕಾಲೇಜುಗಳ ದ್ವಿತೀಯ, ಚತುರ್ಥ ಹಾಗೂ ಆರನೇ ಸೆಮಿಸ್ಟರ್ ತರಗತಿಗಳನ್ನು ಮೇ, 10ರಿಂದ ಆನ್ ಲೈನ್ ಮೂಲಕ ನಡೆಸಲು ನಿರ್ಣಯವನ್ನು ಕೈಗೊಳ್ಳಲಾಗಿದೆ. ಮೇ, 4 ರಂದು ಆನ್ ಲೈನ್ ಮುಖಾಂತರ ನಡೆದ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳ ಪ್ರಾಂಶುಪಾಲರ ಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ ಬಾಕಿ ಇರುವ ಪ್ರಥಮ, ತ್ರತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳ ದಿನಾಂಕವನ್ನು […]
ಕುಂದಾಪುರ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ -ಚಿಂತಕ ಡಾ. ಭಾಸ್ಕರ ಮಯ್ಯ ನಿಧನ
ಕುಂದಾಪುರ (ಮೇ, 6): ಹಿಂದಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಉಡುಪಿ ಜಿಲ್ಲೆಯ ಸಾಲಿಗ್ರಾಮ ಮೂಲದ ಹಿರಿಯ ಪ್ರಾಧ್ಯಾಪಕ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಜಿ. ಭಾಸ್ಕರ್ ಮಯ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 70 ವರ್ಷ ವಯಸ್ಸಾಗಿತ್ತು. ಡಾ.ಜಿ.ಭಾಸ್ಕರ್ ಮಯ್ಯ ಅವರು ಕಮ್ಯುನಿಸ್ಟ್ ಚಿಂತಕರಾಗಿ ದೇಶದ ನಾನಾ ಭಾಗಗಳಲ್ಲಿ ಉಪನ್ಯಾಸ ಕಾರ್ಯಕ್ರಮ […]
ಕುಂದ ಕನ್ನಡಿಗರ ಮನ ಗೆದ್ದ “ನಮ್ಮ ಕುಂದಾಪುರ” ಫೇಸ್ಬುಕ್ ಗ್ರೂಪ್ ಯಶಸ್ವಿ 12ನೇ ವರ್ಷಕ್ಕೆ ಪಾದಾರ್ಪಣೆ
ಅಮೆರಿಕದ ಮಾರ್ಕ್ ಜುಕರ್ಬರ್ಗ್ 2004 ರಲ್ಲಿ ಹುಟ್ಟುಹಾಕಿದ ಫೇಸ್ಬುಕ್ ಎನ್ನುವ ಸಾಮಾಜಿಕ ಜಾಲತಾಣ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಜಾಗತಿಕವಾಗಿ ಹರಡಿಕೊಂಡಿರುವ ಈ ಫೇಸ್ಬುಕ್ ಇಂದು ಕೋಟ್ಯಂತರ ಬಳಕೆದಾರರನ್ನು ಹೊಂದಿದೆ. ಫೇಸ್ಬುಕ್ ಬಳಕೆದಾರರು ಬೇರೆಬೇರೆ ಉದ್ದೇಶವನ್ನಿಟ್ಟುಕೊಂಡು ಫೇಸ್ಬುಕ್ ಖಾತೆಗಳನ್ನು , ಫೇಸ್ಬುಕ್ ಪೇಜ್ ಹಾಗೂ ಗ್ರೂಪ್ ಗಳನ್ನು ತೆರೆಯುತ್ತಾರೆ. ಆಮೂಲಕ ಇತರರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಾರೆ. ನಮ್ಮ ದೇಶದಲ್ಲೂ ಕೋಟ್ಯಾಂತರ ಫೇಸ್ ಬುಕ್ ಬಳಕೆದಾರರಿದ್ದಾರೆ. ಅದೆಷ್ಟೋ ಫೇಸ್ಬುಕ್ ಖಾತೆಗಳು, ಗ್ರೂಪ್ ಹಾಗೂ […]
ಮಹಾಲಕ್ಷ್ಮೀ ಬ್ಯಾಂಕ್ ಕೋ- ಆಪರೇಟಿವ್ ಬ್ಯಾಂಕ್ : ಕೋವಿಡ್ ಸೋಂಕಿತ ಸದಸ್ಯರ ಆರೋಗ್ಯ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ (ಮೇ, 5): ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೊಳಗಾದ ತಮ್ಮ ಬ್ಯಾಂಕಿನ ಸದಸ್ಯರುಗಳಿಗೆ ವೈದ್ಯಕೀಯ ಸಹಾಯ ಧನ ನೀಡುವ ಯೋಜನೆಯನ್ನು ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ರೂಪಿಸಿದ್ದು, ಕೊರೋನ ಸೋಂಕಿಗೆ ತುತ್ತಾದ ಸದಸ್ಯರು ಅರ್ಜಿ ಸಲ್ಲಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಸದಸ್ಯರು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಶಾಖೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಕ್ತ ದಾಖಲೆಯನ್ನು […]
