ಕೋಟ( ಜ,27): ಇಲ್ಲಿನ ಶಿವರಾಮ ಕಾರಂತ ಥೀಮ್ ಪಾಕ೯ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ನಾಮಫಲಕ ಅನಾವರಣ ಕಾಯ೯ಕ್ರಮ ಜ ,27 ರಂದು ನಡೆಯಿತು. ಸ್ವರಾಜ್ಯ 75 ತಂಡದ ಹೊಂಬೆಳಕು ಇದು ಸ್ವಾತಂತ್ರ್ಯದ ಹಣತೆ ಎಂಬ ಅಡಿ ಬರಹದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಥಳ ಗುರುತಿಸುವ ಕಾಯ೯ವಾಗಿ 23 ಸ್ಥಳವಾಗಿ ಕಡಲತಡಿಯ ಭಾರ್ಗವ ಎಂದೇ ಜನ ಮನ್ನಣೆ ಪಡೆದಿರುವ ಡಾ.ಕೋಟ ಶಿವರಾಮ ಕಾರಂತ ಥಿಮ್ ಪಾಕ೯ನಲ್ಲಿ ನಾಮಫಲಕ ವನ್ನು ಹಿರಿಯ ಪರಿಸರವಾದಿ ಗುರುತಿಸಿಕೊಂಡಿರುವ ಕೋಟ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಜೇ.ಸಿ.ಐ ಕುಂದಾಪುರ: ನಿವೃತ್ತ ಸೈನಿಕರಿಗೆ ಸನ್ಮಾನ
ಅoಪಾರು( ಜ,27): ದೇಶದ 74ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಈ ದೇವಕ್ಕಾಗಿ ಸೈನಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ ನಿವೃತ್ತ ಸೈನಿಕ ಶ್ರೀ ಮಂಜು ಮೊಗವೀರ ಅವರನ್ನು ಜೇಸಿಐ ಕುಂದಾಪುರದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಮಂಜು ಮೊಗವೀರ ಅವರು ಸೈನಿಕ ವೃತ್ತಿ ಮತ್ತು ಶ್ರೀಲಂಕಾ , ಕಾಶ್ಮೀರ ಗಡಿಗಳ ಸೇವೆಯ ಅನುಭವವನ್ನು ಹಂಚಿಕೊಂಡರು.ಈ ಸಂದರ್ಭದಲ್ಲಿ ಪೂರ್ವ ವಲಯಾಧಿಕಾರಿ ಜೇಸಿ ಅಶೋಕ್ ತೆಕ್ಕಟ್ಟೆ ಉಪಸ್ಥಿತರಿದ್ದು ಸೇನೆ ಮತ್ತು ಸೈನಿಕ ವೃತಿಯ ಬಗ್ಗೆ ಮಾತನಾಡಿದರು.ಸಭೆಯ […]
ಮೊಗವೀರ ಭವನ – ಜ.22 ರಂದು ಸುಸಜ್ಜಿತ, ಹವಾನಿಯಂತ್ರಿತ ಸಭಾಭವನ ಉದ್ಘಾಟನೆ
ಕುಂದಾಪುರ(ಜ,18): ಮೊಗವೀರ ಮಹಾಜನ ಸೇವಾ ಸಂಘ (ರಿ) (ಬಗ್ವಾಡಿ ಹೋಬಳಿ-1941) ಮುಂಬೈ, ಕುಂದಾಪುರ ಶಾಖೆಯ ಆಡಳಿತಕ್ಕೆ ಒಳಪಟ್ಟ , ಕುಂದಾಪುರದಲ್ಲಿ ಚಿಕನ್ಸಾಲ್ ರಸ್ತೆಯಲ್ಲಿ ಪ್ರಸ್ತುತ ಜನರ ಅಭಿರುಚಿ, ಬೇಡಿಕೆಗೆ ಅನುಗುಣವಾಗಿ ಬಹುಕೋಟಿ ವೆಚ್ಚದಲ್ಲಿ ಸುಸಜ್ಜಿತ, ಹವಾನಿಯಂತ್ರಿತ ಮೊಗವೀರ ಭವನ ನಿರ್ಮಾಣವಾಗಿದ್ದು ಇದೇ ಜನವರಿ,22 ರಂದು ಉದ್ಘಾಟನೆ ಗೊಳ್ಳಲ್ಲಿದೆ. ಕೊರೋನಾ ಸಂಕಷ್ಟದ ಕಾರಣಗಳಿಂದಾಗಿ ಭವನ ನಿರ್ಮಾಣ ಕಾಮಗಾರಿ ವಿಳಂಬವಾಗಿದ್ದು ಇತ್ತೀಚೆಗೆ ಕಾಮಗಾರಿ ವೇಗ ಪಡೆದುಕೊಂಡು, ಈಗ ಅಂದುಕೊoಡ ತೆ ಮೊಗವೀರ ಭವನ […]
ಕ್ರಿಯೇಟಿವ್ ಪಿ ಯು ಕಾಲೇಜಿನ ನಿಧಿ .ಯು .ಆಚಾರ್ ಗೆ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
