ಕುಂದಾಪುರ (ಮಾರ್ಚ್ 04): ಕಾಲೇಜಿನ ಗಣಕ ವಿಜ್ಞಾನ ವಿಭಾಗದಿಂದ ಮಾರ್ಚ್ 04 ರಂದು ಅಂತಿಮ ವರ್ಷದ ಬಿಸಿಎ ಹಾಗೂ ಬಿ.ಎಸ್ಸಿ. ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ Soft Skills Development Centre-MIT, Manipal ವತಿಯಿಂದ ಪ್ರಾಜೆಕ್ಟ್ ಓರಿಯಂಟೇಶನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಾಫ್ಟ್ ಸ್ಕಿಲ್ಸ್ ಟ್ರೈನರ್ ಶ್ರೀಮತಿ ರಾಜಲಕ್ಷ್ಮೀ, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥರಾದ ಶ್ರೀ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಎಚ್. ಎಮ್. ಎಮ್. ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಭೆ
ಕುಂದಾಪುರ( ಮಾ.07): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ದಿನಾಂಕ ಮಾರ್ಚ್ 05 ರ ಮಂಗಳವಾರದಂದು ಶಿಕ್ಷಕ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್ ಸ್ವಾಗತಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಸಭೆಯ ಅಧ್ಯಕ್ಷರೂ ಆಗಿರುವ ಡಾ. ಚಿಂತನಾ ರಾಜೇಶ್ ತರಗತಿಯ ಹಸ್ತಪ್ರತಿಯನ್ನು ಅನಾವರಣಗೊಳಿಸಿ ಪೋಷಕರನ್ನು ಉದ್ದೇಶಿಸಿ ತಮ್ಮ ಮಕ್ಕಳನ್ನು ಸುಸಂಸ್ಕೃತ […]
ಶ್ರೀಮತಿ ಸರಸ್ವತಿ ಬಿ.ಶೆಟ್ಟಿನಿಧನ
ಶ್ರೀಮತಿ ಸರಸ್ವತಿ ಬಿ.ಶೆಟ್ಟಿನಿಧನ (63) ಇಸಾರಮಕ್ಕಿ ಮನೆ ಆವರ್ಸೆ ದಿನಾಂಕ 27/02/2023 ರಂದು ನಿಧನರಾಗಿದ್ದಾರೆ. ಇವರು ಪತಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಭಾಸ್ಕರ ಶೆಟ್ಟಿ ಬೆಪ್ಡೆ ಮತ್ತು ಮಗ,ಮಗಳು, ಅಳಿಯ ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಎಚ್ ಎಮ್ ಎಮ್, ವಿ ಕೆ ಆರ್ ಶಾಲೆ : ಅಭ್ಯಾಸ ಕೌಶಲ ಮತ್ತು ಸಮಯ ಪಾಲನೆ ಕಾರ್ಯಾಗಾರ
ಕುಂದಾಪುರ (ಫೆ.27) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗಾಗಿ “ ಅಭ್ಯಾಸ ಕೌಶಲ ಮತ್ತು ಸಮಯ ಪಾಲನೆ “ ಕುರಿತಾಗಿ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ , ಸಂಸ್ಥೆಯ ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ರವರು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಉತ್ತಮ ಪರಿಪಾಠಗಳನ್ನು ಬೆಳೆಸಿಕೊಳ್ಳುವುದಲ್ಲದೇ, ಸಮಯವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎನ್ನುವುದರ ಕುರಿತಾಗಿ […]
ಡಾ| ಬಿ.ಬಿ. ಹೆಗ್ಹೆ ಕಾಲೇಜಿನ ಪವಿತ್ರಾ ಪೈರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗಿ
ಕುಂದಾಪುರ (ಫೆ,26): ಕರ್ನಾಟಕ ರಾಜ್ಯ ಸೇವಾ ಯೋಜನಾ ಕೋಶದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವರ ಸಹಯೋಗದಲ್ಲಿ ಫೆಬ್ರವರಿ 20 ರಿಂದ 24ರವರೆಗೆ ಎನ್.ಎಸ್.ಎಸ್. ಭವನ, ಸರಸ್ವತಿಪುರಂ ಮೈಸೂರು ಇಲ್ಲಿ ನಡೆದ ರಾಜ್ಯ ಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಕುಂದಾಪುರ ಡಾ| ಬಿ.ಬಿ. ಹೆಗ್ಹೆ ಪ್ರಥಮ ದರ್ಜೆ ಕಾಲೇಜಿನ ಸ್ವಯಂಸೇವಕಿ ಪವಿತ್ರಾ ಪೈ ಪ್ರತಿನಿಧಿಸಿದ್ದಾರೆ. ಯುವಜನೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಮೆರವಣಿಗೆ, ಪ್ರಹಸನ, ವಸ್ತು […]
ತೊಂಬತ್ತು ವಷ೯ ಕಳೆದ ಗಾಂಧೀಜಿ ಕುಂದಾಪುರ ಭೇಟಿ
ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕರು ತನ್ನ ಪ್ರಾಣವನ್ನು ಲೆಕ್ಕಿಸದೇ ದೇಶಕ್ಕಾಗಿ ಅಪ೯ಣೆಯಾದರು. ಇನ್ನೂ ಕೆಲವರು ತನ್ನ ಸಂಪೂಣ೯ ಸಮಯವನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಕಳೆದರು.ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರ ಕೊಡುಗೆ ಕಡಿಮೆ ಇಲ್ಲಾ. ಹೊಟ್ಟೆಗೆ ಹಿಟ್ಟಿಲ್ಲವಾದರೂ ದೇಶ ಭಕ್ತಿಗೇನು ಕಡಿಮೆ ಇಲ್ಲಾ. ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ಆದ ಸೇವೆ ಯನ್ನು ನೀಡಿದ ಅವಳಿ ದಕ್ಷಿಣ ಕನ್ನಡ ಜಿಲ್ಲೆ(ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆ) . ಕ್ರಿ.ಶ 1919 ಕಾಲಮಾನ ಅದು ಗಾಂಧೀಜಿಯವರ […]
ಕೊಡೇರಿ ಚೌಕಿ ಸುಬ್ಬಯ್ಯ ಖಾವಿ೯ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅಳವಡಿಕೆ
ತ್ರಾಸಿ(ಫೆ.26): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೇರಿ ಚೌಕಿ ಸುಬ್ಬಯ್ಯ ಖಾವಿ೯ ಇವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ವರಾಜ್ಯ ೭೫ ತಂಡದ 29ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮ ಜೊತೆಯಾದ ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪ್ರಥಮ ದಜೆ೯ ಕಾಲೇಜು ಬೈಂದೂರು ,ಹಸ್ತ ಚಿತ್ರ ಫೌಂಡೇಶನ್ ರಿಂದ ವಕ್ವಾಡಿ,ಜನಸೇವಾ ಟ್ರಸ್ಟ್ […]
ಕುಂದಾಪುರ : ಎಚ್.ಎಮ್.ಎಮ್, ವಿ.ಕೆ.ಆರ್ ಶಾಲೆಯಲ್ಲಿ “ಸರಿಗನ್ನಡಂ ಗೆಲ್ಗೆ” ಕಾರ್ಯಾಗಾರ
ಕುಂದಾಪುರ (ಫೆ.22) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ 6, 7 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ಸರಿಗನ್ನಡಂ ಗೆಲ್ಗೆ” ಎಂಬ ವಿಷಯಾಧಾರಿತ ಸಂವಾದ ಕಾರ್ಯಾಗಾರ ಜರುಗಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾಗಿರುವ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಆಗಮಿಸಿ, […]
ಬಿ.ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳ ಸಮ್ಮಿಲನ
ಕುಂದಾಪುರ (ಫೆಬ್ರವರಿ 24): ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಆಯಾಯ ಶಿಕ್ಷಣ ಸಂಸ್ಥೆಗಳ ರಾಯಭಾರಿಗಳಿದ್ದ ಹಾಗೆ. ತಾವು ಕಲಿತ ಶಿಕ್ಷಣ ಸಂಸ್ಥೆಗಳ ಕಾರ್ಯಶೀಲತೆ, ಘನತೆ ಗೌರವಗಳನ್ನು ಸಮಾಜಕ್ಕೆ ಬಿಂಬಿಸುವ ಶಕ್ತಿ ಹುದುಗಿರುವುದು ಶಿಕ್ಷಣ ಸಂಸ್ಥೆಗಳಲ್ಲಿ ಕಲಿತು ಹೊರಗೆ ಬಂದ ವಿದ್ಯಾರ್ಥಿಗಳಿಗಿದೆ ಅನ್ನುವುದು ನಾವು ಮರೆಯಬಾರದು. ಶಿಕ್ಷಣ ನೀಡಿದ ವಿದ್ಯಾ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಉಡುಪಿ ಎಮ್.ಜಿ.ಎಮ್. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| […]
ಬಿ.ಬಿ. ಹೆಗ್ಡೆ ಕಾಲೇಜು – ಪ್ರೊಫೆಷನಲ್ ಕೋರ್ಸ್ ಕಾರ್ಯಾಗಾರ
ಕುಂದಾಪುರ (ಫೆಬ್ರವರಿ 23): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರೊಫೆಷನಲ್ ಕೋರ್ಸ್ಗಳ ಬಗ್ಗೆ ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಪ್ರತಿಭಾನ್ವಿತ ವಿದ್ಯಾರ್ಥಿನಿ ಪ್ರತೀಕ್ಷಾ, ಪ್ರಥಮ ಬಿ.ಕಾಂ. (ಡಿ) ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ, ಓದಿನ ಬಗ್ಗೆ ಇರಬೇಕಾದ ಶ್ರದ್ಧೆ, ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇ […]










