ಬೆಂಗಳೂರು (ಜೂ, 14): ಕೋವಿಡ್ 19 ಗೆ ತುತ್ತಾಗಿ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಧನವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದರು.ಇದು ಕೋವಿಡ್-19 ಕ್ಕೆ ತುತ್ತಾಗಿ ಮೃತಪಟ್ಟಿರುವ ಕುಟುಂಬದ ಓರ್ವ ಸದಸ್ಯನಿಗೆ ಮಾತ್ರ ಅನ್ವಯಿಸುತ್ತದೆ.
Category: ರಾಜ್ಯ ಸುದ್ದಿ
ಸುದ್ದಿ ಸಮಾಚಾರ — > ರಾಜ್ಯ ಸುದ್ದಿ
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ
ಚಿತ್ರದುರ್ಗ (ಜೂನ್ , 13) : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಅಂಗವಾಗಿ ಚಿತ್ರದುರ್ಗ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಶಾಂತ ರಾಮತೀರ್ಥ ಆಶ್ರಮದ ಶ್ರೀ ಶ್ರೀ ಶ್ರೀ ಪ್ರಹಲ್ಲಾದ್ ಗುರೂಜಿ ರವರನ್ನು ಜೂನ್ 13 ರಂದು ಭೇಟಿ ಮಾಡಿ ಪಲ್ಸ ಓಕ್ಸಿಮೀಟರನ್ನು ರೆಡ್ ಕ್ರಾಸ್ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಮಜಹರ್ ಉಲ್ಲಾ ಮತ್ತು ನಿರ್ದೇಶಕರಾದ ಗಿರೀಶ್ ರವರು ಉಪಸ್ಥಿತರಿದ್ದರು.
ಕುಮಟಾದ ದಿಶಾ ಭಾಗವತ್ ಅಮೆರಿಕದ ಕ್ಯಾಲಿಫೋರ್ನಿಯಾ ಬಾರ್ ಕೌನ್ಸಿಲ್ನಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕಾರ
ಕುಮಟಾ (ಜೂ,13): ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿಯ ಕು. ದಿಶಾ ಭಾಗವತ ಅಮೇರಿಕಾದ ಕ್ಯಾಲಿಫೋರ್ನಿಯ ಬಾರ್ ಕೌನ್ಸಿಲ್ ನಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಉತ್ತರಕನ್ನಡ ಜಿಲ್ಲೆ, ರಾಜ್ಯ ಹಾಗೂ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆರಿಸಿದ್ದಾರೆ.ಬೆಂಗಳೂರಿನ ಪ್ರತಿಷ್ಠಿತ ಕ್ರೈಸ್ಟ್ ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ನಂತರ ಅಮೆರಿಕದಲ್ಲಿ ಯುಎಸ್ಸಿ ಮಾಸ್ಟರ್ ಡಿಗ್ರಿ ಪಡೆದಿರುತ್ತಾರೆ. ಇವರು ಬಹುಮುಖ ಪ್ರತಿಭೆಯಾಗಿದ್ದು, ಉದ್ಯಮಿ ಮಂಜುನಾಥ ಭಾಗವತ್ ಹಾಗೂ ಲಲಿತಾ ಭಾಗವತ್ […]
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಲಸಿಕಾ ಅಭಿಯಾನ
ಚಿತ್ರದುರ್ಗ (ಜೂ, 11) : ಕರೋನ ಮಹಾಮಾರಿ ಎರಡನೇ ಅಲೆ ತಡೆಗಟ್ಟುವ ಸಲುವಾಗಿ ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲೆ ಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲಾಗಿತ್ತಿದ್ದು, ನಗರದಲ್ಲಿ ವ್ಯಾಕ್ಸಿನ್ ಸಹಾಯವಾಣಿ Vaccine Helpline 24*7 ನ್ನು ನಿರ್ದೇಶಕರಾದ ಶ್ರೀ ಯು ಸಿ ಗಿರೀಶ್ ನೇತೃತ್ವದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಸಾರ್ವಜನಿಕರಿಗೆ ಕೋವಿಡ್ -19 ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುತ್ತಾ, ಲಸಿಕಾ […]
ಐಐಐಟಿ ಧಾರವಾಡ : ಬಿ.ಟೆಕ್. ಹಾಗೂ ಬಿ.ಇ. ಮುಗಿಸಿದ ಮಹಿಳಾ ಪದವೀಧರರಿಗೆ ಸೈಬರ್ ಸೆಕ್ಯೂರಿಟಿ ಉಚಿತ ತರಬೇತಿ ಕಾರ್ಯಕ್ರಮ
ಉಡುಪಿ (ಜೂನ್, 06) : CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಸೈಬರ್ ಶಿಕ್ಷಣದ ಜೊತೆಗೆ ತಂತ್ರಜ್ಞಾನದ ಗುಣಮಟ್ಟ ಕಾಪಾಡಿಕೊಳ್ಳುವಿಕೆ, ಅವಿಷ್ಕಾರ ತಂತ್ರ, ಸೃಜನಶೀಲತೆ, ತಂತ್ರಜ್ಞಾನದ ಸದ್ಬಳಕೆ, ಸೈಬರ್ ಸೆಕ್ಯೂರಿಟಿ ಕುರಿತಾದ ಅರಿವು ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಸೈಬರ್ ಶಿಕ್ಷಾ ,ಇದು ಮೈಕ್ರೋಸಾಫ್ಟ್ ಹಾಗೂ ಡಿ.ಎಸ್.ಐ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಡಿ ಐಐಐಟಿ ಧಾರವಾಡ ಹಾಗೂ CySek ಕರ್ನಾಟಕದ ಜಂಟಿ ಆಶ್ರಯದಲ್ಲಿ […]
