ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಬೈಂದೂರಿನ ಶಾಸಕರು ಹಾಗೂ ಕಾಲೇಜಿನ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ನೆರವೇರಿಸಿದರು.
Category: ಪ್ರಚಲಿತ
ಸುದ್ದಿ ಸಮಾಚಾರ — > ಪ್ರಚಲಿತ
ಅನುಬಂದ ಕಿರುಚಿತ್ರ – ಒಂದು ವಿಶ್ಲೇಷಣೆ
ಕುಂದಾಪುರದ ಡಾ|| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಅನುಬಂಧ – ಇದು ರಕ್ತದ ಸಂಬಂಧ ಎನ್ನುವ ಕಿರುಚಿತ್ರ ಇಂದು ಬಿಡುಗಡೆಗೊಂಡಿದೆ. ಒಮ್ಮೆ ಕಾಣುವ ತವಕದಲ್ಲಿದ್ದ ನಾನು ಹೊತ್ತು ಬಿಡುವು ಮಾಡಿ ನೋಡಿದೆ, ಮೊದಲರ್ಧ ಭಾಗ ನೋಡುತ್ತಿದ್ದಂತೆ ಕುತೂಹಲ ಹುಟ್ಟಿತ್ತು. ರಕ್ತದ ಅಗತ್ಯಕ್ಕೆ ಕರೆ ಬಂದ ಸಂಗತಿ ಕೇಳಿದ ಸ್ನೇಹಿತರು ನಿರ್ಲಕ್ಷಿಸಿ ಸಿನೆಮಾ ನೋಡಲು ಹೋದರೆ ಇಲ್ಲಿ ನಡೆದ ಘಟನೆಯೇ ಬೇರೆ. (ಪೂರ್ತಿ ಚಿತ್ರ ನೋಡಿದರೆ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಯುವಾ ಬ್ರಿಗೇಡ್ ಕುಂದಾಪುರ : ಜೈ ಹಿಂದ್ ರನ್ ಮ್ಯಾರಥಾನ್
ಯುವಾ ಬ್ರಿಗೇಡ್ ಕುಂದಾಪುರ ಹಾಗೂ ಸಹೋದರಿ ನಿವೇದಿತಾ ಪ್ರತಿಷ್ಠಾನ ಇವರ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸರ 125ನೇ ಜನ್ಮ ದಿನದ ಅಂಗವಾಗಿ ಕುಂದಾಪುರ ಗಾಂಧಿ ಮೈದಾನದಲ್ಲಿ ಜನವರಿ 23 ರ ಶನಿವಾರ ಜಯ್ ಹಿಂದ್ ರನ್ ಮ್ಯಾರಥಾನ್ ನಡೆಯಿತು.
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಜನೌಷಧಿ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ, ಜನವರಿ 16: ದುಬಾರಿ ಔಷಧಿ ಯಾವಾಗಲೂ ಗುಣಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ” ಎಂದು ಇಂಡಿಯನ್ ರೆಡ್ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿಯವರುಹೇಳಿದರು . ಅವರು ಕಾಲೇಜಿನಲ್ಲಿ ಜನವರಿ 16ರಂದು ಆಯೋಸಿದ್ದ ಜನೌಷಧಿ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್ಕ್ರಾಸ್ […]
ನಾಡೋಜ ಡಾ. ಜಿ ಶಂಕರ್ ಬ್ರಹತ್ ಆರೋಗ್ಯ ಯೋಜನೆಗೆ ಚಾಲನೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]
ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ ಶೆಟ್ಟಿ .
ಕಮಲಶಿಲೆ: ಕಲಾವಿದ ಚೇತನ್ ಕುಮಾರ್ ಪ್ರತಿಭೆಯನ್ನು ಶ್ಲಾಘಿಸಿದ ಬೈಂದೂರಿನ ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ . ಕಮಲಶಿಲೆ ಹಳ್ಳಿಹೊಳೆ ಮಾರ್ಗದ ಪಕ್ಕದಲ್ಲಿ ಇರುವ ಕಲ್ಲು ಬಂಡೆಗೆ ತನ್ನ ಕಲೆಯ ಕೈಚಳಕ ತೊರಿಸಿ ಸ್ರಜನಶೀಲತೆ ಪ್ರದರ್ಶಿಸಿದ ಯುವ ಕಲಾವಿದ ಚೇತನ್ ಕುಮಾರ್ ಪ್ರತಿಭೆ ಶ್ಲಾಘನೀಯ ಎಂದು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ಯುವಕ ರಚಿಸಿದ ಕಲಾಕ್ರತಿಯ ಜಾಗಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರು ಯುವಕನ ಕಲಾ ಭವಿಷ್ಯಕ್ಕೆ […]
ಆರ್. ಬಿ. ಐ. ನಿರ್ದೇಶಕರೊಂದಿಗೆ ಸಂವಾದ: ಬ್ಯಾಂಕುಗಳಲ್ಲಿ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಒತ್ತು ನೀಡಲು ವಿದ್ಯಾರ್ಥಿಯಿಂದ ಮನವಿ
ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಜೊತೆ ವ್ಯವಹರಿಸಲು ಗ್ರಾಮೀಣ ಭಾಗದ ಜನತೆಗೆ ಕಷ್ಟ ವಾಗುತ್ತಿದ್ದು, ಇದರಿಂದಾಗಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಭಾಷಾ ಸಂವಹನದ ವಿಷಯದಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿದೆ.ಆ ನಿಟ್ಟಿನಲ್ಲಿ ಬ್ಯಾಂಕ್ ಗಳಲ್ಲಿ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಡಾ.ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಶೆಟ್ಟಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಶ್ರೀ ಸತೀಶ ಮರಾಠೆ ಅವರಲ್ಲಿ ಮನವಿ ಮಾಡಿಕೊಂಡರು.ಮಹಾಲಕ್ಷ್ಮಿ […]










