ಕುಂದಾಪುರ (ಅ,30): ಲಕ್ಷಾಂತರ ಗ್ರಾಹಕರಿಗೆ ಸಂತ್ರಪ್ತ ಹಾಗೂ ವಿಶ್ವಾಸಾರ್ಹ ಸೇವೆಯನ್ನು ನೀಡುತ್ತಿರುವ ಕುಂದನಗರಿಯ ನಂಬರ್ 1ಮಲ್ಟಿ ಬ್ರಾಂಡ್ ಶೋರೂಮ್ ಮೊಬೈಲ್ ಎಕ್ಸ್ ನಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಅಕ್ಟೋಬರ್ 31 ರಿಂದ ನವೆಂಬರ್ 15 ರ ವರೆಗೆ ಸಂಸ್ಥೆಯ 9 ನೇ ವರ್ಷದ ಡಬ್ಬಲ್ ಧಮಾಕ ಆಫರ್ ನೀಡಲಾಗುತ್ತಿದೆ . ಆಫರ್ ವಿಶೇಷತೆಗಳು ಎಲ್ಲ ಮೊಬೈಲ್ ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಉಚಿತ ಉಡುಗೊರೆಗಳು ಪ್ರತಿ ಸ್ಮಾರ್ಟ್ ಫೋನ್ ಖರೀದಿಯ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಉಡುಪಿ ಹೆಲ್ಪ್ ಲೈನ್ (ರಿ): ಸರ್ವ ಧರ್ಮಿಯರ ದೀಪಾವಳಿ ಹಬ್ಬ ಆಚರಣೆ
ಉಡುಪಿ (ಅ,30): ಹಸಿದವರ ಬಾಳಿನ ಆಶಾಕಿರಣ ಎನ್ನುವ ಆಶಯದೊಂದಿಗೆ ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಉಡುಪಿ ಹೆಲ್ಪ್ ಲೈನ್ (ರಿ) ವತಿಯಿಂದ “ಸರ್ವ ಧರ್ಮೀಯರ ದೀಪಾವಳಿ ಹಬ್ಬದ ಆಚರಣೆಯನ್ನು ಸಂತೆಕಟ್ಟೆಯಕೃಷ್ಣಾನುಗ್ರಹ ಅರ್ಹ ಸಂಸ್ಥೆ ಹಾಗೂ ದತ್ತು ಸ್ವೀಕಾರ ಕೇಂದ್ರ , ಕೃಷ್ಣಾನುಗ್ರಹ ಮಕ್ಕಳ ಸಂಸ್ಥೆ,ಕೃಷ್ಣಾನುಗ್ರಹ “ಮಮತೆಯ ತೊಟ್ಟಿಲು ಇಲ್ಲಿ ಅ,31ರ ರವಿವಾರದಂದು ಆಚರಿಸಲಾಗುವುದು. ಬೆಳ್ಳಿಗೆ 10:30 ಕ್ಕೆ ಸಭಾ ಕಾರ್ಯಕ್ರಮ , ಯೋಗ ಪಟು “ಉದ್ಬವ್ ದೇವಾಡಿಗ ಬೆಳ್ಮಣ್ಣು” ಅವರಿಂದ […]
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗೆ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ವಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]
ರೋಟರಿ ಕ್ಲಬ್ ಕುಂದಾಪುರ:ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಮಾಹಿತಿ ಕಾರ್ಯಕ್ರಮ
ಕುಂದಾಪುರ (ಅ,29): ಕುಂದಾಪುರದ ತಲ್ಲೂರಿನ ನಾರಾಯಣ ಶಾಲೆಯ ವಿಶೇಷ ಚೇತನ ಮಕ್ಕಳಿಗಾಗಿ ಡೆಂಟಲ್ ಕಿಟ್ ಹಸ್ತಾಂತರ ಮತ್ತು ಡೆಂಟಲ್ ಹೆಲ್ತ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಅ,27 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿ ರೋಟೆರಿಯನ್ ಡಾ| ರಾಜರಾಮ್ ಶೆಟ್ಟಿಯವರು ಹಲ್ಲಿನ ಆರೋಗ್ಯದ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ ಮಾಹಿತಿ ನೀಡಿದರು.ಶಾಲೆಯ ಮ್ಯಾನೆಂಜಿಂಗ್ ಟ್ರಸ್ಟಿ ಶ್ರೀ ಸುರೇಶ್, ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಶಶಿಧರ ಹೆಗ್ಡೆ, ಕಾರ್ಯದರ್ಶಿ ರೋಟೆರಿಯನ್ ಕೆ. ಎಸ್ […]
