ಕುಂದಾಪುರ (ಆ.27): ಚೆಸ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವರ್ಣಿತಾ.ವಿ.ಕುಂದರ್ ಹಾಗೂ ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಿಖಾ ಬಿಜೂರ ಇವರನ್ನುಆನಗಳ್ಳಿ ದತ್ತಾಶ್ರಮ ಹಾಗೂ ಆದಿಶಕ್ತಿ ಮಠದಲ್ಲಿ ದತ್ತಾಶ್ರಮದ ಪ್ರವರ್ತಕರಾದ ಶ್ರೀಮತಿ ಫೆರ್ಮಿನಾ ಸುಭಾಸ್ ಪೂಜಾರಿಯವರು ಸನ್ಮಾನಿಸಿದರು. ಆಯ್ಕೆಯಾದ ಈ ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ನಮ್ಮ ಕುಂದಾಪುರದ ಕೀರ್ತಿಪತಾಕಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಗಮ್ ಫ್ರೆಂಡ್ಸ್ ನ ಸದಸ್ಯರು, ಮತ್ತು ಗೆಳೆಯರ ಬಳಗ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಯುವ ಬಂಟರ ಸಂಘ: ರಕ್ತದಾನ ಶಿಬಿರ
ಕುಂದಾಪುರ(ಅ21): ಕುಂದಾಪುರ ತಾಲೂಕು ಯುವ ಬಂಟರ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ರಕ್ತ ನಿಧಿ ಕೇಂದ್ರ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್, ಡಾ. ಬಿ ಬಿ ಹೆಗ್ಡೆ ಕಾಲೇಜು, ಭಂಡಾಕರ್ಸ್ ಕಾಲೇಜು ಹಾಗೂ ಕೋಟೇಶ್ವರದ ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇಲ್ಲಿನ ಆರ್ ಎನ್ ಶೆಟ್ಟಿ […]
ನೆಂಪು: ಕ್ರೀಡಾ ಪ್ರತಿಭೆ ಕುಮಾರಿ ಶರಣ್ಯ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಅ,27): ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶಾಲಾ ಬಾಲಕಿಯರ ಗುಂಡು ಎಸೆತ ಸ್ಪರ್ಧೆಯಲ್ಲಿ 8.41 ಮೀಟರ್ ದೂರ ಎಸೆದು ದಾಖಲೆ ನಿರ್ಮಿಸುವುದರೊಂದಿಗೆ ಪ್ರಥಮ ಸ್ಥಾನ ಗಳಿಸಿ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ 19.46 ಮೀಟರ್ ದೂರ ಎಸೆದು ದ್ವಿತೀಯ ಸ್ಥಾನ ಪಡೆದು ಎರಡು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯಾ ಕುಂದಾಪುರ ಆಯ್ಕೆ
ಕುಂದಾಪುರ (ಅ.26): ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ). ಕುಂದಾಪುರ ಸಂಸ್ಥೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿ ಮಹಿಳಾ ಘಟಕದ ನಿರ್ವಾಹಕಿಯಾಗಿ ಈಗ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಅವಧಿಗೆ ದಿವ್ಯ ಕುಂದಾಪುರ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪುಂಡಲಿಕ ಮೊಗವೀರ ಹಾಗೂ ಪದಾಧಿಕಾರಿಗಳು ಇವರಿಗೆ ಶುಭ ಹಾರೈಸಿದ್ದಾರೆ.
ಉಚ್ಚಿಲ ದಸರಾ ಮೆರವಣಿಗೆ: ಸಾರ್ವಜನಿಕರ ಗಮನ ಸೆಳೆದ ಮೊಗವೀರ ಯುವ ಸಂಘಟನೆಯ ಟ್ಯಾಬ್ಲೊ
ಉಚ್ಚಿಲ(ಅ.26): ಕರಾವಳಿ ಭಾಗದ ಪ್ರಸಿದ್ಧ ಉಚ್ಚಿಲ ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಇವರ ರಕ್ತದಾನದ ಮಹತ್ವದ ಕುರಿತಾಗಿ ಜನಜಾಗೃತಿ ಸಾರುವ ಟ್ಯಾಬ್ಲೊ ಸಾರ್ವಜನಿಕರ ಗಮನ ಸೆಳೆದಿದೆ. ಕರಾವಳಿ ಭಾಗದಲ್ಲಿ ರಕ್ತದಾನದ ಕ್ರಾಂತಿಯನ್ನೇ ಮಾಡಿರುವ ನಾಡೋಜ ಡಾ.ಜಿ. ಶಂಕರ್ ರವರ ಮಾರ್ಗದರ್ಶನದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಈಗಾಗಲೇ ನಾಡಿನಾದ್ಯಂತ ಹಮ್ಮಿಕೊಂಡಿರುವ ರಕ್ತ ದಾನದ ಕಿರುನೋಟ ಹಾಗೂ ಜಿ.ಶಂಕರ್ ಮಣಿಪಾಲ […]
ನಾಡ ಹಬ್ಬ ದಸರಾ 2023: ದೇವಿಯ ಅವತಾರದಲ್ಲಿ ಸೌಜನ್ಯ
