ಕುಂದಾಪುರ( ಮಾ.04): 42 ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನ ಟ್ರಿಪಲ್ ಜಂಪ್ ಸ್ಪರ್ಧೆಗೆ ಕುಂದಾಪುರದ ಪ್ರಶಾಂತ್ ಶೆಟ್ಟಿ ಮೊರ್ಟುರವರು ಆಯ್ಕೆಯಾಗಿದ್ದಾರೆ.ಇದೇ ಮಾರ್ಚ್ 27 ರಿಂದ 30 ತನಕ ಬೆಂಗಳೂರಿನ ಕಂಠೀರವ ಸ್ಟೆಂಡಿಯಂನಲ್ಲಿ ನಡೆಯಲಿರುವ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನ ಟ್ರಿಪಲ್ ಜಂಪ್ ಸ್ಪರ್ಧೆಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ಇದರ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಇವರು ಕುಂದಾಪುರ ಟ್ರ್ಯಾಕ್ & ಫಿಲ್ಡ್ ಅಥ್ಲೆಟಿಕ್ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಕರಾಟೆ ಕ್ಷೇತ್ರದ ಸಾಧಕ ಪ್ರತಿಭೆ ಶ್ರೀಶ ಗುಡ್ರಿಯನ್ನು ಅಭಿನಂದಿಸಿದ ಶಾಸಕ ಬಿ .ಎಂ ಸುಕುಮಾರ್ ಶೆಟ್ಟಿ
ವoಡ್ಸೆ(ಮಾ.05): ಕರಾಟೆ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಯುವ ಪ್ರತಿಭೆ ಶ್ರೀಶ ಗುಡ್ರಿ ಯವರನ್ನು ಬೈoದೂರಿನ ಶಾಸಕರಾದ ಶ್ರೀ ಬಿ ಎಂ ಸುಕುಮಾರ್ ಶೆಟ್ಟಿ ಇವರು ಅಭಿನಂದಿಸಿ ಗೌರವಿಸಿದರು. ಯುವಕನ ಸಾಧನೆಯನ್ನು ಪ್ರಶoಸಿಸಿದ ಶಾಸಕರು ತಾಯಿ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ಇನ್ನಷ್ಟು ಸಾಧನೆ ಮಾಡಲು ಶುಭ ಹಾರೈಸಿದರು.
ಜೆಸಿಐ , ಸೇವಾಮೆ ಬ್ರಹ್ಮಾವರ: ಸೆಲ್ಯೂಟ್ ದಿ ಸೈಲೆಂಟ್ ವರ್ಕರ್
ಬ್ರಹ್ಮಾವರ(ಫೆ,28): ಮೆಸ್ಕಾಂ ಬ್ರಹ್ಮಾವರದಲ್ಲಿ ಜೆಸಿಐ ಬ್ರಹ್ಮಾವರ ಸೇವಾಮೆ ಇತ್ತೀಚೆಗೆ ಆಯೋಜಿಸಿದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ಮೆಸ್ಕಾಂ ನಲ್ಲಿ ಪ್ರಾಮಾಣಿಕವಾಗಿ ಸೇವೆಸಲ್ಲಿಸಿದ 5 ಜನ ಪವರ್ ಮ್ಯಾನ್ ರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬ್ರಹ್ಮಾವರದ ಅಧ್ಯಕ್ಷರಾದ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಹಿಸಿದ್ದರು. ಎಲ್ಲರನ್ನು ಸ್ವಾಗತಿಸಿ ಜೆಸಿಐ ನ ಉದ್ದೇಶ ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ನಾಗವೇಣಿ ಪಂಡರಿನಾಥ್ ಅಧ್ಯಕ್ಷರು […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥವನ್ನು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದ ವತಿಯಿoದ ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಈ ಸಂಧರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ(ರಿ.),ಬಗ್ವಾಡಿ ಹೋಬಳಿ ,ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ,ನಿಕಟಪೂರ್ವ ಅಧ್ಯಕ್ಷರಾದ ಎಮ್ ಎಮ್ ಸುವರ್ಣ ಅರಾಟೆ , ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ ಕುಂದರ್ […]
ಕೊಲ್ಲೂರು ದೇಗುಲದ ನೂತನ ಬ್ರಹ್ಮರಥದ ಪುರ ಮೆರವಣಿಗೆ: ವಿನಾಯಕ ಯುವಕ ಸಂಘದಿಂದ ಸ್ವಾಗತ
ವಂಡ್ಸೆ(ಫೆ.16): ಶ್ರೀ ಕ್ಷೇತ್ರ ಕೊಲ್ಲೂರಿಗೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ನೆಂಪು ಸರ್ಕಲ್ ಬಳಿ ಶ್ರೀ ವಿನಾಯಕ ಯುವಕ ಸಂಘ (ರಿ.)ನೆಂಪು ಇವರ ವತಿಯಿಂದ ನೂತನ ರಥವನ್ನು ಭಕ್ತಿಪೂರ್ವಕವಾಗಿ ಬರ ಮಾಡಿಕೊಳ್ಳಲಾಯಿತು. ಇದೇ ಸಂಧರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾನ ಸಮಿತಿಯ ಅಧ್ಯಕ್ಷರಾದಂತಹ ಚಂದ್ರಶೇಖರ್ ಶೆಟ್ಟಿ ಕೆರಾಡಿ ಇವರಿಗೆ ವಿನಾಯಕ ಸಂಘದ ಅಧ್ಯಕ್ಷರಾದ ಅರುಣ್ ನೆಂಪುರವರು ಸನ್ಮಾನಿಸಿದರು. ಹಾಗೆಯೆ ಸುಂದರವಾದ ರಥವನ್ನು ಕೆತ್ತನೆ ಮಾಡಿದಂತಹ ರಾಜ್ ಗೋಪಾಲ್ ಆಚಾರ್ಯ ಕೋಟೇಶ್ವರ ಇವರಿಗೆ ಸಂಘದ […]
ಹೇರೂರು: ಅನಾರೋಗ್ಯ ಪೀಡಿತ ಸುರೇಂದ್ರ ರವರ ಚಿಕಿತ್ಸೆಗೆ ಮನವಿ
ಬೈಂದೂರು ( ಫೆ.07): ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರೂರು ಗ್ರಾಮದ ನಿವಾಸಿಯಾಗಿರುವ ನೀಲು ಮೊಗವೀರ ಇವರ ಮಗ ಸುರೇಂದ್ರ ರಕ್ತದಲ್ಲಿ ಹೇಮಾ ಪೋಲಿಯ ಎಂಬ ಬ್ಲಡ್ ಸೇಲ್ಸ್ (blood cells ) ಇಲ್ಲದಿರುವ ಕಾಯಿಲೆಗೆ ತುತ್ತಾಗಿದ್ದು, ಈಗಾಗಲೇ ಚಿಕಿತ್ಸೆಗೆ 10 ಲಕ್ಷಕ್ಕಿಂತಲೂ ಹೆಚ್ಚು ವ್ಯಯವಾಗಿದ್ದು , ಆಪರೇಷನ್ ಗೆ 15 ಲಕ್ಷದ ಅಗತ್ಯವಿದ್ದು, ಇಷ್ಟು ಹಣವನ್ನು ಬರಿಸಲು ಕಡು ಬಡತನದಲ್ಲಿರುವ ಕುಟುಂಬಕ್ಕೆ ಸಾಧ್ಯವಾಗದೇ ದಿಕ್ಕು ತೋಚದಾಗಿದ್ದು ಚಿಕಿತ್ಸೆಗೆ ದಾನಿಗಳ ಮೊರೆ […]
ದಯಾನಿಧಿ ಬಂಟರ ಬಳಗ ಅಶಕ್ತರ ಪಾಲಿನ ಬೆಳಕು -ಶ್ರೀ ಬಿ ಅಪ್ಪಣ್ಣ ಹೆಗ್ಡೆ
ಕೋಟೇಶ್ವರ (ಫೆ.06): ಬಡತನದಲ್ಲಿ ಹುಟ್ಟಿ, ಬಡತನದ ನೋವುಂಡು, ಅದನ್ನು ಮೆಟ್ಟಿ ನಿಲ್ಲಬೇಕೆಂಬ ಏಕೈಕ ಆಶಯದೊಂದಿಗೆ ಸಿಕ್ಕ ಪ್ರತಿ ಅವಕಾಶಗಳನ್ನು ಬಳಸಿಕೊಂಡು, ಅವಕಾಶ ಇಲ್ಲದಾಗ ಅದನ್ನು ಸೃಷ್ಟಿಸಿಕೊಂಡು ಅವಿರತ ಪ್ರಯತ್ನ ಮಾಡುತ್ತಿರುವಾಗ, ವ್ಯಕ್ತಿ ಓರ್ವ ಮಾರಕ ಕಾಯಿಲೆಗೆ ತುತ್ತಾದಾಗ ಅವನ ಇಡೀ ಸಂಸಾರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಜೀವನವೇ ಕಷ್ಟ ಸಾಧ್ಯವಾಗುತ್ತದೆ. ಅಂತಹ ಸಂಸಾರಕ್ಕೆ ಆಸರೆಯಾಗಿ ನಿಂತು ಅವರ ಅನಾರೋಗ್ಯದ ಬಗ್ಗೆ ಒಂದು ನಿಧಿಯನ್ನು ನೀಡಿ, ಅವರ ಬಾಳನ್ನು ಹಸನಾಗಿಸಲು ಕಂಕಣಬದ್ಧವಾಗಿ […]
ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನೋಂದಾವಣೆ ಅವಧಿಯ ವಿಸ್ತರಣೆ
ಉಡುಪಿ (ಫೆ.01): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ-ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನೋಂದಾವಣೆ ಅಭಿಯಾನದ ಅವಧಿಯನ್ನು ಫೆಬ್ರವರಿ .10 ರ ತನಕ ವಿಸ್ತರಿಸಲಾಗಿದೆ. ಫೆಬ್ರವರಿ 01ರಿಂದಲೇ ಯೋಜನೆಯ ಪ್ರಯೋಜನ ಪ್ರಾರಂಭವಾಗಿದ್ದು ,ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು, ಜೊತೆಗೆ […]
ಕೋಟ:ಶಿವರಾಮ ಕಾರಂತ ಥೀಮ್ ಪಾಕ೯ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕ ಅನಾವರಣ
ಕೋಟ( ಜ,27): ಇಲ್ಲಿನ ಶಿವರಾಮ ಕಾರಂತ ಥೀಮ್ ಪಾಕ೯ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕ ಅನಾವರಣ ಕಾಯ೯ಕ್ರಮ ಜ ,27 ರಂದು ನಡೆಯಿತು. ಸ್ವರಾಜ್ಯ 75 ತಂಡದ ಹೊಂಬೆಳಕು ಇದು ಸ್ವಾತಂತ್ರ್ಯದ ಹಣತೆ ಎಂಬ ಅಡಿ ಬರಹದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಥಳ ಗುರುತಿಸುವ ಕಾಯ೯ವಾಗಿ 23 ಸ್ಥಳವಾಗಿ ಕಡಲತಡಿಯ ಭಾರ್ಗವ ಎಂದೇ ಜನ ಮನ್ನಣೆ ಪಡೆದಿರುವ ಡಾ.ಕೋಟ ಶಿವರಾಮ ಕಾರಂತ ಥಿಮ್ ಪಾಕ೯ನಲ್ಲಿ ನಾಮಫಲಕ ವನ್ನು ಹಿರಿಯ ಪರಿಸರವಾದಿ ಗುರುತಿಸಿಕೊಂಡಿರುವ ಕೋಟ […]
ಜೇ.ಸಿ.ಐ ಕುಂದಾಪುರ: ನಿವೃತ್ತ ಸೈನಿಕರಿಗೆ ಸನ್ಮಾನ
ಅoಪಾರು( ಜ,27): ದೇಶದ 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ದೇವಕ್ಕಾಗಿ ಸೈನಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸೈನಿಕ ಶ್ರೀ ಮಂಜು ಮೊಗವೀರ ಅವರನ್ನು ಜೇಸಿಐ ಕುಂದಾಪುರದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಂಜು ಮೊಗವೀರ ಅವರು ಸೈನಿಕ ವೃತ್ತಿ ಮತ್ತು ಶ್ರೀಲಂಕಾ , ಕಾಶ್ಮೀರ ಗಡಿಗಳ ಸೇವೆಯ ಅನುಭವವನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಪೂರ್ವ ವಲಯಾಧಿಕಾರಿ ಜೇಸಿ ಅಶೋಕ್ ತೆಕ್ಕಟ್ಟೆ ಉಪಸ್ಥಿತರಿದ್ದು ಸೇನೆ ಮತ್ತು ಸೈನಿಕ ವೃತಿಯ ಬಗ್ಗೆ ಮಾತನಾಡಿದರು.ಸಭೆಯ […]