ಮರವಂತೆ ಯುವಕರಿಂದ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿದವರಿಗೆ ಆಹಾರ ಪೂರೈಕೆ
ಮರವಂತೆ (ಮೇ, 3): ಕೋವಿಡ್-19 ಎರಡನೇ ಅಲೆಯ ಲಾಕ್ಡೌನ್ ನಿಂದಾಗಿ ಲಾರಿ ಮತ್ತಿತರ ವಾಹನ ಚಾಲಕರಿಗೆ ಆಹಾರದ ಅವಶ್ಯಕತೆಯನ್ನು ಗಮನಿಸಿದ ಮರವಂತೆಯ ಯುವಕರಾದ ಗೀತೇಶ್ ದೇವಾಡಿಗ ಮರವಂತೆ,ರಂಜಿತ್ ಪೂಜಾರಿ ನೇರಳಕಟ್ಟೆ, ಗಣೇಶ ದೇವಾಡಿಗ ನಾವುಂದ, ರಾಘವೇಂದ್ರ ದೇವಾಡಿಗ ಹಾಗೂ ಕೀರ್ತನ್ ಶೆಟ್ಟಿ ಯವರು ರಾಷ್ಟ್ರೀಯ ಹೆದ್ದಾರಿ 66 ರ ಮರವಂತೆಯ ಬಳಿ ಲಾರಿ ಮತ್ತು ಇತರೆ ವಾಹನ ಚಾಲಕರಿಗೆ ಹಾಗೂ ನಿರ್ವಾಹಕರಿಗೆ ಊಟದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಬಾಟಲ್ […]
ಕುಂದಾಪುರ : ಬ್ರಹತ್ ರಕ್ತದಾನ ಶಿಬಿರ
ಕುಂದಾಪುರ (ಮೇ, 2): ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ, ಅಭಯ ಹಸ್ತ ಹೆಲ್ಪ್ ಲೈನ್ ಉಡುಪಿ, ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತ ನಿಧಿ, ಕುಂದಾಪುರ ಮತ್ತು ಜೆಸಿಐ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರದ ಜೆಸಿಐ ಭವನದಲ್ಲಿ ಮೇ 1. ರ ಶನಿವಾರದಂದು ರಕ್ತದಾನ ಶಿಬಿರ ನಡೆಯಿತು. ಈ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ […]
ಕೊಲ್ಲೂರು : ಅಪಾಯಕಾರಿ ಒಳಚರಂಡಿ ಮುಚ್ಚಳ ದುರಸ್ತಿಗೆ ಮನವಿ
ವಂಡ್ಸೆ (ಮೇ, 04): ಕೊಲ್ಲೂರಿನ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿ ಅಪಾಯಕಾರಿ ಒಳಚರಂಡಿಯ ಮುಚ್ಚಳ ತೆರೆದ ಸ್ಥಿತಿಯಲ್ಲಿದ್ದು ,ಅದರಲ್ಲಿ ಚೂಪಾದ ಕಬ್ಬಿಣದ ಸರಳುಗಳು ಎದ್ದು ನಿಂತು ಹಲವು ದಿನಗಳಾಗಿವೆ.ಕೊಲ್ಲೂರು ಶಿವಮೊಗ್ಗ ರಸ್ತೆಯ ಪರಬ್ರಹ್ಮ ಗೆಸ್ಟ್ ಹೌಸಿನ ಮುಂಭಾಗದ ತಿರುವಿನಲ್ಲಿ ಈ ಅಪಾಯಕಾರಿ ಒಳಚರಂಡಿ ಇದ್ದು ಜನತೆಗೆ ಸುಗಮ ಸಂಚಾರಕ್ಕೆ ಸವಾಲಾಗಿದೆ. ಯಾವುದೇ ಜೀವ ಹಾನಿ ಆಗುವ ಮೊದಲು ಸಂಬಂಧಪಟ್ಟ ಇಲಾಖೆ ಕೂಡಲೇ ಇದನ್ನು ಗಮನಿಸಿ ಸರಿಪಡಿಸಬೇಕಾಗಿ ಗ್ರಾಮಸ್ಥರ ಪರವಾಗಿ ಪರಿಸರ ಅಭಿವೃದ್ಧಿ […]
ಶಿಕ್ಷ ಪ್ರಭಾ ಅಕಾಡಮಿ ಕುಂದಾಪುರ – ಸಿ.ಎ., ಸಿ.ಎಸ್. ಆಸಕ್ತ ವಿದ್ಯಾರ್ಥಿಗಳಿಗೆ ಉಚಿತ ವೆಬಿನಾರ್
ಕುಂದಾಪುರ (ಮೇ, 1):ಕುಂದಾಪುರದ ಕುಂದೇಶ್ವರ ದೇವಸ್ಥಾನ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿ.ಎ,ಸಿ.ಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯಾಗಿದ್ದು ಸಿ.ಎ-ಸಿ.ಎಸ್ ನಂತಹ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದೆ.ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿ.ಎ.ಸಿ.ಎಸ್ ಕೋರ್ಸುಗಳಲ್ಲಿ ಈ ಗಾಗಲೇವಿಶಿಷ್ಟ ಸಾಧನೆ ಗೈದಿರುತ್ತಾರೆ. ಕೋವಿಡ್ ನ ಎರಡನೇ ಅಲೆಯ ಲಾಕ್ ಡೌನ್ ಸಂದರ್ಭದಲ್ಲಿ ಸಂಸ್ಥೆಯು ತನ್ನ ಈಗಿನ ವಿದ್ಯಾರ್ಥಿಗಳಿಗೆ ಲೈವ್ ಆನ್ ಲೈನ್ […]










