ತೆಕ್ಕಟ್ಟೆ(ಜ.3): ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆಯ ಹಿನ್ನೆಲೆಯಲ್ಲಿ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ಇವರ ಸೇವೆಯ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಉಸಿರು ಕೋಟ,ಅರಿವು ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಾಲಾಡಿ ಗಣಪತಿ ವೆಂಕಟೇಶ್ ಶ್ಯಾನ್ ಭೊಗ್ ರವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕವನ್ನು ಶ್ರೀಯುತ ಹರೀಶ್ ಕುಮಾರ್ ಶೆಟ್ಟಿ ಯವರು ಅನಾವರಣಗೊಳಿಸಿದರು . […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ
ಶಿರ್ವ(ಜ.1): ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದು ನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ […]
ಎಂಸಿಎ ಸ್ನಾತಕೋತ್ತರ ವಿಭಾಗ ಆರಂಭ – ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು, ಪುತ್ತೂರು
ಪುತ್ತೂರು ( ಡಿ.30 ) : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಎರಡು ವರ್ಷಗಳ ಎಂಸಿಎ ಸ್ನಾತಕೋತ್ತರ ವಿಭಾಗವನ್ನು ಪ್ರಾರಂಭಿಸಲಾಗಿದೆ. ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಎಂಸಿಎ ವಿಭಾಗವನ್ನು ಪ್ರಾರಂಭಿಸಲಾಗಿದೆ. ಬಿಸಿಎ, ಬಿಎಸ್ಸಿ ಪದವಿಯನ್ನು ಪಡೆದವರು ಈ ಕೋರ್ಸಿಗೆ ಸೇರಲು ಅರ್ಹರಾಗಿರುತ್ತಾರೆ. ಸಂಪೂರ್ಣ ಹವಾನಿಯಂತ್ರಿತ ತರಗತಿ ಕೊಠಡಿಗಳು, ಸುಸಜ್ಜಿತ ಪ್ರಯೋಗಾಲಯಗಳು ಈಗಾಗಲೇ ಸಜ್ಜುಗೊಂಡಿವೆ. […]
ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದಲ್ಲಿ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಅಮ್ಮ ನಮನ ಕಾರ್ಯಕ್ರಮ-
ಕುಂದಾಪುರ(ಡಿ.29): ಮಾತೆ ಶಾರದಾದೇವಿಯ ಜನ್ಮ ಜಯಂತಿಯ ಪ್ರಯುಕ್ತ “ಅಮ್ಮ ನಮನ” ಹೆಸರಿನಲ್ಲಿ ತಾಯಂದಿರ ಪಾದಪೂಜೆ ಕಾರ್ಯಕ್ರಮವನ್ನು ಸತತ 6 ವರ್ಷಗಳಿಂದರಾಜ್ಯಾದ್ಯಂತ ಯುವಾಬ್ರಿಗೇಡ್ ಆಯೋಜಿಸುತ್ತಾ ಬಂದಿದೆ. ಅದರಂತೆಯೇ ಈ ವರ್ಷವೂ ಸಹ ವಿಶೇಷವಾಗಿ ಸೈನಿಕರ ತಾಯಂದಿರ ಪಾದಪೂಜೆ ಕಾರ್ಯಕ್ರಮ ರಾಜ್ಯಾದ್ಯಂತ ಹಮ್ಮಿಕೊಂಡಿದ್ದು ,ಆ ಹಿನ್ನೆಲೆಯಲ್ಲಿ ಡಿ.28 ರ ಮಂಗಳವಾರ ಯುವಾಬ್ರಿಗೇಡ್ ಕುಂದಾಪುರದ ವತಿಯಿಂದ ಕೋಡಿಯ ಶ್ರೀ ರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಅವರವರ ಮಾತೆಯರಿಗೆ ಪಾದಪೂಜೆ ಮಾಡಿಸುವ ಮೂಲಕ ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ […]
