ಕುಂದಾಪುರ( ಸೆ ,01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ವ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಮತ್ತು ಇಂಡಿಯನ್ ರೆಡ್’ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 01.09.2026’ನೇ ಮಂಗಳವಾರದಂದು ಕುಂದಾಪುರ ಮೊಗವೀರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ರವೀಶ್ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಹೆಮ್ಮಾಡಿ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ -102 ಯೂನಿಟ್ ರಕ್ತ ಸಂಗ್ರಹ
ಹೆಮ್ಮಾಡಿ(ಆ. 09): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳು, ಹೆಮ್ಮಾಡಿ ,ವೆಲಾಸಿಟಿ ಅಕಾಡೆಮಿ ಆಫ್ ಮಾರ್ಷಲ್ ಆರ್ಟ್ಸ್ & ಫಿಟ್ನೆಸ್ ಹೆಮ್ಮಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ (ರಿ.) ಕುಂದಾಪುರ ತಾಲೂಕು,ಮೊಗವೀರ ಸ್ತ್ರೀ ಶಕ್ತಿ, ಬಗ್ವಾಡಿ ಹೋಬಳಿ ಹಾಗೂ ರೆಡ್ ಕ್ರಾಸ್ […]
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್: ಪ್ರತಿಭಾ ಪುರಸ್ಕಾರ, ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ವಿದ್ಯಾರ್ಥಿವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
ಕುಂದಾಪುರ(ಜು ,12): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ […]
ಎಚ್.ಎಮ್.ಎಮ್ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ :ಮಕ್ಕಳ ಸಂತೆ
ಕುಂದಾಪುರ (ಎ. 12) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಆಯೋಜಿಸಿದ ಪ್ಯಾಟಿ ಮಕ್ಕಳ್ ಹಳ್ಳಿ ಟೂರ್ 2026 ಸೀಸನ್ 4 ಸಮ್ಮರ ಕ್ಯಾಂಪ್ನ 5ನೇ ದಿನದಂದು ಮಕ್ಕಳ ಸಂತೆ ನಡೆಯಿತು. ವಂಡಬಳ್ಳಿ ಜಯರಾಮ ಶೆಟ್ಟಿ ಮಾಜಿ ಧರ್ಮದರ್ಶಿಗಳು ಶ್ರೀ ಕ್ಷೇತ್ರ ಕೊಲ್ಲೂರು ಇವರು ಮಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಕ್ಕಳು ಹಾಗೂ ಪೋಷಕರನ್ನು ಉದ್ದೇಶಿಸಿ ಕೃಷಿ […]
ಶ್ರೀಮತಿ ಯಶೋದಾ ಕೇಶವ್ ರವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ
ಉಡುಪಿ (ಫೆ .16): ತುಳುನಾಡ ಧ್ವನಿ ಅಂತರ್ಜಾಲ ಪತ್ರಿಕೆಯ ಮುಖ್ಯಸ್ಥೆಯಾದ ಶ್ರೀಮತಿ ಯಶೋದಾ ಕೇಶವ್ ಇವರು ಪ್ರತಿಷ್ಠಿತ ವೀರ ರಾಣಿ ಅಬ್ಬಕ್ಕ ಗೌರವ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಾರೆ. ABRSM-KRMSS, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಮಂಗಳೂರು ವಿಭಾಗ) ಆಯೋಜಿಸಿರುವ “ಅಬ್ಬಕ್ಕ 500 ಪ್ರೇರಣಾದಾಯಿ 100 ಉಪನ್ಯಾಸಗಳ ಸರಣಿ” ಕಾರ್ಯಕ್ರಮದ ಅಂಗವಾಗಿ ಈ ಗೌರವ ಪುರಸ್ಕಾರವನ್ನು ನೀಡಲಾಗುತ್ತಿದೆ. ಸಮಾಜಮುಖಿ ಕಾರ್ಯಗಳು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಹಿಳೆಯರನ್ನು […]
ಸುಣ್ಣಾರಿ : ವಿವೇಕೋತ್ಸವ
ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಗೋಪಾಡಿ: ಜ.25,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ 12 ನೇ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.11): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ(ಹೆಣ್ಣು ದೈವದ ಮನೆ ) ಹಾಗೂ ಪರಿವಾರ ದೈವಸ್ಥಾನದ 12ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಆದಿತ್ಯವಾರ ಹಾಗೂ 26 ರ ಸೋಮವಾರದಂದು ನಡೆಯಲಿದೆ. ತಾ. 25-01-2026ನೇ ಆದಿತ್ಯವಾರ ಸಂಜೆ ಗಂಟೆ 4.00ಕ್ಕೆ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಗೋಪಾಡಿ (ಪಡು) ಇವರಿಂದ ಶ್ರೀ ಮಲಸಾವರಿ ಅಮ್ಮನವರಿಗೆ ಬೆಳ್ಳಿ ಮುಖವಾಡವನ್ನು ಶ್ರೀ ಚಿಕ್ಕು ಅಮ್ಮ ದೈವಸ್ಥಾನದಿಂದ ಪುರಮೆರವಣಿಗೆಯಲ್ಲಿ ಸಾಗಿ ಸಮರ್ಪಿಸಲಾಗುತ್ತದೆ. […]
ಬೆಂಗಳೂರು: ಕ್ಯಾಟರಿಂಗ್, ಹೋಟೆಲ್ ಹಾಗೂ ಬೇಕರಿ ಕಾರ್ಮಿಕರಿಗೆ ಕ್ರಿಕೆಟ್ ಪಂದ್ಯಾಟ
ಬೆಂಗಳೂರು (ಜ. 07): ಇಲ್ಲಿನ ಬಸವೇಶ್ವರ ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಸಂದೀಪ್ ನಾಯರಿ ನೇತೃತ್ವದಲ್ಲಿ ಕ್ಯಾಟರಿಂಗ್, ಹೋಟೆಲ್, ಬೇಕರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಮ್ಮಿಲನ ಟ್ರೋಫಿ ಹೆಸರಿನಲ್ಲಿ ಕ್ರಿಕೆಟ್ ಪಂದ್ಯಾಟ ವನ್ನು ಇತ್ತೀಚೆಗೆ ಆಯೋಜಿಸಲಾಯಿತು. ಈ ಪಂದ್ಯಟದವನ್ನು ತುರುವೆಕೆರೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡರಾದ ಶ್ರೀ ಎಂ.ಡಿ.ಲಕ್ಷ್ಮೀನಾರಾಯಣ ರವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ನಾಟಕ ಮುಖಂಡರಾದ ಪ್ರವೀಣ್ ಶೆಟ್ಟಿ […]
ನವೆಂಬರ್ 15 ರಂದು ಉಡುಪಿ- ದ.ಕ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ಸ್ಪರ್ಧೆ”
ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]










