ಪ್ರಪಂಚವನ್ನೇ ಗೆಲ್ಲುತ್ತೇನೆ ಎಂದು ಹೊರಟಿದ್ದ ಮಗ, ಸೋಂಕಿಗೆ ಭಯಗೊಂಡು, ಇಂದು ಊರ ದಾರಿ ಹಿಡಿದಿದ್ದ.. ದೂರದಲ್ಲೆ ಕಂಡ ಚಿಂಟು, ಗುರುತು ಹಚ್ಚಿ ಕುಂಯ್ ಗುಡುತ್ತಾ ಓಡಿ ಬಂದು ಕಾಲು ನೇವರಿಸುತಿತ್ತು.. ಅದು ಸುಮಾರು ಆರು ವರ್ಷದ ಹಿಂದಿನ ಮಾತು, ಚಿಂಟುವಿಗಾಗ ನಾಲ್ಕೇ ತಿಂಗಳು.. ಅದರ ನೆನಪಲ್ಲಿ ಇವನ ಮುಖ ಮಾಸಿರಲಿಲ್ಲ.. ಬಾಲ ಅಲ್ಲಾಡಿಸುತಿತ್ತು…. ಚಿಂಟು ಓಡಿದ್ದನ್ನು ಕಂಡು, ಅದಾಗಲೇ ಒಲೆ ಪಕ್ಕ ಇಟ್ಟ ಬಟ್ಟಲಿಗೆ ಒಂದಷ್ಟು ನೀರು ಸುರಿದು, ಅರಸಿನ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಹೆಸಕತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿನೂತನ ಶೈಲಿಯ ನಲಿಕಲಿ ಇಂಗ್ಲಿಷ್ ತರಗತಿ – ವಿಡಿಯೋ ನೋಡಿ
ತೆಕ್ಕಟ್ಟೆ (ಏ, 24) : ಕೋವಿಡ್ ಕಾರಣದಿಂದಾಗಿ ಶಿಕ್ಷಣ ವ್ಯವಸ್ಥೆ ಅಲ್ಲೋಲ ಕಲ್ಲೋಲ ಆಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಲ್ಲೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಯ ಮುಖ ನೋಡದೆ ಅದೆಷ್ಟು ಅದೆಷ್ಟು ಅದೆಷ್ಟು ತಿಂಗಳುಗಳು ಕಳೆದು ಹೋಗಿದೆ. ಎಲ್ಲವೂ ಸರಿ ಹೋಗಬಹುದು,ಕೋವಿಡ್ ನಿಯಂತ್ರಣಕ್ಕೆ ಬರಬಹುದು ಅನ್ನುವ ಆಲೋಚನೆ ಯಲ್ಲಿದ್ದ ನಮಗಿಂದು ಕರೋನ ಎರಡನೇ ಅಲೆ ಬೆಚ್ಚಿಬೀಳಿಸಿದೆ.ಅದೆಷ್ಟೋ ಸರಕಾರಿ ಪ್ರಾಥಮಿಕ ಶಾಲೆಗಳು ಕರೋನಾ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾಗಿ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗದೆ […]
ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಎಮರ್ಜಿಂಗ್ ಲಯನ್ ಪ್ರಶಸ್ತಿ
ಕುಂದಾಪುರ (ಏ, 24) : ಇತ್ತೀಚೆಗೆ ನಡೆದ 18 ನೇ ಲಯನ್ಸ್ ಜಿಲ್ಲಾ ಸಮ್ಮೇಳನದ 4 ನೇ ಲಯನ್ಸ್ ಜಿಲ್ಲಾ ಸಂಪುಟ ಸಭೆಯಲ್ಲಿ ಚಿತ್ರದುರ್ಗಾ, ಶಿವಮೊಗ್ಗ, ಉಡುಪಿ ಮತ್ತು ದಾವಣಗೆರೆ ಕಂದಾಯ ಜಿಲ್ಲೆಗಳನ್ನು ಒಳಗೊಂಡ ಲಯನ್ಸ್ ಜಿಲ್ಲೆ 317 ಸಿ ಯ “ಎಮರ್ಜಿಂಗ್ ಲಯನ್ ಆಫ್ ದ್ ಡಿಸ್ಟ್ರಿಕ್ಟ್ “ ಪ್ರಶಸ್ತಿ ಯನ್ನು ಲಯನ್ಸ್ ಕ್ಲಬ್ ಬಸರೂರು ಮೂಡ್ಲಕಟ್ಟೆಯ ಅಧ್ಯಕ್ಷ ಹಾಗೂ ಲಯನ್ಸ್ ವಿಚಾರ ಸಂಕೀರ್ಣ ಮತ್ತು ಸಮ್ಮೇಳನಗಳ ಜಿಲ್ಲಾಧ್ಯಕ್ಷ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ವತಿಯಿಂದ ರಕ್ತ ದಾನಿಗಳಿಗೆ ವಿಶೇಷ ಮನವಿ
