ಕುಂದಾಪುರ : ಇತ್ತೀಚಿಗೆ ಸುವರ್ಣ ಸಂಭ್ರಮವನ್ನು ಆಚರಿಸಿಕೊಂಡ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಪಂಚಮುಖಿ ಶಿಕ್ಷಣದಡಿಯಲ್ಲಿ ಪ್ರಾಯೋಗಿಕ ಕಲಿಕೆ ಮತ್ತು ಮೌಲ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿರುವ ಈ ಸಂಸ್ಥೆ ಪದವಿ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳ ನೆಚ್ಚಿನ ತಾಣವಾಗಿದೆ. 2022ರಲ್ಲಿ ನ್ಯಾಕ್ನಿಂದ ಅನುದಾನ ರಹಿತ ಕಾಲೇಜ್ ಆಗಿ ತನ್ನ […]
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]
ಡಾl ಬಿ.ಬಿ ಹೆಗ್ಡೆ ಕಾಲೇಜು : ಪ್ರಾಕ್ತನ ವಿದ್ಯಾರ್ಥಿಗಳೊಂದಿಗೆ ಸಂವಾದ
ಕುಂದಾಪುರ (ಮಾ. 20): ಇಲ್ಲಿನ ಡಾ ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ರ್ಯಾಂಕ್ ವಿಜೇತ ಪ್ರಾಕ್ತನ ವಿದ್ಯಾರ್ಥಿಗಳಾದ ಸುಹಾನಿ ಹಾಗೂ ಶ್ರದ್ದಾ ಯವರು ಕಾಲೇಜಿಗೆ ಆಗಮಿಸಿ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಿ. ಬಿ. ಎ ಪದವಿಯ ಪ್ರಯೋಜನಗಳು ಹಾಗೂ ಭವಿಷ್ಯದಲ್ಲಿ ಬದುಕನ್ನು ಕಟ್ಟಿಕೊಳ್ಳಲು ಪೂರಕವಾಗುವ ಅಂಶಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾರೈ ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವಿ-ಗ್ರೋ 2026 ವಾಣಿಜ್ಯ ಹಬ್ಬ ಸಂಪನ್ನ
ಕುoದಾಪುರ (ಮಾರ್ಚ್ 20): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾದ ವಿ-ಗ್ರೋ 2026 ಬಿಸಿನೆಸ್ ಡೇ ವಾಣಿಜ್ಯ ಹಬ್ಬವು ಯಶಸ್ವಿಯಾಗಿ ಸಂಪನ್ನಗೊoಡಿತು. ಅಂತಿಮ ಹಾಗೂ ದ್ವಿತೀಯ ಬಿ.ಕಾಂ. ವಿದ್ಯಾರ್ಥಿಗಳಿಗೆ ಆಯೋಜಿಸಿದ ಈ ಅಂತರ್-ತರಗತಿ ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಯಿತು. ಮೊದಲನೇ ಹಂತದಲ್ಲಿ ವ್ಯವಹಾರ ಯೋಜನೆಯ ಪ್ರಸ್ತುತಿ, ಎರಡನೇ ಹಂತದಲ್ಲಿ ವ್ಯವಹಾರ ಮೇಳದ ಭಾಗವಾಗಿ ವಿದ್ಯಾರ್ಥಿಗಳೇ ತಯಾರಿಸಿದ ಉತ್ಪನ್ನಗಳೊಂದಿಗೆ ಇತರ ವಸ್ತುಗಳ ಮಾರಾಟ, ಹಾಗೂ […]
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ
ಕುಂದಾಪುರ (ಮಾರ್ಚ್ 7): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿದರು. ವಿದ್ಯಾರ್ಥಿಗಳು ಥೀಮ್ ಪಾರ್ಕ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ಕುರಿತು ಮಾಹಿತಿ ಪಡೆದರು. ಕಾರಂತರ ಸಾಹಿತ್ಯ ಕೃಷಿಯ ಕುರಿತು ಉಪನ್ಯಾಸಕರ ಜೊತೆ ಸಂವಾದ ನಡೆಸಿದರು. ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ […]
ಕರಾಟೆ ಯಲ್ಲಿ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಫೆ 16): ಕುಂದಾಪುರ ಎಜುಕೇಶನ್ ಸೊಸೈಟಿ ( ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ʼಕಿರಣ್ ಡ್ರಾಗನ್ ಫಿಸ್ಟ್ ಆರ್ಟ್ಸ್ ಆಫ್ ಇಂಡಿಯಾʼ ರವರು ಕುಂದಾಪುರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಇಂಟರ್ ಡೋಜೋ ಕರಾಟೆ ಚಾಂಪಿಯನ್ ಶಿಫ್ ʼಕೆ ಡಿ ಎಫ್ ಕಪ್ 2026ʼ ರಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳು ಕುಮಿಟೆ ವಿಭಾಗದಲ್ಲಿ […]
ಗಂಗೊಳ್ಳಿ: ‘ಅವಳ ನಿಟ್ಟುಸಿರು’ ಕೃತಿ ಬಿಡುಗಡೆ
ಗಂಗೊಳ್ಳಿ( ಫೆ,2) : ಓದು ವ್ಯಸನವಾಗಬೇಕು ,ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ . ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ […]
ಕಂಪೆನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಜನತಾ ಪಿ.ಯು ಕಾಲೇಜು ಹೆಮ್ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ
ಹೆಮ್ಮಾಡಿ(ಜ,21): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯ ನಡೆಸಿದ ಸಿ. ಎಸ್. ಇ. ಇ. ಟಿ (ಕಂಪನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ -ಜನವರಿ 2026)ನಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ ಸಿ. ಎಸ್ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಸಾಧನೆ ಮೆರೆದು ಅರ್ಹತೆ ಪಡೆದ ವಿದ್ಯಾರ್ಥಿಗಳು ಕ್ರಮವಾಗಿ ಸಹನಾ(168),ಅಮೂಲ್ಯ ಆರ್ […]
ಕನ್ನಡ ಭಾಷಣ ಸ್ಪರ್ಧೆ : ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ( ಜ ,05): ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ […]
ದೇವಾಡಿಗ ನವೋದಯದ ಸಂಘ (ರಿ) : ದಿನದರ್ಶಿಕೆ ಬಿಡುಗಡೆ
ಬೆಂಗಳೂರು(ಡಿ. 26): ದೇವಾಡಿಗ ನವೋದಯದ ಸಂಘ (ರಿ) ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಕನಕಪುರ ರಸ್ತೆಯ ಹೋಟೆಲ್ ಸಿಂದೂರ ಗಾರ್ಡೆನಿಯ ಸಭಾಭವನದಲ್ಲಿ ಇತ್ತೀಚೆಗೆ ನಡೆಯುತು. ಗೌರವ ಅಧ್ಯಕ್ಷರಾದ ,ಬಿ ಆರ್.ದೇವಾಡಿಗ ಅದ್ಯಕ್ಷರಾದ ಟಿ,ಎಮ್ ಹರಿ ದೇವಾಡಿಗ,ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ,ಖಜಾಂಚಿ ಗೋಪಾಲ ಸೇರಿಗಾರ,ಸದಸ್ಯರಾದ ಅಶೋಕ ದೇವಾಡಿಗ,ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ,ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ,ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ,ಶ್ರೀನಿವಾಸ ದೇವಾಡಿಗ, ಸೇರಿದಂತೆ ದೇವಾಡಿಗ ನವೋದಯ ಸಂಘ(ರಿ) […]










