ಬೈಂದೂರು ( ಏ, 20) : ಕೋವಿಡ್-19 ಮಾರ್ಗಸೂಚಿಯಲ್ಲಿ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಿರುವುದರಿಂದ ಎಪ್ರಿಲ್ 22ರಿಂದ 29 ರ ತನಕ ನಡೆಯಬೇಕಿದ್ದ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆ ಯಡ್ತೆರೆ ಇದರ ನವೀಕೃತ ಗರ್ಭಗೃಹ ಸಮರ್ಪಣೆ, ಬಿಂಬ ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ, ಗೆಂಡ ಸೇವೆ- ಪಂಜುರ್ಲಿ ನೇಮೋತ್ಸವ, ಶ್ರೀ ಬ್ರಹ್ಮಬೈದರ್ಕಳ ಜಾತ್ರಾಮಹೋತ್ಸವ, ಧಾರ್ಮಿಕ – ಸಾಂಸ್ಕೃತಿಕ ವೈಭವೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ ನಿಯಮಗಳು ಸಡಿಲಗೊಂಡ ಬಳಿಕ ಕಾರ್ಯಕ್ರಮಗಳ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಾಲ್ಯದ ಗೆಳತಿ
ಬಾಲ್ಯದ ಗೆಳತಿಮಳೆಗಾಲದ ಸಮಯ….ಶಾಲೆಯ ಮೊದಲ ದಿನ. ಅಮ್ಮ ನನಗೆ ಸಮವಸ್ತ್ರ ತೊಡಿಸಿ, ರೆಡಿ ಮಾಡಿಸಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಳು. ಮನಸ್ಸಿನಲ್ಲಿ ತುಂಬಾ ಭಯ ಮತ್ತು ಕಳವಳ. ನನ್ನ ಹಾಗೆ ಎಲ್ಲಾ ಮಕ್ಕಳು ಶಾಲೆಗೆ ಬರುತ್ತಿದ್ದರು. ಕೆಲವರು ಅಳುತ್ತಿದ್ದರು, ನನಗೆ ಭಯ, ಅತ್ತರೆ ಅಮ್ಮ ಬೈಯುತ್ತಾರೆಂದು. ಬೆಂಚಿನ ಮೇಲೆ ಹೋಗಿ ಕುಳಿತೆ. ಅಮ್ಮ ಮನೆಗೆ ಹೋಗುದನ್ನು ನೋಡಿ ಉಸಿರು ಬಿಗುವಾಯಿತು, ಕಣ್ಣಲ್ಲಿ ನೀರು ತುಂಬಿಬಂತು. ತಕ್ಷಣ ಅಮ್ಮನ ಹಿಂದೆ ಓಡಬೇಕೆಂದುಕೊಂಡೆ! ಧೈರ್ಯ […]
ಶ್ರೀ ಗಣೇಶ್ ಗಂಗೊಳ್ಳಿ ಯವರಿಗೆ ಕರ್ನಾಟಕ ಜನಪದ ಭೂಷಣ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಜನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಹಾಗೂ ಖ್ಯಾತ ಆಕಾಶವಾಣಿ […]
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]
ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ : ಯುಜಿಸಿ -ನೆಟ್ ಪರೀಕ್ಷೆ ಮುಂದೂಡಿಕೆ
ನವದೆಹಲಿ (ಏ, 21) : ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಯುಜಿಸಿ-ನೆಟ್ (NET-ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆ ಯನ್ನು ಮುಂದೂಡಲಾಗಿದೆ.ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಈ ಹಿಂದೆ ನಿರ್ಧರಿಸಿದಂತೆ ಮೇ 2ರಿಂದ 17ರ ವರೆಗೆ ನೆಟ್ ಪರೀಕ್ಷೆ ನಡೆಯಬೇಕಿತ್ತು.ಆದರೆ ಕರೋನಾ ಕಾರಣದಿಂದಾಗಿ ಪರೀಕ್ಷೆಯನ್ನು ನಡೆಸಲಾಗುತ್ತಿಲ್ಲ. ಮುಂದೆ ನಡೆಯಲಿರುವ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪರೀಕ್ಷೆ ನಡೆಯುವ 15 ದಿನಗಳ ಮುಂಚಿತವಾಗಿ […]