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, SSLC ಪರೀಕ್ಷೆ ಇರುತ್ತೆ : ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು (ಜೂ. 04): ಕರೋನಾ ಕಾರಣದಿಂದಾಗಿ ಈಗಾಗಲೇ ಕೇಂದ್ರ ಸರ್ಕಾರ ಸಿಬಿಎಸ್ ಇ ಮತ್ತು ಐಸಿಎಸ್ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದು ಮಾಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರ ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ, ಪರೀಕ್ಷೆಗಳ ಬಗ್ಗೆ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿ ಈ ವರ್ಷ […]
ಮಂಗಳೂರು ವಿ. ವಿ. ನೂತನ ಕುಲಸಚಿವರಾಗಿ ಡಾ. ಕಿಶೋರ್ ಕುಮಾರ್ ಸಿ. ಕೆ. ನೇಮಕ
ಮಂಗಳೂರು (ಎ. 21): ಮಂಗಳೂರು ವಿ. ವಿ. ದೈಹಿಕ ಶಿಕ್ಷಣ ವಿಭಾಗದ ನಿರ್ದೆಶಕರಾದ ಡಾ. ಕಿಶೋರ್ ಕುಮಾರ್ ಸಿ. ಕೆ. ರವರನ್ನು ಕರ್ನಾಟಕ ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಹೇಶ್ ಆರ್. ಹೊರಡಿಸಿದ ಆದೇಶದ ಮೇರೆಗೆ ಮಂಗಳೂರು ವಿ. ವಿ. ಯ ಅವರು ನೂತನ ಕುಲಸಚಿವರಾಗಿ (ಆಡಳಿತ) ನೇಮಕ ಮಾಡಲಾಗಿದೆ. ಪ್ರಭಾರ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಪರೀಕ್ಷಾಂಗ ಕುಲಸಚಿವ ಪ್ರೋ. ಪಿ. ಎಲ್. ಧರ್ಮ ರವರು ನೂತನ […]
ರಾಜ್ಯದಾದ್ಯಂತ ನೈಟ್ ಕರ್ಪ್ಯೂ & ವೀಕೆಂಡ್ ಕರ್ಪ್ಯೂ ಜಾರಿ : ಶಾಲಾ ಕಾಲೇಜುಗಳು ಬಂದ್
ಬೆಂಗಳೂರು (ಎ. 20): ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 21ರಾತ್ರಿ 9 ಗಂಟೆಯಿಂದ ರಿಂದ ಮೇ 4 ಬೆಳಗ್ಗೆ 6 ಗಂಟೆಯ ವರೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ. ಎಪ್ರಿಲ್ 21ರಿಂದ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ […]
ದೇಶದ ಮೊದಲ ಮಹಿಳಾ ಹಾಕಿ ಅಂಪೈರ್ ಕೊಡಗಿನ ಅನುಪಮಾ ಕೊರೊನಾಗೆ ಬಲಿ
ಮಡಿಕೇರಿ ( ಏ, 18) : ಕಳೆದ ಒಂದು ವಾರದಿಂದ ಮಹಾಮಾರಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರಿನ ಶಾಂತಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅನುಪಮಾ ಕೊನೆಯುಸಿರೆಳೆದಿದ್ದರೆ. ಕೊಡಗು ಜಿಲ್ಲೆ ನಾಪೋಕ್ಲು ಬೇತು ಗ್ರಾಮದ ನಿವಾಸಿಯಾಗಿದ್ದ 41 ವರ್ಷದ ಅನುಪಮಾ ನೂರಕ್ಕೂ ಮಿಕ್ಕಿ ಅಂತಾರಾಷ್ಟ್ರೀಯ ಹಾಕಿ ಪಂದ್ಯದ ತೀರ್ಪುಗಾರಿಕೆ ಮಾಡಿದ್ದ ಹೆಮ್ಮಯ […]
ರಾಜ್ಯಮಟ್ಟದ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಅಶೋಕ್ ಜಿ. ವಿ. ಯವರಿಗೆ ಚಿನ್ನದ ಪದಕ
ದಾವಣಗೆರೆ (ಏ, 11) : ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ಮಾಸ್ಟರ್-1 ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಿರಿಯ ಪವರ್ ಲಿಫ್ಟ್ ರ್ ಅಶೋಕ್ ಜಿ.ವಿ. ಯವರು 84 ಕೆ.ಜಿ ವಿಭಾಗದಲ್ಲಿ 100 ಕೆ.ಜಿ .ಭಾರ ಎತ್ತುವುದರ ಮೂಲಕ ಮೊದಲ ಸ್ಥಾನ ದೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ. ಕೆನರಾ ಬ್ಯಾಂಕ್ ನೇರಳಕಟ್ಟೆ ಶಾಖೆಯ ಬ್ಯಾಂಕ್ ಮ್ಯಾನೇಜರ್ ರಾಗಿ ಸೇವೆ ಸಲ್ಲಿಸಿ ನಿವ್ರತ್ತಿ ಹೊಂದಿರುವ ಅಶೋಕ್ […]










