ಹೆಮ್ಮಾಡಿ(ಜ,21): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯ ನಡೆಸಿದ ಸಿ. ಎಸ್. ಇ. ಇ. ಟಿ (ಕಂಪನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ -ಜನವರಿ 2026)ನಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ ಸಿ. ಎಸ್ ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಸಾಧನೆ ಮೆರೆದು ಅರ್ಹತೆ ಪಡೆದ ವಿದ್ಯಾರ್ಥಿಗಳು ಕ್ರಮವಾಗಿ ಸಹನಾ(168),ಅಮೂಲ್ಯ ಆರ್ […]
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಕನ್ನಡ ಭಾಷಣ ಸ್ಪರ್ಧೆ : ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಕಾರ್ಕಳ( ಜ ,05): ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಜರುಗಿತು. ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಈ ಸ್ಪರ್ಧೆಗಳಲ್ಲಿನ ಕನ್ನಡ ಭಾಷಣ ವಿಭಾಗದಲ್ಲಿ ಕ್ರಿಯೇಟಿವ್ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆದ್ಯ ಎಸ್. ಪಡ್ರೆ ಅವರು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ […]
ದೇವಾಡಿಗ ನವೋದಯದ ಸಂಘ (ರಿ) : ದಿನದರ್ಶಿಕೆ ಬಿಡುಗಡೆ
ಬೆಂಗಳೂರು(ಡಿ. 26): ದೇವಾಡಿಗ ನವೋದಯದ ಸಂಘ (ರಿ) ಇವರ ಆಶ್ರಯದಲ್ಲಿ 2026ನೇ ಇಸವಿಯ ದಿನದರ್ಶಿಕೆ ಬಿಡುಗಡೆ ಸಮಾರಂಭವು ಕನಕಪುರ ರಸ್ತೆಯ ಹೋಟೆಲ್ ಸಿಂದೂರ ಗಾರ್ಡೆನಿಯ ಸಭಾಭವನದಲ್ಲಿ ಇತ್ತೀಚೆಗೆ ನಡೆಯುತು. ಗೌರವ ಅಧ್ಯಕ್ಷರಾದ ,ಬಿ ಆರ್.ದೇವಾಡಿಗ ಅದ್ಯಕ್ಷರಾದ ಟಿ,ಎಮ್ ಹರಿ ದೇವಾಡಿಗ,ಉಪಾಧ್ಯಕ್ಷರಾದ ಮಂಜುನಾಥ ದೇವಾಡಿಗ,ಖಜಾಂಚಿ ಗೋಪಾಲ ಸೇರಿಗಾರ,ಸದಸ್ಯರಾದ ಅಶೋಕ ದೇವಾಡಿಗ,ಕದಂ ಮಾಜಿ ಕಾರ್ಯದರ್ಶಿ ನಾರಾಯಣ ದೇವಾಡಿಗ,ಲೆಕ್ಕಪರಿಶೋಧಕ ಸೂರ್ಯಕಾಂತ ದೇವಾಡಿಗ,ಸುದ್ದಿ ವಾಹಿನಿ ನಿರೂಪಕಿ ಅಶ್ವಿನಿ ದೇವಾಡಿಗ,ಶ್ರೀನಿವಾಸ ದೇವಾಡಿಗ, ಸೇರಿದಂತೆ ದೇವಾಡಿಗ ನವೋದಯ ಸಂಘ(ರಿ) […]
ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜು ಕೊಲ್ಲೂರು: ರಾಷ್ಟ್ರಮಟ್ಟದ ನೆಟ್ ಬಾಲ್ ಪಂದ್ಯಾಟಕೆ ಆಯ್ಕೆ
ಕೊಲ್ಲೂರು( ಡಿ.12): ಇತ್ತೀಚಿಗೆ ಸುಬ್ರಹ್ಮಣ್ಯ ನೆಡೆದ ಪದವಿಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವು ಪ್ರಥಮ ಸ್ಥಾನ ಪಡೆಯಿತು ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರಿನ ಗಣೇಶ ಕೆ. ಆರ್.ದ್ವಿತೀಯ ಕಲಾ ವಿಭಾಗ, ನಿರೂಪ ಪಿ.ದ್ವಿತೀಯ ವಾಣಿಜ್ಯ ವಿಭಾಗ, ದಿಗಂತ ಎಂ.ಡಿ,ದ್ವಿತೀಯ ವಾಣಿಜ್ಯ ವಿಭಾಗಯಶಸ್ ಎಂ. ಕೆ, ದ್ವಿತೀಯ ಕಲಾ ವಿಭಾಗ, ರೋಹಿತ್ ಸಿ.ಕೆ,ದ್ವಿತೀಯ ಕಲಾ […]