ರಾಜ್ಯದಾದ್ಯಂತ ನೈಟ್ ಕರ್ಪ್ಯೂ & ವೀಕೆಂಡ್ ಕರ್ಪ್ಯೂ ಜಾರಿ : ಶಾಲಾ ಕಾಲೇಜುಗಳು ಬಂದ್
ಬೆಂಗಳೂರು (ಎ. 20): ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 21ರಾತ್ರಿ 9 ಗಂಟೆಯಿಂದ ರಿಂದ ಮೇ 4 ಬೆಳಗ್ಗೆ 6 ಗಂಟೆಯ ವರೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಎಪ್ರಿಲ್ 21ರಿಂದ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ […]
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರಿಂದ ಕರೋನಾ ಕುರಿತಾದ ಸುರಕ್ಷತೆಯ ಪರಿಶೀಲನೆ
ಉಡುಪಿ (ಏ, 20): ಕರೋನಾ ಎರಡನೇ ಅಲೆ ರಾಜ್ಯದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ಉಡುಪಿ ನಗರದಲ್ಲಿ ಏಪ್ರಿಲ್ 19 ರಂದು ಕರೋನಾ ಕುರಿತಾದ ಸುರಕ್ಷತೆಯ ಬಗ್ಗೆ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಖಾಸಗಿ ಬಸ್, ಬ್ಯಾಂಕ್ ಹಾಗೂ ಅಂಗಡಿ ಮಾಲಿಕರುಗಳಿಗೆ ದಂಡ ವಿಧಿಸುದರ ಮೂಲಕ ನಿಯಮ ಉಲ್ಲಂಘಿಸದ ಹಾಗೆ ಎಚ್ಚರಿಕೆ ನೀಡಿದರು. ಜೊತೆಗೆ ಮಾಸ್ಕ ಧರಿಸದ ಸಾರ್ವಜನಿಕರಿಗೂ ಎಚ್ಚರಿಕೆ […]
ಕೊಲ್ಲೂರು ಸೌಪರ್ಣಿಕಾ ನದಿ ಕಲುಷಿತಗೊಂಡ ಹಿನ್ನಲೆ : ಜಲಚರಗಳ ಸಾವು
ವಂಡ್ಸೆ (ಏ, 20) : ದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಶಂಕರಾಚಾರ್ಯ ಪ್ರತಿಷ್ಠಾಪಿತ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಪವಿತ್ರ ಸೌಪರ್ಣಿಕಾ ನದಿ ಕಲುಷಿತ ಗೊಂಡಿದ್ದು ನದಿಯ ಜಲಚರಗಳು ಸತ್ತು ದಡ ಸೇರಿದ್ದು ಇದೀಗ ಜನರಲ್ಲಿ ಆತಂಕ ಮೂಡಿಸಿದೆ. ಲಾಡ್ಜ್, ಹೋಟೆಲ್ ಉದ್ಯಮ, ಸ್ಥಳೀಯ ಅಂಗಡಿ-ಮುಂಗಟ್ಟುಗಳ ತ್ಯಾಜ್ಯಅಸಮರ್ಪಕ ಚರಂಡಿ ವ್ಯವಸ್ಥೆ ಇಂದಾಗಿ ಸೌಪರ್ಣಿಕಾ ನದಿ ಕಲುಷಿತಗೊಳ್ಳುತ್ತಿದೆ . ಅಲ್ಲದೆ ಕಾನೂನು ಬಾಹಿರವಾಗಿ ನದಿತೀರದ ಪ್ರದೇಶಗಳನ್ನು ಒತ್ತುವರಿ ಮಾಡಲಾಗಿದೆ […]
ಈಜುಪಟು ನಾಗರಾಜ ಖಾರ್ವಿಯವರಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ಸನ್ಮಾನ
ಗಂಗೊಳ್ಳಿ (ಏ, 21): ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಬಿಗಿದು 1 ಕಿ.ಮೀ.ದೂರವನ್ನು 25 ನಿಮಿಷ 16 ಸೆಕೆಂಡುಗಲ್ಲಿ ಈಜಿ ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ಹೆಸರು ದಾಖಲಿಸಿದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಿವಾಸಿ, ಪದವೀಧರ ಶಿಕ್ಷಕ ನಾಗರಾಜ ಖಾರ್ವಿ ಇವರನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಈಜು ತರಬೇತುದಾರರಾದ ಬಿ.ಕೆ.ನಾಯ್ಕ್, ಕಾರ್ಪೋರೇಟರ್ ಗಳಾದ ಶೋಭ ರಾಜೇಶ್, ಜಯಲಕ್ಷ್ಮೀ ಶೆಟ್ಟಿ, ಶರತ್, ಮಾಜಿ […]