ಪಡುಕೋಣೆಯಲ್ಲಿ ಸಾಫಲ್ಯಗೊಂಡ ಯೋಗ ಶಿಬಿರ
ಪಡುಕೋಣೆ(ಅ,27): ಸ್ಥಳೀಯ ಗ್ರಾಮಾಂತರ ಜನರ ಆರೋಗ್ಯವರ್ಧನೆಗಾಗಿ ಆಯುಷ್ಮಾನ್ ಇಲಾಖೆಯ ಸೂಚನೆಯ ಮೇರೆಗೆ ಅಕ್ಟೋಬರ್ 26 ರಂದು ನಾಡ ಪ್ರಾಥಮಿಕ ಆರೋಗ್ಯಕೇಂದ್ರದ ಪ್ರಾಯೋಜಕತ್ವದಲ್ಲಿ ಇಲ್ಲಿನ ಶ್ರೀ ಮಹಾವಿಷ್ಣು ದೇವಸ್ಥಾನದ ಶ್ರೀಮಹಾವಿಷ್ಣು ಕಲಾಮಂದಿರದಲ್ಲಿ ಆಯೋಜನೆಗೊಂಡ ಸರಳ ಯೋಗ ಮತ್ತು ಪ್ರಾಣಾಯಾಮ ಶಿಬಿರವು ಅಕ್ಟೋಬರ್ 17ರಿಂದ ಪ್ರಾರಂಭವಾಗಿ 26 ರ ತನಕ 10 ದಿನಗಳ ಪರ್ಯಂತ ಶಿಬಿರಾರ್ಥಿಗಳಿಗೆ ತರಬೇತಿ ನಡೆದು ಸಮಾರೋಪಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀಪುರುಷೋತ್ತಮ ಅಡಿಗ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಆನಂದ […]
ಸಾಲಿಗ್ರಾಮ: ಗುರುನರಸಿಂಹ ಸಹಕಾರಿ ಸಂಸ್ಥೆಯ ಅಧ್ಯಕ್ಷರಾಗಿ ಆನಂದ ಸಿ. ಕುಂದರ್ ಪುನರಾಯ್ಕೆ
ಸಾಲಿಗ್ರಾಮ(ಅ,25): ಇಲ್ಲಿನ ಶ್ರೀ ಗುರು ನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ, ಕುಂದರ್ ಮೂರನೇ ಬಾರಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸಂಜೀವ ಜಿ. ಅವಿರೋಧ ಆಯ್ಕೆಯಾದರು. ನಿರ್ದೇಶಕರು ಹಾಗೂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಅ,24 ರಂದು ಚುನಾವಣೆ ನಡೆದಿದ್ದು,ಎಲ್ಲ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಾನವೀಯ ಮೌಲ್ಯಗಳ ಸರದಾರರು ”Humanity”ಸಂಸ್ಥೆಯ ಸದ್ಗುಣ ಸಮಾಜ ಸೇವಾ ಯುವಕರು
ಸಮಾಜ ಸೇವೆ ಮಾಡುವಾಗ ಜಾತಿ-ಧರ್ಮವನ್ನು ನೋಡದೆ ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸಿದರೆ ಸಮಾಜದಲ್ಲಿ ಸೌಹಾರ್ಧತೆ ಮತ್ತು ಮನುಷ್ಯನ ಮಾನವೀಯತೆಯ ದರ್ಶನವಾಗುತ್ತದೆ.ಒಬ್ಬ ವ್ಯಕ್ತಿ ಅಥವಾ ಸಮಾಜ ಸೇವಾ ಸಂಸ್ಥೆ ತನ್ನನ್ನು ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಾಗ ಮಾನವೀಯ ಮೌಲ್ಯಗಳನ್ನು ಹೊಂದಬೇಕಾಗಿರುವುದು ಅತ್ಯವಶ್ಯಕ. ಈ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿ ತನಗೆ ಗೌರವದಿಂದ ಬದುಕಲು ಅವಕಾಶ ಮಾಡಿ ಕೊಟ್ಟ ಸಮಾಜಕ್ಕೆ ಋಣಿಯಾಗಿರುವುದರ ಜೊತೆಗೆ ತಮ್ಮಿಂದ ಸಮಾಜಕ್ಕೆ ಏನಾದರೂ ಸೇವೆ ನೀಡಬೇಕೆಂಬ ಒಂದಿಷ್ಟು ಸೇವಾ ಮನಸ್ಸುಗಳು ಕಾತುರದಿಂದಿರುತ್ತದೆ. ಅಂತ […]
ಜೈಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರ: ಅ,24 ರಂದು ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮ
ಕುಂದಾಪುರ (ಅ,23): “ಯುವ ಮನಸ್ಸುಗಳಿಗೆ ಸ್ಫೂರ್ತಿ, ನೊಂದವರಿಗೆ ನೆರವಿನ ದಾರಿದೀಪ” ಎನ್ನುವ ಧ್ಯೇಯದೊಂದಿಗೆ ಬಹು ಬಗೆಯಸೇವಾ ಕೈಂಕರ್ಯದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಸಮಾನ ಮನಸ್ಕ ಯುವಕರಿಂದ ರಚಿತವಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಇದೇ ಅಕ್ಟೋಬರ್,24 ರ ಭಾನುವಾರ ಸಮಯ ಮಧ್ಯಾಹ್ನ 3.30 ಕ್ಕೆ ಕೋಟ ಹಳೆಬಸ್ಟ್ಯಾಂಡ್ ಬಳಿ ಇರುವ ಶ್ರೀ ದೇವಿ ಕಾಂಪ್ಲೆಕ್ಸ್ ನಲ್ಲಿ ಸಹಾಯ ಹಸ್ತ ಹಸ್ತಾಂತರ ಮತ್ತು ಅಭಿನಂದನಾ ಕಾರ್ಯಕ್ರಮವನ್ನುನಲ್ಲಿ ಹಮ್ಮಿಕೊಳ್ಳಲಾಗಿದೆ. ಈ […]
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ( ಅ,22): ವ್ಯಕ್ತಿತ್ವದ ಬೆಳವಣಿಗೆ, ನಾಯಕತ್ವ ಗುಣ ಕಲಿಕೆ, ಸಮಾಜದ ಆಗುಹೋಗುಗಳ ಬಗ್ಗೆ ಸ್ಪಂದಿಸುವ ಗುಣ, ಪರಿಸರ ಸಂರಕ್ಷಣೆ ಮುಂತಾದ ಸೃಜನಾತ್ಮಕ ಹವ್ಯಾಸಗಳನ್ನು ವಿದ್ಯಾರ್ಥಿದೆಸೆಯಲ್ಲಿಯೇ ಬೆಳೆಸುವ ಉದ್ದೇಶವನ್ನು ರೋಟರಾಕ್ಟ್ ಕ್ಲಬ್ ಹೊಂದಿದೆ ಎಂದು R I district 3182 ಜಿಲ್ಲಾ ಗವರ್ನರ್ ಎಂ ರಾಮಚಂದ್ರಮೂರ್ತಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಆಶ್ರಯದಲ್ಲಿ ಆರಂಭಗೊಂಡ ರೋಟರ್ಯಾಕ್ಟ್ ಕ್ಲಬ್ ನ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ರೋಟರಾಕ್ಟ್ ಕ್ಲಬ್ […]
ಯುವ ಬ್ರಿಗೇಡ್ ಕುಂದಾಪುರ: ಅ,23ರಂದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧದ ವಿರುದ್ಧ ಪಂಜಿನ ಮೆರವಣಿಗೆ
ಕುಂದಾಪುರ (ಅ,22): ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧದ ವಿರುದ್ಧ ರಾಜ್ಯಾದ್ಯಂತ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ಅಕ್ಟೋಬರ್ 23,ರ ಶನಿವಾರ ಸಂಜೆ 7:00 ಗಂಟೆಯಿಂದ ಕುಂದಾಪುರದ ಶಾಸ್ತ್ರಿ ಸರ್ಕಲ್ನಿಂದ ಪ್ರತಿಭಟನಾ ಮೆರವಣಿಗೆ ಚಾಲನೆ ಪಡೆದು ಕುಂದಾಪುರ ಬಸ್ ನಿಲ್ದಾಣ ಪುನಃ ಶಾಸ್ತ್ರಿ ಸರ್ಕಲ್ ನಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.










