ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]
ಅಕ್ಟೋಬರ್ 19 ರಂದು ದೇವಲ್ಕುಂದ ಯಕ್ಷ ಹಬ್ಬ
ಹೆಮ್ಮಾಡಿ ( ಆ ,15): ಕಲೆ ಶ್ರೀಮಂತವಾದುದ್ದು ಆದರೆ ಬಹುತೇಕ ಕಲಾವಿದರ ಜೀವನ ಶ್ರೀಮಂತವಾಗಿರುವುದಿಲ್ಲ. ಹಲವಾರು ಕಷ್ಟ ಕಾರ್ಪಣ್ಯಗಳಿಂದ ತುಂಬಿದರು ರಂಗದಲ್ಲಿ ಪ್ರೇಕ್ಷಕರನ್ನು ರಂಜಿಸುವುದನ್ನು ಕಡಿಮೆ ಮಾಡುವುದಿಲ್ಲ. ಇಂತಹ ಒಬ್ಬ ಯುವ ಯಕ್ಷಗಾನ ಕಲಾವಿದ ನಾಗರಾಜ ಪೂಜಾರಿ ದೇವಲ್ಕುಂದ. ಇವರು ಕಳೆದ ಹತ್ತು ವರ್ಷಗಳಿಂದ ಹಟ್ಟಿಯಂಗಡಿ,ಪೇರ್ಡೂರು,ಕಳೆದ ನಾಲ್ಕು ವರ್ಷಗಳಿಂದ ಶ್ರೀ ಕಮಲಶಿಲೆ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ನಾಗರಾಜ ಪೂಜಾರಿಯವರು ತಮ್ಮ ವಾಸದ ಮನೆಯು ಶಿಥಿಲವಾಗಿರುವುದರಿಂದ ಹೊಸ ಗೃಹ ನಿರ್ಮಾಣ ಸಹಾಯಾರ್ಥ […]
ಸೇವಾ ಸಿಂಚನ ಶೈಕ್ಷಣಿಕ ದತ್ತಿನಿಧಿಗೆ ಅರ್ಜಿ ಆಹ್ವಾನ
ಕುಂದಾಪುರ (ಅ. 01): ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ. ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ […]
ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.
ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ
ಕುಂದಾಪುರ(ಸೆ.13): ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 12 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ-ಖೋ ಪಂದ್ಯಾಟ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಯವರು ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧರು. ಶ್ರೀ ಮೋಹನದಾಸ ಶೆಣೈ – ಅಧ್ಯಕ್ಷರು ಪುರಸಭೆ ಕುಂದಾಪುರ […]
ಮೊಗವೀರ ಯುವ ಸಂಘಟನೆ, ಹೆಮ್ಮಾಡಿ ಘಟಕ : ವನ ಮಹೋತ್ಸವ ಹಾಗೂ ಗಿಡ ವಿತರಣೆ
. ಹೆಮ್ಮಾಡಿ (ಆ ,24): ಮೊಗವೀರ ಯುವ ಸಂಘಟನೆ(ರಿ.),ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ನೇತೃತ್ವದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ),ಅಂಬಲಪಾಡಿ ಉಡುಪಿ ಸಹಯೋಗದೊಂದಿಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 23 ರಂದು ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಕಾಂಚನ್ ಬಾಳಿಕೆರೆ, ಮೊಗವೀರ ಮಹಾಜನ ಸೇವಾ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರಾದ ಶ್ರೀ […]
ಹೆಮ್ಮಾಡಿಯಲ್ಲಿ ಅಗಸ್ಟ್ 31 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಹೆಮ್ಮಾಡಿ (ಆ.26): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ.)ಹೆಮ್ಮಾಡಿ ಇವರ ಸಹಕಾರದೊಂದಿಗೆ ರಕ್ತನಿಧಿ ವಿಭಾಗ ಮಣಿಪಾಲ ಹಾಗೂ ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇದೇ ಅಗಸ್ಟ್ 31 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ನಿ). ದ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ […]
ಯೋಗಾಸನಾ ಸ್ಪರ್ಧೆ: ಸಂದೀಪ್ ಪೂಜಾರಿ ತ್ರಾಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]










