ಬಗ್ವಾಡಿ( ಆ,21): ಶ್ರೀ ಕ್ಷೇತ್ರ ಕೊಲ್ಲೂರು ಮುಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಸುಧಾ ಮೊಗವೀರರವರು ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಜನ ಸೇವಾ ಸಂ(ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ ಮಾತನಾಡಿ ಈ ಹಿಂದಿನ ಕೊಲ್ಲೂರು ದೇವಳದ ಆಡಳಿತ ಮಂಡಳಿಯ ವ್ಯೆವಸ್ಥಾಪನ […]
Category: ಸಂಘ -ಸಂಸ್ಥೆಗಳು
ಸಂಘ -ಸಂಸ್ಥೆಗಳು
ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಪಂದ್ಯಾವಳಿ: ಮಾಸ್ಟರ್ ಶ್ರೀಶ ಗುಡ್ರಿ ಹಾಗೂ ಸಂಭ್ರಮ್ ಎಸ್ ಗುಡ್ರಿ ಉತ್ತಮ ಸಾಧನೆ
ಕುಂದಾಪುರ (ಅ,13): ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ (R) ಇವರ ಜಂಟಿ ಆಶ್ರಯದಲ್ಲಿ ಅಕ್ಟೋಬರ್ 11 ರಿಂದ 12 ತನಕ ಬೆಂಗಳೂರಿನ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿ, ಡಾ.ಪುನೀತ್ ರಾಜ್ಕುಮಾರ್ ಮೈದಾನ, ವೆಂಕಟೇಶ್ವರಪ್ಪ ಲೇಔಟ್ ಇಲ್ಲಿ ನಡೆದ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿಸಲ್ಪಟ್ಟ ಗ್ಲಾಡಿಯೇಟರ್ಸ್ ಬಾಕ್ಸಿಂಗ್ ಅಕಾಡೆಮಿಯಿಂದ ಆಯೋಜಿಸಲಾದ 7 ನೇ ಇಂಟರ್ ಕ್ಲಬ್ ಬಾಕ್ಸಿಂಗ್ ಚಾಂಪಿಯನ್ಶಿಪ್ […]
ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ
ಕುಂದಾಪುರ( ಆ,13): ಭಾಮಾ ಅಸೋಸಿಯೇಟ್ಸ್ ಸಂಸ್ಥೆಯ ವೈಬ್ ಸೈಟ್ ಅನಾವರಣ ಕಾರ್ಯಕ್ರಮ ಕುಂದಾಪುರದ ಸಾಯಿ ಸೆಂಟರ್ ಬಿಲ್ಡಿಂಗ್ ನಲ್ಲಿ ಅಕ್ಟೋಬರ್, 11 ರಂದು ಅನಾವರಣಗೊಂಡಿತು. ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಆಡಳಿತ ಮೊಕ್ತೇಸರರು ಹಾಗೂ ಮಾಜಿ ಶಾಸಕರಾದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಉಡುಪಿ ಜಿಲ್ಲೆಯ ಪರಿಸರ ಇದೊಂದು ವಿನೂತನ ಪ್ರಯೋಗ ಈಗಿನ ಕಾಲಕ್ಕೆ ತಕ್ಕಂತೆ ಹೊಸ ಆಲೋಚನೆಗಳ ಮೂಲಕ ಭಾಮಾ […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]
ಬಗ್ವಾಡಿ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ವತಿಯಿಂದ ವನ ಮಹೋತ್ಸವ
ಹೆಮ್ಮಾಡಿ (ಸೆ. 25) ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ ಕ್ಷೇತ್ರದಲ್ಲಿ ಗೀತಾನಂದ ಫೌಂಡೇಶನ್ ಮಾಣೂರು, ಪಡುಕೆರೆ ವತಿಯಿಂದ ಶ್ರೀ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಲ್ಲಿ ಆನಂದದ ಸೃಷ್ಟಿ ಪರಿಕಲ್ಪನೆಯ ಅತ್ಯಮೂಲ್ಯವಾದ ಗಿಡಗಳನ್ನು ದೇಗುಲದ ಪ್ರಾಂಗಣದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಕುಂದಾಪುರ ಇದರ ಶಾಖಾಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಕೋಶಾಧಿಕಾರಿ ಸತೀಶ್ ನಾಯ್ಕ್ […]
ತಾಲೂಕು ದಸರಾ ಚಾಂಪಿಯನ್ಶಿಪ್: ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಸಂಸ್ಥೆಯ ಕ್ರೀಡಾಪಟುಗಳ ಸಾಧನೆ
ಕುಂದಾಪುರ (ಸೆ,22): ಕುಂದಾಪುರ ತಾಲೂಕು ದಸರಾ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಟ್ರ್ಯಾಕ್ ಮತ್ತು ಫೀಲ್ಡ್ ಕ್ರೀಡಾ ಸಂಸ್ಥೆಯ ಕ್ರೀಡಾಪಟುಗಳು ಉತ್ತಮ ಸಾಧನೆಗೈದಿದ್ದಾರೆ. 1500 ಮೀಟರ್ ಓಟದಲ್ಲಿ ನವ್ಯಾ ಆಚಾರ್ ದ್ವಿತೀಯ ಸ್ಥಾನ ಹಾಗೂ 3000 ಮೀಟರ್ ಓಟದಲ್ಲಿ ದ್ವಿತೀಯಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ . ಹಾಗೆಯೇ ರೆನಸ್ಲಿ 200 ಮೀಟರ್ ಓಟದಲ್ಲಿ 3 ನೇ ಸ್ಥಾನ ಪಡೆದಿದ್ದಾರೆ. ಈ ಸಂಸ್ಥೆಯ ಮಹಿಳೆಯರ ತಂಡ 4×100ಮೀಟರ್ ರಿಲೇ […]
ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕ : ರಕ್ತದಾನ ಶಿಬಿರ
ಕುಂದಾಪುರ ( ಸೆ.22): ಮೊಗವೀರ ಯುವ ಸಂಘಟನೆ ( ರಿ. ), ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ. ) ಅಂಬಲಪಾಡಿ ಉಡುಪಿ, ಇವರ ನೇತೃತ್ವದಲ್ಲಿ ವಿಠ್ಠಲವಾಡಿ ಫ್ರೆಂಡ್ಸ್ (ರಿ.), ಕುಂದಾಪುರ, ಕಿಂಗಫಿಷರ್ ಸ್ಪೋರ್ಟ್ಸ್ ಕ್ಲಬ್ ಖಾರ್ವಿಕೇರಿ ಕುಂದಾಪುರ, ಕೆ. ಎಂ. ಸಿ. ರಕ್ತನಿಧಿ ವಿಭಾಗ ಮಣಿಪಾಲ, ಜಿಲ್ಲಾಡಳಿತ ಉಡುಪಿ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 22 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆದ ರಕ್ತದಾನ […]
ರೋಟರಿ ಕ್ಲಬ್ ಕೋಟೇಶ್ವರ ವತಿಯಿಂದ ವಿದ್ಯಾರ್ಥಿಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ
ಕೋಟೇಶ್ವರ( ಸೆ.13): ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊರವಡಿ ಇಲ್ಲಿನ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಕೋಟೇಶ್ವರ ಇದರ ನೇತ್ರತ್ವದಲ್ಲಿ “ದೀಆರ್ವಿ” ಚಿಟ್ಸ್ ಪ್ರೈ, ಲಿ. ಮಂಗಳೂರು ಇವರ ಸಹಕಾರದಿಂದ ಉಚಿತ ಕ್ರೀಡಾ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಸೆಪ್ಟೆಂಬರ್,12 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಡಿ ಇಲ್ಲಿ ನೆರವೇರಿತು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಿಕಾ ಆರ್ ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ […]
ಅಂಪಾರು:ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ
ಕುಂದಾಪುರ(ಸೆ,5): ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಸಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಅಂಗವಾಗಿ ಅಂಪಾರಿನ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಹೇರೂರು ದೊಡ್ಡಮನೆ ಎಚ್ ಬಿ ಬಾಬಯ್ಯ ಶೆಟ್ಟಿ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ವಕ್ವಾಡಿ ಭಾಸ್ಕರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷರಾದ ಶ್ರೀ ವಕ್ವಾಡಿ ದಿನಕರ್ ಶೆಟ್ಟಿ, ಸಂಘದ ಕಾರ್ಯದರ್ಶಿ […]
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕ: ಶಿಕ್ಷಕ ದಂಪತಿಗಳಿಗೆ ಸನ್ಮಾನ
ಹೆಮ್ಮಾಡಿ (ಸೆ. 05): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ,ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕ ದಂಪತಿಗಳಾದ ಪಡುಕೋಣೆ ಶ್ರೀ ಪಿ.ನರಸಿಂಹಮೂರ್ತಿ ಹಾಗೂ ಶ್ರೀಮತಿ ಜಯಂತಿ ಇವರನ್ನು ಘಟಕದ ವತಿಯಿಂದ ಅವರ ಸ್ವಗ್ರಹಕ್ಕೆ ತೆರಳಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಸಾಹಿತಿ,ನಾಟಕಕಾರ, ಸಮಾಜ ಸೇವಕ ಪ್ರಗತಿಪರ ಕೃಷಿಕ ,ನಿವೃತ್ತ ಶಿಕ್ಷಕ ಶ್ರೀ ಪಿ ನರಸಿಂಹಮೂರ್ತಿ ಮಾತನಾಡಿ […]










