ಬೈಂದೂರು(ಜು,29): ಕಾಲ್ತೋಡು ಮತ್ತು ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಅರೆಶಿರೂರುನಿಂದ ಬಲಗೋಣು, ಪಾರೆ,ಬೋಳಂಬಳ್ಳಿ, ಜೋಡುಗುಪ್ಪೆ, ಜೋಗಿಜೆಡ್ಡು, ಮೆಟ್ಟಿನಹೊಳೆ,ಕಾಲ್ತೋಡು, ಹೆರೆಂಜಾಲು, ಕಂಬದಕೋಣೆ, ಉಪ್ಪುಂದ ಮಾರ್ಗವಾಗಿ ಬೈಂದೂರಿಗೆ ವಿದ್ಯಾರ್ಥಿಗಳ ಸಂಚಾರದ ಸಮಯಕ್ಕೆ ಹೆಚ್ಚುವರಿಸರ್ಕಾರಿ ಬಸ್ ಸಂಪರ್ಕ ಕಲ್ಪಿಸಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಆರ್. ಹೆಬ್ಬಾಳ್ಕರ್. ಇವರಿಗೆ ಗ್ರಾಮ ಕಾಲ್ತೋಡು ಪಂಚಾಯತ್ ಅಧ್ಯಕ್ಷರಾದ ಬಿ. ಅಣ್ಣಪ್ಪ ಶೆಟ್ಟಿ, […]
Category: ರಾಜಕೀಯ
ವಂಡ್ಸೆ: ಕಂದಾಯ ಇಲಾಖೆಯ ವಿವಿಧ ಸವಲತ್ತು ವಿತರಿಸಿದ ಶಾಸಕ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ
ವಂಡ್ಸೆ(ಮಾ,08): ಕಂದಾಯ ಇಲಾಖೆಯ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮವು ವಂಡ್ಸೆಯ ಮಹಾತ್ಮ ಗಾಂಧಿ ಸಭಾಭವನದಲ್ಲಿ ಮಾರ್ಚ್ 08 ರಂದು ನಡೆಯಿತು.ಬೈಂದೂರು ಶಾಸಕರಾದ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಿದರು. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಸೌಕರ್ಯಗಳನ್ನು ನೀಡಬೇಕು.ರಸ್ತೆ ಕಾಮಗಾರಿ, ಬೆಳಕು ಯೋಜನೆ, ಕುಡಿಯುವ ನೀರಿನ ವ್ಯವಸ್ಥೆ,94ಸಿ ಹಕ್ಕು ಪತ್ರ , ಏತ ನೀರಾವರಿ ಯೋಜನೆ ಮತ್ತಿತರ ಹಲವು ಯೋಜನೆ ಗಳು ತನ್ನ […]
ಬೈಂದೂರು: ವಿದ್ಯುತ್ ಉಪಕೇಂದ್ರ ಉದ್ಘಾಟನೆ-ಗ್ರಾಮೀಣ ಭಾಗದ ಜನರ ಬಹುಕಾಲದ ಬೇಡಿಕೆಗೆ ಸ್ಪಂದನೆ
ಬೈಂದೂರು(ಅ,25): ಗೋಳಿಹೊಳೆ ಗ್ರಾಮದ ಎಲ್ಲೂರಿನಲ್ಲಿ 33/11 ಕೆವಿ ವಿದ್ಯುತ್ ಉಪಕೇಂದ್ರ ಉದ್ಘಾಟನೆಯನ್ನು ಇಂಧನ ಸಚಿವರಾದ ಶ್ರೀ ಸುನಿಲ್ ಕುಮಾರ್ ರವರು ಅ .25 ರಂದು ನೆರವೇರಿಸಿದರು. ಇದರಿಂದಾಗಿ ಕೊಲ್ಲೂರು, ಜಡ್ಕಲ್, ಮುದೂರು, ಗೋಳಿಹೊಳೆ, ಇಡೂರು ಕುಂಜ್ಞಾಡಿ ಗ್ರಾಮಗಳ ಸುತ್ತ ಮುತ್ತಲಿನ ಜನರ ಬಹುಕಾಲದ ಬೇಡಿಕೆ ಈಡೇರಿದಂತಾಗಿ ಪ್ರತ್ಯೇಕ 11 ಕೆ.ವಿ. ಫೀಡರುಗಳ ಮೂಲಕ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತದೆ. ಇದರಿಂದಾಗಿ ಕೃಷಿಯನ್ನು ಬದುಕಾಗಿಸಿಕೊಂಡಿರುವ ಈ ಭಾಗದ ಸುಮಾರು 1,745ಕ್ಕೂ ಮಿಕ್ಕಿ […]
ಕೊಲ್ಲೂರು: ಲೋಕ ಹಿತಕ್ಕಾಗಿ ಶತ ಚಂಡಿಕಾ ಯಾಗ ನಡೆಸಿದ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ
ಕುಂದಾಪುರ(ಆ,26): ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಾಲ್ಕು ದಿನಗಳ ಕಾಲ ಕೊಲ್ಲೂರು ದೇವಳದ ಕಾಳಿದಾಸ ಭಟ್ ರವರ ನಿವಾಸದಲ್ಲಿ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿಕಾಯಾಗ ನಡೆಯಿತು.ಚಂಡಿಕಾ ಯಾಗದಿಂದ ಸರ್ವರಿಗೂ ಒಳಿತಾಗಲಿ, ನಾಡಿನ ಜನತೆಗೆ ಸುಭೀಕ್ಷವಾಗಲಿ, ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಈ ಸೇವೆಯಿಂದ ಸಂತೃಪ್ತಿ ಇದೆ ಎಂದು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು. ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು ಹಾಗೂ ಭಕ್ತರು ಆಗಮಿಸಿದ್ದರು. ವಿಶೇಷವಾಗಿ ರಾಜ್ಯಸಭಾ […]
ಕುಂದಾಪುರ-ಕೆರಾಡಿ ಸರ್ಕಾರಿ ಬಸ್ಸು ಓಡಾಟಕ್ಕೆ ಶುಭ ಕೋರಿದ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ
ವಂಡ್ಸೆ(ಜು,7): ಕೆರಾಡಿ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಕುಂದಾಪುರ-ಕೆರಾಡಿ ಸರ್ಕಾರಿ ಬಸ್ಸು ಸಂಪರ್ಕಕ್ಕೆ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಬಸ್ಸಿಗೆ ಪೂಜೆ ನೇರವೆರಿಸಿ ಚಾಲನೆ ನೀಡಿದರು. ಈ ಮೂಲಕ ಗುರುವಾರದಿಂದ ಕುಂದಾಪುರ- ಕೆರಾಡಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಅಧೀಕೃತವಾಗಿ ಆರಂಭವಾಗಿದ್ದು ಕೆರಾಡಿ ಗ್ರಾಮದ ಜನತೆಯ ಬಹು ದಿನದ ಕನಸು ನನಸಾದಂತ್ತಾಗಿದೆ. ನಮ್ಮ ಕ್ಷೇತ್ರದ ಕೆರಾಡಿ ಭಾಗಕ್ಕೆ ಸರ್ಕಾರಿ ಬಸ್ ಸಂಪರ್ಕ ಬೇಕು ಎಂಬುದಾಗಿ ಎ.ಬಿ.ವಿ.ಪಿಯ ನೂರಾರು […]
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು ದೇಗುಲಕ್ಕೆ ಭೇಟಿ
ಕೊಲ್ಲೂರು(ಮೇ,15): ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ಕೇಂದ್ರ ಶ್ರೀ ಕ್ಷೇತ್ರ ಕೊಲ್ಲೂರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಮೇ14 ರ ಬೆಳಿಗ್ಗೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು. ದೇಗುಲದ ಹಿರಿಯ ಅರ್ಚಕ ಡಾ. ಕೆ.ಎನ್ .ನರಸಿಂಹ ಅಡಿಗ ಹಾಗೂ ಶ್ರೀ ಎನ್.ಪರಮೇಶ್ವರ ಅಡಿಗರವರ ನೇತ್ರತ್ವದಲ್ಲಿ ಸಚಿವರಿಗೆ ಗೌರವಪೂರ್ವಕವಾಗಿ ದೇವಳಕ್ಕೆ ಸ್ವಾಗತಿಸಲಾಯಿತು.ಈ ಸಂಧರ್ಭದಲ್ಲಿ ಹಿಂದಿನ ದಿನಗಳಲ್ಲಿ ತಾವು ದೇವಾಲಯಕ್ಕೆ ಆಗಮಿಸಿದ ಸಂದರ್ಭಗಳನ್ನು ಹಾಗೂ ದೇವಿಯ […]