ಕುಂದಾಪುರ (ಏ, 24): ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭದಲ್ಲಿ ರಕ್ತದಾನದ ಜೊತೆಗೆ ಬಡ ರೋಗಿಗಳ ಚಿಕಿತ್ಸೆಗೆ ಸ್ಪಂದಿಸುವ ಮೂಲಕ ಜನಸೇವೆ ಗೈಯುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ರಕ್ತದಾನಿಗಳಲ್ಲಿ ಮನವಿಯೊಂದನ್ನು ಮಾಡಿಕೊಂಡಿದೆ. 18ವರ್ಷ ಮೇಲ್ಪಟ್ಟವರು ಮೇ ತಿಂಗಳಲ್ಲಿ ಕೊರೊನ ಲಸಿಕೆ ಪಡೆಯುವವರು ಮುಂದಿನ 28ದಿನ ರಕ್ತ ದಾನ ಮಾಡುವಂತಿಲ್ಲ .ಎರಡನೇ ಡೋಸ್ ಪಡೆದು ಒಟ್ಟು ಮುಂದಿನ 56 ದಿನಗಳತನಕ ರಕ್ತ ದಾನ ಮಾಡಲು ಅಸಾಧ್ಯ .ಆ ನಿಟ್ಟಿನಲ್ಲಿ […]
ರಾಮ ನಾಮದ ಅಮ್ರತವನ್ನು ಉಣಬಡಿಸಿದ ಮಹೇಶ್ ಕುಂದರ್ – ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾದ ವಿಡಿಯೋ
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಶ್ರೀರಾಮ ಭಜನಾ ಮಂಡಳಿ(ರಿ) ಬೀಜಾಡಿ- ಗೋಪಾಡಿ ಇದರ ಸದಸ್ಯ ಶ್ರೀ ಮಹೇಶ್ ಕುಂದರ್ ರವರು ಕಾರ್ಯಕ್ರಮವೊಂದರಲ್ಲಿ ಶ್ರೀರಾಮ ದೇವರ ಕುರಿತಾಗಿ ಹಾಡಿದ ಭಜನೆ ಗಾಯನ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಭಕ್ತಿ ಪ್ರಧಾನವಾದ ಈ ವಿಡಿಯೋ ನೋಡಿ …
ಮಂಗಳೂರು ವಿ. ವಿ. ನೂತನ ಕುಲಸಚಿವರಾಗಿ ಡಾ. ಕಿಶೋರ್ ಕುಮಾರ್ ಸಿ. ಕೆ. ನೇಮಕ
ಮಂಗಳೂರು (ಎ. 21): ಮಂಗಳೂರು ವಿ. ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೆಶಕರಾದ ಡಾ. ಕಿಶೋರ್ ಕುಮಾರ್ ಸಿ. ಕೆ. ರವರನ್ನು ಕರ್ನಾಟಕ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಹೇಶ್ ಆರ್. ಹೊರಡಿಸಿದ ಆದೇಶದ ಮೇರೆಗೆ ಮಂಗಳೂರು ವಿ. ವಿ. ಯ ಅವರು ನೂತನ ಕುಲಸಚಿವರಾಗಿ (ಆಡಳಿತ) ನೇಮಕ ಮಾಡಲಾಗಿದೆ. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪರೀಕ್ಷಾಂಗ ಕುಲಸಚಿವ ಪ್ರೋ. ಪಿ. ಎಲ್. ಧರ್ಮ ರವರು ನೂತನ […]
ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆ ಯಡ್ತೆರೆ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮುಂದೂಡಿಕೆ
ಬೈಂದೂರು ( ಏ, 20) : ಕೋವಿಡ್-19 ಮಾರ್ಗಸೂಚಿಯಲ್ಲಿ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಿರುವುದರಿಂದ ಎಪ್ರಿಲ್ 22ರಿಂದ 29 ರ ತನಕ ನಡೆಯಬೇಕಿದ್ದ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆ ಯಡ್ತೆರೆ ಇದರ ನವೀಕೃತ ಗರ್ಭಗೃಹ ಸಮರ್ಪಣೆ, ಬಿಂಬ ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ, ಗೆಂಡ ಸೇವೆ- ಪಂಜುರ್ಲಿ ನೇಮೋತ್ಸವ, ಶ್ರೀ ಬ್ರಹ್ಮಬೈದರ್ಕಳ ಜಾತ್ರಾಮಹೋತ್ಸವ, ಧಾರ್ಮಿಕ – ಸಾಂಸ್ಕೃತಿಕ ವೈಭವೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ ನಿಯಮಗಳು ಸಡಿಲಗೊಂಡ ಬಳಿಕ ಕಾರ್ಯಕ್ರಮಗಳ […]
ಬಾಲ್ಯದ ಗೆಳತಿ
ಬಾಲ್ಯದ ಗೆಳತಿಮಳೆಗಾಲದ ಸಮಯ….ಶಾಲೆಯ ಮೊದಲ ದಿನ. ಅಮ್ಮ ನನಗೆ ಸಮವಸ್ತ್ರ ತೊಡಿಸಿ, ರೆಡಿ ಮಾಡಿಸಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಳು. ಮನಸ್ಸಿನಲ್ಲಿ ತುಂಬಾ ಭಯ ಮತ್ತು ಕಳವಳ. ನನ್ನ ಹಾಗೆ ಎಲ್ಲಾ ಮಕ್ಕಳು ಶಾಲೆಗೆ ಬರುತ್ತಿದ್ದರು. ಕೆಲವರು ಅಳುತ್ತಿದ್ದರು, ನನಗೆ ಭಯ, ಅತ್ತರೆ ಅಮ್ಮ ಬೈಯುತ್ತಾರೆಂದು. ಬೆಂಚಿನ ಮೇಲೆ ಹೋಗಿ ಕುಳಿತೆ. ಅಮ್ಮ ಮನೆಗೆ ಹೋಗುದನ್ನು ನೋಡಿ ಉಸಿರು ಬಿಗುವಾಯಿತು, ಕಣ್ಣಲ್ಲಿ ನೀರು ತುಂಬಿಬಂತು. ತಕ್ಷಣ ಅಮ್ಮನ ಹಿಂದೆ ಓಡಬೇಕೆಂದುಕೊಂಡೆ! ಧೈರ್ಯ […]
ಶ್ರೀ ಗಣೇಶ್ ಗಂಗೊಳ್ಳಿ ಯವರಿಗೆ ಕರ್ನಾಟಕ ಜನಪದ ಭೂಷಣ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಜನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಹಾಗೂ ಖ್ಯಾತ ಆಕಾಶವಾಣಿ […]
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]










