ಕುಂದಾಪುರ (ನ,15) : ದುಬೈ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹೆಸರಾಂತ ಹೋಟೆಲ್ ಉದ್ಯಮಿ ಹಾಗೂ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರನ್ನುಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಶ್ರೀ ಬಿ.ಸಿ ನಾಗೇಶ್ ರವರು ಸನ್ಮಾನಿಸಿದರು. ಈ ಸಂದರ್ಭ ನಮ್ಮ ಕುಂದಾಪ್ರ ಕನ್ನಡ ಬಳಗದ ಗೌರವಾಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಅಧ್ಯಕ್ಷರಾದ ಸಾಧನ್ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ನಾಗೂರು,ಕೃಷ್ಣಪ್ರಸಾದ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]
ನ,15 ರಿಂದ ಜಿ. ಶಂಕರ್ ಆರೋಗ್ಯಸುರಕ್ಷಾ ಕಾರ್ಡ್ಗಳ ನವೀಕರಣ ಪ್ರಾರಂಭ
ಕುಂದಾಪುರ (ನ,12): ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜಾ ಡಾ. ಜಿ. ಶಂಕರ್ ರವರು ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಬಡವರ ಅರೋಗ್ಯ ಸ್ವಾಸ್ಥ್ಯಕ್ಕಾಗಿ ಮಣಿಪಾಲ ಸಿಗ್ನಾ ಹೆಲ್ತ್ ಇನ್ಸೂರೆನ್ಸ್ ಕಂಪೆನಿ ಸಹಯೋಗದೊಂದಿಗೆ ಮಾಹೆ ಮಣಿಪಾಲದ ಸಹಕಾರದಿಂದ ಹಮ್ಮಿಕೊಂಡ ಜಿ. ಶಂಕರ್ ಆರೋಗ್ಯ ವಿಮಾ ಯೋಜನೆ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಾವಣಿ ಅಭಿಯಾನ ಇದೇ ನವೆಂಬರ್ ,15 ರಿಂದ 30 ರ ತನಕ ನಡೆಯಲಿದೆ. 2021ರಲ್ಲಿ ಒಟ್ಟು 52,505 […]
ಸಂಪ್ರದಾಯಗಳ ಆಚರಣೆಯ ಹಿಂದಿರುವ ವೈಜ್ಞಾನಿಕ ಹಿನ್ನೆಲೆಯ ಅರಿವು ನಮಗಿರಬೇಕು – ಉಮಾನಾಥ್ ದೇವಾಡಿಗ ಗಂಗೊಳ್ಳಿ
ಗಂಗೊಳ್ಳಿ (ನ, 04) : ಪ್ರತಿಯೊಂದು ಸಂಪ್ರದಾಯಗಳ ಆಚರಣೆಯ ಹಿಂದೆ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಮಾಡಿಕೊಳ್ಳುವಲ್ಲಿ ಹೆಚ್ಚಿನ ಪ್ರಯತ್ನವನ್ನು ನಾವು ಮಾಡಬೇಕಿದೆ. ಗೂಡುದೀಪ ಸ್ಪರ್ಧೆಯಂತಹ ಕಾರ್ಯಕ್ರಮಗಳು ನಮ್ಮಲ್ಲಿನ ಕಲೆಯನ್ನು ಉದ್ದೀಪನಗೊಳಿಸಲು ನೆರವಾಗುತ್ತವೆ ಎಂದು ಖ್ಯಾತ ಸ್ಯಾಕ್ಸೋಫೋನ್ ವಾದಕ ಉಮಾನಾಥ್ ದೇವಾಡಿಗ ಹೇಳಿದರು. ಅವರು ಗಂಗೊಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ದೀಪಾವಳಿಯ ಅಂಗವಾಗಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪನ್ಯಾಸಕ ಬರಹಗಾರ […]
ಗಂಗೊಳ್ಳಿಯಲ್ಲಿ 66 ನೇ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ (ನ, 01) : ಬೆಂಗಳೂರು ಹೋಟೆಲ್ ನ್ಯೂಸ್ ಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ಸಮಿತಿ(ರಿ)ವತಿಯಿಂದ ಗಂಗೊಳ್ಳಿಯಲ್ಲಿ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗಂಗೊಳ್ಳಿಯ ಕನ್ನಡ ಧ್ವಜ ಕಟ್ಟೆಯ ಬಳಿ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಅಧ್ಯಕ್ಷರಾದ ಜಿ.ಗೋಪಾಲ ಪೂಜಾರಿ ಮಾತನಾಡಿ ಕನ್ನಡಿಗರಾದ ನಾವು ನಮ್ಮ ದಿನನಿತ್ಯದ ಸಂವಹನದಲ್ಲಿ ಹೆಚ್ಚೆಚ್ಚು ಕನ್ನಡವನ್ನು ಬಳಸಬೇಕು. ಕನ್ನಡ ನಾಡು ನುಡಿಯ ಬಗ್ಗೆ ಸದಾಕಾಲ ಗೌರವ […]
ಕೆಮ್ಮಣ್ಣು ಗಣಪತಿ ವ್ಯವಸಾಯ ಸಂಘ ನಿ. ವತಿಯಿಂದ ಸಮಾಜ ಸೇವಕ ಈಶ್ವರ್ ಮಲ್ಪೆಯವರಿಗೆ ಸನ್ಮಾನ
ಉಡುಪಿ (ಅ, 30): ಇಲ್ಲಿನ ಕೆಮ್ಮಣ್ಣು ಗಣಪತಿ ವ್ಯವಸಾಯ ಸಂಘ ನಿ. ವತಿಯಿಂದ ಜೀವರಕ್ಷಕ, ಈಜುಪಟು ಶ್ರೀ ಈಶ್ವರ್ ಮಲ್ಪೆ ಯವರ ಸಮಾಜಸೇವೆ ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಕ್ಕೆ ಪ್ರತಿಯಾಗಿ ಈಶ್ವರ್ ಮಲ್ಪೆ ಯವರು ಸಂತಸವನ್ನು ವ್ಯಕ್ತಪಡಿಸುವುದರ ಜೊತೆಗೆ ಇನ್ನು ಸಮಾಜಸೇವೆಯ ಕರ್ತವ್ಯದ ಹೊಣೆ ಹೆಚ್ಚಾಗಿದೆಯೆಂದು ಸಂತೋಷದಿಂದಲೇ ಹೇಳಿಕೊಂಡರು.
