ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು ,ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಟೀಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಈ ಸಂದರ್ಭದಲ್ಲಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ […]
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಬೆಂಗಳೂರು : ಟಿಮ್ ಕುಂದಾಪುರಿಯನ್ ವತಿಯಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಬೆಂಗಳೂರು (ಆ, 08) : ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕಳೆದ ಮೂರು ವರ್ಷಗಳಿಂದಲೂ ಕುಂದಾಪುರ ಭಾಗದ ಜನತೆ ಆಸಾಡಿ ಅಮವಾಸ್ಯೆದಿನದಂದು ಜಗತ್ತಿನ ಬೇರೆ ಬೇರೆ ಭಾಗಗಳಲ್ಲಿ ವಿಶೇಷವಾಗಿ ಆಚರಿಸುತ್ತಿದ್ದು, ಈ ಬಾರಿ ಆಗಸ್ಟ್ 08 ರ ಆಸಾಡಿ ಅಮವಾಸ್ಯೆಯೆಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಟಿಮ್ ಕುಂದಾಪುರಿಯನ್ ತಂಡದ ನೇತೃತ್ವದಲ್ಲಿ ರಾಜಾಜಿನಗರದ ಕದಂಬ ಸಾಮ್ರಾಟ್ ಸಭಾ ಭವನದಲ್ಲಿ ವೈಭವದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷರಾದ […]
ಕರಾವಳಿಯ ಮೂವರಿಗೆ ಮಂತ್ರಿ ಸ್ಥಾನ : ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಶ್ರೀ ಅಂಗಾರ ಸಚಿವ ಸಂಪುಟಕ್ಕೆ !
ಬೆಂಗಳೂರು ( ಆ,4) : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟಕ್ಕೆ ಕರಾವಳಿಯ ಮೂವರು ಆಯ್ಕೆಯಾಗಿದ್ದು, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಮಂತ್ರಿಯಾಗಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಸುಳ್ಯದ ಶಾಸಕ, ಮಾಜಿ ಸಚಿವ ಶ್ರೀ ಅಂಗಾರ ರವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಹಾಲಾಡಿ ಶ್ರೀನಿವಾಸ […]
ಗುರುಕುಲ ಚಾಣಕ್ಯ ಪ್ರಶಸ್ತಿಗೆ ಬಿ. ಎಸ್. ಬಾಗೇವಾಡಿಮಠ ಆಯ್ಕೆ
ರಾಣಿಬೇನ್ನೂರು (ಆ, 03) : ನಗರದ ಯುವ ಕವಿ ಸಾಹಿತಿ ಹಾಗೂ ಲೇಖಕರಾದ ಹಾವೇರಿ ಜಿಲ್ಲೆಯರಾಣಿಬೆನ್ನೂರಿನ ಬಸವರಾಜ .ಎಸ್ . ಬಾಗೇವಾಡಿಮಠ ರವರು ಸಾಹಿತ್ಯ, ಸಮಾಜ ಸೇವೆ, ಹಾಗೂ ಇವರ ಮಾನವೀಯ ಸೇವೆಗಳನ್ನು ಗುರುತಿಸಿ ಗುರು ಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕದ ಸಂಸ್ಥೆಯ ಅಧ್ಯಕ್ಷರಾದ ಹುಲಿಯೂರು ದುರ್ಗ ಲಕ್ಷ್ಮೀ ನಾರಾಯಣ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಡಾ. ಪಿ. ಎಮ್. ಭೋಜೆ ಆಯ್ಕೆ
ಬೆಳಗಾವಿ (ಆ, 2) : ಜಿಲ್ಲೆಯ ಸದಗಾಲ ಗ್ರಾಮದ ಡಾ| ಪ್ರಕಾಶ ಎಮ್. ಭೋಜೆಯವರು ಒರ್ವಸೃಜನಶೀಲ ಶಿಕ್ಷಕರು, ಸಾಹಿತಿ, ಹಾಗೂ ಲೇಖಕರಾಗಿದ್ದಾರೆ. ಇವರು ತಮ್ಮ ಶಿಕ್ಷಣ ಜೊತೆಗೆ ಬಡ ಮಕ್ಕಳಿಗೆ ಉಚಿತ ಪಾಠ ಬೋಧನೆ ಮಾಡಿ ಜ್ಞಾನ ದಾಸೋಹಿಯಾಗಿ ಪ್ರೇರಣೆರಾಗಿದ್ದಾರೆ. ಇವರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆಯಲ್ಲಿನ ಗಣನೀಯ ಸೇವೆ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ರಾಜ್ಯ ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ ಗುರುಕುಲ […]
ಮಡಿಕೇರಿ : ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ
ಮಡಿಕೇರಿ (ಜು. 28) : ಇಲ್ಲಿನ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿಯ ಪ್ರವೇಶಕ್ಕೆ ಆಗಸ್ಟ್, 11 ರಂದು ಜಿಲ್ಲೆಯ 06 ಕೇಂದ್ರಗಳಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಬಳಸಿ https://cbseitms.nic.in/index.aspx ಲಿಂಕ್ ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನೀರಜ್ 7676825036, ಪದ್ಮ ಡಿ.ಟಿ. 7019054680 ಮತ್ತು ಗಂಗಾಧರನ್ ಕೆ. 6363354829 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ […]
ಪೊಲೀಸ್ ಸಬ್ಇನ್ಸ್ಪೆಕ್ಟರ್ (PSI ) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ : ಸಂಭಾವ್ಯ ವೇಳಾಪಟ್ಟಿ ಪ್ರಕಟ
ಬೆಂಗಳೂರು (ಜು,18) : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 545, 402 ನಾಗರಿಕ ಪೊಲೀಸ್ ಸಬ್ಇನ್ಸ್ಪೆಕ್ಟರ್(PSI) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗಳಿಗೆ ದಿನಾಂಕ ನಿಗದಿಪಡಿಸಿದೆ. 545 ಸಿವಿಲ್ ಪಿಎಸ್ಐ ಹುದ್ದೆಗಳ ನೇಮಕಾತಿಗೆ ದಿನಾಂಕ 10-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. 402 ಸಿವಿಲ್ ಪಿಎಸ್ಐ ಹುದ್ದೆಗಳ ನೇಮಕಾತಿಗೆ ದಿನಾಂಕ 24-10-2021 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೈಹಿಕ […]
ಜುಲೈ, 20 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ
ಬೆಂಗಳೂರು (ಜು, 18) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜು. 20ಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಪಿ.ಯು ಶಿಕ್ಷಣ ಇಲಾಖೆಯ ನಿರ್ದೇಶಕರ ಕಛೇರಿಯಿಂದ ಪ್ರಕಟಣೆ ಹೊರಬಿದ್ದಿದೆ. 2020-21ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸುವ ಸಲುವಾಗಿ ನೋಂದಣಿ ಸಂಖ್ಯೆ ನೀಡಲಾಗುತ್ತಿದೆ.ಫಲಿತಾಂಶ ಪ್ರಕಟಗೊಳಿಸುವ ವಿಚಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ […]
ಭಾಗಮಂಡಲ : ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭದಲ್ಲಿ ಉಚಿತ ಆಟೋ ರೀಕ್ಷಾ ಸೇವೆ
ಭಾಗಮಂಡಲ (ಜು, 17) : ಕೋವಿಡ್ ಸಂಕಷ್ಟ ಹಾಗೂ ಸವಾಲುಗಳ ನಡುವೆಯೂ ಕರ್ನಾಟಕ ಸರಕಾರವು ಅತ್ಯಂತ ಸುರಕ್ಷಿತ ಮುಂಜಾಗ್ರತಾ ಕ್ರಮ ಗಳೊಂದಿಗೆ ಈ ಬಾರಿಯ ಎಸ್. ಎಸ್. ಎಲ್. ಸಿ. ಪರೀಕ್ಷೆ ಯನ್ನು ಇದೇ ಜುಲೈ 19 ರಿಂದ ನಡೆಸಲು ತೀರ್ಮಾನಿಸಿದೆ. ಹಾಗೆಯೇ ಪರೀಕ್ಷಾ ಕೇಂದ್ರಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕೂಡ ಸರ್ಕಾರದ ವತಿಯಿಂದ ಮಾಡಲಾಗಿದೆ. ಒಂದು ವೇಳೆ ದೂರದಿಂದ ಕಾಲ್ನಡಿಗೆಯಲ್ಲಿ ಬಂದು ಆಕಸ್ಮಿಕ ವಾಗಿ ಬಸ್ಸು […]
ಜುಲೈ, 25 ಭಾನುವಾರದಂದು ಕೆಸೆಟ್ ಪರೀಕ್ಷೆ
ಮೈಸೂರು (ಜು, 10): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ.ಎಸ್.ಇ.ಟಿ.) ಯನ್ನು ಜುಲೈ,25 ರ ಆದಿತ್ಯವಾರದಂದು ನಡೆಸಲು ನಿರ್ಧರಿಸಿದೆ.ದಿನಾಂಕ 11 ನೇ ಏಪ್ರಿಲ್ 2021 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದ್ದರಿಂದ, ಸದರಿ ಕೆಸೆಟ್ 2021 ಪರೀಕ್ಷೆಯನ್ನು 25.07.2021 (ಭಾನುವಾರ) ರಂದು ನಡೆಸಲು ತೀರ್ಮಾಸಲಾಗಿರುತ್ತದೆ. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ರ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಕೆಸೆಟ್ ವೆಬ್ಸೈಟ್ನಲ್ಲಿ (http://kset.uni-mysore.ac.in) ಆಗಿಂದಾಗ್ಗೆ […]