ಸಾಲಿಗ್ರಾಮ: ಸ್ವಾತಂತ್ರ್ಯ ಹೋರಾಟಗಾರರ ಮನೆಯಲ್ಲಿ ನಾಮಫಲಕ ಅನಾವರಣ ಕಾರ್ಯಕ್ರಮ
ಸಾಲಿಗ್ರಾಮ (ಡಿ.28): ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಸಾಲಿಗ್ರಾಮದ ಪಾರಂಪಳ್ಳಿಯಲ್ಲಿ ಆಯೋಜಿಸಿದ ಸ್ವಾತಂತ್ರ್ಯ ಹೋರಾಟಗಾರರ ಮನೆಯ ನಾಮಫಲಕವನ್ನು ಶ್ರೀ ಎ.ಎಸ್.ಎನ್.ಹೆಬ್ಬಾರ್ ರವರು ಡಿ.25ರಂದು ಅನಾವರಣಗೊಳಿಸಿದರು . ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಈ ವಿಚಾರಕ್ಕೆ ಸಂಭಂಧಿಸಿದಂತೆ ಕುಂದಾಪುರದ ಹಿರಿಯ ಪತ್ರಕರ್ತ ಶ್ರೀ ಜಾನ್ ಡಿಸೋಜಾ ಮಾತನಾಡಿದರು. ಪಾರಂಪಳ್ಳಿ ದಿ.ಜನಾಧ೯ನ ಮಧ್ಯಸ್ಥ ರ […]
ಕೋಟ : ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕೋಟ(ಡಿ.27):ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಕೋಟ ಪದ್ಮನಾಭ ಕಿಣಿ ಇವರ ಸೇವೆ ಸ್ಮರಣಾರ್ಥ ಸ್ವರಾಜ್ಯ75 ಸಂಘಟನೆ, ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಹಸ್ತ ಚಿತ್ತ ಫೌಂಡೇಶನ್,ಜೈ ಕುಂದಾಪುರ ಸೇವಾ ಟ್ರಸ್ಟ್, ಎಂ.ಎಸ್.ಆರ್.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಾಗೂ ಗ್ರಾಮಸ್ಥರ ಸಹಕಾರದಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕವನ್ನು ಶ್ರೀ ದೇವದತ್ ಭಟ್ ರವರು ಡಿ.26ರಂದು ಕೋಟದಲ್ಲಿ ಅಳವಡಿಸಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ನರೇಂದ್ರ ಕುಮಾರ್ […]
ಡಾ. ಗೋವಿಂದ ಬಾಬು ಪೂಜಾರಿಯವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರು (ಡಿ.27): ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ ಡಿ.26 ರಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗಣ್ಯರಿಗೆ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಯನ್ನು ಸಮಾಜ ಸೇವಕರು,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ ಇದರ ಅಧ್ಯಕ್ಷರು ,ಉದ್ಯಮಿ ಗೋವಿಂದ ಬಾಬು ಪೂಜಾರಿರವರಿಗೆ ನೀಡಿ ಗೌರವಿಸಲಾಯಿತು. ವಿದ್ಯಾವಾಚಸ್ಪತಿ ಸಂತೋಷ ಭಾರತಿ ಶ್ರೀಗಳು ,ಸಭಾಪತಿಗಳಾದ ಬಸವರಾಜ್ ಹೊರಟ್ಟಿರವರು ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಮತ್ತು […]