ಮೊಬೈಲ್ ಎಕ್ಸ್ ಕುಂದಾಪುರ: ದೀಪಾವಳಿ ಹಬ್ಬದ ಪ್ರಯುಕ್ತ 9 ನೇ ವರ್ಷದ ಡಬ್ಬಲ್ ಧಮಾಕ ಆಫರ್
ಕುಂದಾಪುರ (ಅ,30): ಲಕ್ಷಾಂತರ ಗ್ರಾಹಕರಿಗೆ ಸಂತ್ರಪ್ತ ಹಾಗೂ ವಿಶ್ವಾಸಾರ್ಹ ಸೇವೆಯನ್ನು ನೀಡುತ್ತಿರುವ ಕುಂದನಗರಿಯ ನಂಬರ್ 1ಮಲ್ಟಿ ಬ್ರಾಂಡ್ ಶೋರೂಮ್ ಮೊಬೈಲ್ ಎಕ್ಸ್ ನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಅಕ್ಟೋಬರ್ 31 ರಿಂದ ನವೆಂಬರ್ 15 ರ ವರೆಗೆ ಸಂಸ್ಥೆಯ 9 ನೇ ವರ್ಷದ ಡಬ್ಬಲ್ ಧಮಾಕ ಆಫರ್ ನೀಡಲಾಗುತ್ತಿದೆ . ಆಫರ್ ವಿಶೇಷತೆಗಳು ಎಲ್ಲ ಮೊಬೈಲ್ ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಉಚಿತ ಉಡುಗೊರೆಗಳು ಪ್ರತಿ ಸ್ಮಾರ್ಟ್ ಫೋನ್ ಖರೀದಿಯ […]
ಉಡುಪಿ ಹೆಲ್ಪ್ ಲೈನ್ (ರಿ): ಸರ್ವ ಧರ್ಮಿಯರ ದೀಪಾವಳಿ ಹಬ್ಬ ಆಚರಣೆ
ಉಡುಪಿ (ಅ,30): ಹಸಿದವರ ಬಾಳಿನ ಆಶಾಕಿರಣ ಎನ್ನುವ ಆಶಯದೊಂದಿಗೆ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಉಡುಪಿ ಹೆಲ್ಪ್ ಲೈನ್ (ರಿ) ವತಿಯಿಂದ “ಸರ್ವ ಧರ್ಮೀಯರ ದೀಪಾವಳಿ ಹಬ್ಬದ ಆಚರಣೆಯನ್ನು ಸಂತೆಕಟ್ಟೆಯಕೃಷ್ಣಾನುಗ್ರಹ ಅರ್ಹ ಸಂಸ್ಥೆ ಹಾಗೂ ದತ್ತು ಸ್ವೀಕಾರ ಕೇಂದ್ರ , ಕೃಷ್ಣಾನುಗ್ರಹ ಮಕ್ಕಳ ಸಂಸ್ಥೆ,ಕೃಷ್ಣಾನುಗ್ರಹ “ಮಮತೆಯ ತೊಟ್ಟಿಲು ಇಲ್ಲಿ ಅ,31ರ ರವಿವಾರದಂದು ಆಚರಿಸಲಾಗುವುದು. ಬೆಳ್ಳಿಗೆ 10:30 ಕ್ಕೆ ಸಭಾ ಕಾರ್ಯಕ್ರಮ , ಯೋಗ ಪಟು “ಉದ್ಬವ್ ದೇವಾಡಿಗ ಬೆಳ್ಮಣ್ಣು” ಅವರಿಂದ […]
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗೆ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ವಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]