ಬಿ.ಜೆ.ಪಿ ಕುಂದಾಪುರ ಮಂಡಲ: ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ
ಕೋಟೇಶ್ವರ(ಏ,21): ಬಿ.ಜೆ.ಪಿ ಕುಂದಾಪುರ ಮಂಡಲದ ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ಕೋಡಿ ಕಿನಾರದ ಶೆಣೈ ರೆಸಾರ್ಟ್ ನಲ್ಲಿ ಇತ್ತೀಚೆಗೆ ನಡೆಯಿತು. ಕೋಟೇಶ್ವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು […]
ಬಿಜೆಪಿ ಕುಂದಾಪುರ ಮಂಡಲ ಎಸ್ಸಿ ಮೋರ್ಚಾವತಿಯಿಂದ ಡಾ.ಬಿ. ಆರ್ .ಅಂಬೇಡ್ಕರ್ ಜಯಂತಿ ಆಚರಣೆ
ಕುಂದಾಪುರ (ಏ.26): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನು ಕುಂದಾಪುರ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಮಹೇಶ್ ಕಾಳಾವರ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಯವರು ಮಾತನಾಡಿ ಹುಟ್ಟಿನಿಂದಲು ಅಸ್ಪ್ರಶ್ಯತೆ ಅಸಮಾನತೆಯಿಂದ ಶೋಷಣೆಗೆ ಒಳಪಟ್ಟು ನಂತರ ದಿನದಲ್ಲಿ ಅದನ್ನು ಹೋಗಲಾಡಿಸಲು ಅಂಬೇಡ್ಕರ್ ಅವರು ಪಟ್ಟ ಶ್ರಮ ಅವೀಸ್ಮರಣೀಯ, ಅವರ ಕಾರಣದಿಂದಾಗಿಯೇ ಇಂದು […]
ಕುಂದಾಪುರ: ಬಿಜೆಪಿ ಮಹಿಳಾ ಮೋರ್ಚಾ ಮಂಡಲದ ಕಾರ್ಯಕಾರಿಣಿ ಸಭೆ
ಕುಂದಾಪುರ (ಏ.7): ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಏ.07 ರಂದು ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷೆ ರೂಪಾ ಪೈ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಿಳಾ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಮಹಿಳಾ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ […]
ಬಿಜೆಪಿಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲ: ಕಾರ್ಯಕಾರಿಣಿ ಸಭೆ
ಕುಂದಾಪುರ(ಏ.5): ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ಮಂಡಲದ ಕಾರ್ಯಕಾರಿಣಿ ಸಭೆ ಏ.05 ರಂದು ಕುಂದಾಪುರದ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಮಂಡಲ ಅಧ್ಯಕ್ಷರಾದ ಸತೀಶ್ ಬಾರಿಕೆರಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಗಳ ಬಗ್ಗೆ ಅವಲೋಕನ ನಡೆಸಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಚುನಾವಣಾ ದೃಷ್ಟಿಯಿಂದ ಪಕ್ಷ ಸಂಘಟನೆ ಬಗ್ಗೆ, ಹಿಂದುಳಿದ ಮೋರ್ಚಾದ ಪಾತ್ರದ ಬಗ್ಗೆ ಮತ್ತು ಸರ್ಕಾರದ ವಿವಿಧ ಯೋಜನೆಯನ್ನು […]