ಹಾಡಿಗರಡಿ ದೈವಸ್ಥಾನ: ಜ.14 ಮತ್ತು15 ರಂದು ವಾರ್ಷಿಕ ಜಾತ್ರಾ ಮಹೋತ್ಸವ
ಮುಳ್ಳಿಕಟ್ಟೆ(ಜ,6): ಶ್ರೀ ಹಾಡಿಗರಡಿ ದೇವಸ್ಥಾನ ನಾಡ ಇದರ ವಾರ್ಷಿಕ ಹಾಲುಹಬ್ಬ ,ಗೆಂಡಸೇವೆ ಇದೇ ಜನವರಿ,14 ಹಾಗೂ 15 ರಂದು ನಡೆಯಲಿದೆ. ಜಾತ್ರಾ ಪ್ರಯುಕ್ತ ಧಾರ್ಮಿಕ ಸಭಾಕಾರ್ಯಕ್ರಮ , ಸಾಂಸ್ಕೃತಿಕ ಕಾರ್ಯಕ್ರಮ ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ ಹಾಗೂ ಮಹಾಅನ್ನಸಂತರ್ಪಣೆ ನಡೆಯಲಿರುವುದೆಂದು ದೈವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಉಡುಪಿ: ಶಿರಿಬೀಡು ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಉಡುಪಿ( ಜ,3): ಉಡುಪಿ ತಾಲೂಕು ಶಿರಿಬೀಡು ಪಂಚಾಯತ್ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ದಾಸ ಸೇರಿಗಾರ್ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಅಭಿಯಾನದ ಅಡಿಯಲ್ಲಿ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಜನವರಿ .01 ರಂದು ಜರುಗಿತು. ” ಸ್ವರಾಜ್ಯ 75″ ಸಂಘಟನೆಯ 22ನೇ ಮನೆ ಯಲ್ಲಿ ರಾಷ್ಟ್ರೀಯ ಚಿಂತನೆಯ ಲೇಖಕರು ಪ್ರಖರ ವಾಗ್ಮಿಯಾಗಿರುವ ಶ್ರೀ ಪ್ರಕಾಶ್ ಮಲ್ಪೆಯವರೊಂದಿಗೆ ದಾಸ್ ಸೇರಿಗಾರ್ ಒಡನಾಟ ಹೊಂದಿರುವ ಸಂಜೀವ ಸೇರಿಗಾರ್ ಇವರು ನಾಮ ಫಲಕ ಅನಾವರಣ ನೆರವೇರಿಸಿ […]
ಬೆಂಗಳೂರು : ಮೋಕ್ಷ ಸಂಗ್ರಾಮ ಯಕ್ಷಗಾನ ಪ್ರದರ್ಶನ
ಬೆಂಗಳೂರು( ಡಿ,24): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಿಂದ ಸಿರಿಕಲಾ ಮೇಳದ ಕಲಾವಿದರಿಂದ ಬೆಂಗಳೂರಿನ ಚಾಮರಾಜ ಪೇಟೆಯ ಉದಯಭಾನು ಕಲಾಸಂಘದಲ್ಲಿ “ಮೋಕ್ಷ ಸಂಗ್ರಾಮ” ಎಂಬ ಯಕ್ಷಗಾನ ಇತ್ತೀಚೆಗೆ ಪ್ರದರ್ಶನಗೊಂಡಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್ ಚಂದ್ರಶೇಖರ್,ಉದ್ಯಮಿಗಳಾದ ಚಂದ್ರಶೇಖರ್ ಹೆಬ್ಬಾರ್ , ರಾಘವೇಂದ್ರ ಹತ್ವಾರ್ ಮತ್ತು ಕರುಣಾಳು ಟ್ರಸ್ಟ್ ನ ಆನಗಳ್ಳಿ ಕರುಣಾಕರ ಹೆಗಡೆ ಭಾಗವಹಿಸಿ ಯಕ್ಷಗಾನಕ್ಕೆ ಶುಭ ಹಾರೈಸಿದರು. […]
ಜೇಸಿಐ ಕುಂದಾಪುರದ ನೂತನ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಆಯ್ಕೆ