ಬ್ರಹ್ಮಾವರ(ಅ,18): ನಾಡ ಹಬ್ಬ ದಸರ-2023 ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುವ ಹಬ್ಬ. 10 ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಈ ಸಾರಿ ವಿಶೇಷವಾಗಿ ಗ್ರಾಮೀಣ ಭಾಗವಾದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿ ಶ್ರೀ ರಾಮ ಡಿಜಿಟಲ್ ಸ್ಟುಡಿಯೋ ಹೈಕಾಡಿ ಈ ಸಂಸ್ಥೆಯ ವತಿಯಿಂದ ಮೊದಲ ಬಾರಿಗೆ ವಿಭಿನ್ನವಾಗಿ ಶೃಂಗರಿಸಿ ಶ್ರೀ ದೇವಿಯ ಫೋಟೋ ಶೂಟ್ ಮಾಡಿಸಿ ದಸರ ಹಬ್ಬಕ್ಕೆ […]
ಮೊಗವೀರ ಯುವ ಸಂಘಟನೆ(ರಿ),ಹೆಮ್ಮಾಡಿ ಘಟಕ:ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬದ ಪ್ರಯುಕ್ತ ತಲ್ಲೂರಿನ ನಾರಾಯಣ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಜನ್ಮ ದಿನಾಚರಣೆ
ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 68 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು. ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ […]
ಬೆಂಗಳೂರು: ಸಿರಿಕಲಾ ಮೇಳದ 13ನೇ ವಾರ್ಷಿಕೋತ್ಸವ – ಸನ್ಮಾನ
ಬೆಂಗಳೂರು (ಅ,02): ಬೆಂಗಳೂರಿನ ನಯನ ಸಭಾಂಗಣದಲ್ಲಿ ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ 01 ರಂದು ಜರುಗಿತು. ಸಿರಿಕಲಾಮೇಳದ 13ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬಿ.ವಿ.ದತ್ತಾತ್ರೇಯ ಯವರಿಗೆ ಸಿರಿಕಲಾಪುರಸ್ಕಾರ,ಕೃಷ್ಣಮೂರ್ತಿ ಮಂಜರಿಗೆ ಮತ್ತು ನಾಗರಾಜ ನಾಯಕ ತೊರ್ಕೆಯವರಿಗೆ ಸಿರಿಕಲಾಪೋಷಕ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಧಾಕರ ಪೈ, ಆರ್.ವಿ.ಜಾಗೀರದಾರ್, ದಿನೇಶ ಜೋಶಿ, ಆರ್.ಶ್ರೀನಿವಾಸಾಚಾರ್, ಕರುಣಾಕರ ಹೆಗ್ಡೆ, ಸುಜಾತ, ಮಹಾಬಲೇಶ್ವರ, ಕೃಷ್ಣಮೂರ್ತಿ ನಾಯಕ್, ವಿ.ಎನ್.ಹೆಗಡೆ, ವಾಸುದೇವ ರಾವ್, ಸುರೇಶ ಹೆಗಡೆ, ಗೋ.ನಾ.ಸ್ವಾಮಿ, ಶ್ರೀದೇವಿ […]
ಗಂಗೊಳ್ಳಿ:ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕ ಮತ್ತು ಮಾಲಕರಿಂದ ಸ್ವಚ್ಚತಾ ಕಾರ್ಯ
ಗಂಗೊಳ್ಳಿ(ಆ.01): ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಗಂಗೊಳ್ಳಿಯ ಗೂಡ್ಸ್, ಏಸ್ ಮತ್ತು ಪಿಕಪ್ ರಿಕ್ಷಾ ಚಾಲಕರು ಮತ್ತು ಮಾಲಕರು (ರಿ). ವತಿಯಿಂದ ಗಂಗೊಳ್ಳಿಯ ಪರಿಸರದ ಬಂದರು ಒಳಗಡೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಯೂನಿಯನ್ ಅಧ್ಯಕ್ಷರಾದ ಅನಂತ್ ಕೊಡೇರಿ, ಉಪಾಧ್ಯಕ್ಷರಾದ .ಜಿ.ಟಿ.ರಾಘವೇಂದ್ರ ಹಾಗೂ ಖಜಾಂಚಿ ಶರತ್ ಖಾರ್ವಿ ಹಾಗೂ ಯೂನಿಯನ್ ಸರ್ವ ಸದಸ್ಯರು ಸ್ವಚ್ಛತೆ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು.
ಜೆಸಿಐ ಕುಂದಾಪುರ: ವಿವಿಧ ಸಂಘ -ಸಂಸ್ಥೆಗಳ ಆಶ್ರಯದಲ್ಲಿ ಆರೋಗ್ಯ ಶಿಬಿರ
ಕುಂದಾಪುರ.(ಸೆ,26): ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ, ಆರೋಗ್ಯ ಮತ್ತು ಯೋಗ ಕ್ಷೇಮ ಕೇಂದ್ರ ಒಡೆಯರ್ ಹೋಬಳಿ.ಜೆ ಸಿಐ ಕುಂದಾಪುರ,ವಿಘ್ನೇಶ್ವರ ಯುವಕ ಮಂಡಲ ಒಡೆಯರ್ ಹೋಬಳಿ, ಪ್ರಸಾದ್ ನೇತ್ರಾಲಯ ಉಡುಪಿ ಸಂಯುಕ್ತ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ಮಾಹಿತಿ, ಆಯುಷ್ಮಾನ್ ಭವ ಕಾರ್ಡ್ ಮಾಹಿತಿ ಹಾಗೂ ಬೃಹತ್ ನೇತ್ರ ತಪಾಸಣಾ ಶಿಬಿರ ಸೆಪ್ಟೆಂಬರ್ ,26 ಕುಂದಾಪುರದ ಆಶೀರ್ವಾದ ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು ಈ ಶಿಬಿರದಲ್ಲಿ ನೇತೃ ತಪಾಷಣೆ ಹಾಗೂ ಬಿಪಿ,ಶುಗರ್ ತಪಾಸಣೆ […]










