ಬೆಂಗಳೂರು (ಜ.9): ಬೆಂಗಳೂರಿನ ಪ್ರಸಿದ್ದ ಕ್ಯಾಟರಿಂಗ್ ಸಂಸ್ಥೆಯಾದ ಕುಂದಾಪುರ ಮೂಲದ ಶ್ರೀ ರಾಘವೇಂದ್ರ ಹಾರ್ಮಣ್ ಮಾಲಕತ್ವದ ಎಸ್.ಆರ್.ಕ್ಯಾಟರರ್ಸ ನ ಹೊಸ ವರ್ಷದ ಕ್ಯಾಲೆಂಡರ್ ನ್ನು ರಾಜ್ಯದ ಹಿರಿಯ ರಾಜಕಾರಣಿ ,ರಾಜಕೀಯ ಮುತ್ಸದ್ದಿ, ಮಾಜಿ ಶಾಸಕ ಶ್ರೀ ವೈ.ಎಸ್.ವಿ.ದತ್ತಾರವರು ಇತ್ತೀಚೆಗೆ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಆರ್.ಕ್ಯಾಟರರ್ಸ ನ ಮಾಲಕ ಶ್ರೀ ರಾಘವೇಂದ್ರ ಹಾರ್ಮಣ್ ಉಪಸ್ಥಿತರಿದ್ದರು.
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಕೋಟತಟ್ಟು:ಪೊಲೀಸ್ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗೆ ಪರಿಹಾರಧನ ವಿತರಿಸಿದ ಗ್ರಹ ಸಚಿವ
ಕೋಟ(ಜ.2): ಕೋಟತಟ್ಟು ಗ್ರಾಮದಲ್ಲಿ ಪೊಲೀಸ್ ಲಾಠಿಚಾರ್ಜ್ ಗೊಳಗಾದ ಕೊರಗ ಸಮುದಾಯವರನ್ನು ರಾಜ್ಯ ಗ್ರಹ ಸಚಿವ ಅರಗ ಜ್ಙಾನೇಂದ್ರರವರು ಜ.01 ರಂದು ಭೇಟಿ ಮಾಡಿ ಸಾಂತ್ವನ ಹೇಳಿದರು. ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ಘೋಷಿಸಿ, ಪ್ರತಿ ಕುಟುಂಬಕ್ಕೆ ₹50,000 ಪರಿಹಾರ ನೀಡಿದರು. ಪೊಲೀಸ್ ದೌರ್ಜನ್ಯ ಪ್ರಕರಣ ಕುರಿತು ಸಿ.ಓ.ಡಿ ತನಿಖೆ ನಡೆಸಲಾಗುವುದು ಎಂದು ತಿಳಿಸುತ್ತಾ, ಕೊರಗ ಕುಟುಂಬದವರ ವಿವಾಹ ಸಮಾರಂಭದಲ್ಲಿ ಲಾಠಿಚಾರ್ಜ್ ಮಾಡಿ ದೌರ್ಜನ್ಯ ಎಸಗಿದ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,ಕೊರಗ […]
ದಾಸಶ್ರೇಷ್ಟ ಕನಕದಾಸರು
ಕರ್ನಾಟಕದ ಹರಿದಾಸಭಕ್ತ ಶ್ರೇಷ್ಟರಲ್ಲಿ ಒಬ್ಬರಾಗಿದ್ದ ಕನಕದಾಸರು ರಣರಂಗದಕಲಿ, ಜನಪ್ರಿಯದೊರೆ, ಸಮರ್ಥ ಆಡಳಿತಗಾರ, ಕವಿ, ಸಂತ, ಕೀರ್ತನಾಕಾರ, ಸಂಗೀತಗಾರ, ವಿಚಾರವಂತ ಮತ್ತು ಸಮಾಜ ಸುಧಾರಕರಾಗಿದ್ದರು. ದಾಸ ಪರಂಪರೆಯಲ್ಲಿ ಬರುವ 250 ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರೆಂಬುದು ನಿಜಕ್ಕೂ ಹೆಗ್ಗಳಿಕೆಯೇ. ಇವರು ಪುರಂದರದಾಸರ ಸಮಕಾಲೀನರು. ಧಾರವಾಡ ಜಿಲ್ಲೆಯ ಬಂಕಾಪುರ ತಾಲ್ಲೂಕಿನ ಕಾಗಿನೆಲೆಯ ಸಮೀಪದ ‘ಬಾಡ’ ಎಂಬ ಗ್ರಾಮದಲ್ಲಿ (ಈಗ ಹಾವೇರಿ ಜಿಲ್ಲೆಸಿಗ್ಗಾವಿ ತಾಲ್ಲೂಕಿನ ಬಾಡ) ಬೀರಪ್ಪನಾಯಕ ಮತ್ತು ಬಚ್ಚಮ್ಮ ಕುರುಬ ದಂಪತಿಗಳ […]
ಬೆಂಗಳೂರು: ನರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಬೆಂಗಳೂರು (ನ,20): ಟೀಮ್ ಉತ್ಸಹಿ ಬೆಂಗಳೂರು ತಂಡ ಮತ್ತು ಬಡಗುತಿಟ್ಟಿನ ಸುಪ್ರಸಿದ್ಧ ಅತಿಥಿ ಕಲಾವಿದರ ಸಂಗಮದಲ್ಲಿ ” ನರಕಾಸುರ ವಧೆ” ಎನ್ನುವ ಪೌರಾಣಿಕ ಯಕ್ಷಗಾನ ಪ್ರಸಂಗವು ಬೆಂಗಳೂರಿನ ಕತ್ರಿಗುಪ್ಪೆ ಹೋಟೆಲ್ ಅನ್ನಕುಟೀರದ ಸಭಾಂಗಣದಲ್ಲಿ ವೈಭವದಿಂದ ಪ್ರದರ್ಶನಗೊಂಡಿತು. ಬಡಗು ತಿಟ್ಟಿನ ಹಿರಿಯ ಭಾಗವತರಾದ ಹೆರಂಜಾಲು ಗೋಪಾಲ ಗಾಣಿಗ ರವರ ಹಿಮ್ಮೇಳ , ಕಲಾವಿದರಾದ ನಾಗ ಶ್ರಿ ಜಿ.ಎಸ್ , ಅರ್ಪಿತ ಹೆಗ್ಡೆ ಮತ್ತು ಸಹ ಕಲಾವಿದರು ರಂಗವನ್ನು ವೈಭಿಕರಿಸಿದರು. ವರದಿ: ರಾಘವೇಂದ್ರ […]
ಜೀವ ರಕ್ಷಕ, ಮುಳುಗು ತಜ್ಞ ಸುರೇಶ ಖಾರ್ವಿ ಭಟ್ಕಳ್ (ಕಡಲಾಳದ ಅಂತರಂಗ- ಬದುಕಿನ ಕಥೆ ವ್ಯಥೆ )
ಜೀವ ರಕ್ಷಣೆ ಮತ್ತು ಸಾವು ಅದು ಎಷ್ಟು ಕಠೋರವೆಂದರೆ ಆ ಚಕ್ರವ್ಯೂಹಕ್ಕೆ ಸಿಲುಕಿ ಬದುಕು ಬಂದವರರಿಗೆ ಮಾತ್ರ ಗೊತ್ತು .ಸಾವಿನಂಚಿನ ಕದ ತಟ್ಟಿ ಬದುಕಿ ಬರುವುದೆಂದರೆ ಅದೇನು ಆಟವಲ್ಲಾ.ಅದರ ಪರಿಕಲ್ಪನೆ ಮಾಡುವುದು ಕೂಡ ಕಷ್ಟ, ಅಂತಹ ಪರಿಸ್ಥಿತಿಯಲ್ಲಿ ಇರುವವರನ್ನು ಬದುಕಿಸುವವರೇ ಜೀವ ರಕ್ಷಕರು. ಜೀವರಕ್ಷಕರು ಅಕ್ಷರಶಃ ದೇವರಿಗೆ ಸಮನಾದವರು. ಆದರೆ ಇಂಥ ದೇವರುಗಳು ಮಾತ್ರ ಕಣ್ಣೀರಲ್ಲಿ ಕೈತೊಳೆತ್ತಾ ಇರುವುದು ಮಾತ್ರ ಶೋಚನೀಯ…!ಇವರ ನಿಸ್ವಾರ್ಥ ಸೇವಾ ಕಾರ್ಯವನ್ನು ಗುರುತಿಸಿ ಇವರಿಗೆ ಗೌರವದ […]
ಅ,28 ರಂದು ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಶುಭಾರಂಭ
