ವಂಡ್ಸೆ(ನ,7): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಜ್ಞಾನಿ ಡಾ. ದಿನೇಶ್ ಶೆಟ್ಟಿ, ಶ್ರೀ ಬಿ. ರಾಮ ಟೈಲರ್ ಹಾಗೂ ಉಪ್ಪುಂದ ಶ್ರೀಧರ ಗಾಣಿಗರನ್ನು ಬೈಂದೂರು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ತಮ್ಮ ಗ್ರಹ ಕಛೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.
Category: ರಾಜಕೀಯ
ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಗೋಪೂಜಾ ಕಾರ್ಯಕ್ರಮ
ಗಂಗೊಳ್ಳಿ(ನ,5):ಇಲ್ಲಿನ ವೀರೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ದೀಪಾವಳಿಯ ಸಂಧರ್ಭದಲ್ಲಿ ವಿಶೇಷವಾಗಿ ಆಚರಿಸಲಾಗುವ ಗೋಪೂಜಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಧರ್ಮಧರ್ಶಿಗಳಾದ ಅಪ್ಪಣ್ಣ ಹೆಗ್ಡೆಯವರು ಉಪಸ್ಥಿತರಿದ್ದರು. ಬಿಜೆಪಿ ಮುಖಂಡರಾದ ಪ್ರಿಯದರ್ಶಿನಿ ಬಿಜೂರು, ಸುರೇಶ್ ಬಟ್ವಾಡಿ, ಪುಷ್ಪರಾಜ್ ಶೆಟ್ಟಿ, ಅನಂದ ಖಾರ್ವಿ ಉಮೇಶ್ ಮೇಸ್ತ, ಹರೀಶ್ ಮೇಸ್ತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ […]
ಕುಂದಾಪುರ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧದ ವಿರುದ್ಧ ಪಂಜಿನ ಮೆರವಣಿಗೆ
ಕುಂದಾಪುರ (ಅ,23): ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂ ವಿರೋಧಿ ಚಟುವಟಿಕೆಗಳಾದ ಮಂದಿರಗಳ ದ್ವಂಸ ಕೃತ್ಯ ಗಳು, ಹದಿಹರೆಯದ ಹೆಣ್ಣುಮಕಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರಗಳು, 38ಕ್ಕೂ ಅಧಿಕ ಹಿಂದೂ ಮನೆಗಳನ್ನ ಬೆಂಕಿಗೆ ಆಹುತಿ ಮಾಡಿ 100ಕ್ಕೂ ಅಧಿಕ ಮನೆಗಳನ್ನ ಧ್ವಂಸ ಮಾಡಿರುವಂತಹ ಹೇಯ ಕೃತ್ಯವನ್ನ ಖಂಡಿಸಿ ಅ,23 ಶನಿವಾರ ಸಂಜೆ 7:30ರಿಂದ ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಯುವಾ ಬ್ರಿಗೇಡ್ ಕುಂದಾಪುರದ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಶಂಕರ್ ಅಂಕದ ಕಟ್ಟೆಯವರು, […]
ಬೈಂದೂರು ಸರ್ಕಾರಿ ಐಟಿಐ ಕಾಲೇಜು: ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ರವರಿಂದ ಕಾಮಗಾರಿ ಪ್ರಗತಿ ಪರಿಶೀಲನೆ
ಬೈಂದೂರು (ಅ,23): ಬೈಂದೂರು ಸರ್ಕಾರಿ ಐಟಿಐ ಕಾಲೇಜನ್ನು ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸುವ ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ ,ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ ಅ,23 ರಂದು ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಭೇಟಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ನೂತನ 11 ಕೋರ್ಸ್ಗಳು ಆರಂಭವಾಗಲಿದ್ದು, ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ ಎಂದು ತಿಳಿಸಿದರು.ಈ ಸಂಧರ್ಭದಲ್ಲಿ […]
ಹಂಗಳೂರು ಗ್ರಾಮ ಪಂಚಾಯತ್: ರಾಷ್ಟ್ರೀಯ ಆರೋಗ್ಯ ಯೋಜನೆಗಳ ಅಭಿಯಾನ
ಕುಂದಾಪುರ (ಅ,20): ಹಂಗಳೂರು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಯೋಜನೆಗಳು ಅಭಿಯಾನ ಮತ್ತು ಕಾರ್ಯಕ್ರಮಗಳ ಎಲ್.ಇ.ಡಿ. ಸಂಚಾರಿ ವಾಹನಗಳ ಮೂಲಕ ಹಂಗಳೂರು ಗ್ರಾಮದ ಪ್ರತಿಯೊಂದು ವಾರ್ಡಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಒ ರಾಜೇಶ್ ಕೆ.ಸಿ, ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಶಾಲಿನಿ, ಸದಸ್ಯರಾದ ಸತೀಶ್ ಶೇರಿಗಾರ್ ಹಂಗಳೂರು, ಶ್ರೀಮತಿ ಜಲಜಾ ಚಂದನ್, ಶ್ರೀಮತಿ ವನಜ, ರೋಷನ್,ಕೋಡಿ ಪ್ರಾಥಮಿಕ […]










