ಕುಂದಾಪುರ(ಜು,15):ಜಗತ್ತಿನ ಅತಿ ದೊಡ್ಡ ಸೇವಾ ಸಂಘಟನೆಯಾದ ಲಯನ್ಸ್ ಸಂಸ್ಥೆಯ ಮುಖ್ಯ ಉದ್ದೇಶ ಅಗತ್ಯವಿರುವವರಿಗೆ ಬೇಕಾದ ಸೇವೆಯನ್ನು ನೀಡುವುದು. ಕುಂದಾಪುರ ಲಯನ್ಸ್ ಕ್ಲಬ್ ಕಳೆದ50 ವರ್ಷಗಳಿಂದ ವಿವಿಧ ಸೇವೆಗಳನ್ನು ಸೇವೆಗಳನ್ನು ನೀಡುತ್ತಾ ನೊಂದವರ ಕಣ್ಣೀರನ್ನು ಒರೆಸುವ ಕಾರ್ಯ ಮಾಡುತ್ತಾ ಬಂದಿದೆ. ಇನ್ನು ಮುಂದೆಯು ಕೂಡಾ ಒಳ್ಳೆಯ ಸೇವೆ ಜನತೆಗೆ ಈ ಕ್ಲಬಿನಿಂದ ಸಿಗುವಂತಾಗಲಿ ಎಂದು ಲಯನ್ಸ್ 317ಸಿ ಜಿಲ್ಲೆಯ ಮಾಜಿ ಗವರ್ನರ್ ಲ. ಪ್ರಕಾಶ ಟಿ. ಸೋನ್ಸ್ ಲಯನ್ ಕ್ಲಬ್ ಕುಂದಾಪುರದ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ತ್ರಾಸಿ:ಸ್ವಾತಂತ್ರ್ಯ ಹೋರಾಟಗಾರ ಪರಮೇಶ್ವರ ಹೆಬ್ಬಾರ್ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ತ್ರಾಸಿ(ಜು,07): ಸ್ವರಾಜ್ಯ ೭೫” ಇದರ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆಯ ಅಭಿಯಾನದ 14ನೇ ಕಾಯ೯ಕ್ರಮ ಬೈಂದೂರು ತಾಲೂಕು ವ್ಯಾಪ್ತಿಯ ತ್ರಾಸಿಯ ಸ್ವಾತಂತ್ರ್ಯ ಹೋರಾಟಗಾರ ಪರಮೇಶ್ವರ ಹೆಬ್ಬಾರ್ ಮನೆಯಲ್ಲಿ ಜುಲೈ,03 ರಂದು ನಡೆಯಿತು. ನಾಮ ಫಲಕ ಅನಾವರಣವನ್ನು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿರುವ ಶ್ರೀಯುತ ನೀಲಾವರ ಸುರೇಂದ್ರ ಅಡಿಗರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಿಕೆಯ ಮಿತ್ರರಾದ ಶ್ರೀ ಜನಾರ್ದನ ಮರವಂತೆ ಇವರು ವಹಿಸಿದ್ದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಶ್ರೀಧರ್ […]
ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ): ರಕ್ತದಾನ ಶಿಬಿರದ ಸಂಚಾಲಕರಾಗಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆ
ಕುಂದಾಪುರ (ಜು,8); ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.), ಇದರ ದಶಮಾನೋತ್ಸವ ವರ್ಷದ ಮೊದಲ ಕಾರ್ಯಕ್ರಮವಾಗಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರದ ಸಂಚಾಲಕರಾಗಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು, ಸಂಸ್ಕೃತಿ ಚಿಂತಕರು, ಯುವ ಸಂಶೋಧಕ ಶ್ರೀ ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆಸ ಸಂಘದ ಸಭೆಯಲ್ಲಿ ಸರ್ವಾನು ಮತದಿಂದ ಇವರನ್ನು ಆಯ್ಕೆಮಾಡಲಾಗಿದ್ದು, ಇವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘ ಅಭಿನಂದನೆ ಸಲ್ಲಿಸಿದೆ […]
ಜೇಸಿಐ ಕುಂದಾಪುರ ಸಿಟಿ ಗೆ ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿ
