ಕುಂದಾಪುರ (ಫೆ – 15): ಬೀದರ್ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ). ಬೀದರ್ ಮತ್ತು ಮಂದಾರ ಕಲಾವಿದರ ವೇದಿಕೆ ಬೀದರ್ ಜಿಲ್ಲೆ ಇವರು ಕೊಡಮಾಡುವ ರಾಜ್ಯ ಮಟ್ಟದ ಕರ್ನಾಟಕ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಬಹುಮುಖ ಪ್ರತಿಭಾನ್ವಿತ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಈ ವರೆಗೆ ರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ಸುಮಾರು ಒಂದು ಸಾವಿರದ ಐನೂರಕ್ಕೂ ಹೆಚ್ಚಿನ ಲೇಖನಗಳು ಕಥೆ-ಕವನಗಳನ್ನು ಬರೆದಿರುವ, […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗ್ರೌಂಡ್ ರೈಡರ್ ವಲಯ ಮಟ್ಟದ ಕ್ರಿಕೆಟ್ ಪಂದ್ಯಕೂಟ -ಸಾಧಕರಿಗೆ ಸನ್ಮಾನ
ಗೌಂಡ್ ರೈಡರ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಲೀಗ್ ಮಾದರಿಯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಕನ್ನಡ ನೆಲದಲ್ಲಿ ಛತ್ರಪತಿ ಶಿವಾಜಿ
ಬಸ್ರೂರು ಹಿಂದೆ ಗತವೈಭವ ಮೆರೆದ ಸ್ಥಳ. ಇಲ್ಲಿಯ ಒಂದೊಂದು ಕಲ್ಲು ಒಂದೊಂದು ಇತಿಹಾಸದ ಚಿತ್ರಣವನ್ನೂ ತಿಳಿಸುತ್ತದೆ. ಆಳುಪ, ವಿಜಯನಗರ, ಕೆಳದಿಯಂತಹ ಆಳ್ವಿಕೆ ನಡೆಸಿದ ಪ್ರದೇಶ ಬಸ್ರೂರು. ಬಾರಕೂರು ತನ್ನ ರಾಜಧಾನಿಯನ್ನಾಗಿ ಮಾಡಿ ಬಸ್ರೂರು ವ್ಯಾಪಾರದ ಕೇಂದ್ರವನ್ನಾಗಿ ಆಳುಪರು ಆಳ್ವಿಕೆ ನಡೆಸುತ್ತಿದ್ದರು. ಬಾರಕೂರು ಹಾಗೂ ಬಸ್ರೂರು ಅವಳಿ ಪ್ರದೇಶವೆಂದು ಕರೆಯುತ್ತಿದ್ದರು. ಗುರು ವಿದ್ಯಾರಣ್ಯರ ಮಾರ್ಗದರ್ಶನದಲ್ಲಿ ಸುಭದ್ರವಾಗಿ ಆಳ್ವಿಕೆ ನಡೆಸಿದ ರಾಜ ಮನೆತನ, ವಿಜಯನಗರ ಆಳ್ವಿಕೆ ನಡೆಸಿದ ಪ್ರಸಿದ್ಧ ಪ್ರದೇಶ ಕೂಡಾ ಬಸ್ರೂರು. […]
ಲಯನ್ ಎನ್.ಎಂ.ಹೆಗ್ಡೆ ಅಧಿಕೃತ ಭೇಟಿ
ಲಯನ್ಸ್ ಕ್ಲಬ್ ಬಸ್ರೂರು ಮೂಡ್ಲಕಟ್ಟೆಗೆ 317C ಯ ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ನೀಲಕಂಠ ಮಂಜುನಾಥ್ ಹೆಗ್ಡೆಯವರ ಅಧಿಕೃತ ಭೇಟಿ ಕಾರ್ಯಕ್ರಮ ನಡೆಯಿತು.