ಕುಂದಾಪುರ(ಡಿ,23): ಜೇಸಿಐ ಕುಂದಾಪುರದ ನೂತನ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಹಾಗೂ ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿಯ ಆಯ್ಕೆ ಯಾಗಿದ್ದಾರೆ . ನಿಕಟಪೂರ್ವಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಿ ಹೆರ್ಳೆ, ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎಮ್ , ಶ್ರೀಮತಿ ಶರ್ಮಿಳಾ ಕಾರಂತ್, ಚಂದನ್ ಗೌಡ , ಸುಬ್ರಮಣ್ಯ ಆಚಾರ್ಯ , ಶಶಿಧರ್ ಶೆಟ್ಟಿ , ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವಾಡಿಗ , ಕೋಶಾಧಿಕಾರಿಯಾಗಿ ಧನುಷ್ ಕುಮಾರ್, ಜ್ಯೂನಿಯರ್ ಜೇ.ಸಿ ಅಧ್ಯಕ್ಷರಾಗಿ ಸತ್ಯನ್ ಎಸ್ ಕಾಂಚನ್ , […]
ಭದ್ರಾವತಿ : ಸ್ವಾತಂತ್ರ್ಯ ಹೋರಾಟಗಾರ ಎಮ್. ನಾಗಪ್ಪರವರ ಮನೆಗೆ ನಾಮಫಲಕ ಅನಾವರಣ
ಭದ್ರಾವತಿ(ಡಿ,20): ”ಸ್ವರಾಜ್ಯ 75″ ಇವರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅನಾವರಣ ಅಭಿಯಾನದ 21ನೇ ಮನೆಯ ಕಾಯ೯ಕ್ರಮ ಭದ್ರಾವತಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಮ್ ನಾಗಪ್ಪ ರವರ ಮನೆಗೆ ನಾಮ ಫಲಕ ಅಳವಡಿಸುವ ಮೂಲಕ ಹಮ್ಮಿಕೊಳ್ಳಲಾಯಿತು . ವೈದ್ಯಾಧಿಕಾರಿ ಡಾ.ಮಂಜುನಾಥ್ ನಾಮ ಫಲಕ ಅನಾವರಣ ನೆರವೇರಿಸಿ ಮಾತನಾಡಿದರು. ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಗೈದು ಭದ್ರಾವತಿ ಎಮ್ ನಾಗಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಯ೯ಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸಕರಾದ ನಾಗೇಶ್ ಭದ್ರಾವತಿ ಯವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ […]
ಉಡುಪಿ:’ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ
ಉಡುಪಿ( ಡಿ,06): ಸುಹಾಸಂ ವತಿಯಿಂದ ಮಂಗಳೂರು ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಓ.ಆರ್.ಪ್ರಕಾಶ್ ಬರೆದ ‘ನಾವು ಕಂಡೂ ಕಾಣದ ಗಾಂಧಿ’ ಪುಸ್ತಕ ಬಿಡುಗಡೆ ಸಮಾರಂಭವು ಇತ್ತೀಚೆಗೆ ಉಡುಪಿ ಕಿದಿಯೂರು ಹೊಟೇಲಿನ ಅನಂತಶಯನ ಹಾಲ್ನಲ್ಲಿ ನಡೆಯಿತು. ಪುಸ್ತಕವನ್ನು ಬಿಡುಗಡೆಗೊಳಿಸಿದ ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಮಾತನಾಡಿ, ಗಾಂಧೀಜಿ ವೈಯಕ್ತಿಕ, ಸಾರ್ವಜನಿಕ ಬದುಕು ಒಂದೇ ಆಗಿದ್ದರಿಂದಲೇ ಮಹಾತ್ಮನ ಪಟ್ಟವೇರಿದ್ದಾರೆ. ಜನರ ಹೃದಯದಲ್ಲಿ ಇಂದಿಗೂ ನೆಲೆಸಿದ್ದಾರೆ. ಗಾಂಧೀಜಿ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಯುತ್ತಿದೆ. ಗಾಂಧಿ […]