ಕುಂದಾಪುರ(ಜು,7): ಜೆಸಿಐನ ವಲಯ XV ರ ಅಭಿವೃದ್ಧಿ ಮತ್ತು ಬೆಳವಣಿಗೆ ಸಮ್ಮೇಳನವು ವಿಟ್ಲದಲ್ಲಿ ನಡೆದಿದ್ದು,ಜೇಸಿಐ ಕುಂದಾಪುರ ಸಿಟಿ ಘಟಕವು ಚಾಂಪಿಯನ್ ಆಫ್ ಚಾಂಪಿಯನ್ಸ್ ಪ್ರಶಸ್ತಿಗೆ ಭಾಜನವಾಗಿದೆ,ಮಾತ್ರವಲ್ಲದೆ ಸುಮಾರು ಒಂದೂವರೆ ಲಕ್ಷದಷ್ಟು ದೇಣಿಗೆಯನ್ನು ಜೇಸಿಐ ಇಂಡಿಯಾ ಫೌಂಡೇಶನ್ ಗೆ ನೀಡುವುದರ ಮೂಲಕ,ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದಲ್ಲಿ ವಲಯದಲ್ಲೇ ಟಾಪ್ ಒನ್ ಘಟಕವಾಗಿ ಮೂಡಿಬಂದಿದೆ . ಈ ಪ್ರಶಸ್ತಿಗಳನ್ನು ಸಮ್ಮೇಳನದಲ್ಲಿ ಜೇಸಿಐ ಭಾರತದ ರಾಷ್ಟ್ರೀಯ ಉಪಾಧ್ಯಕ್ಷರಾದ ಜೆ ಸಿ ಪೊನ್ನರಾಜ್,ವಲಯ ಹದಿನೈದರ ವಲಯಾಧ್ಯಕ್ಷರಾದ […]
ಗಂಗೊಳ್ಳಿ: ರೋಟರಿ ಕ್ಲಬ್ ಅಧ್ಯಕ್ಷರಾಗಿ ಸುಗುಣ ಆರ್. ಕೆ ಆಯ್ಕೆ
ಗಂಗೊಳ್ಳಿ(ಜು,6): ರೋಟರಿ ಕ್ಲಬ್ ಗಂಗೊಳ್ಳಿ ಡಿಸ್ಟ್ರಿಕ್ 3182 ವಲಯ 1ರ, 2022 – 23ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಸುಗುಣ ಆರ್ ಕೆ ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಚಂದ್ರಕಲಾ ಟಿ ಮತ್ತು ಖಜಾಂಜಿಯಾಗಿ ಜನಾರ್ದನ ಪೆರಾಜೆ ಆಯ್ಕೆಯಾಗಿರುತ್ತಾರೆ. ಜುಲೈ 17 ರ ಭಾನುವಾರದಂದು ಪದಪ್ರಧಾನ ಸಮಾರಂಭವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರಗಲಿದ್ದು ವಲಯ 1 ರ ಅಸಿಸ್ಟೆಂಟ್ ಗವರ್ನರ್ ಡಾ. ಉಮೇಶ್ ಪುತ್ರನ್ ಪದಪ್ರಧಾನ ಸಮಾರಂಭವನ್ನು […]
ಕೊರವಡಿ: ಸಸಿ ವಿತರಣೆ ಕಾರ್ಯಕ್ರಮ
ಕೋಟೇಶ್ವರ(ಜು,4): ಶ್ರೀ ಮಹಾಂಕಾಳಿ ಫ್ರೆಂಡ್ಸ್ (ರಿ). ಕೊರವಡಿ ಜು,03ರಂದು ಗೀತಾನಂದ ಫೌಂಡೇಶನ್(ರಿ) ಪ್ರಯೋಜಿತ ಸಸಿ ವಿತರಣೆ ಕಾರ್ಯಕ್ರಮ ಶ್ರೀ ಮಹಾಂಕಾಳಿ ದೈವಸ್ಥಾನ ಕೊರವಡಿ ಕುಂಭಾಶಿ ,ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೀತಾನಂದ ಫೌಂಡೇಶನ್ ಸಂಯೋಜಕರಾಗಿ ರವಿಕಿರಣ್ ಮತ್ತು ಜನತಾ ಫಿಶ್ ಮಿಲ್ ವ್ಯವಸ್ಥಾಪಕರಾದ ಶ್ರೀನಿವಾಸ ಕುಂದರ್.ಶ್ರೀ ಮಹಾಂಕಾಳಿ ಫ್ರೆಂಡ್ಸ್ (ರಿ.) ಕೊರವಡಿ ಇದರ ಅಧ್ಯಕ್ಷರಾದ ವಿಜಯ ಶ್ರೀಯಾನ್,ಉಪಾಧ್ಯಕ್ಷರಾದ ಗಣೇಶ್ ಚಂದನ್, ಕಾರ್ಯದರ್ಶಿ ಪ್ರಶಾಂತ್ ಚಂದನ್, ರಮೇಶ್ ಕೋಟ್ಯಾನ್,ಹರೀಶ್ ಚಂದನ್,ಸುಧಾಕರ್ ಶ್ರೀಯಾನ್, […]
ಹೈಕಾಡಿ:ಯಕ್ಷಗಾನ ಹೆಜ್ಜೆ ತರಬೇತಿ ಉದ್ಘಾಟನೆ
ಹೈಕಾಡಿ(ಜು,3): ಸ್ಮಾರ್ಟ್ ಕ್ರಿಯೇಶನ್ಸ್ ಎಜ್ಯುಕೇಶನ್ ಟ್ರಸ್ಟ್(ರಿ.),ಸದ್ಗುರು ಕುಟೀರ ಹೈಕಾಡಿ ಇವರು ಆಯೋಜಿಸಿರುವ ಯಕ್ಷಗಾನ ಹೆಜ್ಜೆ ಕುಣಿತ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲ್ಬಾಡಿ ಮೂರುಕೈಯಲ್ಲಿ ಇತ್ತೀಚೆಗೆ ನಡೆಯಿತು. ಬೆಳ್ವೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಕರುಣಾಕರ ಶೆಟ್ಟಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಮ್ಮ ಸಂಸ್ಥೆಯ ವಿದ್ಯಾರ್ಥಿ ಗಳ ಜೊತೆಗೆ ಸುತ್ತಮುತ್ತಲಿನ ಯಕ್ಷಗಾನದ ಆಸಕ್ತಿಯಿರುವ ಮಕ್ಕಳಿಗೆ ಸುಲಭವಾಗಿ ದೊರಕುವಂತೆ ಯಕ್ಷಗಾನ ಕಲೆ ಉಳಿಸಿ […]
