ಕುಂದಾಪುರ (ಸೆ. 12): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಆರೋಗ್ಯ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ 12ರಂದು ಕಾಲೇಜಿನ ಎ.ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಕಾಮರ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ (ಸೆ .15): ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು […]
ಹೇರಂಜಾಲು: 10ನೇ ಆಯುರ್ವೇದ ದಿನಾಚರಣೆ- ಪೌಷ್ಟಿಕ ಮಾಸಾಚರಣೆ
ಹೇರಂಜಾಲು( ಸೆ.15): ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು. ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – […]
ಫುಟ್ಬಾಲ್ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ
ಕಾರ್ಕಳ( ಸೆ.15): ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಜ್ಞಾನಸುಧಾ : ಮೌಲ್ಯಸುಧಾ-40
ಗಣಿತನಗರ( ಸೆ .15): ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ಶ್ರೀ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ […]
ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆ : ಕರಾಟೆಯಲ್ಲಿ ಬಹುಮಾನ
ಕುಂದಾಪುರ (ಸೆ. 8 ) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿ 9ನೇ ತರಗತಿಯ ಅಬ್ದುಲ್ ರೆಹಮಾನ್ ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ ನ 14ರ ವಯೋಮಾನದ ಬಾಲಕರ ವಿಭಾಗದ ಕುಮಿಟೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ […]
ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ
ಉಡುಪಿ ( ಸೆ.13): ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಪಂದ್ಯಾಟವನ್ನು […]
ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ & ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ […]
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]
ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಸತತ 2ನೇ ವರ್ಷವೂ ಕಬ್ಬಡಿ ಪಂದ್ಯಾಟದಲ್ಲಿ ಸಮಗ್ರ ಚಾಂಪಿಯನ್ಸ್
ಹೆಮ್ಮಾಡಿ(ಸೆ .12) ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್,ಸಾಯಿಮ್ (ಉತ್ತಮ ದಾಳಿಗಾರ)ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ)ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ […]