ಬೆಂಗಳೂರು(ಅ 27): ಪ್ರಜ್ಞಾ ಸಾಗರ್ ಹೋಟೇಲ್ಸ್ ಆಂಡ್ ರೆಸೋರ್ಟ್ ಇದರ ಮೂರನೇ ಶಾಖೆ ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ಅ,28 ರಂದು ಬೆಂಗಳೂರಿನ ಅಂಬೇಡ್ಕರ್ ನಗರದ ಕೆ.ಆರ್ .ಟವರ್ ನಲ್ಲಿ ಶುಭಾರಂಭಗೊಳ್ಳಲಿದೆ. ಮಾಜಿ ಸಚಿವ ಶ್ರೀ ಅರವಿಂದ ಲಿಂಬಾವಳಿಯವರು ಪ್ರಜ್ಞಾ ಸಾಗರ್ ರೆಸ್ಟೋರೆಂಟ್ ನ್ನು ಉದ್ಘಾಟಿಸಲಿದ್ದು, ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಸೇವಕ ಶ್ರೀ ಕಾವೇರಪ್ಪ, ಶ್ರೀ ಮನೋಹರ್ ರೆಡ್ಡಿ ,ಶ್ರೀ ರಾಜ ರೆಡ್ಡಿ, ಶ್ರೀ ಜಯಚಂದ್ರ ರೆಡ್ಡಿ, […]
ಕರಾವಳಿಯ ಹೆಮ್ಮೆ,ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನ.8ರಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ
ಮಂಗಳೂರು (ಅ,23): ಮಂಗಳೂರು ಬೀದಿಯಲ್ಲಿ ಬುಟ್ಟಿಯಲ್ಲಿ ಕಿತ್ತಾಳೆ ಹಣ್ಣು ಮಾರಾಟ ಮಾಡಿ ಬಂದ ಲಾಭದ ಹಣವನ್ನು ಗ್ರಾಮೀಣ ಪ್ರದೇಶವಾದ ಹರೇಕಳ ನ್ಯೂಪಡ್ಪುವಿನಲ್ಲಿ ಸರಕಾರಿ ಶಾಲೆ ಆರಂಭಿಸಲು ಶ್ರಮವಹಿಸಿದ ಹರೇಕಳ ಹಾಜಬ್ಬ ನವರ ಶೈಕ್ಷಣಿಕ ಕಾಳಜಿಯನ್ನು ಗುರುತಿಸಿ ಕೇಂದ್ರ ಸರಕಾರ 2020ರ ಸಾಲಿನಲ್ಲಿ ಪ್ರಕಟಿಸಿದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ನ.8ರಂದು ದೆಹಲಿಗೆ ಆಗಮಿಸುವಂತೆ ಕೇಂದ್ರ ಗೃಹಸಚಿವಾಲಯದಿಂದ ಅಧಿಕೃತ ಅಹ್ವಾನ ಬಂದಿದೆ. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದಿರುವ ಸರಳ ಸಜ್ಜನಿಕೆಯ […]
ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆ : ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ
ಕುಂದಾಪುರ (ಅ, 12) : ಶಿವಮೊಗ್ಗ ಯುವ ದಸರಾದಲ್ಲಿ ನಡೆದ ರಾಜ್ಯಮಟ್ಟದ ದೇಹದಾಡ್ಯ ಸ್ಫರ್ಧೆಯ 65 ಕೆಜಿ ವಿಭಾಗದಲ್ಲಿ ಹೆಮ್ಮಾಡಿಯ ನ್ಯೂ ವೀರ ಮಾರುತಿ ವ್ಯಾಯಾಮ ಶಾಲೆಯ ಶ್ರೀ ಸೋಮಶೇಖರ್ ಖಾರ್ವಿ ದ್ವಿತೀಯ ಸ್ಥಾನ ಪಡೆದಕೊಂಡಿದ್ದಾರೆ. ವಿವಿಧ ಜಿಲ್ಲಾ ಮತ್ತು ರಾಜ್ಯ ಮಟ್ಟದ ದೇಹದಾಢ್ಯ ಸ್ಪರ್ಧೆಗಳಲ್ಲಿ ವಿಜೇತರಾಗಿರುವ ಸೋಮಶೇಖರ್ ಖಾರ್ವಿ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಕುಂದಾಪುರದ ಕುವರ ಕಿಕ್ ಬಾಕ್ಸರ್ ಅನೀಶ್ ಶೆಟ್ಟಿಗೆ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ
ಪಣಜಿ(ಸೆ,27): ಗೋವಾದ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಥಾಯ್ ಬಾಕ್ಸಿಂಗ್ ಚಾಂಪಿಯನ್ಷಿಪ್ ನಲ್ಲಿ ಮೊದಲ ಬಾರಿಗೆ ಅಮೆಚೂರು ವಿಭಾಗದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ವೃತ್ತಿಪರ ಕಿಕ್ ಬಾಕ್ಸರ್ ಕುಂದಾಪುರ ಮೂಲದ ಅನೀಶ್ ಶೆಟ್ಟಿ ಬೆಳ್ಳಿಯ ಪದಕ ಪಡೆದಿದ್ದಾರೆ. ವೃತ್ತಿಪರ ಸ್ಪರ್ಧೆಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣಲು ಗೋವಾದಲ್ಲಿ ತರಬೇತಿ ಪಡೆಯುತ್ತಿರುವ ಅನೀಶ್, ಅಲ್ಲಿಯ ಟ್ರೈಬಲ್ ವಾರಿಯರ್ಸ್ ಗೋವಾ (TWG) ತಂಡವನ್ನು ಪ್ರತಿನಿಧಿಸಿರುತ್ತಾರೆ.ನಾಲ್ಕು ಸುತ್ತಿನ ಹೋರಾಟದಲ್ಲಿ ಅನೀಶ್ ಒಡಿಶಾದ ಸ್ಪರ್ಧಿಯ ವಿರುದ್ಧದ ಅಂತಿಮ ಸುತ್ತಿನಲ್ಲಿ ಪರಾಜಯ ಅನುಭವಿಸಿದರು. […]
ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ
ಬೈಂದೂರು (ಸೆ,22): ಉಡುಪಿ ಜಿಲ್ಲೆಯ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶವನ್ನು ಹೊಂದಿರುವ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 9000 ವಸತಿ ರಹಿತರಿದ್ದು, ಅವರಿಗೆ ಶಾಶ್ವತ ನೆಲೆ ಕಂಡುಕೊಳ್ಳಲು ಹೆಚ್ಚುವರಿ ಮನೆಗಳನ್ನು ಮಂಜುರು ಮಾಡಬೇಕು,ಹಿಂದೆ ಪ್ರತಿ ಗ್ರಾಮ ಪಂಚಾಯತ್ ಗೆ ನೀಡಿರುವ 20 ಮನೆಗಳ ಆದೇಶ ಆದಷ್ಟು ಶೀಘ್ರವಾಗಿ ಶೀಘ್ರ ನೀಡಬೇಕು ಎಂದು ಬೈಂದೂರಿನ ಶಾಸಕ ಬಿ.ಎಂ .ಸುಕುಮಾರ ಶೆಟ್ಟಿ ಸದನದಲ್ಲಿ ವಸತಿ ಸಚಿವ ಶ್ರೀ ವಿ. ಸೋಮಣ್ಣ […]










