ಕುಂದಾಪುರ (ಅ, 06) : ಸಮಾಜ ಸೇವಕ, ಉದ್ಯಮಿ ನಾಡೋಜ ಡಾ. ಜಿ. ಶಂಕರ್ ರವರ 66ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೊಗವೀರ ಯುವ ಸಂಘಟನೆ(ರಿ) ಉಡುಪಿಯ ವಿವಿಧ ಫಟಕದ ಸದಸ್ಯರು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ರಾಬರ್ಟ್, ಮೊಗವೀರ ಯುವ ಸಂಘಟನೆ ಉಡುಪಿ, ಜಿಲ್ಲಾ ಸಂಘಟನೆಯ ಮಾಜಿ ಅಧ್ಯಕ್ಷರಾದ ಸತೀಶ್ ಎಂ ನಾಯ್ಕ, ಸದಾನಂದ ಬಳ್ಕೂರು,ಗುತ್ತಿಗೆದಾರ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಕುಂದಾಪುರ : ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ
ಕುಂದಾಪುರ (ಅ, 05) : ಭಾರತೀಯ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಕುಂದಾಪುರ ಮಹಿಳಾ ಮೋರ್ಚಾ ವತಿಯಿಂದ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಪ್ರಯುಕ್ತ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ಸಿಲರ್ ವಿಷನ್ ಪೌಂಡೇಷನ್ ಇವರ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಹಾಗೂ ಆಯ್ದ 293 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಇಕೋಟ ಮಾಂಗಲ್ಯ […]
ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾ ಪಟುಗಳಿಂದ ಮಹತ್ತರ ಸಾಧನೆ – ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ
ಕುಂದಾಪುರ (ಅ, 05) : ಇತ್ತೀಚೆಗೆ ಗದಗ ಇಂಡೋರ್ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಫೀನಿಕ್ಸ್ ಅಕಾಡೆಮಿ ಇಂಡಿಯಾ ಸಂಸ್ಥೆಯ ಕ್ರೀಡಾಪಟುಗಳಾದ ಲಕ್ಷ್ಮೀಕಾಂತ್ ಎನ್ ಆರ್ (ಸೀನಿಯರ್ -75 ಕೆ.ಜಿ ಕುಮಿಟೆ) ಸ್ವರ್ಣ ಪದಕ, ಅಜಯ್ ಎ ದೇವಾಡಿಗ (-21 ವರ್ಷ -75 ಕೆ.ಜಿ ಕುಮಿಟೆ) ಸ್ವರ್ಣಪದಕ, ಭರತ್ ಬಾಬು ದೇವಾಡಿಗ (-21 ವರ್ಷ -84 ಕೆ.ಜಿ ಕುಮಿಟೆ) ಸ್ವರ್ಣಪದಕ ಹಾಗೂ ಪವನ್ ಎನ್ ಪೂಜಾರಿ (-21 […]
ಮೂಡಬಿದ್ರೆ : ಗಾಂಧಿ ವಿಚಾರದ ಪ್ರಸ್ತುತತೆಯ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
ಮೂಡಬಿದ್ರೆ (ಅ, 04) : ಜೆ ಸಿ ಐ ಮೂಡಬಿದ್ರೆ ತ್ರಿಭುವನ್ ರೋಟರಿ ಕ್ಲಬ್ ಮೂಡಬಿದ್ರಿ ಟೆಂಪಲ್ ಟೌನ್ ಹಾಗೂ ಗಾಂಧಿ ವಿಚಾರ ವೇದಿಕೆ ಮೂಡಬಿದ್ರಿ ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 2.10.2021 ರಂದು “ಗಾಂಧಿ ವಿಚಾರದ ಪ್ರಸ್ತುತತೆ” ಎನ್ನುವ ವಿಚಾರದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕವಿಗಳು, ವಿಶ್ಲೇಷಕರು, ಚಿಂತಕರು ಆಗಿರುವ ಶ್ರೀ ಅರವಿಂದ ಚೊಕ್ಕಾಡಿ, ಸಹಶಿಕ್ಷಕರು, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮುಂಡಾಜೆ […]
ಮಹಾಲಕ್ಷ್ಮೀ ಬ್ಯಾಂಕ್ ಸಮಾಜಮುಖಿ ಕಾರ್ಯ ಅಭಿನಂದನಾರ್ಹ : ನಾಡೋಜ ಡಾ. ಜಿ. ಶಂಕರ್
ಮಲ್ಪೆ (ಅ, 02) : ಕರೋನಾ ಕಾಲಘಟ್ಟದ ನಡುವೆಯೂ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಸ್ವಚ್ಛತಾ ಅಭಿಯಾನ, ಆಶಾ ಕಾರ್ಯಕರ್ತರಿಗೆ ಗೌರವಾರ್ಪಣೆಯಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕರಾವಳಿ ಭಾಗದ ಪ್ರಸಿದ್ಧ ಬ್ಯಾಂಕ್ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕಿನ ಚಟುವಟಿಕೆಗಳು ಅಭಿನಂದನಾರ್ಹ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ.ಶಂಕರ್ ಹೇಳಿದರು. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ವತಿಯಿಂದ ಟೀಮ್ ನೇಷನ್ ಫಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಮಲ್ಪೆ ಪಡುಕೆರೆ ಶಾಂತಿನಗರ ಬೀಚ್ […]
ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಬಾಳಿಕೆರೆ ಆಯ್ಕೆ
ಹೆಮ್ಮಾಡಿ (ಅ, 03) : ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ದ 2021 – 23 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಅಕ್ಟೋಬರ್,03 ರಂದು ಹೆಮ್ಮಾಡಿಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ “ಮತ್ಯಜ್ಯೋತಿ” ಸಭಾಂಗಣದಲ್ಲಿ ಆಯೋಜಿಸಿದ ಹೆಮ್ಮಾಡಿ ಘಟಕದ ವಾರ್ಷಿಕ ಮಹಾಸಭೆ ಮತ್ತು ಸದಸ್ಯತ ಅಭಿಯಾನ ಚಾಲನೆ 2020-21 ಕಾರ್ಯಕ್ರಮದಲ್ಲಿ ನಡೆಯಿತು. ಅಧ್ಯಕ್ಷರಾಗಿ ಲೋಹಿತಾಶ್ವ ಆರ್. ಕುಂದರ್ ಬಾಳಿಕೆರೆ, ಉಪಾಧ್ಯಕ್ಷರಾಗಿ ಚಂದ್ರಶೇಖರ […]
ಮೊಗವೀರ ಯುವ ಸಂಘಟನೆ, ಬೈಂದೂರು- ಶಿರೂರು ಘಟಕ: ಸದಸ್ಯತ್ವ ನವೀಕರಣ ಹಾಗೂ ಸದಸ್ಯತ್ವ ನೋಂದಾವಣಿ ಅಭಿಯಾನ
ಬೈಂದೂರು (ಸೆ,30): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ,ಬೈಂದೂರು- ಶಿರೂರು ಘಟಕದ ಸದಸ್ಯತ್ವ ನವೀಕರಣ ಹಾಗೂ ನೂತನ ಸದಸ್ಯತ್ವ ನೋಂದಾವಣಾ ಅಭಿಯಾನಕ್ಕೆ ಸಪ್ಟೆಂಬರ್,26. ರಂದು ಸಂಘಟನೆಯ ಆಡಳಿತ ಕಛೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವರಾಮ್ ಕೆ. ಎಂ. ಅವರು ಅಧ್ಯಕ್ಷತೆ ವಹಿಸಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ಸ್ವರ್ಣಕಲಶ ಸಮರ್ಪಣೆಯ ಬೈಂದೂರು ವಲಯ ಸಮಿತಿಯನ್ನು ರಚಿಸಲಾಯಿತು. ಸ್ವರ್ಣಕಲಶ ಸಮಿತಿಯ ಕುಂದಾಪುರ […]
ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ, 29): ಲಯನ್ಸ್ ಕ್ಲಬ್ ಕೊಡಮಾಡುವ ಅಂತರಾಷ್ಟ್ರೀಯ ಪ್ರಶಸ್ತಿ “ಇಂಟರ್ನ್ಯಾಷನಲ್ ಲೀಡರ್ ಶಿಪ್ ಅವಾರ್ಡ್ ” ಉಪನ್ಯಾಸಕ ,ನಿರೂಪಕ ಲಯನ್ ಅಕ್ಷಯ ಹೆಗ್ಡೆ ಮೊಳಹಳ್ಳಿಯವರಿಗೆ ಲಭಿಸಿದೆ.ಇತ್ತೀಚೆಗೆ ಉಡುಪಿಯ ಅಮೃತ ಗಾರ್ಡನ್ ನಲ್ಲಿ ನಡೆದ ಮಾನ್ಯತೆ ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಇವರು ಕಳೆದ ಲಯನ್ಸ್ ವರ್ಷ ದಲ್ಲಿ ತನ್ನ ಕ್ಲಬ್ನಲ್ಲಿ 200 % ಮೆಂಬರ್ ಶಿಪ್ ಗ್ರೋತ್ ನೀಡಿರುವುದರ ಜೊತೆಗೆ ಲಯನ್ಸ್ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ:ಮೆಕ್ಕೆ ಒಕ್ಕೂಟದ ನಾಲ್ಕು ಹೊಸ ತಂಡಗಳ ಉದ್ಘಾಟನಾ ಕಾರ್ಯಕ್ರಮ
ವಂಡ್ಸೆ (ಸೆ,27):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದ ನಾಲ್ಕು ಹೊಸ ತಂಡಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೆಕ್ಕೆ ಒಕ್ಕೂಟ ಅಧ್ಯಕ್ಷರಾದ ಎಂ.ಜೆ. ಬೇಬಿ ವಹಿಸಿದ್ದರು. ಮೆಕ್ಕೆ ಒಕ್ಕೂಟದ ಸೇವಾ ಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್ ಪ್ರಾಸ್ತಾವಿಕ ಮಾತನಾಡಿ ಸರ್ವರನ್ನು ಸ್ವಾಗತಿಸಿದರು. ಕೊಲ್ಲೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿ ಕಾರ್ಯಕ್ರಮ […]
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಳವಾಡಿ- ಮಯ್ಯಾಡಿ :ಅಧ್ಯಕ್ಷರಾಗಿ ರವಿರಾಜ ಚಂದನ್ ಕಳವಾಡಿ ಪುನರಾಯ್ಕೆ
ಬೈಂದೂರು(ಸೆ,25): ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀ ರವಿರಾಜ ಚಂದನ ಕಳವಾಡಿ ಯವರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಕಳವಾಡಿ- ಮಯ್ಯಾಡಿ ಇದರ 28ನೇ ವರ್ಷದ ಅಧ್ಯಕ್ಷ ರಾಗಿ ಪುನರಾಯ್ಕೆಯಾಗಿದ್ದಾರೆ. ಹಾಗೆಯೇ ಕಾರ್ಯಾದರ್ಶಿಯಾಗಿ ಶ್ರೀ ರಾಜು ಪೂಜಾರಿ ಕಳವಾಡಿ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.