ಸಿಎ .ಸಿ.ಎಸ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಡಿ, 09): ಇನ್ಸ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ ನಡೆಸುವ ಸಿಎಸ್ ಫೌಂಡೇಶನ್ ನವೆಂಬರ್ 2025ರ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ದೀಕ್ಷಿತ್, ತೃಪ್ತಿ ಶಿವರಾಮ ಪೂಜಾರಿ, ವೈಷ್ಣವಿ ವಿ. ಪೂಜಾರಿ, ಸಾಂಗ್ವಿ, ರಕ್ಷಿತಾ, ದರ್ಶನ್, ಸುಜಿತ್ ಕುಮಾರ್, ದರ್ಶನ್ ಕುಮಾರ್, ಧನುಷ್ ಜೆ. ಶೆಟ್ಟಿ, ಅರ್ಪಿತಾ, ಧನುಶ್ರೀ, ಪುಷ್ಪ ಕುಲಾಲ್, ಮನೋಹರ್, ಹಾಗೂ ರಚನಾ […]
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ .24): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ -ಜನತಾ ಕಾಲೇಜಿನ ಮಡಿಲಿಗೆ ಅವಳಿ ಪ್ರಶಸ್ತಿಗಳು
ಹೆಮ್ಮಾಡಿ(ಸೆ .11): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜು ಆಯೋಜಿಸಿದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ […]
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿ: ಗಾನ ಸಂಭ್ರಮ
ಗಂಗೊಳ್ಳಿ (ಜ,20): ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ರ ಫೈನಲ್ ಸ್ಪರ್ಧೆ ಇತ್ತೀಚೆಗೆ ಸುವರ್ಣ ಸಂಗಮ ವೇದಿಕೆಯಲ್ಲಿ ನಡೆಯಿತು. ಸರಿಗಮಪ ಖ್ಯಾತಿಯ ಗಾಯಕರಾದ ಕಂಬದ ರಂಗಯ್ಯ, ಮತ್ತು ಪ್ರಥ್ವಿ ಭಟ್ ಹಾಗು ಸ್ಟಾರ್ ಸಿಂಗರ್ ಖ್ಯಾತಿಯ ವಿನುಷ್ ಭಾರದ್ವಾಜ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಸರಿಗಮಪ ಖ್ಯಾತಿಯ ಗಾಯಕರಾದ […]
ಸೋಮಶೇಖರ್ ಖಾರ್ವಿಯವರಿಗೆ ಬೆಸ್ಟ್ ಪೋಸರ್ ಪ್ರಶಸ್ತಿ
ಕುಂದಾಪುರ (ಅ. 15): ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ ಬಾಡಿಬಿಲ್ಡಿಂಗ್ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಭಾಗವಹಿಸಿದ ಸೋಮಶೇಖರ್ ಖಾರ್ವಿ ಕಂಚುಗೋಡುರವರು ಬೆಸ್ಟ್ ಪೊಸರ್ ಪ್ರಶಸ್ತಿ ಪಡೆದಿದ್ದಾರೆ. ಈಗಾಗಲೇ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುವ ಸೋಮಶೇಖರ ಖಾರ್ವಿ ಯವರು ಮಿಸ್ಟರ್ ಇಂಡಿಯಾ ಆಗುವ ಕನಸನ್ನು ಹೊಂದಿದ್ದಾರೆ.