ಕಳಸ: ನದಿಯಲ್ಲಿ ಮುಳುಗಿ ಯುವಕರ ಸಾವು -ಮ್ರತ ದೇಹ ಶೋಧಿಸಿ ಕುಟುಂಬಕ್ಕೆ ಹಸ್ತಾಂತರಿಸಿದ ಈಶ್ವರ್ ಮಲ್ಪೆ
ಕಳಸ (ಡಿ,25): ಭದ್ರ ನದಿಯ ನೀರಿನಲ್ಲಿ ಮುಳುಗಿ ಮ್ರತರಾದ ಇಬ್ಬರು ಯುವಕರ ಮೃತ ದೇಹ ಶೋಧಕಾರ್ಯ ಯಶಸ್ವಿಯಾಗದ ಕಾರಣ ಉಡುಪಿ ಜಿಲ್ಲೆಯ ಈಶ್ವರ್ ಮಲ್ಪೆ ಯವರಿಗೆ ಮೃತದೇಹವನ್ನು ಶೋಧಿಸಿ ಕೊಡುವುದರ ಬಗ್ಗೆ ಕರೆ ಬಂದಿತ್ತು. ಕರೆಗೆ ಓಗೊಟ್ಟ ಮುಳುಗು ತಜ್ಞ ಜೀವರಕ್ಷಕ ಈಶ್ವರ್ ಮಲ್ಪೆ ತಕ್ಷಣ ಕಾರ್ಯಪ್ರವೃತ್ತರಾಗಿ ಡಿ,25 ರ ಬೆಳಿಗ್ಗೆ 4 ಗಂಟೆಯಿಂದಲೇ ಸ್ಥಳೀಯ ಯುವಕರ ಸಹಾಯದಿಂದ ಶೋಧನೆಗೆ ಇಳಿದಿದ್ದು ಮ್ರತದೃಹವನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಮೃತದೇಹವನ್ನು ಪಡೆದ ವಾರಸುದಾರರು […]
ಯುವಕರು ಸೇನೆಗೆ ಸೇರಿ ದೇಶಸೇವೆಯಲ್ಲಿ ತೊಡಗಿಕೊಳ್ಳಬೇಕು- ಡಾ. ಗೋವಿಂದ ಬಾಬು ಪೂಜಾರಿ
ಬೈಂದೂರು(ಡಿ,25):ಯುವಜನತೆಯಲ್ಲಿ ರಾಷ್ಟ್ರ ಪ್ರೇಮ, ರಾಷ್ಟ್ರೀಯತೆ ಹಾಗೂ ರಾಷ್ಟ್ರ ಸೇವಾ ಮನೋಭಾವ ಹೆಚ್ಚಬೇಕು. ಕುಂದಾಪುರ ಹಾಗೂ ಬೈಂದೂರು ಭಾಗದ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಸೇನೆಗೆ ಸೇರ್ಪಡೆಯಾಗುವುದ ಜೊತೆಗೆ ಸೈನ್ಯದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾರ್ಗದರ್ಶನ ನೀಡಿ ಹಾಗೂ ತರಬೇತುಗೊಳಿಸುವುದು ಅಗತ್ಯವಾಗಿದೆ ಎಂದು ಖ್ಯಾತ ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಯೋಜನೆಯಲ್ಲಿ ಬೈಂದೂರಿನ ರೋಟರಿ […]
ವಿಶಿಷ್ಟ ಚೇತನರೊಂದಿಗೆ ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರವಿರಾಜ ಕಳವಾಡಿ
ಅಂಪಾರು (ಡಿ,22) :ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ,ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಹಾಗೂ ಬೈಂದೂರು – ಶಿರೂರು ಘಟಕದ ಸಹಕಾರದೊಂದಿಗೆ ,ಘಟಕದ ಅಧ್ಯಕ್ಷರಾದ ರವಿರಾಜ್ ಚಂದನ್ ಕಳವಾಡಿ ಯವರು ತಮ್ಮ ಹುಟ್ಟುಹಬ್ಬವನ್ನು ಡಿ,20 ರಂದು ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿನ ವಿಶಿಷ್ಟ ಚೇತನ ಮಕ್ಕಳೊಂದಿಗೆ ಬೆರೆತು ಅವರ ಜೊತೆ ಸಹಭೋಜನ ಹಾಗೂ ಸಿಹಿತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. ಮೊಗವೀರ ಯುವಸಂಘಟನೆ ಉಡುಪಿ […]