ವೈದ್ಯರ ದಿನಾಚರಣೆ: ಡಾ. ಮಹೇಶ್ ಜಿ & ಡಾ.ಸುಜಾತ ದಂಪತಿಗೆ ಸನ್ಮಾನ
ಗಂಗೊಳ್ಳಿ(ಜು,2): ವೈದ್ಯರ ದಿನಾಚರಣೆಯ ಪ್ರಯುಕ್ತ ಗಂಗೊಳ್ಳಿ ರೋಟರಿ ಕ್ಲಬ್ ನ ವತಿಯಿಂದ ಗಂಗೊಳ್ಳಿಯ ಚಂದ್ರ ನರ್ಸಿಂಗ್ ಹೋಮಿನ ನಿರ್ದೇಶಕರಾದ ಡಾ. ಮಹೇಶ್ ಜಿ ಹಾಗೂ ಡಾ ಸುಜಾತ ದಂಪತಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯ್ಷತೆಯನ್ನು ರೋಟರಿಯ ಅಧ್ಯಕ್ಷರಾದ ಸುಗುಣ ಆರ್. ಕೆ ವಹಿಸಿಕೊಂಡಿದ್ದರು. ರೊಟೇರಿಯನ್ ರಾಮನಾಥ್ ನಾಯಕ್ ಪ್ರಸ್ತಾವಿಕ ನುಡಿಗಳನ್ನಾಡಿದರು. ವೆಕೇಷನ್ ಸರ್ವಿಸ್ ಚೆರ್ಮನ್ ಗೋಪಾಲ್ ಅವರು ಸನ್ಮಾನವನ್ನು ನೆರವೇರಿಸಿದರು. ರೋಟೇರಿಯನ್ ಉಮೇಶ್ ಮೇಸ್ತ ವೈದ್ಯ ದಂಪತಿಗಳ ಸೇವೆಯನ್ನು ಶ್ಲಾಘಿಸಿದರು. ಕ್ಲಬ್ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ,). ಉಪ್ಪುಂದ:ಡಾ. ಗೋವಿಂದ ಬಾಬು ಪೂಜಾರಿ ನಿರ್ಮಿಸಿಕೊಡುವ 8ನೇ ಮನೆಯ ಗ್ರಹಪ್ರವೇಶ
ಉಪ್ಪುಂದ(ಜೂ,25): ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ಇದರ ಅಧ್ಯಕ್ಷರಾದ ಉದ್ಯಮಿ ,ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ನಿರ್ಮಿಸಿಕೊಡುವ 8ನೇ ಮನೆಯ ಗ್ರಹಪ್ರವೇಶ ಮತ್ತು ಫಲಾನುಭವಿಗಳಿಗೆ ಕೀ ಹಸ್ತಾಂತರ ಇದೇ ಭಾನುವಾರ 26 ರಂದು ಉಪ್ಪುಂದ ಶಾಲೆ ಬಾಗಿಲಿನಲ್ಲಿ ನಡೆಯಲಿದೆ. ಟ್ರಸ್ಟ್ ಮೂಲಕ ತೀರಾ ಅಗತ್ಯವುಳ್ಳವರಿಗೆ ಉಚಿತವಾಗಿ ಮನೆ ನಿರ್ಮಿಸಿಕೊಡುವ ಆಶ್ರಯ ನೀಡುವ ಪುಣ್ಯ ಕೆಲಸವನ್ನು ಡಾ.ಗೋವಿಂದ ಬಾಬು ಪೂಜಾರಿಯವರು ನಿರಂತರವಾಗಿ ನಡೆದುಕೊಂಡು ಬಂದಿದ್ದಾರೆ. ಉಪ್ಪುಂದ ಶಾಲೆ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :ಪರಿಸರ ಮಾಹಿತಿ ಕಾರ್ಯಕ್ರಮ
ಕೊಲ್ಲೂರು (ಜೂ,12): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ ಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಎಂ. ಜೆ. ಬೇಬಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮನ್ವಯ ಅಧಿಕಾರಿ ಗೀತಾ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಿಕವರಿ ಮೇಲ್ವಿಚಾರಕರಾದ ಸುರೇಶ್, ಕಾರ್ಯಕ್ಷೆತ್ರದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಉಪಾಧ್ಯಕ್ಷರಾದ […]