ಭಾರತ್ ಮಾತಾಕಿ ಜೈ
ನಿನ್ನಯ ಮಡಿಲಿನಲ್ಲಿ ನೆತ್ತರ ಮಡುವಿನಲ್ಲಿ ಮಲಗಿದ್ದಾಗಲೂಅರಿಗಳಾಡುವ ಪ್ರಶ್ನೆಗೆ ಗುಡುಗುಡುಗಿ ನೀಡುವ ಉತ್ತರವೊಂದೆ “ನಿನ್ನ ಕೀರ್ತಿಯು ಜಗದಿ ಮೆರೆಯಲಿ ಒಂದೇ ಆಸೆಯು ಮನದಲಿ ಎಂದೆ” ಭಾರತ್ಮಾತಾಕೀ_ಜೈ . . . .🇮🇳 Feb_14_2019 #Pulwama_Attack 🙁
ರೋಟರಿ ಕ್ಲಬ್ ಹಳೆಯ ಕಟ್ಟಡದ ಮಾಡುಕುಸಿತ
ಕುಂದಾಪುರ(ಫೆಬ್ರವರಿ 13) : ಕುಂದಾಪುರದ ಹೊಸ ಬಸ್ ಸ್ಟ್ಯಾಂಡ್ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿ ಇರುವ ರೋಟರಿ ಕ್ಲಬ್ನ ಹಳೆ ಕಟ್ಟಡದ ಮಾಡು ಶುಕ್ರವಾರ ಸಂಜೆ ದಿಢೀರ್ ಕುಸಿದಿದೆ. ಎರಡು ವರ್ಷಗಳ ಹಿಂದೆ ಈ ಕಟ್ಟಡದವನ್ನು ದುರಸ್ತಿಗೊಳಿಸಲಾಗಿತ್ತು. ಇದರ ಪಕ್ಕದಲ್ಲೆ ಇರುವ ಹೊಸ ಕಟ್ಟಡದಲ್ಲಿ ನರ್ಸರಿ ಶಾಲೆ, ಮಕ್ಕಳಿಗೆ ಚಿತ್ರಕಲೆ, ಸಂಗೀತ ತರಬೇತಿಗೆ ಅವಕಾಶ ಕಲ್ಪಿಸಲಾಗಿತ್ತು. ಅದೇ ದಿನ ಸಂಜೆ 06:30ಕ್ಕೆ ರೋಟರಿ ಕ್ಲಬ್ ನ ವಾರದ ಸಭೆ ನಡೆಯಬೇಕಿದ್ದು […]
ಜಾನಪದ ಭೂಷಣ ಪ್ರಶಸ್ತಿಗೆ ಗಣೇಶ್ ಗಂಗೊಳ್ಳಿ ಆಯ್ಕೆ
ಖ್ಯಾತ ಗಾಯಕ ,ಜಾನಪದ ಚಿಂತಕ ಹಾಗೂ ಉಡುಪಿ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾಗಿರುವ ಗಣೇಶ್ ಗಂಗೊಳ್ಳಿಯವರು ಜಾನಪದ ಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು – ರಕ್ತದಾನ ಶಿಬಿರ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕ , ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಹಾಗೂ ಲಯನ್ಸ್ ಕ್ಲಬ್, ಕುಂದಾಪುರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 10 ರಂದು ರಕ್ತದಾನ ಶಿಬಿರ ಜರುಗಿತು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ರಸ್ತೆ ಸುರಕ್ಷತಾ ಜಾಗೃತಿ
ಕುಂದಾಪುರ, (ಫೆಬ್ರವರಿ 12) : ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ. ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲೈಟ್, ಸೀಟ್ಬೆಲ್ಟ್ ಧರಿಸುವುದು,ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಶ್ರೀ ಸುದರ್ಶನ್ ಡಿ.ಎನ್ ಹೇಳಿದರು.ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ “ರಸ್ತೆ ಸುರಕ್ಷತಾ ಜಾಗೃತಿ” ಕಾರ್ಯಕ್ರಮದಲ್ಲಿ […]
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಅರ್ಜಿ ಅಹ್ವಾನ
ಉಡುಪಿ: ಮೈಸೂರು ವಿಶ್ವವಿದ್ಯಾನಿಲಯ ನಡೆಸಲಿರುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ದಿನಾಂಕ 11ನೇ ಏಪ್ರಿಲ್ 2021 ರಂದು ನಡೆಯಲಿದ್ದು, ಪರೀಕ್ಷೆಗೆ ಸಂಬಂಧಪಟ್ಟ ಅರ್ಹತಾ ನಿಭಂದನೆ, ಪರೀಕ್ಷಾ ಪದ್ಧತಿ, ಪಠ್ಯಕ್ರಮ, ಮಾದರಿ ಪ್ರಶ್ನೆ ಪತ್ರಿಕೆ, ಅಭ್ಯರ್ಥಿಗಳಿಗೆ ಸೂಚನೆ ಅರ್ಜಿಯನ್ನು ಸಲ್ಲಿಸುವ ಬಗ್ಗೆ ನೋಂದಣಿಯ ವಿವರಗಳು ಮತ್ತು ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸುವುದರ ಬಗ್ಗೆ ವಿವರ http//:kset.uni-mysore.ac.in ವೆಬ್ ಸೈಟ್ ನಲ್ಲಿ ಲಭ್ಯವಿದೆ. 1. ಆನಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ […]










